Headlines

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್ | Election

ಬಿಜೆಪಿಗೆ ಬಂಡಾಯವಾಗಿ ಸ್ಪರ್ಧಿಸಿದರೆ ಕೆ ಎಸ್ ಈಶ್ವರಪ್ಪ ಮನೆ ಮುಂದೆ ಧರಣಿಗೆ ಚಿಂತನೆ – ಮಾಜಿ ಶಾಸಕ ಬಿ ಸ್ವಾಮಿರಾವ್  ರಿಪ್ಪನ್‌ಪೇಟೆ : ಶಿವಮೊಗ್ಗ ಲೋಕಸಭಾ ಕ್ಷೇತ್ರಕ್ಕೆ ಕೆ ಎಸ್ ಈಶ್ವರಪ್ಪ ಬಂಡಾಯವಾಗಿ ಸ್ಪರ್ಧಿಸಲು ನಾಮಪತ್ರ ಸಲ್ಲಿಸಿದರೆ ಅವರ ಮನೆಯ ಮುಂದೆ ಧರಣಿ ನಡೆಸಲು ಚಿಂತನೆ ನಡೆಸಿದ್ದೇವೆ ಎಂದು ಮಾಜಿ ಶಾಸಕ ಬಿ ಸ್ವಾಮಿರಾವ್ ಹೇಳಿದರು. ಪಟ್ಟಣದ ಸತ್ಕಾರ್ ಸಭಾಂಗಣದಲ್ಲಿ ಆಯೋಜಿಸಿದ್ದ ಬಿಜೆಪಿ ಮಹಿಳಾ ಸಮಾವೇಶದಲ್ಲಿ ಮಾತನಾಡಿದ ಅವರು ಶಿವಮೊಗ್ಗ ಜಿಲ್ಲೆಯ ಮತದಾರರ ಆಶೀರ್ವಾದದಿಂದ ಮೂರು ಬಾರಿ…

Read More

ರಿಪ್ಪನ್‌ಪೇಟೆಯ ದ್ವಿಪಥ ರಸ್ತೆ ಕಾಮಗಾರಿಗೆ ಶೀಘ್ರದಲ್ಲೇ ಚಾಲನೆ : ಹರತಾಳು ಹಾಲಪ್ಪ

ರಿಪ್ಪನ್‌ಪೇಟೆ : ಪಟ್ಟಣದ ಜನರ ಹಲವು ವರ್ಷಗಳ ಬೇಡಿಕೆ ದ್ವಿಪಥ ರಸ್ತೆಗೆ  ರಾಜ್ಯ ಸರ್ಕಾರ ಸ್ಪಂದನೆ ನೀಡಿದ್ದು ಕಾಮಗಾರಿಗೆ ಸೆಪ್ಟೆಂಬರ್ ನಲ್ಲಿ  ಚಾಲನೆ ನೀಡಲಾಗುವುದು ಎಂದು ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಎಂಎಸ್ ಐಎಲ್ ಅಧ್ಯಕ್ಷ ಹರತಾಳು ಹಾಲಪ್ಪ ಹೇಳಿದರು. ಪಟ್ಟಣದಲ್ಲಿ ಮಾದ್ಯಮದವರೊಂದಿಗೆ ಮಾತನಾಡಿದ ಅವರು ವಿನಾಯಕ ವೃತ್ತದಿಂದ ಸಾಗರ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನವರೆಗೆ ಹಾಗೂ ವಿನಾಯಕ ವೃತ್ತದಿಂದ ತೀರ್ಥಹಳ್ಳಿ ರಸ್ತೆಯಲ್ಲಿರುವ ಶಬರೀಶನಗರದವರೆಗೂ ದ್ವಿಪಥ ರಸ್ತೆಗೆ ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಸೆಪ್ಟೆಂಬರ್ ನಲ್ಲಿ…

Read More

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ 15 ಅಂಶ ಅನುಷ್ಠಾನ ಸಮಿತಿಗೆ ಅಮೀರ್ ಹಂಜಾ ನೇಮಕ

ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗದ 15 ಅಂಶ ಅನುಷ್ಠಾನ ಸಮಿತಿಗೆ ಅಮೀರ್ ಹಂಜಾ ನೇಮಕ ರಿಪ್ಪನ್ ಪೇಟೆ : ಪ್ರಧಾನ ಮಂತ್ರಿಗಳ ಹೊಸ 15 ಅಂಶಗಳ ಕಾರ್ಯಕ್ರಮಗಳ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿಗೆ ಅಧಿಕಾರೇತರ ಸದಸ್ಯರನ್ನಾಗಿ ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಅಮೀರ್ ಹಂಜಾ ರವರನ್ನು ನಾಮನಿರ್ದೇಶನಗೊಳಿಸಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತ ಆಯೋಗ ಆದೇಶಿಸಿದೆ. ಗ್ಯಾರಂಟಿ ಅನುಷ್ಠಾನ ಸಮಿತಿಯ ಜಿಲ್ಲಾ ಸದಸ್ಯರಾಗಿ ಕಾರ್ಯನಿರ್ವಹಿಸುತ್ತಿರುವ ಅಮೀರ್ ಹಂಜಾರವರನ್ನು ಈ ಕೂಡಲೇ  ಜಾರಿಗೆ ಬರುವಂತೆ ಪ್ರಧಾನಮಂತ್ರಿಗಳ 15 ಅಂಶ ಅನುಷ್ಠಾನ ಸಮಿತಿಗೆ ಜಿಲ್ಲಾ…

Read More

ಪಂಚಭೂತಗಳಲ್ಲಿ ವಿನಾಯಕ ಶೆಟ್ಟಿ ಲೀನ – ಕಣ್ಣೀರಿನ ವಿದಾಯ ಹೇಳಿದ ಸ್ನೇಹ ಬಳಗ|funeral

ರಿಪ್ಪನ್‌ಪೇಟೆ : ಪಟ್ಟಣದ ಕನ್ನಡಪರ ಹೋರಾಟಗಾರ ವಿನಾಯಕ್ ಶೆಟ್ಟಿ ಇನ್ನು ನೆನಪು ಮಾತ್ರ.ಇಂದು ಮುಂಜಾನೆ ಹೃದಯಾಘಾತಕ್ಕೊಳಗಾಗಿ ವಿನಾಯಕ್ ಶೆಟ್ಟಿ ಕೊನೆಯುಸಿರೆಳೆದ ಸುದ್ದಿ ಅವರ ಅಪಾರ ಸ್ನೇಹ ಬಳಗದ ಅಘಾತಕ್ಕೆ ಕಾರಣವಾಗಿತ್ತು.  ಸಾಗರ ರಸ್ತೆಯ ಭಗತ್ ಸಿಂಗ್ ಕಾಲೋನಿಯಲ್ಲಿರುವ ಮೃತರ ನಿವಾಸದಲ್ಲಿ ಇಂದು ಮುಂಜಾನೆಯಿಂದ ಸಾರ್ವಜನಿಕರ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಇದೀಗ ಅಂತ್ಯಸಂಸ್ಕಾರ ನೆರವೇರಿದ್ದು, ಪಂಚಭೂತಗಳಲ್ಲಿ ವಿನಾಯಕ ಶೆಟ್ಟಿ ಲೀನರಾಗಿದ್ದಾರೆ. ವಿನಾಯಕ್ ಶೆಟ್ಟಿ ಆಡಿ, ಬೆಳೆದ ಮನೆಯ ಮುಂಭಾಗದಲ್ಲಿ ಸಹೋದರ ವಿಕ್ರಮ್ ಶೆಟ್ಟಿ ಅಂತಿಮ ವಿಧಿ-ವಿಧಾನ ನೆರವೇರಿಸಿದರು ಈ…

Read More

ಶಿವಮೊಗ್ಗ: ಜಿಲ್ಲೆಯ ಈ ನಾಲ್ವರಲ್ಲಿ ಯಾರಿಗೆ ಒಲಿಯುವುದು ಸಚಿವ ಸ್ಥಾನ ?

ಶಿವಮೊಗ್ಗ : ರಾಜ್ಯದಲ್ಲಿ ಬಸವರಾಜ್ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರಕಾರ ಗುರುವಾರ ರಚನೆಯಾದ ಬೆನ್ನಲ್ಲೇ ಜಿಲ್ಲೆಯಲ್ಲಿ ಸಚಿವ ಸ್ಥಾನ ಯಾರಿಗೆ ? ಎಂಬ ತೀವ್ರ ಚರ್ಚೆ ಸಾರ್ವಜನಿಕ ವಲಯದಲ್ಲಿ ಪ್ರಾರಂಭಗೊಂಡಿದೆ. ಆಯಾ ಭಾಗದ ಶಾಸಕರ ಬೆಂಬಲಿಗರು ತಮ್ಮ ಶಾಸಕರೇ ಮಂತ್ರಿಯಾಗುತ್ತಾರೆ ಎಂದು ಪ್ರಬಲ ವಾದ ಮಂಡಿಸುತ್ತಿರುವು ಕೇಳಿ ಬರುತ್ತಿದೆ. ಈ ಮೊದಲು ರಾಜ್ಯದಲ್ಲಿ ಯಡಿಯೂರಪ್ಪ ಸರಕಾರವಿದ್ದಾಗ ಪಕ್ಷದ ಹಿರಿಯ ಮುಖಂಡ ಕೆ ಎಸ್ ಈಶ್ವರಪ್ಪ ಜಿಲ್ಲಾ ಉಸ್ತುವಾರಿ ಮತ್ತು ಪಂಚಾಯತ್ ರಾಜ್ ಹಾಗೂ ಗ್ರಾಮೀಣಾಭಿವೃದ್ಧಿ ಸಚಿವರಾಗಿದ್ದರು. ಹಿರಿತನ…

Read More

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಮರ – ಸಂಚಾರ ವ್ಯತ್ಯಯ | Hosanagara

ಭಾರಿ ಮಳೆಗೆ ರಸ್ತೆಗೆ ಅಡ್ಡಲಾಗಿ ಉರುಳಿ ಬಿದ್ದ ಮರ – ಸಂಚಾರ ವ್ಯತ್ಯಯ   ಹೊಸನಗರ ಸಾಗರ ರಸ್ತೆಯ ಅರಳಿಕೊಪ್ಪ ಗ್ರಾಮದ ಬಳಿಯಲ್ಲಿ ಭಾರಿ ಗಾತ್ರದ ಮರವೊಂದು ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದು ರಸ್ತೆ ಸಂಚಾರ ವ್ಯತ್ಯವಾದ ಘಟನೆ ನಡೆದಿದೆ. ಭಾನುವಾರ ಸಂಜೆ ಅರಳಿಕೊಪ್ಪ ಗ್ರಾಮದಲ್ಲಿ ರಸ್ತೆಗೆ ಅಡ್ಡಲಾಗಿ ಬಿದ್ದು ಗಂಟೆಗೂ ಹೆಚ್ಚು ಕಾಲ ಸಂಚಾರ ವ್ಯತ್ಯಯವಾಗಿತ್ತು‌. ತಾಲೂಕ ಆಡಳಿತ ರಕ್ಷಣಾ ಇಲಾಖೆ ಮೆಸ್ಕಾಂ ಅರಣ್ಯ ಇಲಾಖೆ ಕಂದಾಯ ಇಲಾಖೆ ಇವರು ಸ್ಥಳಕ್ಕೆ ಧಾವಿಸಿ,  ಗ್ರಾಮಸ್ಥರ ನೆರವಿನಿಂದ…

Read More

ಚಿರತೆ ನೋಡಿ ಕಂಗೆಟ್ಟ ರೈತರು – ಹೆಜ್ಜೆ ಗುರುತು ಅಲ್ಲಗೆಳೆದ ಪ್ರಾಣಿ ತಜ್ಞರು – ಜಮೀನಿಗೆ ಹೋಗಲು ಭಯ ಪಡುವ ಸ್ಥಿತಿಯಲ್ಲಿ ರೈತ ಸಮೂಹ|leopard

ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅರಸಾಳು ವಲಯ ವ್ಯಾಪ್ತಿಯ ಮಸರೂರು ಮನ್ನಾ ಜಂಗಲಿಯಲ್ಲಿ ಕಳೆದ ಒಂದು ವಾರದಿಂದ ಚಿರತೆ ಕಾಣಿಸಿಕೊಂಡಿದ್ದು ಇಂದು ಅಡಿಕೆ ತೋಟದಲ್ಲಿ ಕೃಷಿ ಕೆಲಸದಲ್ಲಿ ತೊಡಗಿದ್ದ ರೈತನು ಚಿರತೆ ಕಂಡು ಗಾಬರಿಯಿಂದ ಮನೆಗೆ ಓಡಿ ಬಂದ ಘಟನೆ ನಡೆದಿದೆ. ಅರಣ್ಯ ಇಲಾಖೆಯವರು ಅಲುವಳ್ಳಿ ಗ್ರಾಮದ ಗಾಳಿಬೈಲು ಬಳಿಯಲ್ಲಿ ಬೋನ್ ಇಡುವುದರೊಂದಿಗೆ ಚಿರತೆ ಹಿಡಿಯಲು ಮುಂಜಾಗ್ರತಾ ಕ್ರಮ ವಹಿಸಿದ್ದು ನಂತರ ಮಸರೂರು ತೋಟವೊಂದರಲ್ಲಿ ಪ್ರತ್ಯಕ್ಷವಾಗಿದೆ ಎಂಬ ಮಾಹಿತಿಯನ್ನಾದರಿಸಿ ಇಲಾಖೆಯವರು ಮುಂಜಾಗ್ರತಾ ಕ್ರಮ ಕೈಗೊಂಡಿದ್ದು ಇಂದು ಮುಂಜಾನೆ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (30-01-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ನಾಳೆ (30-01-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 30/01/25 ರಂದು ಬೆಳಿಗ್ಗೆ 9-00 ರಿಂದ ಸಂಜೆ 6.00 ಗಂಟೆಯವರೆಗೆ ವಿದ್ಯುತ್ ಸರಬರಾಜು ಇರುವುದಿಲ್ಲ. ರಿಪ್ಪನ್‌ಪೇಟೆ ಪಟ್ಟಣದ ತೀರ್ಥಹಳ್ಳಿ ಹಾಗೂ ಸಾಗರ ರಸ್ತೆಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆಯಲ್ಲಿ ವಿದ್ಯುತ್ ಕಂಬಗಳನ್ನು ಸ್ಥಳಾಂತರಿಸುವ ಕಾಮಗಾರಿಯ ನಿಮಿತ್ತ ನಾಳೆ ಬೆಳಿಗ್ಗೆ 9-00 ರಿಂದ ಸಂಜೆ 6-00 ಗಂಟೆಯವರೆಗೆ ವಿದ್ಯುತ್…

Read More

ಅದ್ದೂರಿಯಾಗಿ ಜರುಗಿದ ಕ್ಷತ್ರಿಯ ಸಮುದಾಯದ ಮೂಲಪುರುಷ ಶ್ರೀ ವೀರ ರುದ್ರ ವನ್ನಿಕುಲ ಮಹಾರಾಜರ ಜಯಂತಿ:

ಶಿವಮೊಗ್ಗ : ಕರುನಾಡು ರಾಜ್ಯ ವನ್ನಿಯಕುಲ ಕ್ಷತ್ರೀಯ ಮಹಾಸಭಾದ ರಾಜ್ಯ ಸಂಘದ ವತಿಯಿಂದ ಶುಕ್ರವಾರ ಎಂ ಆರ್ ಎಸ್ ಸರ್ಕಲ್ ನ ಇಂಜಿನಿಯರ್ ಸಭಾಂಗಣದಲ್ಲಿ  ವನ್ನಿಕುಲ ಕ್ಷತ್ರೀಯ ಸಮುದಾಯದ ಮೂಲಪುರುಷ ಶ್ರೀ ವೀರರುದ್ರ ವನ್ನಿ ಮಹಾರಾಜರ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿದ  ಮಹಾಸಭಾದ ರಾಜ್ಯಾಧ್ಯಕ್ಷರಾದ ಶ್ರೀ ಕೆ ನಂದಕುಮಾರ್ ಗೌಂಡರ್ ಮಾತನಾಡಿ ಇಲ್ಲಿಯವರೆಗೂ ನಮ್ಮ ಸಮುದಾಯದವರು ಜಯಂತಿ ಆಚರಣೆಯನ್ನು ಮಾಡುತ್ತಿರಲಿಲ್ಲ ಆದರೆ ಕರುನಾಡು ರಾಜ್ಯ ವನ್ನಿಯಕುಲ ಕ್ಷತ್ರೀಯ ಮಹಾಸಭಾ ಉದಯದ ನಂತರ ಈ ಆಚರಣೆಯನ್ನು ಕಳೆದ ವರ್ಷದಿಂದ…

Read More

ಹೊಸನಗರದ ತೋಟದ ಮನೆಯೊಂದರ ಮೇಲೆ ಲೋಕಾಯುಕ್ತ ರೇಡ್ | Lokayukta Raid

ಹೊಸನಗರದ ತೋಟದ ಮನೆಯೊಂದ ಮೇಲೆ ಲೋಕಾಯುಕ್ತ ರೇಡ್ |  ಹೊಸನಗರ ತಾಲ್ಲೂಕಿನ ಜಯನಗರ ಸಮೀಪದ ಮಣಸಟ್ಟೆ ಗ್ರಾಮದಲ್ಲಿರುವ ತೋಟದ ಮನೆಯೊಂದರ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿರುವ ಘಟನೆ ನಡೆದಿದೆ. ಕಾರವಾರದ ಅಬಕಾರಿ ಅಧಿಕಾರಿ ರೂಪ ಎಂಬುವವರಿಗೆ ಸೇರಿದ ಆಸ್ತಿ ಇದಾಗಿದೆ ಎಂದು ಹೇಳಲಾಗುತ್ತಿದೆ.ಇದೇ ಪ್ರಕರಣಕ್ಕೆ ಸಂಬಂದಿಸಿದಂತೆ  ಇನ್ನೂ ಹಲವಾರು ಕಡೆ ದಾಳಿ ನಡೆದಿದೆ ಎನ್ನಲಾಗುತ್ತಿದೆ. ಸುತ್ತಾ ಬಳಿಯ ಮಣಸಟ್ಟೆ ತೋಟದ ಮನೆಯ ಮೇಲೆ ದಾಳಿ ನಡೆಸಿರುವ ಕುರಿತು ಅಧಿಕಾರಿಗಳು ಕಾರ್ಯಾಚರಣೆ ಮುಗಿದ ಬಳಿಕ ಮಾಹಿತಿ ನೀಡುವ…

Read More