ರಿಪ್ಪನ್ ಪೇಟೆಯ ಬಿಬಿಎ,ಬಿ.ಕಾಂ ವಿದ್ಯಾರ್ಥಿಗಳಿಗೆ ಇನ್ಫೋಸಿಸ್ ಸಂಸ್ಥೆಯಿಂದ ಸನ್ಮಾನ :

ರಿಪ್ಪನ್ ಪೇಟೆ : ಹೋಬಳಿ ಮಟ್ಟದ ಕಾಲೇಜಿನ ವಿದ್ಯಾರ್ಥಿಗಳು ದೇಶದ ಪ್ರತಿಷ್ಠಿತ ಕಾಲೇಜುಗಳನ್ನು ಹಿಂದೆ ಸರಿಸಿ ತಮ್ಮ ಅವಿರತ ಪರಿಶ್ರಮದಿಂದ ಇಂದು ರಾಷ್ಟ್ರ ಮಟ್ಟದ ಲೀಡರ್ ಬೊರ್ಡ ನಲ್ಲಿ 10 ರಲ್ಲಿ 6 ಸ್ಥಾನಗಳನ್ನು ಅಂದರೆ ಶೇಕಡಾ ಅರವತ್ತು ಸ್ಥಾನವನ್ನು ಬಾಚಿಕೊಂಡಿದ್ದರು. ಇಂದಿನ Ultra Technical ಯುಗದಲ್ಲಿ ಕಂಪನಿಗಳಿಗೆ ಬೇಕಾದಂತಹ ಟೆಕ್ನಾಲಜಿ ಗಳನ್ನು ಕಲಿಸುವ ವಿದ್ಯಾರ್ಥಿಗಳನ್ನು Industry ready ಅಥವಾ Job ready ಮಾಡುವ ಉದ್ದೇಶದಿಂದ ಕಾಲೇಜು ಶಿಕ್ಷಣ ಇಲಾಖೆ ಮತ್ತು ಇನ್ಫೋಸಿಸ್ ಸಹಯೋಗದಲ್ಲಿ ನಡೆಯುತ್ತಿರುವ ಡಿಜಿಟಲ್…

Read More

ಪ್ರಧಾನಿ ಮೋದಿಗೆ ಗುಂಡಿಕ್ಕಿ ಎಂದಿದ್ದ ಬೇಳೂರಿಗೆ ನೀವು ಮತ ಹಾಕುತ್ತೀರಾ – ಹರತಾಳು ಹಾಲಪ್ಪ|Political-news

ರಿಪ್ಪನ್‌ಪೇಟೆ : ಕಳೆದ ಚುನಾವಣೆಯ ಸಂದರ್ಭದ ದೇಶದ ಪ್ರಧಾನಿ ಮೋದಿಯವರಿಗೆ ಗುಂಡಿಕ್ಕಿ,ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕುಟುಂಬವನ್ನು ಜೈಲಿಗೆ ಕಳುಹಿಸಿ ಎಂದಿದ್ದ ಇದೇ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಈಗ ಯಡಿಯೂರಪ್ಪನವರಂತಹ ಪುಣ್ಯಾತ್ಮ ಎಂದು ಮತದಾರರ ಮುಂದೆ ಕಣ್ಣೀರು ಹಾಕುತ್ತಾ ಹಗಲು ವೇಷ ಮಾಡುತ್ತಿದ್ದಾರೆ ಅಂತವರಿಗೆ ನೀವು ಮತ ಹಾಕುತ್ತೀರಾ ಎಂದು ಶಾಸಕ ಬಿಜೆಪಿ ಅಭ್ಯರ್ಥಿ ಹರತಾಳು ಹಾಲಪ್ಪ ಹೇಳಿದರು. ಕೆರೆಹಳ್ಳಿ ಹೋಬಳಿ ವ್ಯಾಪ್ತಿಯ ಬಾಳೂರು-ಕೆಂಚನಾಲ-ಅರಸಾಳು-ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಚುನಾವಣಾ ಪ್ರಚಾರದೊಂದಿಗೆ ಮನೆಮನೆಗೆ ಭೇಟಿ ಸಂದರ್ಭದಲ್ಲಿ ಅರಸಾಳು ಗ್ರಾಮದಲ್ಲಿ…

Read More

ಹೊಸನಗರ : ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಎಬಿವಿಪಿ ಕಾರ್ಯಕರ್ತರ ಆಗ್ರಹ|abvp

ವಿದ್ಯಾರ್ಥಿ ವೇತನ ಬಿಡುಗಡೆಗೊಳಿಸುವಂತೆ ಎಬಿವಿಪಿ ಕಾರ್ಯಕರ್ತರ ಆಗ್ರಹ ಹೊಸನಗರ : ಹಿಂದುಳಿದ ವರ್ಗಗಳ ಇಲಾಖೆ ಕೃಷಿ ಇಲಾಖೆ ಸಮಾಜ ಕಲ್ಯಾಣ ಇಲಾಖೆ ಆಯುಷ್ಯ ಇಲಾಖೆ ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ಇನ್ನಿತರ ಇಲಾಖೆಗಳ ಅಡಿಯಲ್ಲಿ ನೀಡುತ್ತಿರುವ ವಿದ್ಯಾರ್ಥಿವೇತನಗಳನ್ನು ರಾಜ್ಯ ಸರ್ಕಾರ ಈಗ ತಡೆಹಿಡಿದಿದ್ದು ಈ ಪ್ರಕ್ರಿಯೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗೆ ಮಾರಕವಾಗಿದ್ದ ಕಾರಣ ರಾಜ್ಯ ಸರ್ಕಾರ ತಕ್ಷಣ ಸ್ಪಂದಿಸಬೇಕೆಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ತಿನ ಹೊಸನಗರ ಘಟಕದವರು ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನಿಂದ ತಾಲೂಕು ಕಚೇರಿವರೆಗೆ ಜಾಥ…

Read More

ನಿಗದಿತ ಅವಧಿಯ ಒಳಗೆ ಶಿವಮೊಗ್ಗ ವಿಮಾನ ನಿಲ್ದಾಣ ಕಾಮಗಾರಿ ಪೂರ್ಣವಾಗುತ್ತೆ: ಸಚಿವ ಸಿ.ಸಿ.ಪಾಟೀಲ್

ಶಿವಮೊಗ್ಗ: ನಗರದ ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ನಿಗದಿತ ಅವಧಿಯ ಒಳಗಾಗಿ ಪೂರ್ಣಗೊಳಿಸಲು ಸೂಚನೆ ನೀಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ಸೋಗಾನೆ ಬಳಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ ನಡೆಸಿದ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶಿವಮೊಗ್ಗದಲ್ಲಿ 386 ಕೋಟಿ ರೂ. ವೆಚ್ಚದಲ್ಲಿ ಏರ್ ಬಸ್ ನಂತಹ ಬೃಹತ್ ವಿಮಾನಗಳು ಇಳಿಯಲು ಸಾಧ್ಯವಾಗುವಂತಹ ಸುಸಜ್ಜಿತ ವಿಮಾನ ನಿಲ್ದಾಣ ಕಾಮಗಾರಿ ನಿರೀಕ್ಷೆಯಂತೆ ನಡೆಯುತ್ತಿದೆ. ಮಳೆಯಿಂದಾಗಿ ಕಳೆದ ಎರಡು ತಿಂಗಳಲ್ಲಿ ಕಾಮಗಾರಿ ಸ್ವಲ್ಪ ನಿಧಾನವಾಗಿದ್ದರೂ, ನಿಗದಿತ ಅವಧಿಯ…

Read More

ಹೃದಯಘಾತದಿಂದ 28ರ ಹರೆಯದ ಗೃಹಿಣಿ ಅಪಮೃತ್ಯು|heart attack

ಪುನೀತ್ ರಾಜ್‍ಕುಮಾರ್ ಹೃದಯಾಘಾತದಿಂದ ಮರಣ ಹೊಂದಿದ ನಂತರದಲ್ಲಿ ರಾಜ್ಯದಲ್ಲಿ ಅತಿ ಕಿರಿ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆಲ್ಲುಂಡೆಯ ಗ್ರಾಮದ ಗೃಹಿಣಿ ಸುಪ್ರೀತಾ(28) ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ನೆಲ್ಲುಂಡೆಯ ರವೀಂದ್ರ ಮತ್ತು ಸುಧಾ ದಂಪತಿಗಳ ಪುತ್ರಿ 28ರ ಹರೆಯದ ಸುಪ್ರೀತಾ ಅಲ್ಪ ಕಾಲದ ಅನಾರೋಗ್ಯದಲ್ಲಿದ್ದು ಗುರುವಾರ ಬೆಳಗಿನ ಜಾವ ಹೃದಯಾಘಾತದಿಂದ ಕೊನೆ ಉಸಿರೆಳೆದಿದ್ದಾರೆ. ಸುಪ್ರೀತಾರವರು ಕಳೆದ ನಾಲ್ಕು ವರ್ಷದ ಹಿಂದೆ ಕೊಡೂರಿನ ಆದರ್ಶ ಎಂಬವರೊಂದಿಗೆ ವಿವಾಹವಾಗಿದ್ದರು. ಪಟ್ಟಣದ ಶಾರದಾ…

Read More

ಹೊಸನಗರದ ಖ್ಯಾತ ವೈದ್ಯರು ಹಾಗೂ ಮಾಜಿ ಪುರಸಭಾ ಅಧ್ಯಕ್ಷರಾದ ಡಾ. ನಾಗರಾಜ ಚಡಗ ನಿಧನ

ಹೊಸನಗರದ ಖ್ಯಾತ ವೈದ್ಯರು ಮಾಜಿ ಪುರಸಭಾ ಅಧ್ಯಕ್ಷರಾದ ಡಾ. ನಾಗರಾಜ ಚಡಗ (83) ವಯೋಸಹಜದಿಂದ ನಿಧನರಾಗಿದ್ದಾರೆ. ಪಟ್ಟಣದ ಶಿವಪ್ಪನಾಯಕ ರಸ್ತೆಯ ವೈದ್ಯ ಫ್ಯಾಮಿಲಿ ಎಂದೇ ಗುರುತಿಸಿಕೊಂಡಿದ್ದ ಡಾಕ್ಟರ್ ಚಡಗ ಕುಟುಂಬದ ನಾಗರಾಜ ಚಡಗ ಅವರು ಇಂದು ಸಂಜೆ 5.30 ರ ವೇಳೆಗೆ ತಮ್ಮ ಮನೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಮೃತರು ಪತ್ನಿ ಪುತ್ರ ಅಪಾರ ಬಂಧು-ಬಳಗ ಬಿಟ್ಟು ಅಗಲಿದ್ದಾರೆ. ಡಾಕ್ಟರ್ ನಾಗರಾಜ ಚಡಗ ರವರು 1986 ರಿಂದ 1990 ರವರೆಗೆ ಹೊಸನಗರ ಪುರಸಭೆ ಅಧ್ಯಕ್ಷರಾಗಿ ಹಾಗೂ ಪರಿವರ್ತಿತ ಮಂಡಲ ಪ್ರಧಾನರಾಗಿ…

Read More

ಗೋಡಂಬಿ ಹೆಸರಿನಲ್ಲಿ ಕಳಪೆ ಅಡಿಕೆ ಆಮದು: ಸೂಕ್ತ ಕ್ರಮಕ್ಕೆ ಶಾಸಕ ಆರಗ ಜ್ಞಾನೇಂದ್ರ ಒತ್ತಾಯ

ರಿಪ್ಪನ್ ಪೇಟೆ:ದೇಶದಲ್ಲಿನ ಅಡಿಕೆ ವ್ಯಾಪಾರಿಗಳ ವಂಚಕರ ಜಾಲವು ಗೋಡಂಬಿ ಹೆಸರಿನಲ್ಲಿ ಕಳಪೆ ಗುಣಮಟ್ಟದ ಅಡಿಕೆಯನ್ನು ಇಂಡೋನೇಶಿಯಾದಿಂದ ಆಮದು ಮಾಡಿಕೊಳ್ಳುವ ಮೂಲಕ ದೇಶದ ಅಡಿಕೆ ಬೆಳೆಗಾರರು ಆರ್ಥಿಕ ಸಂಕಷ್ಟದಲ್ಲಿ ಸಿಲುಕಿ ಕೊಳ್ಳುವಂತೆ ಮಾಡುತ್ತಿದ್ದಾರೆ. ಈ ತರಹದ ಕಳಪೆ ಅಡಿಕೆ ಆಮದು ಮಾಡಿಕೊಳ್ಳುವವರ ವಿರುದ್ಧ ಕೇಂದ್ರ ಸರ್ಕಾರವು ಈ ಕೂಡಲೇ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಶಾಸಕ ಮತ್ತು ಗೃಹ ಮಂಡಳಿ ಅಧ್ಯಕ್ಷರಾದ ಶ್ರೀ ಆರಗ ಜ್ಞಾನೇಂದ್ರ ಇಂದಿಲ್ಲಿ ಒತ್ತಾಯಿಸಿದರು. ಪಟ್ಟಣದಲ್ಲಿ ಇಂದು ಸುದ್ದಿಗೋಷ್ಠಿಯನ್ನುದ್ದೇಶಿಸಿ  ಮಾತನಾಡಿದ ಅವರು  ಅಡಿಕೆ ವಂಚಕರ ಜಾಲವು…

Read More

ಜಿಂಕೆ ಬೇಟೆ ಪ್ರಕರಣ: ಓರ್ವ ಬೇಟೆಗಾರ ಬಂಧನ – ಎರಡು ಜಿಂಕೆಗಳ ಕಳೇಬರ, ಕಾರು ಹಾಗೂ ಮೂರು ಬೈಕ್‌ ವಶ

ಜಿಂಕೆ ಬೇಟೆ ಪ್ರಕರಣ: ಓರ್ವ ಬೇಟೆಗಾರ ಬಂಧನ – ಎರಡು ಜಿಂಕೆಗಳ ಕಳೇಬರ, ಕಾರು ಹಾಗೂ ಮೂರು ಬೈಕ್‌ ವಶ One person was arrested in a deer poaching case near Lakshmisagara Minor Forest in Channagiri. Forest officials seized two deer carcasses, one car, and three motorcycles used in the crime. Investigation is underway. ಭದ್ರಾವತಿ, ಜು. 30: ಅಕ್ರಮವಾಗಿ ಜಿಂಕೆಗಳನ್ನು ಬೇಟೆಯಾಡಿ ಹತ್ಯೆಗೈದಿದ್ದ…

Read More

ಶಿವಮೊಗ್ಗ : ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಪ್ರತಿಭಟನೆ

ಶಿವಮೊಗ್ಗ : ಕಾಂಗ್ರೆಸ್ ಪಕ್ಷದ ನಾಯಕ ರಾಹುಲ್ ಗಾಂಧಿಯವರನ್ನು ಡ್ರಗ್ ಅಡಿಟ್ ಮತ್ತು ಪೆಡ್ಲರ್ ಎಂದು ವಿವಾದಾತ್ಮಕ ಹೇಳಿಕೆ ನೀಡಿದ ಬಿಜೆಪಿಯ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಹೇಳಿಕೆಯನ್ನು ಖಂಡಿಸಿ ಶಿವಮೊಗ್ಗ ಜಿಲ್ಲಾ ಯುವ ಕಾಂಗ್ರೆಸ್ ನಿಂದ ಗೋಪಿ ವೃತ್ತದಲ್ಲಿ ನಳಿನ್ ಕುಮಾರ್ ಕಟೀಲ್ ಪ್ರತಿಕೃತಿ ದಹಿಸಿ ಪ್ರತಿಭಟಿಸಲಾಯಿತು. ಇದೇ ರೀತಿ ದಿನನಿತ್ಯ ಬಿಜೆಪಿಯ ನಾಯಕರುಗಳು ಬಾಲಿಶತನದ ಹಾಗೂ ಜೋಕರ್ ಹೇಳಿಕೆಗಳನ್ನು ನೀಡುತ್ತಿರುವುದನ್ನು ನೋಡಿದರೆ ದೇಶದಲ್ಲಿ ಬಿಜೆಪಿ ಪಕ್ಷದ ಸಂಸ್ಕೃತಿ ಜೋಕರ್ ಸಂಸ್ಕೃತಿ ಎಂದು ತೋರಿಸುತ್ತಿದ್ದಾರೆ….

Read More

ಹುಂಚಾ ಗ್ರಾ.ಪಂ.ಅಧ್ಯಕ್ಷರಾಗಿ ಸುಮಂಗಳ ಮಳೂರು ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆ|humcha

ಹುಂಚಾ ಗ್ರಾ.ಪಂ.ಅಧ್ಯಕ್ಷರಾಗಿ ಸುಮಂಗಳ ಮಳೂರು ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆ ರಿಪ್ಪನ್‌ಪೇಟೆ;-ಸಮೀಪದ ಹುಂಚ ಗ್ರಾಮ ಪಂಚಾಯ್ತಿನ ಎರಡನೇ ಅವಧಿಗೆ ನಡೆದ ಅಧ್ಯಕ್ಷ ಉಪಾಧ್ಯಕ್ಷೆ ಚುನಾವಣೆಯಲ್ಲಿ ಆಧ್ಯಕ್ಷರಾಗಿ ಸುಮಂಗಳ ದೇವರಾಜ ಮಳೂರು ಉಪಾಧ್ಯಕ್ಷರಾಗಿ ವೆಂಕಟೇಶ್ ಆಯ್ಕೆಯಾಗಿದ್ದಾರೆ. 13 ಸದಸ್ಯರನ್ನು ಹೊಂದಿರುವ ಗ್ರಾಮ ಪಂಚಾಯ್ತಿಯಲ್ಲಿ ಇಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ಸುಮಂಗಳ ದೇವರಾಜ್‌ರಿಗೆ 7 ಮತಗಳು ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ ವೆಂಕಟೇಶ್‌ಗೆ 7 ಮತಗಳು ಬಿದ್ದರೆ ಎದುರಾಳಿಗಳಿಗೆ ತಲಾ 6 ಮತಗಳ ಬಂದಿರುತ್ತದೆ.

Read More