Headlines

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಲಕ್ಷಾಂತರ ರೂ ಮೌಲ್ಯದ 6 ಕೆ ಜಿ ಗೂ ಹೆಚ್ಚು ಗಾಂಜಾ ವಶಕ್ಕೆ

ಅಕ್ರಮ ಗಾಂಜಾ ಮಾರಾಟ ಮಾಡುತಿದ್ದ ಅಡ್ಡೆಗಳ ಮೇಲೆ ಪೊಲೀಸರ ದಾಳಿ – ಲಕ್ಷಾಂತರ ರೂ ಮೌಲ್ಯದ 6 ಕೆ ಜಿ ಗೂ ಹೆಚ್ಚು ಗಾಂಜಾ ವಶಕ್ಕೆ ಶಿವಮೊಗ್ಗ ಜಿಲ್ಲೆಯ ಎರಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತಿದ್ದವರ ಮೇಲೆ ಪೊಲೀಸರು ದಾಳಿ ನಡೆಸಿ  6 ಕೆ ಜಿ ಗೂ ಹೆಚ್ಚು ಗಾಂಜಾವನ್ನು ವಶಕ್ಕೆ ಪಡೆದಿದ್ದಾರೆ. ಘಟನೆ : 1 ಭದ್ರಾವತಿಯ ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಅಗರದಹಳ್ಳಿ ಕ್ಯಾಂಪ್ ನಲ್ಲಿ ಗಾಂಜಾ ಮಾರಾಟಕ್ಕಾಗಿ ಮನೆಯಲ್ಲಿ…

Read More

ಕಾರು ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಕಾರು : ಚಾಲಕ ಸ್ಥಳದಲ್ಲಿಯೇ ಸಾವು

ತೀರ್ಥಹಳ್ಳಿ ಸಮೀಪದ ಮುಡುಬ ಬಳಿ ಸ್ವಿಫ್ಟ್ ಕಾರ್ ಚಾಲಕನ ನಿಯಂತ್ರಣ ತಪ್ಪಿ ತೋಟಕ್ಕೆ ನುಗ್ಗಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ. ತರೀಕೆರೆ ನಿವಾಸಿ ವಕೀಲರಾದ ಸಂಪತ್ ಕುಮಾರ್ (50) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮುಡುಬಾ ಹತ್ತಿರದ ತಿರುವಿನಲ್ಲಿ ಅತೀ ವೇಗದಿಂದ ಚಲನೆ ಮಾಡುತ್ತಿದ್ದ ಸ್ವಿಫ್ಟ್ ಡಿಜ಼ೈರ್ ಕಾರ್ ಚಾಲಕನ ನಿಯಂತ್ರಣಕ್ಕೆ ಸಿಗದೇ ತೋಟಕ್ಕೆ ಹಾರಿದ ಪರಿಣಾಮ ಚಾಲಕ ಸ್ಥಳದಲ್ಲಿಯೇ ಮೃತಟ್ಟಿದ್ದಾರೆ. ಸಂಪತ್ ಕುಮಾರ್ ರವರ ಮಗನಿಗೆ ಪಡುಬಿದ್ರೆ ಸಮೀಪದ ಆಳ್ವಾಸ್ ಕಾಲೇಜಿನಲ್ಲಿ ದಾಖಲಾತಿ ಮಾಡಿಸಿ ಹಿಂದಿರುಗುತ್ತಿರುವಾಗ ಈ ಘಟನೆ…

Read More

Ripponpet | ಶ್ರದ್ದಾಭಕ್ತಿಯಿಂದ ಅಭ್ಯಂಗ ಸ್ನಾನದೊಂದಿಗೆ ನರಕ ಚತುರ್ದಶಿ ಸಂಭ್ರಮಾಚರಣೆ

“ಶ್ರದ್ದಾಭಕ್ತಿಯಿಂದ ಅಭ್ಯಂಗ ಸ್ನಾನದೊಂದಿಗೆ  ನರಕ ಚತುರ್ದಶಿ ಸಂಭ್ರಮಾಚರಣೆ’’  ರಿಪ್ಪನ್‌ಪೇಟೆ;- ನರಕ ಚತುರ್ದಶಿಯ ಅಂಗವಾಗಿ   ಹೊಸನಗರ ತಾಲೂಕಿನ  ವಿವಿಧಡೆ ಯಲ್ಲಿ  ನಾಗರಿಕರು ಭಾನುವಾರ ಶ್ರದ್ಧಾಭಕ್ತಿಯಿಂದ ಅಭ್ಯಂಗ  ಸ್ನಾನದೊಂದಿಗೆ  ನರಕ ಚತುರ್ದಶಿಯನ್ನು ಸಂಭ್ರಮದಿಂದ ಆಚರಿಸಿದರು.  ಮಹಿಳೆಯರು ಮನೆಯ ಬಳಿಯಲ್ಲಿ ತೆರೆದ ಬಾವಿಯ ಸುತ್ತ ಸಗಣಿ ನೀರಿನಿಂದ ಶುದ್ದಿಕರಿಸಿ ಮಾವಿನ ತೋರಣ ಮತ್ತು ಜೇಡಿ ಕೆಮ್ಮಣ್ಣು ರಂಗೋಲಿಗಳಿಂದ ಶೃಂಗರಿಸಿ ಮುಂಜಾನೆ ಪೂಜೆಗೆ ಅಣಿಗೊಳಿಸಿಕೊಂಡು ಮುಂಜಾವಿನಲ್ಲಿ ಮುತ್ತೈದೆಯರು ಮಣ್ಣಿನ ಕುಂಭದೊಂದಿಗೆ ಪೂಜಾ ಸಾಮಗ್ರಿಯನ್ನು ಹಿಡಿದುಕೊಂಡು ಬಂದು ಗಂಗಾಮಾತೆಯನ್ನು ಪೂಜಿಸಿ ನೈವೇದ್ಯ ಮಾಡಿ ನೀರು…

Read More

ಈಶ್ವರಪ್ಪ ರಾಜೀನಾಮೆ ವಿರೋಧಿಸಿ ಅಭಿಮಾನಿಯೊಬ್ಬನಿಂದ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆ ಯತ್ನ :

ಸಚಿವ ಈಶ್ವರಪ್ಪನವರ ರಾಜೀನಾಮೆ ವಿರೋಧಿಸಿ ಅಭಿಮಾನಿಯೊಬ್ಬ ಸಚಿವರ ಮನೆ ಮುಂದೆಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಶಿವಮೊಗ್ಗ ನಗರದ ಗುಂಡಪ್ಪ ಶೆಡ್ ನಲ್ಲಿ ಇರುವ  ಸಚಿವ ಈಶ್ವರಪ್ಪನವರ ಮನೆ ಮುಂದೆ ಮುರುಗ ಎಂಬ ಅಭಿಮಾನಿ ಪೆಟ್ರೋಲ್ ಸುರಿದುಕೊಂಡಿದ್ದಾನೆ. ಇದನ್ನು ಕಂಡ ಸುತ್ತಮುತ್ತಲಿನ ಜನ ತಕ್ಷಣ ತಪ್ಪಿಸಿದ್ದಾರೆ.ನೀರು ಸುರಿದು ರಕ್ಷಿಸಿದ್ದಾರೆ. ಸಚಿವ ಈಶ್ವರಪ್ಪ ಮನೆಯಲ್ಲಿಯೇ ಇದ್ದಾಗಲೇ ಈ ಘಟನೆ ನಡೆದಿದೆ ಎನ್ನಲಾಗಿದೆ.

Read More

11 ಕೆ ವಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ತಪ್ಪಿದ ಭಾರಿ ಅನಾಹುತ

ಆನಂದಪುರ : ಭಾರಿ ಪ್ರಮಾಣದ ಇಬ್ಬನಿ ಸುರಿಯುತಿದ್ದ ಕಾರಣ ಕಾರು ಚಾಲಕನ ನಿಯಂತ್ರಣ ತಪ್ಪಿ 11 ಕೆ ವಿ ಲೈಟ್ ಕಂಬಕ್ಕೆ ಡಿಕ್ಕಿಯಾಗಿರುವ ಘಟನೆ ಸಾಗರ ತಾಲೂಕಿನ ಆನಂದಪುರ ಸಮೀಪದಲ್ಲಿ ನಡೆದಿದೆ. ಆಚಾಪುರದ ರಾಷ್ಟ್ರೀಯ ಹೆದ್ದಾರಿ 206ರ ಶಿವಮೊಗ್ಗದಿಂದ ಸಾಗರ ಕಡೆಗೆ ಬರುತ್ತಿದ್ದ ಕಾರು 11 ಕೆವಿ ವಿದ್ಯುತ್ ಸಾಮರ್ಥ್ಯವಿರುವ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಸಂಪೂರ್ಣ ಜಖಂಗೊಂಡಿದ್ದು, ಕಾರಿನ ಮುಂಭಾಗ ಕೂಡ ಜಖಂಗೊಂಡಿದೆ. ಮಂಗಳವಾರ ಮುಂಜಾನೆ ಭಾರಿ ಪ್ರಮಾಣದ ಇಬ್ಬನಿ ಬೀಳುತ್ತಿದ್ದ…

Read More

ತೀರ್ಥಹಳ್ಳಿಯಲ್ಲಿ ಗುಂಡಿನ ಸದ್ದು : ನೊಣಬೂರು ಗ್ರಾಪಂ ಮಾಜಿ ಉಪಾಧ್ಯಕ್ಷ ಸಾವು

ಬೇಟೆಯಾಡಲು ಹೋದವರಿಂದ ಹಾರಿದ ಗುಂಡೊಂದು ಮಾಜಿ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷನನ್ನ ಬಲಿಪಡೆದಿದೆ.ಈ ಘಟನೆ ತೀರ್ಥಹಳ್ಳಿಯಲ್ಲಿ ನಡೆದಿದೆ. ತೀರ್ಥಹಳ್ಳಿಯ‌ ನೊಣಬೂರು ಮತ್ತು ಅರಳಸುರಳಿ ಗ್ರಾಮ ಪಂಚಾಯಿತಿ ನಡುವಿನ ಅರಣ್ಯ ಪ್ರದೇಶದಲ್ಲಿ ಬೇಟೆಯಾಡಲು ಬಂದಿದ್ದವರಿಂದ ಹಾರಿದ ಗುಂಡೊಂದು ಗ್ರಾಮ ಪಂಚಾಯಿತಿಯ ಮಾಜಿ ಉಪಾಧ್ಯಕ್ಷ ನಿಗೆ ತಗುಲಿದೆ ಆತ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಕಾಂತರಾಜು(38) ಎಂಬುವರು ಗುಂಡಿಗೆ ಬಲಿಯಾಗಿದ್ದಾರೆ. 12 ಜನರ ಗುಂಪೊಂದು ಬೆಟೆಯಾಡಲು ಹೋಗಿ ಮಿಸ್ ಫೈರ್ ಆಗಿ ಕಾಂತರಾಜು ಸಾವಿಗೆ ಕಾರಣ ಎನ್ನಲಾಗುತ್ತಿದೆ. ಗುಂಡು ಹಾರಿಸಿದ 12 ಜನರು ಯಾರು…

Read More

ವೈದ್ಯಕೀಯ ವಿದ್ಯಾರ್ಥಿ ನೇಣು ಬಿಗಿದುಕೊಂಡು ಸಾವು|SMG

ಶಿವಮೊಗ್ಗ : ನಗರದ ಸುಬ್ಬಯ್ಯ ವೈದ್ಯಕೀಯ ಕಾಲೇಜು ವಿದ್ಯಾರ್ಥಿಯೊಬ್ಬ, ಕಾಲೇಜಿನ ವಸತಿ ನಿಲಯದ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಬೆಂಗಳೂರಿನ ಬೊಮ್ಮಸಂದ್ರ ನಿವಾಸಿ ಅಭಯ್ ರೆಡ್ಡಿ (22) ಮೃತ ವೈದ್ಯಕೀಯ ವಿದ್ಯಾರ್ಥಿ.  ಕಾಲೇಜಿನ ಪ್ರಾಂಶುಪಾಲರಿಂದ ಕಿರುಕುಳದಿಂದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಆರೋಪ ಕೇಳಿಬಂದಿದೆ. ಗೋಡೆ ಮೇಲೆ ಡೆತ್ ನೋಟ್ ಬರೆದು ಎರಡನೇ ವರ್ಷದ ವೈದ್ಯಕೀಯ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

Read More

Ripponpete | ಹಾಲುಗುಡ್ಡೆ ಘಂಟೆ ದೇವರಾಜ್ ಗೌಡ ನಿಧನ

ರಿಪ್ಪನ್‌ಪೇಟೆ : ಇಲ್ಲಿನ ಬಾಳೂರು ಗ್ರಾಪಂ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಘಂಟೆ  ದೇವರಾಜ್ ಗೌಡ(74) ರವರು ಅಲ್ಪ ಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಸಾಮಾಜಿಕ ಹೋರಾಟಗಾರರಾಗಿದ್ದ ಹಾಲುಗುಡ್ಡೆ ಘಂಟೆ ದೇವರಾಜ್ ಗೌಡ ರವರು ಬುಧವಾರ ಬೆಳಗಿನ ಜಾವ ತಮ್ಮ ಸ್ವಗೃಹದಲ್ಲಿ ಇಹಲೋಕ ತ್ಯಜಿಸಿದರು. ಮೃತರು ಮೂವರು ಪುತ್ರರು ಹಾಗೂ ಇಬ್ಬರು ಸಹೋದರರು ,ಓರ್ವ ಸಹೋದರನನ್ನು ಅಗಲಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ ಮೃತರ ಜಮೀನಿನಲ್ಲಿ ನೆರವೇರಿದೆ.

Read More

Hosanagara | ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ 94.14% ಫಲಿತಾಂಶ

Hosanagara | ಸರ್ಕಾರಿ ಪದವಿ ಪೂರ್ವ ಕಾಲೇಜಿಗೆ ಶೇ 94.14% ಫಲಿತಾಂಶ ಹೊಸನಗರ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಶೇ. 94.14ರಷ್ಟು ಫಲಿತಾಂಶ ಪಡೆದುಕೊಂಡಿದೆ. ಈ ಬಗ್ಗೆ ಮಾದ್ಯಮಕ್ಕೆ ಮಾಹಿತಿ ನೀಡಿದ ಕಾಲೇಜಿನ ಪ್ರಾಂಶುಪಾಲರಾದ ಸ್ವಾಮಿರಾವ್‌, ಒಟ್ಟು 386 ಜನ ವಿದ್ಯಾರ್ಥಿಗಳು ಓದುತ್ತಿದ್ದು ಅದರಲ್ಲಿ 10 ವಿದ್ಯಾರ್ಥಿಗಳು ಪರೀಕ್ಷೆಗೆ ಗೈರು ಹಾಜರಾಗಿದ್ದರು. ಒಟ್ಟು 376 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು ಅದರಲ್ಲಿ 354 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು 22 ವಿದ್ಯಾರ್ಥಿಗಳು ಒಂದೆರಡು ಅಂಕದಿಂದ…

Read More

ವಾಮಾಚಾರ ನಡೆಸಿ ನಗದು ಚಿನ್ನಾಭರಣ ಕಳವು – ತೆರೆದರೆ ಸಾಯುವ ಒಂದು ಬಾಕ್ಸ್ ನ ಕಥೆ

ವಾಮಾಚಾರ ನಡೆಸಿ ನಗದು ಚಿನ್ನಾಭರಣ ಕಳವು – ತೆರೆದರೆ ಸಾಯುವ ಒಂದು ಬಾಕ್ಸ್ ನ ಕಥೆ ಮಾಟ, ಮಂತ್ರ, ಶಾಸ್ತ್ರ ಎಂದು ನಂಬಿಸಿ ಭದ್ರಾವತಿಯ ಎರಡು ಕಡೆ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿರುವ ಘಟನೆ ಭದ್ರಾವತಿಯಲ್ಲಿ ನಡೆದಿದೆ. ಶ್ರೀನಿವಾಸ್‌ ಎಂಬ ವ್ಯಕ್ತಿ ಭದ್ರಾವತಿಯ ಇಬ್ಬರು ಪ್ರತ್ಯೇಕ ವ್ಯಕ್ತಿಗಳಿಗೆ ನಾನಾ ಕಾರಣ ತಿಳಿಸಿ, ಪೂಜೆ ಮಾಡುವುದಾಗಿ ನಂಬಿಸಿ ವಂಚಿಸಿದ್ದಾನೆ. ಈ ಸಂಬಂಧ ಭದ್ರಾವತಿ ಗ್ರಾಮಾಂತರ ಠಾಣೆಯಲ್ಲಿ ಎರಡು ಪ್ರಕರಣ ದಾಖಲಾಗಿದೆ. ಘಟನೆ 1 : ಕೃಷಿಕರೊಬ್ಬರ…

Read More