Headlines

ತೀರ್ಥಹಳ್ಳಿಯಲ್ಲಿ ಪ್ರತಿದಿನ ನೆಡೆಯುತ್ತಿದ್ದ ಪ್ರಸಿದ್ಧ ತುಂಗಾ ಆರತಿ ನಿಂತಿದ್ದು ಹೇಗೆ…? ಯಾರಿಂದ….?

ತೀರ್ಥಹಳ್ಳಿ : ಪ್ರಧಾನಿ ನರೇಂದ್ರ ಮೋದಿ ಕಾಶಿಯ ವಿಶ್ವನಾಥ ದೇವಸ್ಥಾನದಲ್ಲಿ ಗಂಗಾ ಆರತಿ ಮಾಡಿದ್ದ ಹಾಗೆ ಕರ್ನಾಟಕ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಮಲೆನಾಡಿನ ತೀರ್ಥಹಳ್ಳಿಯಲ್ಲಿ ಕುರುವಳ್ಳಿಯ ಕಾಶಿ ದೀಕ್ಷಿತ್ ಇವರ ನೇತೃತ್ವದಲ್ಲಿ ತುಂಗಾ ಆರತಿಯನ್ನು ಮಾಡಲಾಯಿತು. ಇದಕ್ಕೆ ತೀರ್ಥಹಳ್ಳಿಯ ಜನಪ್ರತಿನಿಧಿಗಳಿಂದ ಹಾಗೂ ಸಾರ್ವಜನಿಕರಿಂದ ಪ್ರಶಂಸೆ ಕೂಡ ವ್ಯಕ್ತವಾಯಿತು.  ನಂತರ ತೀರ್ಥಹಳ್ಳಿಯ ತಹಸೀಲ್ದಾರ್ ಡಾ. ಶ್ರೀಪಾದ್ ಇವರ ಮಾರ್ಗದರ್ಶನದಲ್ಲಿ ತೀರ್ಥಹಳ್ಳಿಯಲ್ಲಿ ಪ್ರತಿದಿನ ಸಂಜೆ ಮುಜರಾಯಿ ಇಲಾಖೆಗೆ ಒಳಪಡುವ ದೇವಸ್ಥಾನಗಳ ಅರ್ಚಕರು ಒಂದೊಂದು ತಿಂಗಳು ತುಂಗೆಗೆ ಆರತಿ ನೆಡೆಸಲಿ…

Read More

31 ವರ್ಷಗಳ ಸುದೀರ್ಘ ಸೇವೆಯ ಬಳಿಕ ಶಿಕ್ಷಕ ಡಿ. ಕೃಷ್ಣಪ್ಪ ರವರಿಗೆ ಆತ್ಮೀಯ ಬೀಳ್ಕೊಡುಗೆ

31 ವರ್ಷಗಳ ಸೇವೆಯ ಬಳಿಕ ಶಿಕ್ಷಕ ಡಿ. ಕೃಷ್ಣಪ್ಪ ರವರಿಗೆ ಆತ್ಮೀಯ ಬೀಳ್ಕೊಡುಗೆ ರಿಪ್ಪನ್ ಪೇಟೆ : ಶಿಕ್ಷಕ ವೃತ್ತಿಯನ್ನು ತ್ಯಾಗ, ಸೇವೆ ಮತ್ತು ನಿಸ್ವಾರ್ಥತೆಯ ಪ್ರತೀಕವೆಂದು ಕರೆಯಲಾಗುತ್ತದೆ. ಅದಕ್ಕೆ ಸಾಕ್ಷಿಯಾಗಿ, ಹೊಸನಗರ ತಾಲೂಕಿನ ಅರಸಾಳು ಗ್ರಾಮಪಂಚಾಯತ್ ವ್ಯಾಪ್ತಿಯ ಬೆನವಳ್ಳಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಹಿರಿಯ ಶಿಕ್ಷಕರಾದ ಡಿ. ಕೃಷ್ಣಪ್ಪ ಅವರು 31 ವರ್ಷಗಳ ಕಾಲ ಶಿಕ್ಷಣ ಕ್ಷೇತ್ರದಲ್ಲಿ ಅವಿರತ ಸೇವೆ ಸಲ್ಲಿಸಿ, ಇದೀಗ ನಿವೃತ್ತಿ ಹೊಂದಿದ್ದಾರೆ. ಈ ಹಿನ್ನಲೆಯಲ್ಲಿ ಶಾಲೆಯ ಎಸ್.ಡಿ.ಎಂ.ಸಿ , ವಿನಾಯಕ…

Read More

ಎಬಿವಿಪಿ‌ ಕಾರ್ಯಕರ್ತರಿಂದ ಗೃಹ ಸಚಿವರ ನಿವಾಸಕ್ಕೆ ಮುತ್ತಿಗೆ ಯತ್ನ : ಮುತ್ತಿಗೆ ಹಾಕಿದವರು ನಮ್ಮವರೇ ಎಂದ ಆರಗ ಜ್ಞಾನೇಂದ್ರ

ಶಿವಮೊಗ್ಗ: ನನ್ನ ನಿವಾಸದ ಮೇಲೆ ಮುತ್ತಿಗೆ ಹಾಕಿದವರು ನಮ್ಮವರೇ.ಬೆಂಗಳೂರಿನ ಮನೆಯ ಯಾವುದೇ ಗೇಟ್ ಕ್ಲೋಸ್ ಮಾಡಿರಲಿಲ್ಲ. ಹೆಚ್ಚಿನ ಭದ್ರತೆಯಿರಲಿಲ್ಲ. ಭದ್ರತಾ ಲೋಪ ಆಗಿಲ್ಲ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರಗ ಅಸಮರ್ಥ ನಾಯಕರು ಎಂದು ಸಿದ್ದರಾಮಯ್ಯ ಅವರು ಹೇಳುತ್ತಿದ್ದಾರೆ. ಸಿದ್ದರಾಮಯ್ಯ ಅವರು ನೀಡುವ ಸರ್ಟಿಫಿಕೇಟ್ ನನಗೆ ಅಗತ್ಯವಿಲ್ಲ. ಸಿದ್ದರಾಮಯ್ಯ ಅವರು ಸಿಎಂ ಆಗಿದ್ದಾಗ ಎಷ್ಟು ಮಂದಿ ಕೊಲೆಯಾಗಿತ್ತು..? ಅಂದು ಇಡೀ ಪೊಲೀಸ್ ಇಲಾಖೆಯನ್ನು ಕೆಂಪಯ್ಯ ಹಿಡಿತಕ್ಕೆ ನೀಡಲಾಗಿತ್ತು. ಪೊಲೀಸರು ಬೀದಿಗಿಳಿದು…

Read More

ಅಪ್ಪು ಜನ್ಮ ದಿನಾಚರಣೆ ಅಂಗವಾಗಿ ಹುಂಚಾದಲ್ಲಿ ಅಭಿಮಾನಿಗಳಿಂದ ಬಿರಿಯಾನಿ ವಿತರಣೆ|ರಿಪ್ಪನ್‌ಪೇಟೆ ಗೇರುಬೀಜ ನೌಕರರಿಂದ ಅಪ್ಪು ಜನ್ಮ ದಿನಾಚರಣೆ|APPU

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮದಲ್ಲಿ ಅಪ್ಪು ಅಭಿಮಾನಿ ಬಳಗದವರಿಂದ ಇಂದು ಸಂಭ್ರಮದೊಂದಿಗೆ ಪುನೀತ್‌ ರಾಜ್‍ಕುಮಾರ್ ರವರ ಹುಟ್ಟುಹಬ್ಬವನ್ನು ಅದ್ದೂರಿಯಾಗಿ ಕೇಕ್ ಕತ್ತರಿಸಿ ಅನ್ನ ಸಂತರ್ಪಣೆ ನಡೆಸುವ ಮೂಲಕ  ಆಚರಿಸಲಾಯಿತು. ಹುಟ್ಟುಹಬ್ಬದ ಅಂಗವಾಗಿ ಹುಂಚ ಗ್ರಾಮದ ಪುನೀತ್ ಕಟ್ಟಾ ಅಭಿಮಾನಿಗಳಾದ ಯದುನಂದನ್ ಹಾಗೂ ನಾಗೇಶ್ ರವರು ತಮ್ಮ ಹೊಟೇಲ್ ಗೆ ಪುನೀತ್ ರಾಜ್ ಕುಮಾರ್ ಹೊಟೇಲ್ ಎಂದು ಕಳೆದ ವರ್ಷ ನಾಮಕರಣ ಮಾಡಿದ್ದರು ಈ ವರ್ಷ ಪುನೀತ್ ಹುಟ್ಟುಹಬ್ಬದ ಅಂಗವಾಗಿ ತಮ್ಮ ಹೊಟೇಲ್ ನಲ್ಲಿ ಕೇಕ್…

Read More

ಸರ್ವರನ್ನು ಪ್ರೀತಿಸುವ ಧರ್ಮವೇ ವೀರಶೈವ ಧರ್ಮ : ಮಳಲಿ ಶ್ರೀ

ರಿಪ್ಪನ್‌ಪೇಟೆ : ವೀರಶೈವ ಧರ್ಮ ಸರ್ವರನ್ನು ಪ್ರೀತಿಸುವ ಧರ್ಮವಾಗಿದೆಯೆಂದು ಮಳಲಿಮಠದ ಶ್ರೀ ಡಾ. ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಗಳು ತಿಳಿಸಿದರು.  ಅವರು ಶಿವಮೊಗ್ಗ ಜಿಲ್ಲೆ ಹೊಸನಗರ ತಾ, ಪೂಜಾರಗೊಪ್ಪ- ಮಸರೂರಿನಲ್ಲಿ ಶ್ರೀ ವೀರಭದ್ರೇಶ್ವರ ದೇವಸ್ಥಾನದಲ್ಲಿ ಶ್ರಾವಣ ಮಾಸದ ಅಂಗವಾಗಿ ಭಕ್ತ ಮಂಡಳಿ ಹಮ್ಮಿಕೊಂಡಿದ್ದ ಇಷ್ಟ ಲಿಂಗ ಪೂಜೆ ನೆರವೇರಿಸಿ ನುಡಿದರು. ಶ್ರೀ ಜಗದ್ಗುರು ರೇಣುಕ ಭಗವತ್ಪಾದರು ಸಿದ್ಧಾಂತ ಶಿಖಾಮಣಿಯಲ್ಲಿ ಸರ್ವ ಧರ್ಮದವರಿಗೂ ಅನ್ವಯವಾಗುವ ದಶಧರ್ಮ ಸೂತ್ರಗಳನ್ನು ಬೋಧಿಸಿದ್ದಾರೆ. ಅಹಿಂಸಾ, ಸತ್ಯ, ಆಸ್ತೇಯ, ಬ್ರಹ್ಮಚರ್ಯ. ದಯ, ಕ್ಷಮ, ಜಪ, ಪೂಜೆ,…

Read More

ಬೋನಿಗೆ ಬಿದ್ದ ಚಿರತೆ – ನಿಟ್ಟುಸಿರು ಬಿಟ್ಟ ಜನತೆ

ಕಳೆದ ಎರಡು ತಿಂಗಳಿಂದ ಕಾಟ ಕೊಡುತ್ತಿದ್ದ ಚಿರತೆ ಶಿವಮೊಗ್ಗ ಗ್ರಾಮಾಂತರದ ಆಲದಹಳ್ಳಿ ಸೋಮಿನಕೊಪ್ಪದಲ್ಲಿ  ಬೋನಿಗೆ ಬಿದ್ದಿದೆ.ನಂತರ ಚಿರತೆಯನ್ನು ಅರಣ್ಯ ಇಲಾಖೆಯವರು ಬೇರೆಡೆ ಸಾಗಿಸಿದ್ದಾರೆ. ದಾವಣಗೆರೆ ಜಿಲ್ಲೆ ಹೊನ್ಬಾಳಿ ತಾಲೂಕಿನ ಪಲವನಹಳ್ಳಿ ಯಲ್ಲಿ ಮಹಿಳೆಯನ್ನು ಬಲಿ ತೆಗೆದುಕೊಂಡ ಚಿರತೆ ಆಲದಹಳ್ಳಿ ಸೋಮಿನಕೊಪ್ಪದಲ್ಲಿ ಬೋನಿಗೆ ಬಿದ್ದಿರಬಹುದು ಎಂದು ಅಂದಾಜಿಸಲಾಗಿದೆ. ಸಾಕಿದ ನಾಯಿಯನ್ನು ಬೋನಿನಲ್ಲಿಟ್ಟು ಚಿರತೆಯನ್ನ ಹಿಡಿಯಲಾಗಿದೆ. ಹೊಲದಲ್ಲಿ ಸೌತೆಕಾಯಿ ಕೀಳಲು ಬಂದ ರೈತರು ಬೋನಿಗೆ ಬಿದ್ದ ಚಿರತೆಯನ್ನು ಮೊದಲು ನೋಡಿದ್ದಾರೆ. ನಂತರ ಸ್ಥಳದಲ್ಲಿ ಜನ ಜಾತ್ರೆಯೇ ನಿರ್ಮಾಣವಾಗಿದೆ. ಕಳೆದ  ಮೂರು…

Read More

ರಿಪ್ಪನ್‌ಪೇಟೆ : ಅಪ್ರಾಪ್ತ ಯುವತಿಯ ಮೇಲೆ ಯುವಕನಿಂದ ಅತ್ಯಾಚಾರ – ಪೋಕ್ಸೋ ಪ್ರಕರಣ ದಾಖಲು|POCSO

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹುಂಚ ಗ್ರಾಪಂ ವ್ಯಾಪ್ತಿಯ ಗ್ರಾಮವೊಂದರಲಿ ಅಪ್ರಾಪ್ತ ವಯಸ್ಸಿನ ಯುವತಿಯನ್ನು ಅತ್ಯಾಚಾರ ಮಾಡಿದ ಆರೋಪದಲ್ಲಿ ಯುವಕನೊಬ್ಬನ ಮೇಲೆ ಪೋಕ್ಸೋ ಪ್ರಕರಣ ದಾಖಲಾಗಿದೆ. ಬನಶೆಟ್ಟಿಕೊಪ್ಪ ಗ್ರಾಮದ ಮನೋಜ್ (22) ಮೇಲೆ ಪ್ರಕರಣ ದಾಖಲಾಗಿದೆ. ದೂರಿನ ವಿವರ ಇಲ್ಲಿದೆ : ಸಂತ್ರಸ್ತ ಬಾಲಕಿಯ ತಂದೆ ತೀರಿಕೊಂಡಿದ್ದು ತಾಯಿ ಕೂಲಿ ಕೆಲಸ ಮಾಡಿಕೊಂಡಿರುತ್ತಾರೆ. ಸದರಿಯವರ ತಂದೆ ತಾಯಿಗೆ 2 ಜನ ಮಕ್ಕಳಿದ್ದು ಹಿರಿಯವನು ಅಣ್ಣ ಡ್ರೈವಿಂಗ್ ಕೆಲಸ ಮಾಡಿಕೊಂಡಿರುತ್ತಾನೆ.ನೊಂದ ಬಾಲಕಿಯು ೨ ನೇ ತರಗತಿ ವರೆಗೆ ವಿದ್ಯಾಭ್ಯಾಸ…

Read More

ಪತಿಗೆ ಕತ್ತಿಯಿಂದ ಬೆದರಿಸಿ ಪತ್ನಿಯ ಅಪಹರಣ ಪ್ರಕರಣಕ್ಕೆ ಟ್ವಿಸ್ಟ್ – ಭಗ್ನ ಪ್ರೇಮಿಯಿಂದಲೇ ಅಪಹರಣ|Kidnap

ವಿವಾಹಿತೆಯೊಬ್ಬಳು ಕಿಡ್‌ನ್ಯಾಪ್‌ ಆಗಿರುವ ಪ್ರಕರಣವನ್ನು ಭದ್ರಾವತಿ ನ್ಯೂಟೌನ್ ಪೊಲೀಸರು ಚುರುಕಾದ ಕಾರ್ಯಾಚರಣೆಯಿಂದ ಭೇದಿಸಿದ್ದು, ಪ್ರಿಯಕರನಿಂದಲೇ ಮಹಿಳೆಯ ಅಪಹರಣವಾಗಿರುವುದು ಪತ್ತೆಯಾಗಿದೆ. ಡಿ.4ರಂದು ಎನ್‌ಟಿಬಿ ಲೇಔಟ್‌ನಲ್ಲಿದ್ದ ಮನೆಯಿಂದ ಮಹಿಳೆಯ ಅಪಹರಣವಾಗಿತ್ತು. ಮಹಿಳೆಯ ಗಂಡನಿಗೆ ಮಚ್ಚು ತೋರಿಸಿ ಅಪಹರಣ ಮಾಡಲಾಗಿದ್ದಲ್ಲದೆ, ಆಕೆಯ ಗಂಡನ ಕಾರಲ್ಲೇ ಆರೋಪಿಗಳು ಎಸ್ಕೇಪ್ ಆಗಿದ್ದರು. ಈ ಪ್ರಕರಣದಲ್ಲಿ ಆಕೆಯ ಪ್ರಿಯಕರ ಸುರೇಶ್ ಸಹಿತ ನಾಲ್ವರನ್ನು ಬಂಧಿಸಲಾಗಿದೆ. ಅಬ್ದುಲ್ ಅಬ್ರಾರ್, ಮಹೇಶ್, ಮಂಜುನಾಥ್ ಇತರ ಮೂವರು ಆರೋಪಿಗಳು. ಬಾಲ್ಯದ ಸ್ನೇಹಿತ ಸುರೇಶ್‌ ಜತೆಗೆ ಈಕೆಗೆ ಮೊದಲಿನಿಂದಲೂ ಪ್ರೇಮವಿದ್ದು, ಆದರೂ…

Read More

ರಿಪ್ಪನ್‌ಪೇಟೆ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ :

ರಿಪ್ಪನ್‌ಪೇಟೆ: ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ದ 55ನೇ ವರ್ಷದ ಗಣೇಶೋತ್ಸವ ಸೇವಾ ಸಮಿತಿಯ ಅಧ್ಯಕ್ಷರಾಗಿ ವೈ.ಜೆ.ಕೃಷ್ಣ ಮತ್ತು ಪ್ರಧಾನ ಕಾರ್ಯದರ್ಶಿಯಾಗಿ ಸುಧೀರ್ ಪಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ನಿಕಟಪೂರ್ವ ಅಧ್ಯಕ್ಷ ಯೋಗೀಶ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ಪದಾದಿಕಾರಿಗಳ ವಿವರ : ನಾಗರಾಜ ಪವಾರ್, ರಾಜೇಶ್ ಎಲ್.ಕೆ, ಸಂದೀಪ್‌ಶೆಟ್ಟಿ, ರವಿಚಂದ್ರ, ಹೆಚ್.ಆರ್.ಆಶೋಕ್, (ಉಪಾಧ್ಯಕ್ಷ), ತೀರ್ಥಶ್ ಅಡಿಕಟ್ಟು (ಕಾರ್ಯಾಧ್ಯಕ್ಷರು), ಶ್ರೀಧರ್, ಲಕ್ಷ್ಮಣ ಬಳ್ಳಾರಿ (ಸಹ ಕಾರ್ಯದರ್ಶಿ), ಶ್ರೀನಿವಾಸ ಆಚಾರ್ ಗ್ಯಾರೇಜ್, ಮಂಜುನಾಥ ಅಚಾರ್, ರಾಘವೇಂದ್ರ…

Read More

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ

ಮನೆ ಕಳವು ಮಾಡಿದ್ದ ಮೂವರ ಬಂಧನ – 26 ಲಕ್ಷ ರೂ. ಮೌಲ್ಯದ ಚಿನ್ನಾಭರಣ ವಶ ಭದ್ರಾವತಿ , ಜ. 4: ಮನೆಗಳ್ಳನ ಪ್ರಕರಣಕ್ಕೆ ಸಂಬಂಧಿಸಿದಂತೆ, ಹೊಳೆಹೊನ್ನೂರು ಠಾಣೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಸಫಲರಾಗಿದ್ದಾರೆ. ಆರೋಪಿಗಳಿಂದ ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ವಶಕ್ಕೆ ಪಡೆದ ಘಟನೆ ನಡೆದಿದೆ. ಭದ್ರಾವತಿ ತಾಲೂಕು ತಿಮ್ಲಾಪುರದ ಕೊರಚರಹಟ್ಟಿ ಗ್ರಾಮದ ನಿವಾಸಿಗಳಾದ ದರ್ಶನ್ (21), ಧನಂಜಯ (24) ಹಾಗೂ ರವಿ (23) ಬಂಧಿತ ಆರೋಪಿಗಳೆಂದು ಗುರುತಿಸಲಾಗಿದೆ. 28-12-2024 ರಂದು ಸದರಿ ಆರೋಪಿಗಳನ್ನು…

Read More