Headlines

ಶಿವಮೊಗ್ಗ : ಹಬ್ಬದ ದಿನ ದರೋಡೆ ಮಾಡಿದ್ದ ಆರೋಪಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟಿದ ಪೊಲೀಸರು :

  ಶಿವಮೊಗ್ಗ : ಹಬ್ಬದ ದಿನದಂದು ಮದ್ಯರಾತ್ರಿಯಿಂದ ಬೆಳಗ್ಗೆ ವರೆಗೆ ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ಜನರನ್ನ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನ ಕೋಟೆ ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. 02-11-2021 ರಂದು 03 ಜನ ಆರೋಪಿಗಳು ದಾವಣಗೆರೆ ಜಿಲ್ಲೆಯ ಸವಳಂಗದಲ್ಲಿ  ಬಜಾಜ್ ಪಲ್ಸರ್ ಬೈಕ್ ಅನ್ನು ಕಳ್ಳತನ  ಮಾಡಿ, ಸದರಿ ಬೈಕ್ ಅನ್ನು ಉಪಯೋಗಿಸಿ 04-11-2021  ರಂದು ಬೆಳಗಿನ ಜಾವ ಶಿವಮೊಗ್ಗ ನಗರದ 04 ಕಡೆಗಳಲ್ಲಿ ಹಾಗೂ ಭದ್ರಾವತಿ ನಗರದ 03 ಕಡೆಗಳಲ್ಲಿ ವಿಳಾಸ ಕೇಳುವ…

Read More

ಮಲೆನಾಡಿನ ಯುವ ಪ್ರತಿಭೆಗಳಿಂದ ಅದ್ಭುತವಾದ ಕಿರುಚಿತ್ರ :

ಮಲೆನಾಡಿನಲ್ಲಿ ಯುವ ಪ್ರತಿಭೆಗಳೇನೂ ಕಡಿಮೆ ಇಲ್ಲ. ಅಂತಹ ಒಂದು ಪ್ರತಿಭೆಗಳು ತಯಾರಿಸಿರುವ ಕನ್ನಡ ಕಿರುಚಿತ್ರ “ಉದರನಿಮಿತ್ತಂ”. ಬಹು ನಿರೀಕ್ಷಿತ ಕಿರುಚಿತ್ರವನ್ನು ರಿಪ್ಪನ್ ಪೇಟೆಯ ಬಹುಮುಖ ಪ್ರತಿಭೆ ಅರುಣ ಕಾಳಾಮುಖಿ ನಿರ್ದೇಶಿಸಿದ್ದಾರೆ. ಈ ರೋಚಕ ಕಿರುಚಿತ್ರವು ಕೆಲದಿನಗಳ ಹಿಂದೆ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆಯಾಗಿದೆ. ಉದರನಿಮಿತ್ತಮ್ ಬಹುಕೃತವೇಷಮ್ ಹೊಟ್ಟೆಪಾಡಿಗಾಗಿ ಜನರು ನಾನಾ ಉದ್ಯೋಗವನ್ನು ಆರಿಸಿಕೊಳ್ಳುತ್ತಾರೆ ನಾನಾ ವೇಷಗಳನ್ನು ತೊಡುತ್ತಾರೆ  ಉದರ ನಿಮಿತ್ತಂ ಚಿತ್ರದ ಶೀರ್ಷಿಕೆಯೇ ಹೇಳುವಂತೆ ಹೊಟ್ಟೆಪಾಡಿಗಾಗಿ ಚಿತ್ರದ ನಾಯಕನು ಹೆಣ ಹೂಳುವ  ಕಾಯಕವನ್ನು ಮಾಡುತ್ತಿರುತ್ತಾನೆ ಆ  ಊರಿನಲ್ಲಿ…

Read More

ಶರಾವತಿ ನದಿಯಿಂದ ಹೊಸನಗರ, ಸಾಗರಕ್ಕೆ 24 ಗಂಟೆ ನೀರು ಕೊಡಲಿ ಆಮೇಲೆ ಬೆಂಗಳೂರಿಗೆ ತೆಗೆದುಕೊಂಡು ಹೋಗಲಿ – ಶಾಸಕ ಬೇಳೂರು

ಶರಾವತಿ ನದಿಯಿಂದ ಹೊಸನಗರ, ಸಾಗರಕ್ಕೆ 24 ಗಂಟೆ ನೀರು ಕೊಡಲಿ ಆಮೇಲೆ ಬೆಂಗಳೂರಿಗೆ ತೆಗೆದುಕೊಂಡು ಹೋಗಲಿ – ಶಾಸಕ ಬೇಳೂರು  ಶರಾವತಿ ನದಿ ನೀರನ್ನು ಬೆಂಗಳೂರಿಗೆ ತೆಗೆದುಕೊಂಡು ಹೋಗಬೇಕಾದರೆ ಸಾಗರ, ಹೊಸನಗರ ಭಾಗದ ಜನರಿಗೆ ದಿನದ 24 ಗಂಟೆ ಶುದ್ಧ ಕುಡಿಯುವ ನೀರು ಪೂರೈಕೆ ಮಾಡುವುದಾಗಿ ರಾಜ್ಯ ಸರ್ಕಾರವು ‘ಅಗ್ರಿಮೆಂಟ್’ ಮಾಡಿಕೊಳ್ಳಲಿ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಸಾಗರ ಪಟ್ಟಣದ ಸೊರಬ ರಸ್ತೆ ಮತ್ತು ಬೈಪಾಸ್ ರಸ್ತೆ ಕಾಮಗಾರಿಯನ್ನು ಶನಿವಾರ ಪರಿಶೀಲನೆ ಮಾಡಿ ಪತ್ರಕರ್ತರ ಜೊತೆ…

Read More

Ripponpete | ಜುಮ್ಮಾ ಮಸೀದಿ ಮುಂಭಾಗ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ರದ್ದು – ಶಾಸಕರಿಗೆ ಅಭಿನಂದನೆ

Ripponpete | ಜುಮ್ಮಾ ಮಸೀದಿ ಮುಂಭಾಗ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ರದ್ದು – ಶಾಸಕರಿಗೆ ಅಭಿನಂದನೆ ರಿಪ್ಪನ್‌ಪೇಟೆ : ಪಟ್ಟಣದ ಹೊಸನಗರ ರಸ್ತೆಯ ಜುಮ್ಮಾ ಮಸೀದಿ ಮುಂಭಾಗದ ಖಾಸಗಿ ಕಟ್ಟಡದಲ್ಲಿ ತೆರೆಯಲು ಹೊರಟಿದ್ದ ಸಿಎಲ್ 7 ಬಾರ್ ಅಂಡ್ ರೆಸ್ಟೋರೆಂಟ್ ಗೆ ವ್ಯಾಪಕ ವಿರೋದ ವ್ಯಕ್ತವಾದ ಹಿನ್ನೆಲೆಯಲ್ಲಿ ಕಟ್ಟಡದ ಮಾಲೀಕ ಬಾಡಿಗೆ ಕರಾರನ್ನು ರದ್ದು ಪಡಿಸಿದ್ದಾರೆ. ಈ ಹಿನ್ನಲೆಯಲ್ಲಿ ಇಂದು ಜುಮ್ಮಾ ಮಸೀದಿ ಸಮಿತಿ ವತಿಯಿಂದ ಮಸೀದಿಯ ಮುಂಭಾಗ ಬಾರ್ ತೆರೆಯದಂತೆ ಅವಿರತವಾಗಿ ಶ್ರಮಿಸಿ…

Read More

ಆನಂದಪುರ ಸಮೀಪದಲ್ಲಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ – ಇಬ್ಬರು ಯುವಕರು ಸ್ಥಳದಲ್ಲೇ ಸಾವು|accident

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಸಮೀಪದ ಕಣ್ಣೂರು ಬಳಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಭೀಕರ ಘಟನೆ ನಡೆದಿದೆ. ಗೌತಮಪುರ ನಿವಾಸಿಗಳಾದ ಪ್ರದೀಪ್ (25) ಹಾಗೂ ದಯಾನಂದ್ (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಆನಂದಪುರದಿಂದ ಸಂತೆ ಮುಗಿಸಿಕೊಂಡು ತರಕಾರಿ ತೆಗೆದುಕೊಂಡು ಹೋಗುತ್ತಿದ್ದ ವೇಳೆ  ಕಣ್ಣೂರು ಸಮೀಪ ನಿಂತಿದ್ದ ಲಾರಿಗೆ ಹಿಂಬದಿಯಿಂದಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಸ್ಥಳದಲ್ಲಿ ನೂರಾರು ಜನ ಜಮಾಯಿಸಿದ್ದುಸೂಕ್ತ ಸೂಚನಾ ಫಲಕವಿಲ್ಲದೆ ಲಾರಿ ನಿಲ್ಲಿಸಿರುವುದಕ್ಕೆ ಆಕ್ರೋಶ…

Read More

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮಹತ್ಯೆ | Crime News

ರಿಪ್ಪನ್‌ಪೇಟೆ ಪದವಿ ಕಾಲೇಜಿನ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಆತ್ಮಹತ್ಯೆ | Crime News ರಿಪ್ಪನ್‌ಪೇಟೆ : ಸೆಮಿಸ್ಟರ್ ಪರೀಕ್ಷೆಯಲ್ಲಿ ಇಂಗ್ಲಿಷ್ ವಿಷಯದಲ್ಲಿ ಫೇಲ್ ಆಗಿದ್ದಕ್ಕೆ ಬೇಸತ್ತು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಬಿ ಎ ವಿದ್ಯಾರ್ಥಿ ಕಳೆನಾಶಕ ಸೇವಿಸಿ ಮೃತಪಟ್ಟಿರುವ ಘಟನೆ ನಡೆದಿದೆ. ಆನಂದಪುರ ಸಮೀಪದ ಅಡೂರು ಗ್ರಾಮದ ನಿವಾಸಿ ಮನುಷ್ ಡಿ(19) ಮೃತ ದುರ್ಧೈವಿಯಾಗಿದ್ದಾನೆ. ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಪ್ರಥಮ ಬಿ ಎ ವ್ಯಾಸಾಂಗ ಮಾಡುತಿದ್ದ ಮನುಷ್ ಡಿ ಇತ್ತೀಚೆಗೆ ನಡೆದ…

Read More

ಹಾವೇರಿ ಪತ್ರಿಕಾ ಭವನದಲ್ಲಿ ಸಚಿವ ಶಿವಾನಂದ ಪಾಟೀಲರಿಗೆ ಅದ್ಧೂರಿ ಸನ್ಮಾನ | SHIVANANDA PATIL

Haveri District Journalists Association honored Karnataka Minister Shivanand Patil after he donated Rs 5 lakh to the welfare fund and assured drinking water projects for 410+ villages. ಹಾವೇರಿ ಪತ್ರಿಕಾ ಭವನದಲ್ಲಿ ಸಚಿವ ಶಿವಾನಂದ ಪಾಟೀಲರಿಗೆ ಅದ್ಧೂರಿ ಸನ್ಮಾನ ಹಾವೇರಿ: ಹಾವೇರಿ ನಗರದ ಪತ್ರಿಕಾ ಭವನದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ 5 ಲಕ್ಷ ರೂ. ದೇಣಿಗೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ…

Read More

ಉದ್ಯಮಿ ಮಹೇಶ್ ಮೇಲೆ ದಾಖಲಾದ ಸುಳ್ಳು ಪ್ರಕರಣವನ್ನು ಕೈ ಬಿಡುವಂತೆ ಒತ್ತಾಯಿಸಿ ಪ್ರತಿಭಟನೆ :

ಸಾಗರದ ಯುವ ಉದ್ಯಮಿ ರಾಯಲ್‌ ಬಿಲ್ಡರ್ಸ್ ಮಾಲೀಕ ಮಹೇಶ್ ಮೇಲೆ ರಾಜಕೀಯ ದುರುದ್ದೇಶದಿಂದ ಮತ್ತು ಶಾಸಕರ ಕುಮ್ಮಕ್ಕಿನಿಂದ ಹಾಗೂ ರೌಡಿಶೀಟರ್ ಅರುಣ್ ಕುಗ್ವೆ ರವರ ದ್ವೇಷದ ಹೇಳಿಕೆಯಿಂದ ವಿನಾಕಾರಣ ಪ್ರಥಮ ವರ್ತಮಾನ ವರದಿಯಲ್ಲಿ ಹೆಸರು ಸೇರ್ಪಡೆ ಮಾಡಿರುತ್ತಾರೆ.ಆದ್ದರಿಂದ ಅವರ ಮೇಲಿನ ಪ್ರಕರಣವನ್ನು ಕೈ ಬಿಡುವಂತೆ ಒತ್ತಾಯಿಸಿ ಸಾಗರ ಗೆಳೆಯರ ಬಳಗದ ವತಿಯಿಂದ ಡಿವೈಎಸ್ಪಿ ಕಛೇರಿ ಎದುರು ಪ್ರತಿಭಟನೆ ನಡೆಸಿ ಎಎಸ್ಪಿ ರೋಹನ್ ಜಗದೀಶ್ ರವರಿಗೆ ಮನವಿ ಸಲ್ಲಿಸಿದರು. ಶನಿವಾರ ರಾತ್ರಿ ನಡೆದ ಘಟನೆಗೂ ರಾಯಲ್ ಬಿಲ್ಡರ್ಸ್ ಮಾಲೀಕ…

Read More

ಅಕ್ರಮ ಮರ ಕಡಿತಲೆ – ನಾಲ್ವರ ಬಂಧನ

ಅಕ್ರಮ ಮರ ಕಡಿತಲೆ – ನಾಲ್ವರ ಬಂಧನ ಅಕ್ರಮವಾಗಿ ಮರ ಕಡಿತಲೆ ಮಾಡಿ ಸಾಗುವನಿ ಮರಗಳನ್ನು ಸಾಗಾಣಿಕೆ ಮಾಡುವ ವೇಳೆ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಸಾಲಿಗೆರೆ ಗ್ರಾಮದ ಮಧುಸೂದನ್, ಉಂಬ್ಳೇಬೈಲು ಗ್ರಾಮದ ಕುಮಾರ್, ಕೃಷ್ಣ ಹಾಗೂ ಗಾಜನೂರು ಗ್ರಾಮದ ಮೈಲಾರಿ ಎಂದು ಗುರುತಿಸಲಾಗಿದೆ. ಬೆಲೆಬಾಳುವ ಮರಗಳನ್ನು ಅಕ್ರಮವಾಗಿ ಮರಕಡಿತಲೆ ಮಾಡಿ ಟಾಟಾ ಏಸ್‌ನಲ್ಲಿ 6 ಮರಗಳನ್ನು ಸಾಲಿಗೆರೆಯಿಂದ ಗಾಜನೂರಿಗೆ ಸಾಗಿಸುವ ವೇಳೆ ಅಧಿಕಾರಿಗಳು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ….

Read More

20 ರ ಹರೆಯದ ಯುವಕ ಆತ್ಮ*ಹತ್ಯೆಗೆ ಶರಣು

20 ರ ಹರೆಯದ ಯುವಕ ಆತ್ಮ*ಹತ್ಯೆಗೆ ಶರಣು ಶಿವಮೊಗ್ಗ, ಸೆ.29: ನಗರದ ಜಯನಗರ ಬಡಾವಣೆಯಲ್ಲಿ 20 ವರ್ಷದ ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂದು ಬೆಳಿಗ್ಗೆ ವರದಿಯಾಗಿದೆ. ಜಯನಗರ ಐದನೇ ತಿರುವಿನ ನಿವಾಸಿ ನೈಜಿಲ್ (20) ಎಂಬ ಯುವಕನೇ ಮೃತ. ಡಿಪ್ಲೊಮಾ ಪೂರೈಸಿದ ಬಳಿಕ ಬೆಂಗಳೂರಿನಲ್ಲಿ ಮುಂದಿನ ಕೋರ್ಸ್ ಕಲಿಯುತ್ತಿದ್ದ ಆತ, ಹಬ್ಬದ ಪ್ರಯುಕ್ತ ಊರಿಗೆ ಬಂದಿದ್ದನು. ಬೆಳಿಗ್ಗೆ ಮನೆಯಲ್ಲಿ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದುಬಂದಿದೆ. ಮೃತ ನೈಜಿಲ್…

Read More