ರಾಗಿಗುಡ್ಡ ಭೇಟಿಗೆ ತೆರಳುತಿದ್ದ ಪ್ರಮೋದ್ ಮುತಾಲಿಕ್ ರನ್ನು ಮಾಸ್ತಿಕಟ್ಟೆಯಲ್ಲೇ ತಡೆದ ಪೊಲೀಸರು – 30 ದಿನ ಜಿಲ್ಲೆಗೆ ಪ್ರವೇಶಿಸದಂತೆ ನೋಟಿಸ್

ಶಿವಮೊಗ್ಗ : ಶ್ರೀರಾಮ ಸೇನೆ ಸಂಸ್ಥಾಪಕ ಪ್ರಮೋದ್ ಮುತಾಲಿಕ್ ಶಿವಮೊಗ್ಗ ಭೇಟಿಗಾಗಿ ಮಂಗಳೂರಿನಿಂದ ಬರುತಿದ್ದ ವೇಳೆಯಲ್ಲಿ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ತಡೆದು ಪ್ರತ್ಯೇಕ ಕಾರಿನಲ್ಲಿ ದಾವಣಗೆರೆಗೆ ಕಳುಹಿಸಿಕೊಟ್ಟಿದ್ದಾರೆ. ಹೌದು, ಪ್ರಮೋದ್ ಮುತಾಲಿಕ್ ಶಿವಮೊಗ್ಗ ಭೇಟಿಗೆ 30 ದಿನ ನಿರ್ಬಂಧ ವಿಧಿಸಲಾಗಿದೆ.ಶಿವಮೊಗ್ಗ ಜಿಲ್ಲೆಗೆ ಪ್ರವೇಶ ಮಾಡದಂತೆ ಶಿವಮೊಗ್ಗ ಅಪರ ಜಿಲ್ಲಾಧಿಕಾರಿ ಸಿದ್ದಲಿಂಗ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಪೊಲೀಸ್ ಇಲಾಖೆ ಕೋರಿಕೆ ಮೇರೆಗೆ ಜಿಲ್ಲಾಡಳಿತ ಈ ಕ್ರಮ ಕೈಗೊಂಡಿದೆ. ಪ್ರಮೋದ್ ಮುತಾಲಿಕ್ ಮಂಗಳೂರಿನಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಹೊಸನಗರ ತಾಲೂಕಿನ…

Read More

Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ,ನಗದು ಕಳ್ಳತನ

Ripponpete | ಮನೆ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ,ನಗದು ಕಳ್ಳತನ ರಿಪ್ಪನ್‌ಪೇಟೆ : ನೆವಟೂರು ಗ್ರಾಮದ ಮನೆಯೊಂದರಲ್ಲಿ ರಾತ್ರಿ ವೇಳೆಯಲ್ಲಿ ಯಾರು ಇಲ್ಲದ ಸಮಯದಲ್ಲಿ ಕಳ್ಳರು ಮನೆಯ ಬಾಗಿಲಿನ ಬೀಗ ಮುರಿದು ಲಕ್ಷಾಂತರ ರೂ ಮೌಲ್ಯದ ಚಿನ್ನಾಭರಣ ಹಾಗೂ ನಗದನ್ನು ದೋಚಿರುವ ಘಟನೆ ನಡೆದಿದೆ. ನೆವಟೂರು ಗ್ರಾಮದ ನಾಗರಾಜ ಎಂಬುವವರ ಮನೆಯಲ್ಲಿ ಈ ಘಟನೆ ನಡೆದಿದ್ದು ನಾಗರಾಜ್ ಕುಟುಂಬದವರು ಸೋಮವಾರ ಸಂಜೆ ತಮ್ಮ ಸಂಬಂಧಿಕರೊಬ್ಬರ ಅನಾರೋಗ್ಯದ ಹಿನ್ನಲೆಯಲ್ಲಿ ತೀರ್ಥಹಳ್ಳಿಗೆ ತೆರಳಿದ್ದರು. ಇಂದು‌ ಮಧ್ಯಾಹ್ನ…

Read More

11 ಲಕ್ಷ ಹಣದೊಂದಿಗೆ ಪರಾರಿಯಾದ ಅಂಗಡಿಯಲ್ಲಿ ಕೆಲಸಕ್ಕಿದ್ದ ರಾಜಸ್ಥಾನದ ಯುವಕ

11 ಲಕ್ಷ ಹಣದೊಂದಿಗೆ ಪರಾರಿಯಾದ ಅಂಗಡಿಯಲ್ಲಿ ಕೆಲಸಕ್ಕಿದ್ದ ರಾಜಸ್ಥಾನದ ಯುವಕ ಶಿಕಾರಿಪುರ: ಅಂಗಡಿಯಲ್ಲಿ ಕೆಲಸಕ್ಕಿದ್ದ ಯುವಕನೊಬ್ಬ ಮಾಲೀಕರು ತಮ್ಮ ಮನೆಯಲ್ಲಿಟ್ಟಿದ್ದ 11 ಲಕ್ಷ ರೂ. ಹಣ ಕಳ್ಳತನ ಮಾಡಿ ಪರಾರಿಯಾಗಿದ್ದು, ಆತನ ಸುಳಿವು ಸಿಗದ ಹಿನ್ನೆಲೆ ಅಂಗಡಿ ಮಾಲೀಕ ದೂರು ನೀಡಿದ್ದಾರೆ. ಮೇ 2ರಂದು ಮಧ್ಯಾಹ್ನದ ಅಡುಗೆ ಮಾಡುವಂತೆ ಸೂಚಿಸಿ ಸೆಯನ್‌ ಸಿಂಗ್‌ ತಮ್ಮ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಮಹೇಂದ್ರ ಎಂಬಾತನಿಗೆ ಮನೆ ಬೀಗ ಕೊಟ್ಟು ಕಳುಹಿಸಿದ್ದರು.ಸಂಜೆ 4 ಗಂಟೆಯಾದರು ಮಹೇಂದ್ರ ಅಂಗಡಿಗೆ ಹಿಂತಿರುಗಿರಲಿಲ್ಲ. ಕರೆ ಮಾಡಿದಾಗ…

Read More

ನುಚ್ಚು ನೂರಾಯ್ತು ಅಭಿಮಾನಿಗಳ ಕನಸು – ಸಿಗಲಿಲ್ಲ ದರ್ಶನ್ ಗೆ ಜಾಮೀನು | ದಾಸನಿಗೆ ಜೈಲೇ ಗತಿ

ನುಚ್ಚು ನೂರಾಯ್ತು ಅಭಿಮಾನಿಗಳ ಕನಸು – ಸಿಗಲಿಲ್ಲ ದರ್ಶನ್ ಗೆ ಜಾಮೀನು | ದಾಸನಿಗೆ ಜೈಲೇ ಗತಿ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಜೈಲು ಪಾಲಾಗಿ 115 ದಿನಗಳೇ ಕಳೆದಿದೆ,ಈ ಕೇಸ್ನಲ್ಲಿ ಎ2 ಆರೋಪಿ ಆಗಿರುವ ದಾಸ ಬೇಲ್ ಪಡೆದು ಹೊರಬರುವ ದಿನಕ್ಕಾಗಿ ಅಭಿಮಾನಿಗಳು ಕಾಯ್ತಾ ಇದ್ರು, ಆದ್ರೆ ಮತ್ತೆ ದರ್ಶನ್ ಜಾಮೀನು ಕನಸು ನುಚ್ಚು ನೂರಾಗಿದೆ. ಕಳೆದ ವಾರ ದರ್ಶನ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು 57ನೇ ಸಿಸಿಎಚ್‌ ಕೋರ್ಟ್‌ ಪೂರ್ಣಗೊಳಿಸಿತ್ತು. ಇಂದು…

Read More

ಹದಿನೈದು ಲಕ್ಷ ಮೌಲ್ಯದ ಚಿನ್ನಾಭರಣ ಹಿಂದಿರುಗಿಸಿ ಮಾನವೀಯತೆ ಮೆರೆದ ಗುರುರಾಜ್ |Railwaystation

ಶಿವಮೊಗ್ಗ ರೈಲ್ವೆ ನಿಲ್ದಾಣದಲ್ಲಿ ಕಳೆದುಕೊಂಡಿದ್ದ ಸುಮಾರು‌ 300 ಗ್ರಾಂ ಚಿನ್ನಾಭರಣವನ್ನು ಹಿಂತಿರುಗಿಸಿ ವ್ಯಕ್ತಿಯೊಬ್ಬರು ಮಾನವೀಯತೆ ಮೆರೆದಿದ್ದಾರೆ. ತುಮಕೂರಿನ ವಕ್ಕೋಡಿ ಗ್ರಾಮದ ಗುರುರಾಜ್ ಎಂಬುವವರು ಕಳೆದು ಹೋದ ಬ್ಯಾಗ್​ ವಾರಸುದಾರರಿಗೆ ಮರಳಿಸಿ ಪ್ರಾಮಾಣಿಕತೆ ಮೆರೆದಿದ್ದಾರೆ. ಶಿವಮೊಗ್ಗ ಮೂಲದ ಕುಟುಂಬವೊಂದು 300 ಗ್ರಾಂ ಚಿನ್ನ ಇದ್ದು ಬ್ಯಾಗ್​ ಕಳೆದುಕೊಂಡಿತ್ತು. ಪೊಲೀಸರ ಸಹಾಯದಿಂದ ಗುರುರಾಜ್​ ಅವರು ಬ್ಯಾಗನ್ನು ಮಾಲೀಕರು ಮರಳಿಸಿದ್ದಾರೆ. ತುಮಕೂರು ತಾಲೂಕಿನ ವಕ್ಕೋಡಿ ಗ್ರಾಮದ ಗುರುರಾಜ್ ನ್ಯಾಯಾಲಯದಲ್ಲಿ ಎಫ್​ಡಿಎ ಆಗಿ ಕೆಲಸ ಮಾಡುತ್ತಿದ್ದಾರೆ. ಶಿವಮೊಗ್ಗ ರೈಲ್ವೆ‌ ನಿಲ್ದಾಣದ ಲಿಫ್ಟ್​ನಲ್ಲಿ ಬ್ಯಾಗ್…

Read More

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು

ರಿಪ್ಪನ್‌ಪೇಟೆ ವ್ಯಾಪ್ತಿಯ ಎರಡು ಮನೆಗಳಲ್ಲಿ ಕಳ್ಳತನ; ಬಂಗಾರ, ಬೆಳ್ಳಿ, ನಗದು ದೋಚಿದ ಕಳ್ಳರು ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಒಂದೇ ದಿನ ಎರಡು ಮನೆಯಲ್ಲಿ ಸರಣಿ ಕಳ್ಳತನವಾಗಿರುವ (Theft Case) ಘಟನೆ ಜರುಗಿದೆ. ಘಟನೆ 1 ರಿಪ್ಪನ್‌ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯ ತಳಲೆ ಸಮೀಪದ ಕಗ್ಗಲಿ  ಗ್ರಾಮದ ನ.30 ರಂದು ಅಶೋಕ್ ಎನ್ ಎಂಬುವವರ ಮನೆಗೆ ಹಾಕಿದ್ದ ಬೀಗವನ್ನು ಮುರಿದು ಬೀರುವಿನಲ್ಲಿ ಇದ್ದ 24 ಗ್ರಾಂ ಬಂಗಾರ, 15 ಸಾವಿರ ನಗದು, 85 ಗ್ರಾಂ ಬೆಳ್ಳಿ ಅನ್ನು…

Read More

ಶಿವಮೊಗ್ಗದಲ್ಲಿ ಆರೋಗ್ಯ ಸೇವೆಗಳ ಸುಧಾರಣೆಗೆ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ

ಶಿವಮೊಗ್ಗದಲ್ಲಿ ಆರೋಗ್ಯ ಸೇವೆಗಳ ಸುಧಾರಣೆಗೆ ಸಚಿವ ಯು.ಟಿ. ಖಾದರ್ ಖಡಕ್ ಸೂಚನೆ “ಚಿಕಿತ್ಸೆಗೆ ಮಂಗಳೂರಿಗೆ ಹೋಗುವ ಪರಿಸ್ಥಿತಿ ಬದಲಾಗಬೇಕು” – ಅಧಿಕಾರಿಗಳಿಗೆ ಸಚಿವರ ನಿರ್ದೇಶನ Health Minister U.T. Khader directed officials to improve healthcare services in Shivamogga, strengthen taluk hospitals, ensure newborn screening, fill vacant doctor posts, and reduce the need for patients to travel to Mangaluru for treatment. ಶಿವಮೊಗ್ಗ: ಜಿಲ್ಲೆಯ ಆರೋಗ್ಯ…

Read More

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಇಬ್ಬರು ಶಿಕ್ಷಕರ ಸಸ್ಪೆಂಡ್ | harassment

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ಆರೋಪ – ಇಬ್ಬರು ಶಿಕ್ಷಕರ ಸಸ್ಪೆಂಡ್ | harassment Shikaripura | ಶಾಲಾ ವಿದ್ಯಾರ್ಥಿನಿಯರಿಗೆ  ಲೈಂಗಿಕ ಕಿರುಕುಳ‌ ನೀಡಿದ ಆರೋಪ ಹಿನ್ನೆಲೆಯಲ್ಲಿ ಇಬ್ಬರು ಶಿಕ್ಷಕರನ್ನ ಅಮಾನತು ಮಾಡಿ ಡಿಡಿಪಿಐ ಆದೇಶಿಸಿದ್ದಾರೆ. ಶಿಕಾರಿಪುರ ತಾಲೂಕಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆ ಸಹಾಯಕ ಶಿಕ್ಷಕ ಶಾಂತಕುಮಾರ್ ಹಾಗೂ ಮುಖ್ಯ ಶಿಕ್ಷಕ ನಾಗರಾಜ್ ಕೋರಿ ಅವರನ್ನು ಅಮಾನತುಗೊಳಿಸಲಾಗಿದೆ. ಶಿಕ್ಷಕ ಶಾಂತಕುಮಾರ್ ಲೈಂಗಿಕ ಕಿರುಕುಳ‌ ನೀಡಿರುವುದಾಗಿ ಆರೋಪಿಸಲಾಗಿದ್ದು, ಪ್ರಕರಣದ ಬಗ್ಗೆ ದೂರು ನೀಡಿದರೂ ಗಂಭೀರವಾಗಿ ಪರಿಗಣಿಸದೇ ಕರ್ತವ್ಯ ಲೋಪ ಎಸಗಿದ್ದಾರೆ…

Read More

ಸೈಫ್ ಅಲಿಖಾನ್ ಮನೆಯಲ್ಲಿ ಕರ್ನಾಟಕದ ದಯಾನಾಯಕ್ – ಈ ಎನ್ ಕೌಂಟರ್ ಸ್ಪೆಷಲಿಸ್ಟ್ ಬಗ್ಗೆ ನಿಮಗೆ ಗೊತ್ತಾ..!!?

ಸೈಫ್ ಅಲಿಖಾನ್ ಮನೆಯಲ್ಲಿ ಕರ್ನಾಟಕದ ದಯಾನಾಯಕ್ – ಈ ಎನ್ ಕೌಂಟರ್ ಸ್ಪೆಷಲಿಸ್ಟ್ ಬಗ್ಗೆ ನಿಮಗೆ ಗೊತ್ತಾ..!!? ಕಳ್ಳರು ಸೈಫ್ ಅಲಿ ಖಾನ್ ಮನೆಗೆ ನುಗ್ಗಿ ಚಾಕುವಿನಿಂದ ಇರಿದ ಘಟನೆ ಇಂದು (ಜನವರಿ 16) ಬೆಳಗ್ಗೆ 2.30 ರಿಂದ 3 ಗಂಟೆ ಸುಮಾರಿಗೆ ನಡೆದಿದೆ. ಮುಂಬೈನ ಬಾಂದ್ರಾದಲ್ಲಿರುವ ನಿವಾಸದಲ್ಲಿ ಬೆಳ್ಳಂ ಬೆಳಗ್ಗೆ ನಡೆದ ಈ ಘಟನೆ ಬಾಲಿವುಡ್ ಮಂದಿಯನ್ನು ಬೆಚ್ಚಿಬೀಳಿಸಿದೆ. ಸಿನಿಮಾ ಹಾಗೂ ರಾಜಕೀಯ ಕ್ಷೇತ್ರದ ಗಣ್ಯರು ಸೋಶಿಯಲ್ ಮೀಡಿಯಾಗಳಲ್ಲಿ ಆತಂಕವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಸೈಫ್ ಅಲಿ…

Read More

“ಮೋದಿ ರಾಂಗ್ ನಂಬರ್”-“ಬಿಜೆಪಿ ರಾಂಗ್ ನಂಬರ್ ” : ವಿನೂತನ ಪ್ರತಿಭಟನೆಗೆ ಮುಂದಾದ ವಿದ್ಯಾರ್ಥಿ ಸಂಘಟನೆ|modi-wrong-number

ಶಿವಮೊಗ್ಗ : ಬೆಲೆ ಏರಿಕೆ, ಭ್ರಷ್ಠಾಚಾರ, ಕಳಪೆ ಕಾಮಗಾರಿ, ಜಾತಿ ಧರ್ಮದ ನಡುವಿನ ವೈಷಮ್ಯ ಕುರಿತು ವಿದ್ಯಾರ್ಥಿ ಸಂಘಟನೆ ವಿನೂತನ ಪ್ರತಿಭಟನೆಗೆ ಮುಂದಾಗಿದೆ. ಚುನಾವಣೆ ಹಿನ್ನಲೆಯಲ್ಲಿ ಈ ಪ್ರತಿಭಟನೆ ಮಹತ್ವ ಪಡೆದುಕೊಂಡಿದೆ. ಇಂದು ನಗರದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ವಿದ್ಯಾರ್ಥಿ ಸಂಘಟನೆಯ ಸಂಸ್ಥಾಪಕರ ಅಧ್ಯಕ್ಷ ವಿನಯ್ ಕೆ ಸಿ ರಾಜವತ್ “ಮೋದಿ ರಾಂಗ್ ನಂಬರ್” “ಬಿಜೆಪಿ ರಾಂಗ್ ನಂಬರ್ ” ಎಂಬ ಘೋಷಣೆ ಅಡಿ ಮಾ.30 ರಂದು  ಪ್ರತಿಭಟನೆ ನಡೆಸಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯ ಸರ್ಕಾರ ಹಾಗೂ ಕೇಂದ್ರ…

Read More
Exit mobile version