Headlines

ಸಮಟಗಾರು ಶಾಲೆಗೆ ಶ್ರೀಗಂಧ ಫೌಂಡೇಶನ್‌ನಿಂದ ಶಿಕ್ಷಣ ಸಾಮಗ್ರಿ ವಿತರಣೆ

ಸಮಟಗಾರು ಶಾಲೆಗೆ ಶ್ರೀಗಂಧ ಫೌಂಡೇಶನ್‌ನಿಂದ ಶಿಕ್ಷಣ ಸಾಮಗ್ರಿ ವಿತರಣೆ ಹುಂಚ : ಶ್ರೀಗಂಧ ಫೌಂಡೇಶನ್ (ರಿ.), ಬೆಂಗಳೂರು ವತಿಯಿಂದ ಸಮಟಗಾರು ಸ.ಹಿ.ಪ್ರಾ.ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟುಪುಸ್ತಕ, ಬ್ಯಾಗ್, ಲೇಖನ ಸಾಮಗ್ರಿ ಮತ್ತು ರೇನ್‌ಕೋಟ್ ವಿತರಿಸಲಾಯಿತು. ಶಾಲೆಯೊಂದಿಗೆ ಹತ್ತು ವರ್ಷದ ನಂಟನ್ನು ನೆನಪಿಸಿಕೊಂಡು ‘ದಶಕ ಸಂಚಿಕೆ’ ಬಿಡುಗಡೆ ಮಾಡಲಾಯಿತು. ಈ ಸಂದರ್ಭದಲ್ಲಿ ಫೌಂಡೇಶನ್ ಸದಸ್ಯರು, ದಾನಿಗಳು, ಎಸ್‌ಡಿಎಂಸಿ ಅಧ್ಯಕ್ಷರು, ಶಿಕ್ಷಕರು, ಪೋಷಕರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ಸಂಸ್ಥೆಯ ಕಾರ್ಯವ್ಯಾಪ್ತಿ ಹಾಗೂ ಸಮಾಜಮುಖಿ ಚಟುವಟಿಕೆಗಳನ್ನು ಹರ್ಷದಿಂದ ಎಲ್ಲರೂ ಪ್ರಶಂಸಿಸಿದರು. ಸಂಸ್ಥೆಯ…

Read More

RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ

RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ RIPPONPETE | ಪೊಲೀಸ್ ಠಾಣೆಯಲ್ಲಿ ರೌಡಿ ಪರೇಡ್ – ಪರಿವರ್ತನೆಯಾಗುವಂತೆ ಖಡಕ್ ವಾರ್ನಿಂಗ್ ನೀಡಿದ ಪಿಎಸ್‌ಐ ರಿಪ್ಪನ್‌ಪೇಟೆ : ಪಟ್ಟಣದ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಲುವಾಗಿ ಪೊಲೀಸ್ ಠಾಣಾ ಆವರಣದಲ್ಲಿ ಪ್ರವೀಣ್ ಎಸ್ ಪಿ ನೇತೃತ್ವದಲ್ಲಿಂದು ರೌಡಿ ಪರೇಡ್…

Read More

ಇಂದು ಶಾಸಕ ಹರತಾಳು ಹಾಲಪ್ಪರವರ 61ನೇ ಹುಟ್ಟುಹಬ್ಬ – ಶಾಸಕರ ಬಗ್ಗೆ ನಿಮಗೆಷ್ಟು ಗೊತ್ತು…?? ಈ ಸುದ್ದಿ ನೋಡಿ

ರಾಜ್ಯ ರಾಜಕೀಯದಲ್ಲಿ ತಮ್ಮದೇ ಆದ ಛಾಪು ಮೂಡಿಸಿರುವ,ಮಾತು ಕಡಿಮೆ ಕೆಲಸ ಹೆಚ್ಚು ಎಂಬಂತೆ ಕಾರ್ಯನಿರ್ವಹಿಸುತ್ತಿರುವ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷರಾದ ಹರತಾಳು ಹಾಲಪ್ಪ ಹೋರಾಟ, ಜನಸೇವೆ ಮೂಲಕ ಇಡೀ ಕ್ಷೇತ್ರದ ಮನೆ ಮಾತಾಗಿರುವ ರಾಜಕಾರಣಿ.  ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ರವರ ಗರಡಿಯಲ್ಲಿ ಬೆಳೆದು ರಾಜಕೀಯ ಪ್ರವೇಶಿಸಿ ಎದುರಾದ ಅನೇಕ ಕಷ್ಟಗಳನ್ನು ಎದುರಿಸಿ ಸೋಲು-ಗೆಲುವು ಎರಡನ್ನೂ ಸಮನಾಗಿ ಸ್ವೀಕರಿಸಿ ಕ್ಷೇತ್ರದ ಜನರ ಸಂಕಷ್ಟಕ್ಕೆ ಸ್ಪಂದಿಸುತ್ತಿರುವ ಜನಾನುರಾಗಿ. ನೇರ ನಡೆ-ನುಡಿಯ ವ್ಯಕ್ತಿತ್ವದ ಹರತಾಳು…

Read More

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು

ತುಂಗಾ ನದಿ ಸೇತುವೆ ಮೇಲೆ ಬೇರ್ಪಟ್ಟ ಮೈಸೂರು ಇಂಟರ್‌ಸಿಟಿ ರೈಲಿನ ಬೋಗಿಗಳು ಶಿವಮೊಗ್ಗ: ತುಂಗಾ ನದಿ ಸೇತುವೆ ಮೇಲೆ ಚಲಿಸುತ್ತಿದ್ದಾಗಲೇ ರೈಲಿನ  ಬೋಗಿಗಳು ಬೇರ್ಪಟ್ಟ ಘಟನೆ ಬುಧವಾರ ಸಂಜೆ ಸಂಭವಿಸಿದೆ. Mysore Intercity train carriages separated on Tunga river bridge ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ಎಕ್ಸ್‌ಪ್ರೆಸ್ ರೈಲಿನ ಬೋಗಿಗಳು ಬೇರ್ಪಟ್ಟು ಆತಂಕ ಮೂಡಿಸಿದ್ದವು. ಅದೃಷ್ಟವಶಾತ್ ಭಾರಿ ಅನಾಹುತ ತಪ್ಪಿದೆ.ತಾಳಗುಪ್ಪ – ಮೈಸೂರು ಇಂಟರ್‌ಸಿಟಿ ರೈಲು ಸಂಜೆ ೫ ಗಂಟೆ ಹೊತ್ತಿಗೆ ಶಿವಮೊಗ್ಗ ರೈಲ್ವೆ…

Read More

ಪಿಯು ಕಾಲೇಜು ಉಪನ್ಯಾಸಕರ ಕಾರ್ಯಗಾರ – ಉಪನ್ಯಾಸಕರುಗಳಿಗೆ ಸಮಯ ಪಾಲನೆ ಮತ್ತು ಶಿಸ್ತು ಅಗತ್ಯ : ಚಂದ್ರಪ್ಪ ಗುಂಡಪಲ್ಲಿ

ಪಿಯು ಕಾಲೇಜು ಉಪನ್ಯಾಸಕರ ಕಾರ್ಯಗಾರ – ಉಪನ್ಯಾಸಕರುಗಳಿಗೆ ಸಮಯ ಪಾಲನೆ ಮತ್ತು ಶಿಸ್ತು ಅಗತ್ಯ : ಚಂದ್ರಪ್ಪ ಗುಂಡಪಲ್ಲಿ ರಿಪ್ಪನ್ ಪೇಟೆ: 21ನೇ ಶತಮಾನದಲ್ಲಿ ಆಧುನಿಕ ತಂತ್ರಜ್ಞಾನದ ಅಡಿಯಲ್ಲಿ ಶಿಕ್ಷಣ ಪಡೆಯುತ್ತಿರುವ ಇಂದಿನ ವಿದ್ಯಾರ್ಥಿಗಳು ಪ್ರತಿಯೊಂದು ವಿಷಯಗಳನ್ನು ಪರಿಶೀಲಿಸುತ್ತಾರೆ, ಉಪನ್ಯಾಸಕರುಗಳು ಸಮಯ ಪಾಲನೆ ಮತ್ತು ಶಿಸ್ತು ಅಳವಡಿಸಿಕೊಂಡರೆ   ವಿದ್ಯಾರ್ಥಿಗಳು ಅದನ್ನು ಪಾಲಿಸುತ್ತಾರೆ ಹಾಗೆಯೇ ಕಾಲೇಜಿನ ಉತ್ತಮ ಫಲಿತಾಂಶಕ್ಕೆ ಕಾರಣಭೂತರಾಗುತ್ತಾರೆ ಎಂದು  ಶಿವಮೊಗ್ಗ ಜಿಲ್ಲಾ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಾದ ಚಂದ್ರಪ್ಪ ಗುಂಡಪಲ್ಲಿ ಹೇಳಿದರು. ಅಮೃತ ಸರಕಾರಿ…

Read More

ಮಾದಾಪುರದ ಸರ್ಕಾರಿ ಶಾಲೆಗೆ ಯುವ ಟ್ರಸ್ಟ್ ವತಿಯಿಂದ ಬ್ಯಾಗ್,ಪುಸ್ತಕ ಮತ್ತು ಲೇಖನ ಸಾಮಗ್ರಿ ವಿತರಣೆ|yuva trust

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕೆಂಚನಾಲ ಗ್ರಾಪಂ ವ್ಯಾಪ್ತಿಯ ಮಾದಾಪುರ ಗ್ರಾಮದ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಯುವ ಬೆಂಗಳೂರು ಟ್ರಸ್ಟ್ ವತಿಯಿಂದ ಸೋಮವಾರ ಶಾಲಾ ಬ್ಯಾಗ್, ನೋಟ್ ಪುಸ್ತಕ ಹಾಗೂ ಲೇಖನ ಸಾಮಗ್ರಿಗಳನ್ನು ವಿತರಿಸಲಾಯಿತು. ಬೆಂಗಳೂರು ಯುವ ಟ್ರಸ್ಟ್ ನ ಸಂಸ್ಥಾಪಕರಾದ ಜಿ ಕಿರಣ್ ಸಾಗರ್, ಟ್ರಸ್ಟಿಗಳಾದ ಸುನಿಲ್ ಬಿ. ವಿ, ಶ್ವೇತ ಎಸ್ ರಾವ್, ಅಶೋಕ್ ಬಿ ಯಾದವ್ ಇವರ ನೇತೃತ್ವದಲ್ಲಿ ಯುವ ಟ್ರಸ್ಟ್ ನ ಆಶಯದಂತೆ ಸರ್ಕಾರಿ ಶಾಲಾ ಮಕ್ಕಳಿಗೆ ಸಮಾನ…

Read More

ತೀರ್ಥಹಳ್ಳಿಯಲ್ಲಿ ವ್ಯಾಕ್ಸಿನ್ ಪೈಟ್:

ತೀರ್ಥಹಳ್ಳಿ: ಪಟ್ಟಣದಲ್ಲಿ ಕೊರೊನಾ ಲಸಿಕೆಗಾಗಿ ಬಿಜೆಪಿ ಹಾಗೂ ಕಾಂಗ್ರೆಸ್​ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದು, ಬಳಿಕ ಅದು ಘರ್ಷಣೆಗೆ ತಿರುಗಿದ ಪರಿಣಾಮ ಕಾಂಗ್ರೆಸ್​ನ ಇಬ್ಬರು ಹಾಗೂ ಬಿಜೆಪಿಯ ಮೂವರು ಕಾರ್ಯಕರ್ತರು ಆಸ್ಪತ್ರೆಗೆ ದಾಖಲಾಗಿದ್ದಾರೆ. ತಪ್ಪು ಮಾಡಿದ ಬಳಿಕ ಪರಸ್ಪರ ಆರೋಪಿಸಿಕೊಂಡ ಎರಡೂ ಪಕ್ಷದವರು ಪ್ರತಿಭಟನೆ ನಡೆಸಿದ್ದಾರೆ. ತೀರ್ಥಹಳ್ಳಿ ಪಟ್ಟಣದ ಸೀಬಿನಕೆರೆ ಶಾಲೆಯ ಕೊರೊನಾ ಲಸಿಕೆ ಕೇಂದ್ರದಲ್ಲಿ ಘಟನೆ ನಡೆದಿದ್ದು, ಮೊದಲು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ನೇತೃತ್ವದಲ್ಲಿ ಕಾಂಗ್ರೆಸ್​ ಪ್ರತಿಭಟನೆ ನಡೆಸಿದರೆ ಅವರ ಪ್ರತಿಭಟನೆ ಮುಗಿದ…

Read More

ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕಕ್ಕೆ ಹೊಸ ನೇತೃತ್ವ – ಶ್ವೇತಾ ಬಂಡಿ ಅಧಿಕಾರ ಸಮಾರಂಭ ನಾಳೆ

ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕಕ್ಕೆ ಹೊಸ ನೇತೃತ್ವ – ಶ್ವೇತಾ ಬಂಡಿ ಅಧಿಕಾರ ಸಮಾರಂಭ ನಾಳೆ | ಸಮಾರಂಭದಲ್ಲಿ ಗೀತಾ ಶಿವರಾಜ್‌ಕುಮಾರ್ ಸೇರಿದಂತೆ ಅನೇಕ ಗಣ್ಯರು ಭಾಗಿ ಶಿವಮೊಗ್ಗ: ಜಿಲ್ಲಾ ಕಾಂಗ್ರೆಸ್ ಮಹಿಳಾ ಘಟಕದ ವತಿಯಿಂದ ಸೆಪ್ಟೆಂಬರ್ 27ರಂದು ಬೆಳಿಗ್ಗೆ 11 ಗಂಟೆಗೆ ನಗರದ ಬಂಜಾರ ಕನ್ವೆನ್ಸನ್ ಹಾಲ್‌ನಲ್ಲಿ ನೂತನ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿರುವ ಶ್ವೇತಾ ಬಂಡಿ ಅವರ ಅಧಿಕಾರ ಪದಗ್ರಹಣ ಸಮಾರಂಭವನ್ನು ಆಯೋಜಿಸಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನಕುಮಾರ್ ಮಾಹಿತಿ ನೀಡಿದರು. ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ…

Read More

Ripponpete | ಹೊಸನಗರ ರಸ್ತೆಯ ಹಳೇ ಬಾರ್ ಬಳಿ ಯುವಕನ ಶವ ಪತ್ತೆ

Ripponpete | ಹೊಸನಗರ ರಸ್ತೆಯ ಹಳೇ ಬಾರ್ ಬಳಿ ಯುವಕನ ಶವ ಪತ್ತೆ  ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಹಳೇ ಗವಿಸಿದ್ದೇಶ್ವರ ಬಾರ್ ಬಳಿಯಲ್ಲಿ ಮಲಗಿರುವ ಸ್ಥಿತಿಯಲ್ಲಿ ಯುವಕನ ಶವ ಪತ್ತೆಯಾಗಿದೆ. ಮೃತ ಯುವಕನನ್ನು ಶಿನ್ಸ್ ಜೋಸೇಫ್ ಎನ್ನಲಾಗುತಿದ್ದು ಈತನು ಕಳೆದ 20 ವರ್ಷಗಳ ಹಿಂದೆ ರಿಪ್ಪನ್‌ಪೇಟೆಯಲ್ಲಿ ವಾಸವಾಗಿದ್ದು ಪ್ರಸ್ತುತ ಎನ್ ಆರ್ ಪುರ ನಿವಾಸಿಯಾಗಿದ್ದಾನೆ. ಕಳೆದೆರಡು ತಿಂಗಳುಗಳಿಂದ ರಿಪ್ಪನ್‌ಪೇಟೆಯಲ್ಲಿ ಸ್ನೇಹಿತರೊಂದಿಗೆ ಇದ್ದ ಈತನು ಭಾನುವಾರ ರಾತ್ರಿ ಹೊಸನಗರ ರಸ್ತೆಯ ಹಳೇ ಗವಿಸಿದ್ದೇಶ್ವರ ಬಾರ್ ಬಳಿಯಲ್ಲಿ…

Read More

ರಿಪ್ಪನ್‌ಪೇಟೆ : ಚಲಿಸುತಿದ್ದ ಟಾಟಾ ಏಸ್ ವಾಹನದಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು|accident

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಕಣಬಂದೂರು ಶಾಲೆಯ ಬಳಿ ಟಾಟಾ ಏಸ್ ವಾಹನದಲ್ಲಿ ಹಿಂಬದಿ ಕುಳಿತಿದ್ದ ವ್ಯಕ್ತಿ ಕೆಳಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ. ಕಣಬಂದೂರು ಗ್ರಾಮದ ರಾಘವೇಂದ್ರ ಮೃತಪಟ್ಟ ವ್ಯಕ್ತಿಯಾಗಿದ್ದಾನೆ. ಟಾಟಾ ಏಸ್(tata ace) ವಾಹನದಲ್ಲಿ  ತೋಟಕ್ಕೆ ದರಗಲು ತರುತ್ತಿರುವಾಗ ಕಣಬಂದೂರು ಶಾಲೆಯ(school) ಸಮೀಪದಲ್ಲಿ ಹಿಂಬದಿ ಕುಳಿತಿದ್ದ ರಾಘವೇಂದ್ರ ಆಯ ತಪ್ಪಿ ಕೆಳಗಿನ ಸಿಮೆಂಟ್ ರಸ್ತೆಯ ಮೇಲೆ ಬಿದ್ದು ತೀವ್ರತರವಾಗಿ ಗಾಯಗೊಂಡಿದ್ದನು. ಕೂಡಲೇ ಸ್ಥಳೀಯರು ಹಾಗೂ ಸಂಬಂಧಿಕರು ಗಾಯಾಳುವನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ(hospital) ದಾಖಲಿಸಿದ್ದಾರೆ ಆದರೆ…

Read More
Exit mobile version