Headlines

HOSANAGARA | ಉಕ್ಕಡ ಮಗುಚಿ ಯುವಕ ನೀರುಪಾಲು

HOSANAGARA | ಉಕ್ಕಡ ಮಗುಚಿ ಯುವಕ ನೀರುಪಾಲು ಹೊಳೆ ದಾಟುವಾಗ ತೆಪ್ಪ ಮಗುಚಿ ಯುವಕ ಸಾವನ್ನಪ್ಪಿದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೊಸೂರು (ಸಂಪೆಕಟ್ಟೆ) ಗ್ರಾಪಂ ವ್ಯಾಪ್ತಿಯ ಬಂಟೋಡಿ ಎಂಬಲ್ಲಿ ಇಂದು ಮಧ್ಯಾಹ್ನ ನಡೆದಿದೆ. ಪೂರ್ಣೇಶ್ (22) ಮೃತ ದುರ್ಧೈವಿ. ಅದೃಷ್ಟವಶಾತ್ ಜೊತೆಯಲ್ಲಿದ್ದ ಶರತ್ ಮತ್ತು ರಂಜನ್ ಎಂಬ ಯುವಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ‌. ಕಾಲು ಸಂಕ ನಿರ್ಮಾಣ ಮಾಡುವಂತೆ 20 ವರ್ಷಗಳಿಂದ ಮನವಿ ಮಾಡುತ್ತಿದ್ದರೂ ಜನಪ್ರತಿನಿಧಿಗಳು ಸ್ಪಂದಿಸಿಲ್ಲ ಎಂದು ಸ್ಥಳೀಯರು ಕಿಡಿಕಾರಿದ್ದಾರೆ. ಮೃತದೇಹಕ್ಕಾಗಿ ಅಗ್ನಿಶಾಮಕ ದಳದ…

Read More

ಪಂಜಾಬ್ ನಲ್ಲಿ ಆಮ್ ಆದ್ಮಿ ಪಕ್ಷ ಅಭೂತಪೂರ್ವ ಜಯಗಳಿಸಿದ ಹಿನ್ನಲೆ ಅನಾಥಶ್ರಮಕ್ಕೆ ಸಿಹಿ ಹಂಚಿ,ದಿನಸಿ ಸಾಮಾಗ್ರಿ ವಿತರಿಸಿ ವಿಜಯೋತ್ಸವ ಆಚರಿಸಿದ ಆಪ್ ಕಾರ್ಯಕರ್ತರು

ರಿಪ್ಪನ್‌ಪೇಟೆ: ಆರ್ಥಿಕ, ಸಾಮಾಜಿಕ, ಧಾರ್ಮಿಕ ಭಷ್ಟಾಚಾರ ನಿರ್ಮೂಲನೆ ಮಾಡುವುದರೊಂದಿಗೆ ಸರ್ವಸಮತೆಯ ರಾಷ್ಟ್ರ ನಿರ್ಮಾಣ ಮಾಡುವುದು ಅಮ್ಆದ್ಮಿ ಪಕ್ಷದ ಉದ್ದೇಶವಾಗಿದೆ ಎಂದು ಎಎಪಿ ಮುಖಂಡ ಹನೀಫ್ ಹೇಳಿದರು. ಸಮೀಪದ ಚಿಕ್ಕಜೇನಿ ಪದ್ಮಶ್ರೀ ಅನಾಥಾಶ್ರಮದಲ್ಲಿ ಶುಕ್ರವಾರ ಪಂಜಾಬ್ ರಾಜ್ಯದಲ್ಲಿ ಆಮ್ಆದ್ಮಿ ಪಕ್ಷ ಅಭೂತಪೂರ್ವ ಜಯಗಳಿಸಿರುವ ಹಿನ್ನೆಲೆಯಲ್ಲಿ ಅನಾಥರಿಗೆ ಸಿಹಿ ಹಾಗೂ ಅಗತ್ಯ ದಿನಸಿ ಸಾಮಾನು ವಿತರಿಸಿ ಮಾತನಾಡಿ ನಮ್ಮ ವಿಜಯೋತ್ಸವ ಅರ್ಥಪೂರ್ಣವಾದದು ಈಗಾಗಲೆ ಪಕ್ಷದ ವರಿಷ್ಠ ಹಾಗೂ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜಿವಾಲ್ ದೆಹಲಿ ರಾಜ್ಯದಲ್ಲಿ ಆರೋಗ್ಯ, ಶಿಕ್ಷಣದಲ್ಲಿ ಕ್ರಾಂತಿಕಾರಿಕ…

Read More

ಬಸ್ ಹತ್ತುವ ವೇಳೆ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕಳ್ಳತನ

Gold jewellery worth ₹70,000 was stolen from a woman’s vanity bag amid heavy rush while boarding a KSRTC bus at Shivamogga bus stand. A case has been registered at Doddapete police station. ಬಸ್ ಹತ್ತುವ ವೇಳೆ ವ್ಯಾನಿಟಿ ಬ್ಯಾಗ್ ನಲ್ಲಿದ್ದ ಚಿನ್ನಾಭರಣ ಕಳ್ಳತನ ಶಿವಮೊಗ್ಗ: ನಗರದ ಕೆಎಸ್‌ಆರ್‌ಟಿಸಿ (KSRTC) ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ಸಂದರ್ಭ ಉಂಟಾದ ಜನದಟ್ಟಣೆಯನ್ನು ದುರುಪಯೋಗಪಡಿಸಿಕೊಂಡ ಕಳ್ಳರು, ಮಹಿಳೆಯೊಬ್ಬರ ವ್ಯಾನಿಟಿ…

Read More

SHIVAMOGGA | ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ

SHIVAMOGGA | ಹಿಂದೂ ಮಹಾಸಭಾ ಗಣಪತಿ ರಾಜಬೀದಿ ಉತ್ಸವಕ್ಕೆ ಚಾಲನೆ ಶಿವಮೊಗ್ಗ: ಹಿಂದೂ ಮಹಾಸಭಾ ವತಿಯಿಂದ ಆಯೋಜಿಸಲಾದ ಗಣಪತಿ ರಾಜಬೀದಿ ಉತ್ಸವವು ಶನಿವಾರ ಬೆಳಿಗ್ಗೆ ಭವ್ಯವಾಗಿ ಆರಂಭವಾಯಿತು. ಬೆಳಿಗ್ಗೆ 11 ಗಂಟೆಗೆ ಗಣಪತಿ ಮೂರ್ತಿಯ ಮೆರವಣಿಗೆ ಜೈಕಾರಗಳ ನಡುವೆ ಪ್ರಾರಂಭಗೊಂಡು ಕೋಟೆ ಮಾರಿಕಾಂಬ ದೇವಾಲಯ ತಲುಪಿದೆ. ಈ ಸಂದರ್ಭದಲ್ಲಿ ಶಾಸಕರಾದ ಚೆನ್ನಬಸಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಆರ್. ಪ್ರಸನ್ನ ಕುಮಾರ್, ಎಂ. ಶ್ರೀಕಾಂತ್ ಮೊದಲಾದ ಗಣ್ಯರು ಉಪಸ್ಥಿತರಿದ್ದರು. ಹಣ್ಣಿನ ಹಾರ, ಹೂವಿನ ಹಾರಗಳಿಂದ ಅಲಂಕರಿಸಲಾದ ಮೂರ್ತಿಯ ಮೆರವಣಿಗೆಯಲ್ಲಿ…

Read More

ಮಾ.25ಕ್ಕೆ ಮತ್ತೊಮ್ಮೆ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಬಂದಿಳಿಯಲಿದ್ದಾರೆ ಪ್ರಧಾನಿ‌ ಮೋದಿ!!! ಯಾಕೆ ಗೊತ್ತಾ..?? ಈ ಸುದ್ದಿ ನೋಡಿ

ಶಿವಮೊಗ್ಗ ನಗರದ ವಿಮಾನ ನಿಲ್ದಾಣಕ್ಕೆ ಮತ್ತೊಮ್ಮೆ ಬರಲಿದ್ದಾರೆ ಪ್ರಧಾನಿ ಮೋದಿ. ಇದರಿಂದ ನಗರಕ್ಕೆ ಅವರ ಭೇಟಿ ಸರಿಸುಮಾರು ಒಂದು ತಿಂಗಳ ಅವಧಿಯ ಒಳಗೆ ಎರಡು ಬಾರಿ ಭೇಟಿಯಾಗಲಿದೆ. ಚುನಾವಣಾ ಪ್ರಚಾರಕ್ಕಾಗಿ ಬರುತ್ತಿರುವ ಪ್ರಧಾನಿ ಮೋದಿ ಮಾ.25 ರಂದು ದಾವಣಗೆರೆಯಲ್ಲಿ ನಡೆಯಲಿರುವ ವಿಜಯ ಸಂಕಲ್ಪ ಯಾತ್ರೆಯ ಸಮಾರೋಪ ಸಮಾರಂಭದಲ್ಲಿ ಭಾಗಿಯಾಗಲಿದ್ದಾರೆ. ಈ ಹಿನ್ನಲೆಯಲ್ಲಿ ಬಿಜೆಪಿ ಮಾ.25 ರಂದು ಪ್ರಧಾನಿ ಮೋದಿ ದಾವಣಗೆರೆಗೆ ಆಗಮಿಸುತ್ತಿದ್ದು, ದೆಹಲಿಯಿಂದ ಬೆಂಗಳೂರಿಗೆ ವಿಮಾನದಲ್ಲಿ ಬೆಂಗಳೂರಿನಿಂದ ನೇರವಾಗಿ ದಾವಣಗೆರೆಗೆ ಹೆಲಿಕಾಪ್ಟರ್ ನಲ್ಲಿ ಆಗಮಿಸಲಿದ್ದಾರೆ. ದಾವಣಗೆರೆಯಲ್ಲಿ ಸಮಾರೋಪ…

Read More

ತೀರ್ಥಹಳ್ಳಿ ವಿಹಂಗಮ ರೆಸಾರ್ಟ್ ಮೇಲೆ ಪೊಲೀಸ್​ ದಾಳಿ.. ವಿದೇಶಿ ಮದ್ಯ, ಬಂದೂಕು, ಪ್ರಾಣಿ ಕೊಂಬಿನ ಟ್ರೋಫಿ ವಶಕ್ಕೆ|police raid

ತೀರ್ಥಹಳ್ಳಿ ವಿಹಂಗಮ ರೆಸಾರ್ಟ್ ಮೇಲೆ ಪೊಲೀಸ್​ ದಾಳಿ.. ವಿದೇಶಿ ಮದ್ಯ, ಬಂದೂಕು, ಪ್ರಾಣಿ ಕೊಂಬಿನ ಟ್ರೋಫಿ ವಶಕ್ಕೆ ತೀರ್ಥಹಳ್ಳಿ : ಇಲ್ಲಿನ ವಿಹಂಗಮ ರೆಸಾರ್ಟ್ ನಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿರುವ ಬಗ್ಗೆ ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಮೇರೆಗೆ 50 ಜನ ಸಿಬ್ಬಂದಿಗಳನ್ನು ಒಳಗೊಂಡ ತಂಡ ಆ. 12 ರಂದು ರಾತ್ರಿ ವಿಹಂಗಮ ರೆಸಾರ್ಟ್ ಮೇಲೆ ದಾಳಿ ನಡೆಸಿದೆ. ಎಸ್​ಪಿ ಮಿಥುನ್​ ಕುಮಾರ್ ಹಾಗೂ ಎಎಸ್​ಪಿ ಅನಿಲ್ ಕುಮಾರ್ ಭೂಮರೆಡ್ಡಿ ಆದೇಶದ ಮೇರೆಗೆ ಈ ಕಾರ್ಯಾಚರಣೆ ನಡೆಸಲಾಗಿದೆ. ದಾಳಿ…

Read More

ಕಾರ್ಮಿಕ ಸಾವನ್ನಪ್ಪಿದ ಸುದ್ದಿ ಮನೆಯವರಿಗೆ ತಿಳಿಸಲು ಹೋದ ಮಾಲೀಕನೂ ಹೃದಯಾಘಾತದಿಂದ ಸಾವು :

ತೀರ್ಥಹಳ್ಳಿ: ತೋಟದಲ್ಲಿ ಕೆಲಸ ಮಾಡುತ್ತಿದ್ದ ಕೂಲಿ ಕಾರ್ಮಿಕ ಇದ್ದಕ್ಕಿದ್ದ ಹಾಗೆ ಹೃದಯಾಘಾತದಿಂದ ಸಾವನ್ನಪ್ಪಿದ. ಕಾರ್ಮಿಕ ಸಾವನ್ನಪ್ಪಿದ್ದ ಸುದ್ದಿಯನ್ನು ಆತನ ಮನೆಯವರಿಗೆ ತಿಳಿಸಲು ಹೊರಟ ತೋಟದ ಮಾಲೀಕ ಕೂಡ ಹೃದಯಾಘಾತದಿಂದ ಸಾವನ್ನಪ್ಪಿದ ಮನಕಲುಕುವ ಘಟನೆ ಆರಗ ಗ್ರಾಮ ಪಂಚಾಯತಿ ವ್ಯಾಪ್ತಿಯ ಆರಗ ಗೇಟ್ ಸಮೀಪ ನಡೆದಿದೆ. ಕೂಲಿ ಕಾರ್ಮಿಕ ಬರ್ಮಪ್ಪ (55) ಎಂಬಾತ ಎಂದಿನಂತೆ ನಿವೃತ್ತ ಶಿಕ್ಷಕ ದುಗ್ಗಪ್ಪಗೌಡ(75) ಎಂಬುವರ ತೋಟದಲ್ಲಿ ಕೆಲಸ ಮಾಡಲು ಬಂದಿದ್ದ.ಅನೇಕ ವರ್ಷಗಳಿಂದ ಇವರ ಮನೆಯಲ್ಲಿ ಕೆಲಸ ಕೂಡ ಮಾಡುತ್ತ ಇದ್ದ ಮದ್ಯಾಹ್ನದವರೆಗೆ ಲವಲವಿಕೆಯಿಂದ…

Read More

ಸಚಿವ ಕೆ ಎಸ್ ಈಶ್ವರಪ್ಪ ಸೇರಿದಂತೆ ಇಬ್ಬರ ವಿರುದ್ದ ಎಫ಼್ ಐ ಆರ್ ದಾಖಲಿಸಲು ಕೋರಿ ಕೋರ್ಟ್ ಗೆ ಅರ್ಜಿ :

ಶಿವಮೊಗ್ಗ ನಗರದಲ್ಲಿ ಬಜರಂಗದಳದ ಕಾರ್ಯಕರ್ತ ಹರ್ಷನ ಹತ್ಯೆ ನಡೆದ ನಂತರ ಸಚಿವ ಕೆ.ಎಸ್.ಈಶ್ವರಪ್ಪ ಹಾಗೂ ಶಿವಮೊಗ್ಗ ಪಾಲಿಕೆ ಸದಸ್ಯ ಚನ್ನಬಸಪ್ಪ ಅವರು, ಮುಸಲ್ಮಾನ ಗೂಂಡಾಗಳನ್ನು ಬಿಡುವುದಿಲ್ಲ, ಅವರನ್ನು ದಮನ ಮಾಡುತ್ತೇವೆ ಎಂಬ ಪ್ರಚೋದನಕಾರಿ ಹೇಳಿಕೆಯೇ ಗಲಭೆಗೆ ಮುಖ್ಯ ಕಾರಣವಾಗಿದ್ದರಿಂದ ಅವರ ವಿರುದ್ಧ ಎಫ್‍ಐಆರ್ ದಾಖಲಿಸಲು ಶಿವಮೊಗ್ಗ ಪೊಲೀಸರಿಗೆ ನಿರ್ದೇಶನ ನೀಡಬೇಕೆಂದು ಕೋರಿ ಬೆಂಗಳೂರು ನಗರದ 40ನೆ ಎಸಿಎಂಎಂ ಕೋರ್ಟ್‍ಗೆ ಅರ್ಜಿ ಸಲ್ಲಿಕೆಯಾಗಿದೆ.ಅರ್ಜಿ ಇನ್ನಷ್ಟೇ ವಿಚಾರಣೆಗೆ ಬರಬೇಕಿದೆ. ಹರ್ಷ ಹತ್ಯೆಯ ನಂತರ ಹೇಳಿಕೆ ನೀಡಿದ ಸಚಿವ ಕೆ.ಎಸ್.ಈಶ್ವರಪ್ಪ, ಶಿವಮೊಗ್ಗ…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನಾಳೆಯಿಂದ ಲೋಹದ ಹಕ್ಕಿಗಳ ಕಲರವ – ಮಧು ಬಂಗಾರಪ್ಪ ಭೇಟಿ|airport

ಶಿವಮೊಗ್ಗ : ಮಲೆನಾಡಿಗರ ಬಹುದಿನದ ಕನಸಾಗಿದ್ದ ಶಿವಮೊಗ್ಗ ಏರ್ಪೋರ್ಟ್ ನಲ್ಲಿ ನಾಳೆಯಿಂದ ಲೋಹದ ಹಕ್ಕಿಗಳ ಕಲರವ ಆರಂಭವಾಗಲಿದೆ. ಬೆಳಗ್ಗೆ 9.50ಕ್ಕೆ ಬೆಂಗಳೂರಿನಿಂದ ಹೊರಡುವ ಇಂಡಿಗೋ ವಿಮಾನ  ಬೆಳಗ್ಗೆ 11:05ಕ್ಕೆ ಶಿವಮೊಗ್ಗಕ್ಕೆ ಆಗಮಿಸಲಿದೆ. ಮೊದಲ ವಿಮಾನ ಆಗಮಿಸುತ್ತಿರುವುದರಿಂದ ಶಿವಮೊಗ್ಗದ ಏರ್ಪೋರ್ಟ್ ನಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಾಜಿ ಸಿಎಂ ಯಡಿಯೂರಪ್ಪ ಹಾಗೂ ಸಚಿವ ಎಂ ಬಿ ಪಾಟೀಲ್ ವಿಮಾನದ ಮೂಲಕ ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ. ಮೊದಲ ವಿಮಾನ ಆಗಿರುವುದರಿಂದ ವಾಟರ್ ಸೆಲ್ಯೂಟ್ ಮೂಲಕ  ಅಧಿಕಾರಿಗಳು…

Read More

ಗಾಜನೂರಿನಲ್ಲಿ ಗಾರೆ ಮೇಸ್ತ್ರಿ ಹತ್ಯೆ: ಕುಡಿತದ ಜಗಳ ಕಾರಣವೇ!? ಸ್ನೇಹಿತರೇ ಇಟ್ಟರಾ ಮೂಹೂರ್ತ | ಎಸ್ ಪಿ ಹೇಳಿದ್ದೇನು!?

A mason was brutally murdered in Gajanur near Shivamogga after a drunken brawl. Police suspect the victim’s friends behind the killing. Investigation is underway. ಗಾಜನೂರಿನಲ್ಲಿ ಗಾರೆ ಮೇಸ್ತ್ರಿ ಹತ್ಯೆ: ಕುಡಿತದ ಜಗಳ ಕಾರಣವೇ!? ಸ್ನೇಹಿತರೇ ಇಟ್ಟರಾ ಮೂಹೂರ್ತ | ಎಸ್ ಪಿ ಹೇಳಿದ್ದೇನು!? ಶಿವಮೊಗ್ಗ: ತಾಲೂಕಿನ ಗಾಜನೂರುನಲ್ಲಿ ಗಾರೆ ಮೇಸ್ತ್ರಿಯೊಬ್ಬರನ್ನು ಕಲ್ಲಿನಿಂದ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬೆಳಕಿಗೆ ಬಂದಿದೆ. ಮೃತನನ್ನು ಹೊಸಮನೆ ನಿವಾಸಿ ಶ್ರೀನಿವಾಸ್…

Read More
Exit mobile version