ತೀರ್ಥಹಳ್ಳಿ ತಾಲೂಕು ಕಚೇರಿ ಎದುರು ಕಿಮ್ಮನೆ ನೇತೃತ್ವದಲ್ಲಿ ಉಪವಾಸ ಸತ್ಯಾಗ್ರಹ | ಶಿವಮೊಗ್ಗದಲ್ಲೊಂದು 7 ಚಕ್ರದ ಹೈಟೆಕ್ ಆಟೋ -ಏನಿದರ ವಿಶೇಷ??? ಸುದ್ದಿ ನೋಡಿ
ತೀರ್ಥಹಳ್ಳಿ: ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ವ್ಯಾಪ್ತಿಯ ಕುರುವಳ್ಳಿ ಬಂಡೆಯಲ್ಲಿ ಕಾರ್ಮಿಕರಿಗೆ ಭೂ ಮತ್ತು ಗಣಿ ಅಧಿಕಾರಿಗಳು ಹಿಂಸೆ ನೀಡುತ್ತಿರುವುದನ್ನು ಖಂಡಿಸಿ ಮಾಜಿ ಸಚಿವರಾದ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಶುಕ್ರವಾರ ಉಪವಾಸ ಸತ್ಯಾಗ್ರಹ ನೆಡೆಸುತ್ತಿದ್ದಾರೆ. ಗೃಹ ಸಚಿವರು ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಅಧಿಕಾರಿಗಳು, ಕಂದಾಯ ಅಧಿಕಾರಿಗಳು, ಬಂಡೆ ಕಾರ್ಮಿಕರಿಗೆ ಕಿರುಕುಳ ನೀಡುತ್ತಿರುವುದರಿಂದ ಶುಕ್ರವಾರ ಬೆಳಿಗ್ಗೆ 9 ಗಂಟೆಯೊಳಗಾಗಿ ಅವರ ಸಮಸ್ಯೆ ಬಗೆಹರಿಸಿದಲ್ಲಿ ತಾಲೂಕು ಕಚೇರಿ ಮುಂಭಾಗದಲ್ಲಿ ಗಾಂಧಿ ಮತ್ತು ಅಂಬೇಡ್ಕರ್ ಫೋಟೋದೊಂದಿಗೆ ಉಪವಾಸ ಸತ್ಯಾಗ್ರಹ ಮಾಡುವುದಾಗಿ…