Ripponpete | ನಂದಿ ಆಸ್ಪತ್ರೆಗೆ ಮೈಸೂರಿನ ಅವಧೂತ ಅರ್ಜುನ್ ಮಹರಾಜ್ ಗುರೂಜಿ ಭೇಟಿ

Ripponpete | ನಂದಿ ಆಸ್ಪತ್ರೆಗೆ ಮೈಸೂರಿನ ಅವಧೂತ ಅರ್ಜುನ್ ಮಹರಾಜ್ ಗುರೂಜಿ ಭೇಟಿ ರಿಪ್ಪನ್‌ಪೇಟೆ : ಮೈಸೂರಿನ ಅವಧೂತ ಅರ್ಜುನ್ ಮಹಾರಾಜ್ ಗುರೂಜಿಯವರು ಸೋಮವಾರ ಪಟ್ಟಣದ ಶ್ರೀ ನಂದಿ ಆಸ್ಪತ್ರೆಗೆ ಭೇಟಿ ನೀಡಿದರು. ನಂತರ ಪ್ರವಚನ ನೀಡಿದ ಅವಧೂತ ಅರ್ಜುನ್ ಮಹರಾಜ್ ಗುರೂಜಿ ಮಾನವ ಜೀವಿತದಲ್ಲಿ ಸಮಾಜ ಸೇವೆಯು ನೆಮ್ಮದಿಯ ಬದುಕಿಗೆ ಮತ್ತು ಸದೃಢ ಸಮಾಜ ನಿರ್ಮಾಣಕ್ಕೆ ಸಹಕಾರಿಯಾಗಲಿದೆ. ಜಗತ್ತಿನಲ್ಲಿ ಅತ್ಯುತ್ತಮ ಸೇವೆಗಳಲ್ಲಿ ಒಂದಾದ ಆರೋಗ್ಯ ಸೇವೆಯನ್ನು ಮಾಡುವುದರ ಮೂಲಕ  ಮಲೆನಾಡಿನಲ್ಲಿ ಅದರಲ್ಲೂ ಹೊಸನಗರ ತಾಲೂಕಿನ  ಗ್ರಾಮೀಣ…

Read More

ರಿಪ್ಪನ್‌ಪೇಟೆ : ಮಾಡ್ರನ್ ರೈಸ್ ಮಿಲ್ ಮಾಲೀಕ ಸಂಜೀವ್ ಶೆಣೈ ನಿಧನ|rpey

ರಿಪ್ಪನ್‌ಪೇಟೆ : ಇಲ್ಲಿನ ಹೊಸನಗರ ರಸ್ತೆಯ ಮಾಡ್ರನ್ ರೈಸ್ ಮಿಲ್ ಮಾಲೀಕರಾದ ಸಂಜೀವ್ ಶೆಣೈ (73) ಅಲ್ಪಕಾಲದ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅನಾರೋಗ್ಯದಿಂದ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದ ಅವರು ಇಂದು ಬೆಳಿಗ್ಗೆ 8 ಗಂಟೆಗೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಮೃತರ ಅಂತ್ಯಕ್ರಿಯೆ ಇಂದು ಸಂಜೆ 4 ಗಂಟೆಗೆ ಗಾಂಧಿನಗರದ ಹಿಂದೂ ರುಧ್ರಭೂಮಿಯಲ್ಲಿ ನೆರವೇರಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೃತರು ಪತ್ನಿ ,ಇಬ್ಬರು ಪುತ್ರರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಮಾಡ್ರನ್ ರೈಸ್ ಮಿಲ್ ಹಾಗೂ…

Read More

ಹೊಸನಗರ ವಿಧಾನಸಭಾ ಕ್ಷೇತ್ರ ಪುನರ್ ಸ್ಥಾಪಿಸುವಂತೆ ಒತ್ತಾಯಿಸಿ ನಾಳೆ ರಸ್ತೆ ತಡೆ :

ಹೊಸನಗರ ವಿಧಾನಸಭೆ ಕ್ಷೇತ್ರ ಪುನರ್ ಸ್ಥಾಪಿಸುವ ಹೋರಾಟಕ್ಕೆ ಮತ್ತೆ ಕಹಳೆ ಮೊಳಗಿದ್ದು,ನಾಳೆ ಹೊಸನಗರದ ಹಳೆ ಕೋರ್ಟ್ ಸರ್ಕಲ್ ನಲ್ಲಿ ರಸ್ತೆ ತಡೆ ಹಮ್ಮಿಕೊಳ್ಳಲಾಗಿದೆ. ಹೊಸನಗರ ವಿಧಾನಸಭಾ ಕ್ಷೇತ್ರ ಕಳೆದುಕೊಂಡು ಹಲವು ವರುಷಗಳೇ ಕಳೆದು ಹೋಗಿದೆ. ಹೊಸನಗರ ಕ್ಷೇತ್ರ ರಾಜ್ಯದ ಅತಿ ದೊಡ್ಡ ಕ್ಷೇತ್ರವಾಗಿದೆ. 175 ಕಿ.ಮೀ. ಉದ್ದವಿರುವ ಈ ಕ್ಷೇತ್ರ ಈಗ ಸಾಗರ ಹಾಗೂ ತೀರ್ಥಹಳ್ಳಿ ಕ್ಷೇತ್ರಗಳಿಗೆ ಹಂಚಿ ಹೋಗಿದ್ದರಿಂದ ಹೊಸನಗರ ತಾಲೂಕು ಅನಾಥವಾಗಿ ಪರಿಣಮಿಸಿದೆ. 2001 ರ ಕುಲದೀಪ್ ಸಿಂಗ್ ಕಮಿಟಿ ವರದಿ ಪ್ರಕಾರ ಜನಸಂಖ್ಯಾ…

Read More

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು,ಇಬ್ಬರು ಗಂಭೀರ |accident

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸ್ಥಳದಲ್ಲಿಯೇ ಸಾವು,ಇಬ್ಬರು ಗಂಭೀರ |accident (Sagara-anandapura) ಸಾಗರ – ಆನಂದಪುರದ ಹೆದ್ದಾರಿಯಲ್ಲಿ ಮಾರುತಿ ಓಮ್ನಿ(omini) ಹಾಗೂ ಟಾಟಾ ಇಂಡಿಕಾ ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಓರ್ವ ವ್ಯಕ್ತಿ ಸ್ಥಳದಲ್ಲಿಯೇ ಸಾವನ್ನಪ್ಪಿರುವ ಘಟನೆ ನಡೆದಿದೆ. ಭದ್ರಾವತಿ ಗ್ರಾಮದ ಅಜಯ್ (21) ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಧೈವಿಯಾಗಿದ್ದಾರೆ.  ಉಳ್ಳೂರು ಸಮೀಪದ ಮಂಚಾಲೆ ಗ್ರಾಮದ ಸಮೀಪದಲ್ಲಿ ಈ ದುರ್ಘಟನೆ ನಡೆದಿದ್ದು ಸಾಗರದ ಟೌನ್ ನಿವಾಸಿ ಸೈಯದ್ ನೂರುಲ್ಲಾ ಎಂಬುವವನು ಉಳ್ಳೂರು ಗ್ರಾಮದ…

Read More

ಸಹೃದಯಿ ಶಾಸಕ ಆರಗ ಜ್ಞಾನೇಂದ್ರರವರಿಗೆ ಗೃಹಖಾತೆ ಲಭಿಸಿರುವುದು ಖುಷಿ ತಂದಿದೆ : ಎಂ ಬಿ ಲಕ್ಷಣಗೌಡ

ರಿಪ್ಪನ್ ಪೇಟೆ: ತೀರ್ಥಹಳ್ಳಿ ವಿಧಾನ ಸಭಾ ಕ್ಷೇತ್ರದ ಶಾಸಕ ಸರಳ ಹಾಗೂ ಸಹೃದಯಿ ವ್ಯಕ್ತಿತ್ವದ ಜನನಾಯಕ ಆರಗ ಜ್ಞಾನೇಂದ್ರರವರು ಗೃಹ ಸಚಿವರಾಗಿ ಆಯ್ಕೆಯಾಗಿರುವುದು ಸಮಾಜಕ್ಕೆ ಹರ್ಷ ತಂದಿದೆ ಎಂದು ಹೊಸನಗರ ತಾಲೂಕಿನ ಒಕ್ಕಲಿಗ ಸಮಾಜದ ಅಧ್ಯಕ್ಷರಾದ ಎಂ ಬಿ ಲಕ್ಷಣಗೌಡ ಹೇಳಿದ್ದಾರೆ. ಕಳೆದ 45 ವರ್ಷಗಳಿಂದ ಸಂಘ ಪರಿವಾರದಲ್ಲಿ ಸಕ್ರೀಯ ನಾಯಕರಾಗಿದ್ದು 9 ಬಾರಿ ಕ್ಷೇತ್ರವನ್ನು ಪ್ರತಿನಿಧಿಸಿ 4 ಬಾರಿ ಶಾಸಕರಾಗಿ ಎಂದಿಗೂ ಅಧಿಕಾರಕ್ಕಾಗಿ ಲಾಭಿ ನಡೆಸದೇ ಇದ್ದ ಜನನಾಯಕನಿಗೆ ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ಗೃಹ ಸಚಿವರಾಗಿ…

Read More

ಹೊಸನಗರ : ರೈತನ ಬೆಳೆ ನಾಶಪಡಿಸಿದ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ದ ಆರಗ ಮತ್ತು ಹಾಲಪ್ಪ ನೇತ್ರತ್ವದಲ್ಲಿ ಅಹೋರಾತ್ರಿ ಧರಣಿ|hosanagar

ಹೊಸನಗರ : ರೈತನ ಸಾಗುವಳಿ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು‌ ನಾಶಪಡಿಸಿದ ಅಧಿಕಾರಿಗಳು ಹಾಗೂ ರೈತ ವಿರೋಧಿ ಸರ್ಕಾರದ ವಿರುದ್ದ ಮಾಜಿ ಗೃಹ ಸಚಿವ ಹಾಗೂ ಶಾಸಕ ಆರಗ ಜ್ಞಾನೇಂದ್ರ ಮತ್ತು ಮಾಜಿ ಸಚಿವ ಹರತಾಳು ಹಾಲಪ್ಪ ನೇತ್ರತ್ವದಲ್ಲಿ ತಾಲೂಕ್ ಕಛೇರಿ‌ ಮುಂಭಾಗದಲ್ಲಿ ಅಹೋರಾತ್ರಿ ಧರಣಿ‌ ನಡೆಸಲಾಗುತ್ತಿದೆ. ಹೊಸನಗರ ತಾಲೂಕಿನ ಕಚ್ಚಿಗೆಬೈಲು ಗ್ರಾಮದಲ್ಲಿ ರೈತರು ಸಾಗುವಳಿ ಮಾಡಿಕೊಂಡ ಜಮೀನಿನಲ್ಲಿ ಬೆಳೆದಿದ್ದ ಬೆಳೆಯನ್ನು JCB ಯಂತ್ರದ ಮೂಲಕ ತೆರವುಗೊಳಿದ ಅಧಿಕಾರಿಗಳ ದೌರ್ಜನ್ಯ ಹಾಗೂ ಸರ್ಕಾರದ ರೈತ ವಿರೋಧಿ ನೀತಿ ಖಂಡಿಸಿ…

Read More

ಕ್ಷೇತ್ರದ ಅಭಿವೃದ್ಧಿಯಲ್ಲಿ ರಾಜಕೀಯ ,ಜಾತಿ ಧರ್ಮದ ಕಟ್ಟುಪಾಡುಗಳು ಬೇಡ : ಹರತಾಳು ಹಾಲಪ್ಪ|Sagara

ಅಭಿವೃದ್ದಿಯಲ್ಲಿ ರಾಜಕೀಯ, ಜಾತಿಧರ್ಮದ ಕಟ್ಟುಪಾಡುಗಳು ಬೇಡ. ಅಗತ್ಯ ಇರುವ ಕಡೆಗಳಲ್ಲಿ ಜಾತಿಮತ ಪಂಥ ನೋಡದೆ ರಸ್ತೆ, ಚರಂಡಿ ಸೇರಿದಂತೆ ವಿವಿಧ ಅಭಿವೃದ್ದಿ ಕೆಲಸಗಳನ್ನು ಮಾಡಲಾಗುತ್ತದೆ ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ MSIL ಅಧ್ಯಕ್ಷ ಹರತಾಳು ಹಾಲಪ್ಪ ತಿಳಿಸಿದರು. ತಾಲ್ಲೂಕಿನ ಕೆಳದಿಯಲ್ಲಿ ಬುಧವಾರ ಕಸಬಾ ಹೋಬಳಿ ವ್ಯಾಪ್ತಿಯ ಸುಮಾರು ೩ ಕೋಟಿ ರೂಪಾಯಿ ವೆಚ್ಚದ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿ, ಅಂಗನಾಡಿಗಳನ್ನು ಲೋಕಾರ್ಪಣೆಗೊಳಿಸಿ ಅವರು ಮಾತನಾಡುತ್ತಾ, ಇದು ಅಭಿವೃದ್ದಿಯ ದಿನಗಳಾಗಿದ್ದು, ಇನ್ನು ಎಷ್ಟು ವರ್ಷ…

Read More

ಶಿಮೂಲ್ ಚುನಾವಣೆ ಫಲಿತಾಂಶ ಪ್ರಕಟ

ಶಿಮೂಲ್ ಚುನಾವಣೆ ಫಲಿತಾಂಶ ಪ್ರಕಟ ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಹಾಲು ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ನಡೆದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ.ಇಂದು ಬೆಳಗ್ಗೆ ಮತದಾನ ನಡೆದಿತ್ತು. ಸಂಜೆ ವೇಳೆಗೆ ಮತ ಎಣಿಕೆ ಪೂರ್ಣಗೊಂಡು ಫಲಿತಾಂಶ ಪ್ರಕಟಿಸಲಾಗಿದೆ. ಶಿವಮೊಗ್ಗ ತಹಶೀಲ್ದಾರ್‌ ಬಿ.ಎನ್.ಗಿರೀಶ್‌ ಅವರು ರಿಟರ್ನಿಂಗ್‌ ಆಫೀಸರ್‌ ಆಗಿದ್ದರು.12 ಸ್ಥಾನಕ್ಕೆ ಪೈಕಿ 31 ಜನ ಸ್ಪರ್ಧಿಸಿದ್ದರು. ಇದರಲ್ಲಿ ಇಬ್ಬರ ಅವಿರೋಧ ಆಯ್ಕೆಯಾಗಿತ್ತು. ಶಿವಮೊಗ್ಗ ವಿಭಾಗ : ಶಿವಮೊಗ್ಗ ವಿಭಾಗದಿಂದ ಆರ್.ಎಂ.ಮಂಜುನಾಥ್ ಗೌಡ ಅವಿರೋಧ ಆಯ್ಕೆಯಾಗಿದ್ದು, ಭದ್ರಾವತಿಯಿಂದ ಸ್ಪರ್ಧಿಸಿದ್ದ ಶಿಮುಲ್ ಮಾಜಿ ಅಧ್ಯಕ್ಷ ಡಿ.ಆನಂದ್…

Read More

ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಮತ್ತು ಅಸಹನೆ ಅಂತರಾಷ್ಟ್ರೀಯ ವಿವಾದಕ್ಕೆ ಕಾರಣವಾಯಿತು

ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆ ಮತ್ತು ಅಸಹನೆ ಅಂತರಾಷ್ಟ್ರೀಯ ವಿವಾದಕ್ಕೆ ಕಾರಣವಾಯಿತು ದಕ್ಷಿಣ ಕೊರಿಯಾದ ಸ್ಥಳೀಯ ಸರ್ಕಾರವು 78 ದೇಶಗಳು ಮತ್ತು  30,000 ಜನರು ಭಾಗವಹಿಸುವ ಅಂತರರಾಷ್ಟ್ರೀಯ ಕಾರ್ಯಕ್ರಮವನ್ನು ರದ್ದುಗೊಳಿಸಿತು, ಇದು ಅಂತರರಾಷ್ಟ್ರೀಯ ಹಾನಿಯನ್ನುಂಟುಮಾಡಿದೆ. ಅಕ್ಟೋಬರ್ 29 ರಂದು, ದಕ್ಷಿಣ ಕೊರಿಯಾದ ಸರ್ಕಾರಿ ಏಜೆನ್ಸಿಯ ಆಡಳಿತಾತ್ಮಕ ನಿರ್ಧಾರವು ಅಂತರರಾಷ್ಟ್ರೀಯ ವಿವಾದವನ್ನು  ಹುಟ್ಟುಹಾಕಿತು, ಧಾರ್ಮಿಕ ಸ್ವಾತಂತ್ರ್ಯದ ಬಗ್ಗೆ ಕಳವಳವನ್ನು ಉಂಟುಮಾಡಿತು ಮತ್ತು ಗಣನೀಯ ಆರ್ಥಿಕ ನಷ್ಟವನ್ನು ಉಂಟುಮಾಡಿತು. ಎರಡು ಪ್ರಮುಖ ಧಾರ್ಮಿಕ ಸಂಸ್ಥೆಗಳ ಜಂಟಿ ಉಪಕ್ರಮವಾದ “ಧಾರ್ಮಿಕ ನಾಯಕರ ವೇದಿಕೆ…

Read More

ಕೊನೆಯ ಕ್ಷಣದ ಕಮ್‌ಬ್ಯಾಕ್! ಇಂಗ್ಲೆಂಡ್ ವಿರುದ್ಧ 2-1 ಜಯ ಸಾಧಿಸಿ ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಅರ್ಜೆಂಟಿನಾ

ಕೊನೆಯ ಕ್ಷಣದ ಕಮ್‌ಬ್ಯಾಕ್! ಇಂಗ್ಲೆಂಡ್ ವಿರುದ್ಧ 2-1 ಜಯ ಸಾಧಿಸಿ ವಿಶ್ವಕಪ್ ಫೈನಲ್‌ಗೆ ಲಗ್ಗೆ ಇಟ್ಟ ಅರ್ಜೆಂಟಿನಾ Argentina defeated England 2-1 in a dramatic FIFA World Cup 2026 semifinal with late goals from Enzo Fernandez and Lautaro Martinez to book a place in the final against Spain. ಅಟ್ಲಾಂಟಾ, ಜು.16: 2026ರ ಫಿಫಾ ವಿಶ್ವಕಪ್‌ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಅರ್ಜೆಂಟಿನಾ ತಂಡವು…

Read More