Headlines

ಸಾಗರದ ಮನೆಯೊಂದರಲ್ಲಿ ಬೆಂಕಿ ಅವಘಡ – ಯುವಕರ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ|fire

ಶಿವಮೊಗ್ಗ ಜಿಲ್ಲೆಯ ಸಾಗರ ಪಟ್ಟಣದ ಎಸ್.ಎನ್. ವೃತ್ತದಲ್ಲಿರುವ ಮನೆಯೊಂದರಲ್ಲಿ ಆಕಸ್ಮಿಕ ಬೆಂಕಿ ಅನಾಹುತ ಉಂಟಾಗಿದೆ. ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಈ ಅನಾಹುತ ಸಂಭವಿಸಿದೆ. ಸಾಗರದ ಮಾರ್ಕೆಟ್ ರಸ್ತೆಯ ಶಿವಪ್ಪ ನಾಯಕ ವೃತ್ತದ ಇರುವ ಮನೆಯಲ್ಲಿ ಈ ಬೆಂಕಿ ಅನಾಹುತವಾಗಿದೆ. ಮನೆಯಲ್ಲಿ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು ಅಗ್ನಿಶಾಮಕ ದಳಕ್ಕೆ ವಿಷಯ ತಿಳಿಸಿದ್ದಾರೆ. ತಕ್ಷಣ ಬಂದ ಅಗ್ನಿಶಾಮಕ ದಳ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದೆ.  ಮೊದಲ ಮಹಡಿಯಲ್ಲಿ ಇದ್ದ ಮನೆಯಲ್ಲಿ ಈ ಅವಘಡ ಸಂಭವಿಸಿದ್ದು, ಯುವಕರು ಜೀವದ ಹಂಗು…

Read More

ಲವ್ ಮ್ಯಾರೇಜ್ ಗೆ ಸಹಕರಿಸಿದ್ದಾರೆಂದು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ

Two people were attacked and murdered with deadly weapons for allegedly helping in a love marriage. ಲವ್ ಮ್ಯಾರೇಜ್ ಗೆ ಸಹಕರಿಸಿದ್ದಾರೆಂದು ಮಾರಾಕಾಸ್ತ್ರಗಳಿಂದ ಹಲ್ಲೆ ನಡೆಸಿ ಇಬ್ಬರ ಕೊಲೆ Two people were attacked and murdered with deadly weapons for allegedly helping in a love marriage. Two people were attacked and murdered with deadly weapons for allegedly helping in a…

Read More

ಹರ್ಷ ಹತ್ಯೆ ಪ್ರಕರಣ : ಪ್ರಚೋದನಕಾರಿ ಹೇಳಿಕೆ ಆರೋಪ, ಸಚಿವ ಈಶ್ವರಪ್ಪ ವಿರುದ್ಧ ತನಿಖೆಗೆ ಕೋರ್ಟ್‌ ಆದೇಶ

 ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಚೋದನಕಾರಿ ಹೇಳಿಕೆ ನೀಡಿದ ಆರೋಪದ ಮೇರೆಗೆ ಸಚಿವ ಈಶ್ವರಪ್ಪ ವಿರುದ್ಧ ತನಿಖೆ ನಡೆಸುವಂತೆ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್‌ ಆದೇಶ ನೀಡಿದೆ. ಶಿವಮೊಗ್ಗದಲ್ಲಿ ಕಳೆದ ತಿಂಗಳ 20ರಂದು ನಡೆದಿದ್ದ ಭಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ತನಿಖೆಯ ಹಂತದಲ್ಲಿರುವಾಗಲೇ ಈ ಸಂಬಂಧ ಪ್ರಚೋದನಕಾರಿ, ಸಾರ್ವಜನಿಕ ಹೇಳಿಕೆ ನೀಡಿ ಹಿಂದೂ-ಮುಸ್ಲಿಂ ಸಮುದಾಯದ ನಡುವೆ ವೈರತ್ವ ಉಂಟಾಗುವಂತೆ ಮಾಡಿದ್ದಾರೆ’ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಮತ್ತು ಬಿಜೆಪಿ ಮುಖಂಡ ಚನ್ನಬಸಪ್ಪ…

Read More

ಮಳಲಿ ಮಠದ ಸೇತುವೆ ಬಳಿ ಬೈಕ್ ಅಪಘಾತ – ಶೆಟ್ಟಿಕೊಪ್ಪದ ಪ್ರದೀಪ್ ಸಾವು|Accident

ಮಳಲಿ‌ ಮಠದ ಸೇತುವೆ ಬಳಿ ಬೈಕ್ ಅಪಘಾತವಾಗಿ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ತಡರಾತ್ರಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಕೋಣಂದೂರು ಸಮೀಪದ ಮಳಲಿ ಮಠದ ಸೇತುವೆ ಬಳಿ ಸೋಮವಾರ ರಾತ್ರಿ ಅಪಘಾತ ಸಂಭವಿಸಿದ್ದು ಬೈಕ್ ಸವಾರ ಸಾವನ್ನಪ್ಪಿದ್ದಾನೆ. ಶೆಟ್ಟಿ ಕೊಪ್ಪದ ಪ್ರದೀಪ್ ಎಂಬುವರು ಅಪಘಾತದಲ್ಲಿ ಮೃತಪಟ್ಟ ವ್ಯಕ್ತಿ. ಚಲಿಸುತಿದ್ದ ಬೈಕ್ ಮಳಲಿ ಮಠದ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ ದುರ್ಘಟನೆ ಜರುಗಿದೆ ಎಂದು ಹೇಳಲಾಗುತ್ತಿದೆ. ಕೋಣಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ದ್ವೇಷದ ರಾಜಕೀಯಕ್ಕೆ ಇನ್ನೊಂದು ಹೆಸರೇ ಆರಗ ಜ್ಞಾನೇಂದ್ರ: ಕಿಮ್ಮನೆ ವಾಗ್ದಾಳಿ|thirthahalli news

ದ್ವೇಷದ ರಾಜಕೀಯಕ್ಕೆ ಇನ್ನೊಂದು ಹೆಸರೇ ಆರಗ ಜ್ಞಾನೇಂದ್ರ: ಕಿಮ್ಮನೆ ವಾಗ್ದಾಳಿ ತೀರ್ಥಹಳ್ಳಿ – ಆರಗ ಜ್ಞಾನೇಂದ್ರ ಅವರಿಗೆ ಇತ್ತೀಚಿಗೆ ಐದನೇ ಬಾರಿ ಚುನಾವಣೆಯಲ್ಲಿ ಗೆದ್ದಿದ್ದೇನೆ ಎಂಬ ಸೊಕ್ಕು ಅಹಂಕಾರ ಪಿತ್ತ ನೆತ್ತಿಗೇರಿದೆ. 83 ರಲ್ಲಿ ಮತ ಕೇಳುವಾಗ ಇದ್ದಂತಹ ಆರ್ಥಿಕ ಸ್ಥಿತಿ ಈಗಿಲ್ಲ. ಅವರ ಆಸ್ತಿ ಆದಾಯ ಎಲ್ಲವನ್ನು ವಿಸ್ತಾರ ಮಾಡಿಕೊಂಡಿದ್ದಾರೆ.ಕಾಂಗ್ರೆಸ್ ನವರಿಗೆ ಭ್ರಷ್ಟಾಚಾರಿಗಳು ಎನ್ನುವ ಇವರು 50 ವರ್ಷಗಳ ಕಾಲ ವ್ಯಾಪಾರ ಮಾಡಿದ್ದಾ? ಸಭೆಗಳಲ್ಲೂ ದ್ವೇಷದ ಭಾಷಣ ಮಾಡುತ್ತಾರೆ, ನಾನೇನು ಮಾಡಿದರು ನಡೆಯುತ್ತೆ ಎಂಬ ಸೊಕ್ಕು…

Read More

ರಿಪ್ಪನ್ ಪೇಟೆಯಲ್ಲಿ ಅಕ್ಟೋಬರ್ 5 ರ ಮಂಗಳವಾರ ಉಚಿತ ಹೃದಯ ತಪಾಸಣ ಶಿಬಿರ

ರಿಪ್ಪನ್ ಪೇಟೆ : ದೇಶದ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರಮೋದಿ ಯವರ 71 ನೇ ಜನ್ಮ ದಿನದ ಅಂಗವಾಗಿ ಸೇವಾ ಮತ್ತು ಸಮರ್ಪಣಾ ಅಭಿಯಾನದ  ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ವೈದ್ಯಕೀಯ ಪ್ರಕೋಷ್ಟ,ಮಹಾಶಕ್ತಿ ಕೇಂದ್ರ ರಿಪ್ಪನ್ ಪೇಟೆ ಘಟಕದ ವತಿಯಿಂದ ಪಟ್ಟಣದಲ್ಲಿ ಉಚಿತ ಹೃದಯ ರೋಗ ತಪಾಸಣಾ ಶಿಬಿರ ಹಮ್ಮಿಕೊಳ್ಳಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ರಿಪ್ಪನ್ ಪೇಟೆ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಎಂ ಬಿ ಮಂಜುನಾಥ್ ಹಾಗೂ ರಿಪ್ಪನ್ ಪೇಟೆ ಗ್ರಾಪಂ ಸದಸ್ಯರಾದ ಸುಧೀಂದ್ರ ಪೂಜಾರಿ…

Read More

ಪ್ರೀತಿಸುವಂತೆ ಮಧ್ಯ ರಸ್ತೆಯಲ್ಲಿ ವಿದ್ಯಾರ್ಥಿನಿಗೆ ಪಾಗಲ್ ಪ್ರೇಮಿಯಿಂದ ಕಿರುಕುಳ – ಆಸಿಡ್ ದಾಳಿಯ ಬೆದರಿಕೆ |ಪ್ರಕರಣ ದಾಖಲು|crime

ಶಿವಮೊಗ್ಗ ಜಿಲ್ಲೆಯ ಖಾಸಗಿ ಕಾಲೇಜೊಂದರ ವಿದ್ಯಾರ್ಥಿನಿಯನ್ನು ರಸ್ತೆಯಲ್ಲಿ ಅಡ್ಡಗಟ್ಟಿ ಪ್ರೀತಿಸಬೇಕು ಎಂದು ಪಾಗಲ್ ಪ್ರೇಮಿಯೊಬ್ಬ ಹಿಂಸೆ ನೀಡಿದ ಹಿನ್ನಲೆಯಲ್ಲಿ ಶಿವಮೊಗ್ಗ ಪೊಲೀಸರು ಕೇಸ್​ ದಾಖಲಿಸಿಕೊಂಡಿದ್ದಾರೆ.  ವಿದ್ಯಾರ್ಥಿನಿ ಕಾಲೇಜಿನ ಬಳಿಯಲ್ಲಿ ನಡೆದುಕೊಂಡು ಬರುತ್ತಿದ್ದ ವೇಳೆ, ಆಕೆಯನ್ನು ಅಡ್ಡಗಟ್ಟಿದ ಯುವಕ ಆಕೆಗೆ ಪ್ರೀತಿಸಬೇಕು ಎಂದು ಹಿಂಸೆ ನೀಡಿದ್ದಾನೆ. ಅಲ್ಲದೆ ಪ್ರೀತಿಸದಿದ್ದರೇ ಆಸಿಡ್​ ಹಾಕುವುದಾಗಿ ಬೆದರಿಕೆಯನ್ನು ಸಹ ಒಡ್ಡಿದ್ದಾನೆ ಎನ್ನಲಾಗಿದೆ.  ಆಕೆಯ ಮೇಲೆ ಚಾಕುವಿನಿಂದ ಹಲ್ಲೆಗೆ ಮುಂದಾಗಿದ್ದಾನೆ. ತಕ್ಷಣ ಅಲ್ಲಿದ್ದ  ಸ್ಥಳೀಯರು ಸ್ಥಳಕ್ಕೆ ಬಂದು ಆಕೆಯನ್ನು ರಕ್ಷಿಸಿದ್ದಾರೆ. ಜನ ಸೇರುತ್ತಲೇ ಎಸ್ಕೇಪ್​…

Read More

Ripponpete | ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಶಾಸಕ ಬೇಳೂರು ಗೋಪಾಲಕೃಷ್ಣ

Ripponpete | ಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಗೆಲುವು ನಿಶ್ಚಿತ – ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆ : ವಿಧಾನಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷರು ಹಾಗೂ ಶಾಸಕ ಬೇಳೂರು ಗೋಪಾಲಕೃಷ್ಣ ಹೇಳಿದರು. ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜು, ಸರ್ಕಾರಿ ಪ್ರೌಢಶಾಲೆ ಹಾಗೂ ಮೇರಿ ಮಾತಾ ಪ್ರೌಢಶಾಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳ ಪರವಾಗಿ ಮತ ಯಾಚಿಸಿ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಹಾಗೂ…

Read More

ಅಕ್ರಮ ಕಸಾಯಿಖಾನೆ ಮೇಲೆ ದಾಳಿ : 8 ಗೋವುಗಳ ರಕ್ಷಣೆ – 7 ಗೋವುಗಳ ದಾರುಣ ಹತ್ಯೆ

ಶಿವಮೊಗ್ಗ ನಗರದ ಸೂಳೆಬೈಲ್​ನ ಸಮೀಪ ಇವತ್ತು ತುಂಗಾನಗರ ಪೊಲೀಸರು ಹಾಗೂ ನಗರಸಭೆ ಅಧಿಕಾರಿಗಳು ಕಸಾಯಿಖಾನೆಯ ಮೇಲೆ ದಾಳಿ ನಡೆಸಿದ್ದಾರೆ. ಗೋಹತ್ಯೆ ನಿಷೇಧದ ನಡುವೆಯು, ಗೋವುಗಳನ್ನು ಮಾಂಸಕ್ಕಾಗಿ ಕೊಂದು ಮಾರಾಟ ಮಾಡುತ್ತಿದ್ದ ಬಗ್ಗೆ ಮಾಹಿತಿ ಬಂದ ಬೆನ್ನಲ್ಲೆ ಅಧಿಕಾರಿಗಳು ಈ ದಾಳಿ ನಡೆಸಿದ್ದಾರೆ.  ಸೂಳೆಬೈಲಿನ ಕಸಾಯಿ ಖಾನೆಯೊಂದ ಮೇಲೆ ತುಂಗನಗರ ಪೊಲೀಸರು ಬೆಳ್ಳಂಬೆಳಿಗ್ಗೆನೇ ದಾಳಿ ನಡೆಸಿ 8 ಗೋವುಗಳನ್ನ ರಕ್ಷಿಸಿದ್ದಾರೆ. ಆದರೆ 7 ಗೋವುಗಳ ಕತ್ತು ಸೀಳಿ ಹತ್ಯೆ ಮಾಡಿರುವ ದೃಶ್ಯಗಳು ಲಭ್ಯವಾಗಿವೆ. ಸೂಳೆಬೈಲಿನ ಅಜೀಜ್ ಮನೆಯ ಹಿಂಭಾಗದ…

Read More

ಹೊಸನಗರ ತಾಲೂಕಿನ ಮೆಸ್ಕಾಂ ಇಲಾಖೆಗೆ ಇನ್ನೆಷ್ಟು ಬಲಿ ಬೇಕು…!???? ಅಪಾಯದ ಮುನ್ಸೂಚನೆ ನೀಡಿದರು ಸಹ ಸಾವಿನ ಜಾತ್ರೆ ಮಾಡಲು ಹೊರಟ ಕೆಲ ಜಡ್ಡುಗಟ್ಟ ಅಧಿಕಾರಿಗಳು|Mescom

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹರತಾಳು ಗ್ರಾಮದ ನಿವಾಸಿ ರೈತ ಶೇಷಗಿರಿ ವಿದ್ಯುತ್ ಅವಘಡದಿಂದ ಮೃತಪಟ್ಟಿದ್ದಾರೆ ಆದರೆ ಈ ದುರ್ಮರಣಕ್ಕೆ ನೇರವಾಗಿ ಮೆಸ್ಕಾಂ ಇಲಾಖೆಯ ಬಿಳಿಯಾನೆಯಂತಹ ಜಡ್ಡು ಹಿಡಿದ ಅಧಿಕಾರಿಗಳು ಹಾಗೂ ಕೆಲ ಸೋಮಾರಿ ಸಿಬ್ಬಂದಿಗಳೇ ನೇರ ಹೊಣೆ. ಇಂದು ಬೆಳಿಗ್ಗೆ ಶೇಷಗಿರಿ ಮೂರು ಬಾರಿ ಕರೆ ಮಾಡಿ ನೀಡಿದ್ದ ದೂರನ್ನು ಮನ್ನಿಸಿ ವಿದ್ಯುತ್ ಸಂಪರ್ಕ ಕಡಿತಗೊಳಿಸಿದ್ದಲ್ಲಿ ಒಬ್ಬ ಅಮಾಯಕ ರೈತನ ಜೀವ ಉಳಿಸಬಹುದಿತ್ತಲ್ಲವೇ,ವಿದ್ಯುತ್ ತಂತಿ ನೆಲದ ಮೇಲೆ ಬಿದ್ದರೂ fuse ಯಾಕೆ ಕೆಲಸ ನಿರ್ವಹಿಸಿಲ್ಲ..???? ಅದು…

Read More