HOSANAGARA | ಬೈಕ್‌ನಲ್ಲಿ ಅಕ್ರಮವಾಗಿ ಶ್ರೀಗಂಧ ಸಾಗಾಣಿಕೆ : ಮೂವರ ಬಂಧನ, 28 ಕೆಜಿ ಶ್ರೀಗಂಧ ವಶಕ್ಕೆ

Three accused were arrested by forest officials for illegally cutting and transporting sandalwood in the Haridravathi Reserve Forest area of Hosanagara taluk in Shivamogga district. Around 28 kg of sandalwood was seized from the accused. HOSANAGARA | ಬೈಕ್‌ನಲ್ಲಿ ಅಕ್ರಮವಾಗಿ ಶ್ರೀಗಂಧ ಸಾಗಾಣಿಕೆ : ಮೂವರ ಬಂಧನ, 28 ಕೆಜಿ ಶ್ರೀಗಂಧ ವಶಕ್ಕೆ ಹೊಸನಗರ : ಅಕ್ರಮವಾಗಿ ಶ್ರೀಗಂಧ ಮರಗಳನ್ನು ಕಡಿದು ಬೈಕ್‌ನಲ್ಲಿ…

Read More

ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಫಲಶ್ರುತಿ : ರಿಪ್ಪನ್ ಪೇಟೆ ಸರ್ಕಾರಿ ಆಸ್ಪತ್ರೆಗೆ ಕೊನೆಗೂ ಬಂತು108 ಆಂಬ್ಯುಲೆನ್ಸ್…..!?

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಹೆಗ್ಗಳಿಕೆ ಪಡೆದುಕೊಂಡಿರುವ ರಿಪ್ಪನ್ ಪೇಟೆ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ಕಳೆದ ನಾಲ್ಕು ತಿಂಗಳುಗಳಿಂದ 108 ಆಂಬ್ಯುಲೆನ್ಸ್ ಇಲ್ಲದೆ ರಸ್ತೆ ಅಪಘಾತದಲ್ಲಿ ಗಾಯಗೊಂಡ ವ್ಯಕ್ತಿಗಳು, ಮಹಿಳೆಯರು, ಅನಾರೋಗ್ಯವನ್ನು ಹೊಂದಿದ ಹಿರಿಯ ನಾಗರಿಕರುಗಳು ಹೈರಾಣಾಗಿ ಹೋಗಿದ್ದರು. ಹಲವಾರು ಬಾರಿ  ಗ್ರಾಮಸ್ಥರು ಚುನಾಯಿತ ಪ್ರತಿನಿಧಿಗಳಿಗೆ ಹಾಗೂ ಸಂಬಂಧಪಟ್ಟ ಇಲಾಖೆಯ ಹಿರಿಯ ಅಧಿಕಾರಿಗಳಿಗೆ  108 ವಾಹನ ಸೌಲಭ್ಯ ನೀಡುವಂತೆ  ಮನವಿ ಸಲ್ಲಿಸಿದ್ದರು ಸಹ ವಾಹನದ ಸೌಲಭ್ಯವನ್ನು…

Read More

ಪ್ರತಿಯೊಂದು ಜೀವಿಗೂ ಬದುಕುವ ಹಕ್ಕಿದೆ – ಹೊಂಬುಜ ಶ್ರೀ |ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ|protest

ಶ್ರೀಕ್ಷೇತ್ರ ಹೊಂಬುಜದಲ್ಲಿ ಮೌನ ಪ್ರತಿಭಟನೆ ಹೊಂಬುಜ : ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಹಿರೇಕೋಡಿ ಗ್ರಾಮದ ನಂದಿಪರ್ವತದಲ್ಲಿನ ಜೈನ ಮಂದಿರದ ಮುನಿ ಆಚಾರ್ಯ ಶ್ರೀ 108 ಕಾಮಕುಮಾರನಂದಿ ಮಹಾರಾಜರು ತೀವ್ರ ಹಿಂಸಾತ್ಮಕ ರೀತಿಯಲ್ಲಿ ಕೊಲೆ ಮಾಡಿರುವುದು ಖಂಡಿಸಿ ಹೊಂಬುಜದಲ್ಲಿ ಮೌನ ಪ್ರತಿಭಟನೆಯನ್ನು ಶ್ರೀಕ್ಷೇತ್ರ ಹೊಂಬುಜದಲ್ಲಿ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರ ನೇತೃತ್ವದಲ್ಲಿ ಜು. 12ರಂದು ನಡೆಸಲಾಯಿತು. ಶ್ರೀಕ್ಷೇತ್ರದಿಂದ ನಾಡಕಛೇರಿಯವರೆಗೆ ಮೌನ ಪ್ರತಿಭಟನೆ ಮಾಡಲಾಯಿತು. ಶ್ರೀಗಳವರು ಉಪತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿ ನಮ್ಮ ದೇಶ…

Read More

ಮತಾಂತರಕ್ಕೆ ಪ್ರಚೋದನೆ ಮಾಡಿದ ಪಾಸ್ಟರ್ ಅರೆಸ್ಟ್

ಶಿವಮೊಗ್ಗ: ನಗರದ ಬೊಮ್ಮನಕಟ್ಟೆಯಲ್ಲಿ ಮತಾಂತರಕ್ಕೆ ಪ್ರಚೋದನೆ ನೀಡಿದ ಆರೋಪದ ಮೇಲೆ ಪಾಸ್ಟರ್ ಒಬ್ಬರನ್ನು ಪೋಲಿಸರು ಬಂಧಿಸಿದ್ದಾರೆ. ಬೊಮ್ಮನಕಟ್ಟೆ ಇ ಬ್ಲಾಕ್ ನಲ್ಲಿ ತೃತೀಯಲಿಂಗಿ ಮಧು ಅನಧಿಕೃತವಾಗಿ ಶೆಡ್ ನಿರ್ಮಿಸಿಕೊಂಡು ಮತಾಂತರಕ್ಕೆ ಪ್ರಚೋದನೆ ನೀಡುತ್ತಿದ್ದರು. ಬೊಮ್ಮನಕಟ್ಟೆ ನಿವಾಸಿಯೊಬ್ಬರ ಪುತ್ರನ ಅನಾರೋಗ್ಯವನ್ನು ದುರ್ಬಳಕೆ ಮಾಡಿಕೊಂಡು ನಿಮ್ಮ ಧರ್ಮ ಪಾಲಿಸಿದರೆ ಕಾಯಿಲೆ ವಾಸಿಯಾಗುವುದಿಲ್ಲ. ನಮ್ಮ ಧರ್ಮಕ್ಕೆ ಮತಾಂತರವಾಗಿ ಪ್ರಾರ್ಥನೆ ಮಾಡಿದರೆ ಕಾಯಿಲೆ ಗುಣವಾಗುತ್ತದೆ ಎಂದು ಹೇಳಿದ್ದು, ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.  ಮತಾಂತರಕ್ಕೆ ಪ್ರಚೋದನೆ ನೀಡಿದ ಹಿನ್ನೆಲೆಯಲ್ಲಿ ಪಾಸ್ಟರ್ ಮಧುನನ್ನು ಪೊಲೀಸರು…

Read More

ನಗರ ದರ್ಗಾ ಅಭಿವೃದ್ಧಿಗೆ 4ಕೋಟಿ ಅನುದಾನ ನೀಡಲಾಗುವುದು – ರಾಜ್ಯ ವಕ್ಪ್ ಅಧ್ಯಕ್ಷ ಕೆ ಅನ್ವರ್

ನಗರ ದರ್ಗಾ ಅಭಿವೃದ್ಧಿಗೆ 4ಕೋಟಿ ಅನುದಾನ ನೀಡಲಾಗುವುದು – ರಾಜ್ಯ ವಕ್ಪ್ ಅಧ್ಯಕ್ಷ ಕೆ ಅನ್ವರ್ ಬಿದನೂರಿನ ಇತಿಹಾಸ ಪ್ರಸಿದ್ದ ಮಾಷುಂಷಾ ವಲಿಯುಲ್ಲಾ ದರ್ಗಾದ 50ನೇ ವರ್ಷದ ಉರೂಸ್ ಸಂಭ್ರಮ ಐತಿಹಾಸಿಕ ಹಿನ್ನಲೆ ಹೊಂದಿರುವ ಸರ್ವ ಧರ್ಮಗಳ ಪುಣ್ಯ ಕ್ಷೇತ್ರ ಬಿದನೂರಿನ ಹಜರತ್ ಶೇಖುಲ್ ಅಕ್ಬರ್ ಅನ್ವರ ಮಅಶುಂಷಾ ವಲಿಯುಲ್ಲಾ ದರ್ಗಾವನ್ನು ಮುಂದಿನ ದಿನಗಳಲ್ಲಿ ಅಭಿವೃದ್ಧಿ ಪಥದತ್ತ ಕೊಡೊಯ್ಯಲಾಗುವುದು ಈ ಹಿನ್ನಲೆಯಲ್ಲಿ 4 ಕೋಟಿ ರೂ ಹಣವನ್ನು ಮಂಜೂರು ಮಾಡಿಸಿಕೊಡಲಾಗುವುದು ಎಂದು ರಾಜ್ಯ ವಕ್ಫ ಮಂಡಳಿ ಅಧ್ಯಕ್ಷ…

Read More

ಅಕ್ರಮ ಕಸಾಯಿಖಾನೆಯ ಮೇಲೆ ದಾಳಿ : 6 ಹಸುಗಳ ರಕ್ಷಣೆ

ಭದ್ರಾವತಿಯ ಬೊಮ್ಮನ್ ಕಟ್ಟೆಯ ತಿಮ್ಮಲಾಪುರ ರಸ್ತೆಯಲ್ಲಿರುವ ಕಸಾಯಿ ಖಾನೆ ಮೇಲೆ ಖಾಸಗಿ ಎನ್ ಜಿಒ(NGO) ಸ್ವಯಂ ಸೇವಕರೊಬ್ಬರು ದಾಳಿ ನಡೆಸಿದ್ದು ದಾಳಿಯಲ್ಲಿ 6 ಗೋವುಗಳನ್ನ ರಕ್ಷಿಸಲಾಗಿದೆ. ನಾಲ್ವರ ಮೇಲೆ ಎಫ್ಐಆರ್ ದಾಖಲಿಸಲಾಗಿದೆ. ಹಾಸನದ ಖಾಸಗಿ ಎನ್ ಜಿಒ(NGO) ದಲ್ಲಿ ಕೆಲಸ ಮಾಡುತ್ತಿರುವ ಸ್ವಯಂ ಸೇವಕ ತಿಮ್ಮರಾಜು ಎಂಬುವವರು ದಿಟ್ಟವಾಗಿ ಈ ಅಕ್ರಮ ಗೋ ಮಾಂಸ ಮಾರಾಟದ ಅಡ್ಡದ ಮೇಲೆ ದಾಳಿ ನಡೆಸಿ ಅಕ್ರಮವಾಗಿ ಗೋ ಮಾಂಸವನ್ನು ಮಾರಾಟ ಮಾಡುತಿದ್ದ ಮಳಿಗೆಯ ಮೇಲೆ ದಾಳಿ ನಡೆಸಿದ್ದಾರೆ. ಈ ದಾಳಿಯಲ್ಲಿ…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಾಳೆಯಿಂದ ಲೋಹದ ಹಕ್ಕಿಗಳ ಕಲರವ – ಮಧು ಬಂಗಾರಪ್ಪ ಭೇಟಿ|airport

ಶಿವಮೊಗ್ಗ : ಮಲೆನಾಡಿಗರ ಬಹುದಿನದ ಕನಸಾಗಿದ್ದ ಶಿವಮೊಗ್ಗ ಏರ್ಪೋರ್ಟ್ ನಲ್ಲಿ ನಾಳೆಯಿಂದ ಲೋಹದ ಹಕ್ಕಿಗಳ ಕಲರವ ಆರಂಭವಾಗಲಿದೆ. ಬೆಳಗ್ಗೆ 9.50ಕ್ಕೆ ಬೆಂಗಳೂರಿನಿಂದ ಹೊರಡುವ ಇಂಡಿಗೋ ವಿಮಾನ  ಬೆಳಗ್ಗೆ 11:05ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದೆ. ಮೊದಲ ವಿಮಾನ ಆಗಮಿಸುತ್ತಿರುವುದರಿಂದ ಶಿವಮೊಗ್ಗದ ಏರ್ಪೋರ್ಟ್ ನಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಚಿವ ಎಂ ಬಿ ಪಾಟೀಲ್ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಮೊದಲ ವಿಮಾನ ಆಗಿರುವುದರಿಂದ ವಾಟರ್ ಸೆಲ್ಯೂಟ್ ಮೂಲಕ  ಅಧಿಕಾರಿಗಳು…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (19-11-2022) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…|Mescom

ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 19/11/22 ರಂದು ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್ ಪೇಟೆ  110/11 ಕೆ ವಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣ ಕಾರ್ಯವಿರುವ ನಿಮಿತ್ತ  ನಾಳೆ ಬೆಳಿಗ್ಗೆ 9-30 ರಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ ಎಂದು ಮೆಸ್ಕಾಂ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ. ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ ??? ರಿಪ್ಪನ್ ಪೇಟೆ,ಹೆದ್ದಾರಿಪುರ,ಕೆಂಚನಾಲ,ಗರ್ತಿಕೆರೆ, ಬೆಳ್ಳೂರು,ಅರಸಾಳು,ಕೋಡೂರು ಮತ್ತು ಚಿಕ್ಕಜೇನಿ…

Read More

ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನೀರು ಪಾಲು – ತೀವ್ರಗೊಂಡ ಶೋಧ ಕಾರ್ಯಾಚರಣೆ |The young man drowned falls

ಜಲಪಾತ ವೀಕ್ಷಣೆಗೆ ಬಂದಿದ್ದ ಯುವಕ ನೀರು ಪಾಲು – ತೀವ್ರಗೊಂಡ ಶೋಧ ಕಾರ್ಯಾಚರಣೆ |The young man drowned falls ಶಿವಮೊಗ್ಗ : ರಾಜ್ಯಾದ್ಯಂತ ಉತ್ತಮವಾಗಿ ಮುಂಗಾರು ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಮೈದುಂಬಿ ಹರಿಯುತ್ತಿದ್ದ ಯಡೂರು ಸಮೀಪದ ಅಬ್ಬೆ ಜಲಪಾತದ ವೀಕ್ಷಣೆಗೆಂದು ಬಂದು ಈಜಾಡಲು ತೆರಳಿದ್ದ ಪ್ರವಾಸಿಗ ಸಾಫ್ಟ್‌ವೇರ್ ಇಂಜನಿಯರ್ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ನಡೆದಿದೆ. ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಉತ್ತಮವಾಗಿ ಸುರಿದಿದ್ದು, ಈಗ ಮುಂಗಾರು ಮಳೆಯೂ ಚುರುಕುಗೊಂಡಿದೆ. ಈ ಹಿನ್ನೆಲೆಯಲ್ಲಿ ರಾಜ್ಯದ ಬಹುತೇಕ…

Read More

ಜಮೀನು ಮಂಜೂರು ವಿಚಾರದಲ್ಲಿ ಯಾರಿಗೂ ನಯಾ ಪೈಸೆ ಹಣ ಕೊಡಬೇಡಿ – ಗೃಹ ಸಚಿವ ಆರಗ ಜ್ಞಾನೇಂದ್ರ|94c

94ಸಿ ಹಾಗೂ ಬಗರ್‌ಹುಕುಂ ಹಕ್ಕು ಪತ್ರ ವಿತರಣೆ ; ಜಮೀನು ಮಂಜೂರು ವಿಚಾರದಲ್ಲಿ ನಯಾ ಪೈಸೆ ಹಣ ಕೊಡಬೇಡಿ ; ಸಚಿವ ಆರಗ ಜ್ಞಾನೇಂದ್ರ ಹೊಸನಗರ: ಜಮೀನು ಮಂಜೂರಾತಿ ವಿಚಾರದಲ್ಲಿ ಅಧಿಕಾರಿಗಳು ಹಣ ಕೇಳುವ ಕುರಿತಾಗಿ ಸಾಕಷ್ಟು ದೂರು ಬಂದಿದ್ದು ರೈತರು ನಯಾ ಪೈಸೆ ಕೊಡಬೇಡಿ. ಅರ್ಹ ಫಲಾನುಭವಿ ರೈತರಿಗೆ ಹಕ್ಕುಪತ್ರ ಸಿಕ್ಕೆ ಸಿಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು. ತಾಲ್ಲೂಕು ಕಚೇರಿ ಸಭಾಂಗಣದಲ್ಲಿ 94 ಸಿ ಹಾಗೂ ರೈತರಿಗೆ ಬಹರ್‌ಹುಕುಂ ಸಾಗುವಳಿ ಹಕ್ಕು…

Read More