ಶಿವಮೊಗ್ಗ : ಯುವಕನ ಬರ್ಬರ ಕೊಲೆ: ಅನೈತಿಕ ಸಂಬಂಧ ಶಂಕೆ
ಶಿವಮೊಗ್ಗ : ಇಲ್ಲಿನ ಬಾಪೂಜಿ ನಗರದ ಮುಖ್ಯರಸ್ತೆ ಗಂಗಾಮತ ಸಂಘದ ವಿದ್ಯಾರ್ಥಿ ನಿಲಯದ ಎದುರು ಒಬ್ಬ ಯುವಕನನ್ನ ಬರ್ಬರ ಹತ್ಯೆ ಮಾಡಲಾಗಿದೆ. ಅನೈತಿಕ ಸಂಬಂಧದ ಹಿನ್ನಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಲಾಗಿದೆ. ನಗರದ ಟ್ಯಾಂಕ್ ಮೊಹಲ್ಲಾದ ತುಂಗಾ ವಿಧ್ಯಾರ್ಥಿನಿಲಯದ ಬಳಿಯಲ್ಲಿ ಮೊಬೈಲ್ ನಲ್ಲಿ ಮಾತನಾಡುತ್ತ ನಿಂತಿದ್ದ ಯುವಕನನ್ನು ಏಳು ಜನರ ತಂಡ ಮುಸುಕು ಧರಿಸಕೊಂಡು ಬಂದು ಏಕಾ ಏಕಿಯಾಗಿ ಮಚ್ಚು ಲಾಂಗಿನಿಂದ ಹಲ್ಲೆಮಾಡಿದ್ದಾರೆ. ಇದರ ಪರಿಣಾಮ ಯುವಕ ಸ್ಥಳದಲ್ಲಿ ಸಾವನಪ್ಪಿದ್ದು. ಕೊಲೆಯ ನಂತರ ಕೊಲೆ ಮಾಡಿದವರು ಯುವಕ…