ಆಲ್‌ರೌಂಡರ್ ಕಾವ್ಯಾ ಸಾಧನೆಗೆ ವಿಶ್ವಕರ್ಮ ನಿಗಮದ ಗೌರವ | ಎಲ್ಲಾ ಸೌಕರ್ಯಗಳನ್ನು ಕಲ್ಪಿಸಲಾಗುವುದು – ನಿಗಮದ ಅಧ್ಯಕ್ಷ ಸುಜ್ಞಾನ ಮೂರ್ತಿ ಭರವಸೆ

Blind T20 World Cup winner Kavya V from Ripponpete was felicitated by the Karnataka Vishwakarma Communities Development Corporation, with assurances of government support, facilities, and welfare measures. ಆಲ್‌ರೌಂಡರ್ ಕಾವ್ಯಾ ಸಾಧನೆಗೆ ವಿಶ್ವಕರ್ಮ ನಿಗಮದ ಗೌರವ | ಎಲ್ಲಾ ಸೌಕರ್ಯಗಳನ್ನು ಕಲ್ಪಿಸಲಾಗುವುದು – ನಿಗಮದ ಅಧ್ಯಕ್ಷ ಸುಜ್ಞಾನ ಮೂರ್ತಿ ಭರವಸೆ ರಿಪ್ಪನ್‌ಪೇಟೆ: ಭಾರತ ಮಹಿಳಾ ತಂಡವು ಟಿ20 ಅಂಧರ ವಿಶ್ವಕಪ್ ಜಯಿಸುವ ಮೂಲಕ ದೇಶಕ್ಕೆ ಕೀರ್ತಿ ತಂದ…

Read More

ತೀರ್ಥಹಳ್ಳಿಯಲ್ಲಿ ಗಾಂಜಾ ಸಾಗಾಟ – ಕೆಂಚನಾಲದ ಓರ್ವ ಸೇರಿದಂತೆ ಇಬ್ಬರ ಬಂಧನ , 2 ಕೆಜಿ ಗಾಂಜಾ ವಶಕ್ಕೆ

ತೀರ್ಥಹಳ್ಳಿಯಲ್ಲಿ ಗಾಂಜಾ ಸಾಗಾಟ – ಕೆಂಚನಾಲದ ಓರ್ವ ಸೇರಿದಂತೆ ಇಬ್ಬರ ಬಂಧನ , 2 ಕೆಜಿ ಗಾಂಜಾ ವಶಕ್ಕೆ  ತೀರ್ಥಹಳ್ಳಿ : ಓಮಿನಿ ಕಾರಿನಲ್ಲಿ ಗಾಂಜಾ ಸೊಪ್ಪನ್ನು ಮಾರಾಟ ಮಾಡುವ ಸಲುವಾಗಿ ಸಾಗರ ಕಡೆಯಿಂದ ತೀರ್ಥಹಳ್ಳಿ ಕಡೆಗೆ ಬರುತ್ತಿದ್ದವರನ್ನು ತೀರ್ಥಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಗಾಂಜಾ ಸಾಗಿಸುತ್ತಿದ್ದ ಆರೋಪದ ಮೇರೆಗೆ ಇಬ್ಬರು ಆರೋಪಿಗಳನ್ನ  ಹಾಗೂ ಅಪಾರ ಪ್ರಮಾಣದ ಗಾಂಜಾವನ್ನ ವಶಕ್ಕೆ ಪಡೆಯಲಾಗಿದೆ. ಆರೋಪಿಗಳಾದ ರಿಪ್ಪನ್‌ಪೇಟೆ ಸಮೀಪದ ಕೆಂಚನಾಳ ಗ್ರಾಮದ ಗಜೇಂದ್ರ @ ಗಜ (37) ಸಾಗರ  ತಾಲೂಕಿನ ಆಚಾಪುರದ…

Read More

ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail

ಶಿವಮೊಗ್ಗ ಕೇಂದ್ರ ಕಾರಾಗೃಹದ ಖೈದಿಯ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆ | Shivamogga central jail ಶಿವಮೊಗ್ಗದ ಸೋಗಾನೆಯಲ್ಲಿರುವ ಕೇಂದ್ರ ಕಾರಾಗೃಹದಲ್ಲಿ ಕೈದಿಯೊಬ್ಬರ ಹೊಟ್ಟೆಯಲ್ಲಿ ಮೊಬೈಲ್ ಫೋನ್ ಪತ್ತೆಯಾಗಿರುವ ವಿಚಿತ್ರ ಘಟನೆ ನಡೆದಿದೆ. ಶಿವಮೊಗ್ಗದ ರಾಜೀವಗಾಂಧಿ ಬಡಾವಣೆ ನಿವಾಸಿ ಪರಶುರಾಮ ಅಲಿಯಾಸ್ ಚಿಂಗಾರಿಗೆ ಹೊಟ್ಟೆನೋವಿನ ಕಾರಣಕ್ಕೆ ಮಾ.28 ರಂದು ಕಾರಾಗೃಹದ ಒಳ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ.ಅದರೆ ಹೊಟ್ಟೆನೋವು ಜಾಸ್ತಿ ಆದ ಕಾರಣ ಶಿವಮೊಗ್ದದ ಮೆಗ್ಗಾನ್ ಬೋಧನಾ ಆಸ್ಪತ್ರೆಗೆ ಕರೆತರಲಾಗಿದೆ. ಪರೀಕ್ಷೆ ನಡೆಸಿದ ವೈದ್ಯರು ಪರಶುರಾಮ ಕಲ್ಲು ನುಂಗಿರಬಹುದು…

Read More

ಅಕ್ರಮ ಮರಳು ದಂಧೆಗೆ ಸಂಪೂರ್ಣ ಕಡಿವಾಣ: ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ

ಅಕ್ರಮ ಮರಳು ದಂಧೆಗೆ ಸಂಪೂರ್ಣ ಕಡಿವಾಣ: ನಿಯಮಗಳ ಕಟ್ಟುನಿಟ್ಟಿನ ಪಾಲನೆಗೆ ಜಿಲ್ಲಾಧಿಕಾರಿ ಖಡಕ್ ಸೂಚನೆ ಶಿವಮೊಗ್ಗ : ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಲಭ್ಯವಿರುವ ಮರಳು ಬ್ಲಾಕ್‌ಗಳನ್ನು ಸರ್ಕಾರದ ವಿವಿಧ ಕಾಮಗಾರಿಗಳಿಗೆ ಹಾಗೂ ಇನ್ನಿತರೆ ಕಾಮಗಾರಿಗಳಿಗೆ ನಿಯಮಾನುಸಾರ ಸರ್ಕಾರದ ಮರಳು ನೀತಿಯ ನಿಬಂಧನೆಗಳಿಗೊಳಪಟ್ಟು ಇಲಾಖೆಗಳಿಗೆ ಕಾಯ್ದಿರಿಸಲು ಜಿಲ್ಲಾ ಸಮಿತಿಗೆ ಇರುವ ಪ್ರದತ್ತ ಅಧಿಕಾರವನ್ನು ಬಳಸಿ, ಗಣಿಗಳನ್ನು ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಹೇಳಿದರು. ಅವರು ಇಂದು ತಮ್ಮ ಕಚೇರಿ ಸಭಾಂಗಣದಲ್ಲಿ ಏರ್ಪಡಿಸಲಾಗಿದ್ದ ಜಿಲ್ಲಾ ಮರಳು ಉಸ್ತುವಾರಿ…

Read More

RIPPONPETE | ಉಪ್ಪಿನಕಾಯಿ ಫ್ಯಾಕ್ಟರಿಯ ಹೊಲಸು ನೀರು ಚರಂಡಿಗೆ – ಸಾರ್ವಜನಿಕರ ಪರದಾಟ

RIPPONPETE | ಉಪ್ಪಿನಕಾಯಿ ಫ್ಯಾಕ್ಟರಿಯ ಹೊಲಸು ನೀರು ಚರಂಡಿಗೆ – ಸಾರ್ವಜನಿಕರ ಪರದಾಟ ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರದ ಸಮೀಪದಲ್ಲಿರು ಖಾಸಗಿ ಉಪ್ಪಿನಕಾಯಿ ಫ್ಯಾಕ್ಟರಿಯಿಂದ ಹೊರಬರುವ ಹೊಲಸು ನೀರು ತೆರೆದ ಚರಂಡಿಯಲ್ಲಿ ಹರಿ ಬಿಡಲಾಗಿದ್ದು ಇದರಿಂದ ದುರ್ವಾಸನೆ ಹೆಚ್ಚಿದ್ದು,ರೋಗರುಜಿನಗಳು ಹೆಚ್ಚುವ ಭೀತಿಯಲ್ಲಿ ಸುತ್ತಲಿನ ನಿವಾಸಿಗಳು ಪರದಾಡುವಂತಾಗಿದೆ. ಹೌದು ಈ ಉಪ್ಪಿನಕಾಯಿ ಫ್ಯಾಕ್ಟರಿ ಯಿಂದ ಹೊರಬರುವ ಹೊಲಸು ನೀರಿನ ದುರ್ವಾಸನೆಯಿಂದ ಸ್ಥಳೀಯ ನಿವಾಸಿಗಳ ಗೋಳು ಹೇಳತೀರದಂತಾಗಿದೆ. ಇಲ್ಲಿನ ಸಮಸ್ಯೆ ಬಗ್ಗೆ ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತಂದರೂ…

Read More

ದೇವಸ್ಥಾನದಲ್ಲಿ ಕಳ್ಳತನ ಮಾಡಲು ಬಂದು ಸಿಕ್ಕಿಬಿದ್ದ ಕಳ್ಳರು|theft

ದೇವಸ್ಥಾನದಲ್ಲಿ ಕಳ್ಳತನ ಮಾಡಲು ಬಂದು ಸಿಕ್ಕಿಬಿದ್ದ ಕಳ್ಳರು ತೀರ್ಥಹಳ್ಳಿ : ಇಲ್ಲಿನ ವಾಟೆ ಮನೆ ದೇವಸ್ಥಾನದಲ್ಲಿ ಕಳ್ಳತನ ಮಾಡಲು ಯತ್ನಿಸಿದ್ದ ಮೂವರ ಕಳ್ಳರನ್ನು ಸ್ಥಳೀಯರು ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಘಟನೆ ನಡೆದಿದೆ. ತಾಲೂಕಿನ ವಾಟೆಮನೆ ಬಸ್ ನಿಲ್ದಾಣದ ಸಮೀಪದ ಮುಳುಬಾಗಿಲು ವ್ಯಾಪ್ತಿಗೆ ಒಳಪಡುವ ವಾಟೆಮನೆ ದೇವಸ್ಥಾನದಲ್ಲಿ ಬೆಲೆಬಾಳುವ ಗಂಟೆ, ದೀಪ, ಕಾಣಿಕೆ ಹುಂಡಿ ಹಾಗೂ ಪೂಜಾ ಸಾಮಗ್ರಿಗಳನ್ನು ಕಳ್ಳತನ ಮಾಡಲು ಮೂವರು ಹೊಂಚು ಹಾಕಿದ್ದರು. ಸ್ಥಳೀಯರು ಅವರನ್ನು ಗಮನಿಸಿ ವಿಚಾರಿಸುವ ವೇಳೆ ಇಬ್ಬರು ಕಳ್ಳರು ಸಿಕ್ಕಿ ಹಾಕಿಕೊಂಡಿದ್ದರು….

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ಹೊಸನಗರ ಉಪ ವಿಭಾಗದ ರಿಪ್ಪನ್ ಪೇಟೆ ಶಾಖೆಯಲ್ಲಿ ತುರ್ತು ನಿರ್ವಹಣೆ ಇರುವುದರಿಂದ ನಾಳೆ (20-07-2022) ವಿದ್ಯುತ್ ವ್ಯತ್ಯಯವಿರುತ್ತದೆ ಎಂದು ಮೆಸ್ಕಾಂ ಇಲಾಖೆ ತಿಳಿಸಿದೆ. ರಿಪ್ಪನ್‌ಪೇಟೆ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಹಳ್ಳಿಗಳಾದ ಕೆಂಚನಾಲ,ಬೆಳ್ಳೂರು,ಗರ್ತಿಕೆರೆ,ಅರಸಾಳು,ಕೋಡೂರು ಮತ್ತು ಚಿಕ್ಕ ಜೇನಿ ಗ್ರಾಮಗಳಲ್ಲಿ ನಾಳೆ ಬೆಳಿಗ್ಗೆ  9-30 ರಿಂದ ಸಂಜೆ 6 ರವರೆಗೆ  ವಿದ್ಯುತ್ ವ್ಯತ್ಯಯ ಇರುತ್ತದೆ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

Read More

ಪಂಚರ್ ಹಾಕುವ ವೇಳೆ ಬೈಕ್ ಡಿಕ್ಕಿಯಾಗಿ ಲಾರಿ ಚಾಲಕ ಸಾವು

ಪಂಚರ್ ಹಾಕುವ ವೇಳೆ ಬೈಕ್ ಡಿಕ್ಕಿಯಾಗಿ ಲಾರಿ ಚಾಲಕ ಸಾವು ಶಿಕಾರಿಪುರ : ಲಾರಿ ಪಂಚರ್ ಆಗಿದ್ದ ಕಾರಣ ಟಯರ್ ಬದಲಾವಣೆ  ಮಾಡುತ್ತಿರುವ ವೇಳೆ ಬೈಕ್ ಒಂದು ಗುದ್ದಿದ ಪರಿಣಾಮ ರಸ್ತೆಯಲ್ಲಿಲಾರಿ ಚಾಲಕ ದುರ್ಮರಣ ಹೊಂದಿದ ಘಟನೆ ಇಂದು ಸಂಜೆ ನಡೆದಿದೆ. ತೀರ್ಥಹಳ್ಳಿಯ ಯಡೇಹಳ್ಳಿಕೆರೆಯ ರಮೇಶ್ (54 ವರ್ಷ ) ಮೃತ ದುರ್ಧೈವಿ. ಶಿಕಾರಿಪುರ ಸಮೀಪದ ಕೆಂಗಟ್ಟಿ ಮತ್ತು ಸಿದ್ದನ್ಪುರ ಗ್ರಾಮದ ಮುಖ್ಯ ರಸ್ತೆಯ ಬಳಿ ಲಾರಿ ಪಂಚರ್ ಆಗಿದ್ದಕ್ಕಾಗಿ ಲಾರಿಯನ್ನು ರಸ್ತೆಯ ಎಡಭಾಗದಲ್ಲಿ ನಿಲ್ಲಿಸಿಕೊಂಡು ಟಯರ…

Read More

HOSANAGARA | ಮಾಣಿ ಡ್ಯಾಂ – ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ

HOSANAGARA | ಮಾಣಿ ಡ್ಯಾಂ – ನದಿಪಾತ್ರದ ವಾಸಿಗಳಿಗೆ ಅಂತಿಮ ಮುನ್ನೆಚ್ಚರಿಕೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಯಡೂರಿನ ಮಾಣಿ ಜಲಾಶಯದ ನೀರಿನ ಮಟ್ಟ ಏರುತ್ತಿದ್ದು ಯಾವುದೇ ಕ್ಷಣದಲ್ಲಿ ನೀರನ್ನು ಹೊರಬಿಡುವ ಸಾಧ್ಯತೆ ಇದ್ದು ಸುರಕ್ಷತೆ ದೃಷ್ಟಿಯಿಂದ ಅಂತಿಮ ಮುನ್ನೆಚ್ಚರಿಕೆ ನೀಡಲಾಗಿದೆ. ಯಡೂರಿನ ಮಾಣಿಯಲ್ಲಿರುವ 594.36 ಮೀ ಗರಿಷ್ಠ ಮಟ್ಟದ ಜಲಾಶಯದಲ್ಲಿ ನೀರಿನ ಮಟ್ಟ ಗುರುವಾರ(ಸೆ 12) ಬೆಳಗ್ಗೆ ತನಕ 591.90 ಮೀ ತಲುಪಿದೆ.2642 ಕ್ಯೂಸೆಕ್ಸ್ ಒಳಹರಿವು ಇದೆ. ಮಳೆ ಮುಂದುರೆದಿದ್ದು ನೀರಿನ ಹರಿವು ಕೂಡ ಇದೇ…

Read More

ಯುವಕನ ಮಾರಣಾಂತಿಕ ದಾಳಿ : ಎರಡು ಕೈಗಳು ತುಂಡಾಗುವಂತೆ ಹಲ್ಲೆ  , ಸ್ಥಿತಿ ಗಂಭೀರ

ಯುವಕನ ಮಾರಣಾಂತಿಕ ದಾಳಿ : ಎರಡು ಕೈಗಳು ತುಂಡಾಗುವಂತೆ ಹಲ್ಲೆ  , ಸ್ಥಿತಿ ಗಂಭೀರ A 35-year-old man was seriously injured after being attacked by a group of assailants in Bhadravathi’s Anwar Colony. Police suspect old rivalry as the motive and have launched a search for the accused. ಭದ್ರಾವತಿ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಯುವಕನೊಬ್ಬನ ಮೇಲೆ ದುಷ್ಕರ್ಮಿಗಳ ಗುಂಪೊಂದು ಮಾರಣಾಂತಿಕ ಹಲ್ಲೆ ನಡೆಸಿರುವ…

Read More