Headlines

ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್

ಆಗುಂಬೆ ಘಾಟಿಯಲ್ಲಿ ಮರ ಬಿದ್ದು ಟ್ರಾಫಿಕ್ ಜಾಮ್ – ಸಂಚಾರ ವ್ಯತ್ಯಯ ತೀರ್ಥಹಳ್ಳಿ : ಆಗುಂಬೆ ಘಾಟಿಯಲ್ಲಿ  ಬೃಹತ್ ಮರವೊಂದು ಅಡ್ಡಲಾಗಿ ರಸ್ತೆಗೆ ಬಿದ್ದ ಪರಿಣಾಮ ವಾಹನಗಳ ಸಂಚಾರದಲ್ಲಿ ಅಡಚಣೆ ಉಂಟಾಗಿದ್ದು ಅದರಲ್ಲೂ ಮಣಿಪಾಲ ಆಸ್ಪತ್ರೆಗೆ ಹೋಗುವ ಆಂಬುಲೆನ್ಸ್ ಗಳಿಗೆ ತೊಂದರೆಯಾಗಿದೆ. ಆಗುಂಬೆ ಘಾಟಿಯ ಪ್ರದೇಶದಲ್ಲಿ ಸಂಜೆ ಬಿರುಸಿನ ಗಾಳಿ ಮತ್ತು ಮಳೆಗೆ ಒಂದು ದೊಡ್ಡ ಮರ ರಸ್ತೆ ಮೇಲೆ ಬಿದ್ದ ಪರಿಣಾಮ, ರಾಷ್ಟ್ರೀಯ ಹೆದ್ದಾರಿ 169A–ನಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಸುದೀರ್ಘ ಸಮಯದವರೆಗೆ ಉಡುಪಿ ಮತ್ತು…

Read More

ರಿಪ್ಪನ್‌ಪೇಟೆಯ ವಿನಾಯಕ ವೃತ್ತದಲ್ಲಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ :

ರಿಪ್ಪನ್ ಪೇಟೆ : ಇಲ್ಲಿನ ವಿನಾಯಕ ವೃತ್ತದಲ್ಲಿ ತಡರಾತ್ರಿ ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ.ಅಪಘಾತದ ರಭಸಕ್ಕೆ ಎರಡು ಕಾರುಗಳು ನಜ್ಜುಗುಜ್ಜಾಗಿವೆ. ಶಿವಮೊಗ್ಗದಿಂದ ಹೊಸನಗರಕ್ಕೆ ತೆರಳುತಿದ್ದ( KA15 N 6258)  ಮಾರುತಿ ಎರ್ಟಿಗಾ ಕಾರು ಹಾಗೂ ತೀರ್ಥಹಳ್ಳಿಯಿಂದ ಸಾಗರಕ್ಕೆ ತೆರಳುತಿದ್ದ (KA 02 AE 9621)ಇನ್ನೊವಾ ಕಾರುಗಳ ನಡುವೆ ವಿನಾಯಕ ವೃತ್ತದಲ್ಲಿ ಮುಖಾಮುಖಿ ಡಿಕ್ಕಿಯಾಗಿದೆ.ಆಪಘಾತದ ರಭಸಕ್ಕೆ ಎರಡು ಕಾರುಗಳು ನಜ್ಜುಗುಜ್ಜಾಗಿವೆ. ಎರಡು ಕಾರಿನಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.ಅದೃಷ್ಟವಶಾತ್ ಯಾರಿಗೂ ಯವುದೇ ಗಂಭೀರ ಗಾಯಗಳಾಗಿರುವುದಿಲ್ಲ.ಕೂಡಲೇ ಸ್ಥಳಕ್ಕಾಗಮಿಸಿದ ಪೊಲೀಸರು ವಾಹನಗಳನ್ನು ತೆರವುಗೊಳಿಸಿದ್ದಾರೆ….

Read More

Ripponpet | ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು

ಕಬ್ಬಡಿ ಪಂದ್ಯಾವಳಿಯಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆಯಾದ ಶ್ರೀ ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ರಿಪ್ಪನ್‌ಪೇಟೆ : ಕೋಲಾರದಲ್ಲಿ ನ. 05 ರಿಂದ 07ರ ವರೆಗೆ ನಡೆದ ಬೆಂಗಳೂರು ವಿಭಾಗ ಮಟ್ಟದ ಕ್ರೀಡಾಕೂಟದಲ್ಲಿ ಪಟ್ಟಣದ ಶಾರದಾ, ರಾಮಕೃಷ್ಣ ವಿದ್ಯಾಲಯ ವಿದ್ಯಾರ್ಥಿಗಳು ಅಮೋಘ ಪ್ರದರ್ಶನ ನೀಡುವ ಮೂಲಕ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಶಾರದ,ರಾಮಕೃಷ್ಣ ವಿದ್ಯಾಲಯದ 12 ವಿದ್ಯಾರ್ಥಿಗಳು ಈ ಕ್ರೀಡಾಕೂಟದಲ್ಲಿ ಶಿವಮೊಗ್ಗ ಜಿಲ್ಲೆಯನ್ನು ಪ್ರತಿನಿಧಿಸಿದ್ದು 14 ವರ್ಷ ವಯೋಮಿತಿಯೊಳಗಿನ ಕಬ್ಬಡಿ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಹಾಗೂ 17 ವರ್ಷ ವಯೋಮಿತಿಯೊಳಗಿನ ಕಬಡ್ಡಿ…

Read More

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ಕುರಿತು ಹೈಕೋರ್ಟ್ ಮಹತ್ವದ ಆದೇಶ.!

5, 8, 9 ಮತ್ತು 11ನೇ ತರಗತಿಗಳ ಬೋರ್ಡ್ ಪರೀಕ್ಷೆ ಕುರಿತು ಹೈಕೋರ್ಟ್ ಮಹತ್ವದ ಆದೇಶ.! ಹೈಕೋರ್ಟ್ ವಿಭಾಗೀಯ ಪೀಠ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳಲ್ಲಿ 5, 8, 9 ಮತ್ತು 11ನೇ ತರಗತಿಗಳಿಗೆ ಬೋರ್ಡ್ ಮಟ್ಟದ ಮೌಲ್ಯಾಂಕನ ಪರೀಕ್ಷೆ ನಡೆಸಲು ಅನುಮತಿ ನೀಡಿದೆ. ಬೋರ್ಡ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರ ಹೊರಡಿಸಿದ್ದ ಎರಡು ಸುತ್ತೋಲೆಗಳನ್ನು ರದ್ದುಪಡಿಸಿದ ಹೈಕೋರ್ಟ್‌ ಏಕ ಸದಸ್ಯ ಪೀಠದ ತೀರ್ಪನ್ನು ವಿಭಾಗೀಯ ಪೀಠ ರದ್ದುಪಡಿಸಿದೆ….

Read More

SSLC ಪಲಿತಾಂಶ : ರಿಪ್ಪನ್‌ಪೇಟೆಗೆ ಕೀರ್ತಿ ತಂದ ಪ್ರತಿಭಾನ್ವಿತರು

ರಿಪ್ಪನ್‍ಪೇಟೆ: ಎಸ್ ಎಸ್ ಎಲ್ ಸಿ ಪಲಿತಾಂಶದಲ್ಲಿ ರಿಪ್ಪನ್‌ಪೇಟೆಯ 55 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿ ಪಡೆದಿದ್ದಾರೆ. ಸರ್ಕಾರಿ ಪದವಿ ಪೂರ್ವ ಕಾಲೇಜು ಪ್ರೌಢಶಾಲಾ ವಿಭಾಗ, ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆ ಹಾಗೂ ಮೇರಿಮಾತ  ಮತ್ತು ರಾಮಕೃಷ್ಣ ಪ್ರೌಢಶಾಲೆಯಲ್ಲಿ ಎಸ್‍ಎಸ್‍ಎಲ್‍ಸಿ ವಿದ್ಯಾರ್ಥಿಗಳು ಉತ್ತಮ ಫಲಿತಾಂಶ ಪಡೆದಿದ್ದಾರೆ. ಸರ್ಕಾರಿ ಪ್ರೌಢಶಾಲೆ ರಿಪ್ಪನ್‌ಪೇಟೆ: ಶೇ. 64.42 ಫಲಿತಾಂಶ ಬಂದಿದ್ದು, ಉನ್ನತ ಶ್ರೇಣಿ 22, ಪ್ರಥಮ 56, ದ್ವಿತೀಯ 21,  ಉತ್ತೀರ್ಣ 6 ವಿದ್ಯಾರ್ಥಿಗಳು,   ಬಸವೇಶ್ವರ ಆಂಗ್ಲ ಮಾಧ್ಯಮ ಶಾಲೆ:  ಶೇ 88…

Read More

ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರ ಸ್ವೀಕಾರ | GKB

ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರ ಸ್ವೀಕಾರ – ಆರ್ ಎಂಎಂ, ಕಿಮ್ಮನೆ, ಶ್ರೀಕಾಂತ್ ಸೇರಿ ಗಣ್ಯರ ಭೇಟಿ : ಶುಭಾಶಯ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅವರು ಶುಕ್ರವಾರ ಬೆಂಗಳೂರಿನ ಮಲ್ಲೇಶ್ವರಂ ವನವಿಕಾಸ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಕಾಂಗ್ರೆಸ್ ಮುಖಂಡರಾದ ಬಿ.ಕೆ ಹರಿಪ್ರಸಾದ್, ಆಯನೂರು ಮಂಜುನಾಥ್, ಆರ್.ಎಂ.ಮಂಜುನಾಥ್ ಗೌಡರು, ನಟ ಶ್ರೀನಗರ ಕಿಟ್ಟಿ,…

Read More

ಅಧಿಕಾರ ಕಳೆದುಕೊಂಡು ಹಪಹಪಿಸುತ್ತಿರುವ ಕಾಂಗ್ರೆಸ್ ತಿರುಕನ ಕನಸು ಕಾಣುತ್ತಿದೆ : ಬಿ ವೈ ವಿಜಯೇಂದ್ರ

ಶಿವಮೊಗ್ಗ : ನರೇಂದ್ರ ಮೋದಿ ಅವರು ದೇಶದ ಪ್ರಧಾನಿಯಾದ ಮೇಲೆ ಭಾರತದಲ್ಲಿ ಬದಲಾವಣೆಯ ಪರ್ವ ಆರಂಭವಾಗಿದೆ. ಅವರ ಜನಪ್ರಿಯತೆ ಸಹಿಸದ ಕಾಂಗ್ರೆಸ್ ಅನಗತ್ಯ ಟೀಕೆ ಮಾಡುತ್ತಿದೆ ಎಂದು ಬಿಜೆಪಿ ರಾಜ್ಯ ಘಟಕದ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಬಣ್ಣಿಸಿದರು.  ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ಮೋದಿ ಅವರ 71ನೇ ಜನ್ಮದಿನಾಚರಣೆ ಅಂಗವಾಗಿ ಹಮ್ಮಿಕೊಂಡಿದ್ದ ಪಕ್ಷದ ವಿಶೇಷ ಕಾರ್ಯಕಾರಿಣಿ ಉದ್ಘಾಟಿಸಿ ಅವರು ಮಾತನಾಡಿದರು. ಮೋದಿ ಅವರು ದೇಶದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿದ್ದಾರೆ. ರಾಮ ಮಂದಿರ ನಿರ್ಮಾಣ, ಕಾಶ್ಮೀರದಲ್ಲಿ ಉಗ್ರರರನ್ನು ಮಣಿಸಿದರು. 370ನೇ…

Read More

ಬೆಂಗಾಲ್ ಮಾನಿಟರ್ ಹಲ್ಲಿಯ ಮೇಲೆ ಅತ್ಯಾಚಾರ ಮಾಡಿದ ನಾಲ್ವರ ಬಂಧನ!!!!!

ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ  ಗೊಠಾಣೆ ಗ್ರಾಮದ  ಬಳಿ ಇರುವ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದಲ್ಲಿ(Sahydari Tiger Reserve) ಬಂಗಾಳ ಮಾನಿಟರ್ ಹಲ್ಲಿಯ (bengal monitor lizard ) ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ ನಾಲ್ವರನ್ನು ಬಂಧಿಸಲಾಗಿದೆ. ಆರೋಪಿಗಳನ್ನು ಬೇಟೆಗಾರರು ಎಂದು ಗುರುತಿಸಲಾಗಿದ್ದು, ಗೊಠಾಣೆಯಲ್ಲಿರುವ ಗಭಾ ಪ್ರದೇಶದ ಸಹ್ಯಾದ್ರಿ ಹುಲಿ ಸಂರಕ್ಷಿತ ಪ್ರದೇಶದ ಕೋರ್ ಝೋನ್‌ಗೆ ಪ್ರವೇಶಿಸಿ ಅಪರಾಧ ಎಸಗಿದ್ದಾರೆ.ಅಪರಾಧಿಗಳನ್ನು ಸಂದೀಪ್ ತುಕ್ರಾಮ್, ಪವಾರ್ ಮಂಗೇಶ್, ಜನಾರ್ದನ್ ಕಾಮ್ಟೇಕರ್ ಮತ್ತು ಅಕ್ಷಯ್ ಸುನಿಲ್ ಎಂದು ಗುರುತಿಸಲಾಗಿದೆ. ಮಹಾರಾಷ್ಟ್ರ…

Read More

ಕೌಟುಂಬಿಕ ಕಲಹ : ಶಿವಮೊಗ್ಗದಲ್ಲಿ ಆನಂದಪುರದ ರುಕ್ಸಾನಳ ಬರ್ಬರ ಹತ್ಯೆ – ಗಂಡನಿಂದಲೇ ನಡೆಯಿತು ಘೋರ ಕೃತ್ಯ

ಕೌಟುಂಬಿಕ ಕಲಹ : ಶಿವಮೊಗ್ಗದಲ್ಲಿ ಆನಂದಪುರದ ರುಕ್ಸಾನಳ ಹತ್ಯೆ – ಗಂಡನಿಂದಲೇ ನಡೆಯಿತು ಘೋರ ಕೃತ್ಯ ಶಿವಮೊಗ್ಗ: ಕೌಟಂಬಿಕ ಕಲಹದ ಹಿನ್ನೆಲೆಯಲ್ಲಿ, ಪತಿಯೋರ್ವ ಪತ್ನಿಗೆ ಚೂರಿಯಿಂದ ಇರಿದು ಕೊ*ಲೆ ಮಾಡಿರುವ ಘಟನೆ, ಶಿವಮೊಗ್ಗ ನಗರದ ವಾದಿ ಎ ಹುದಾ ಬಡಾವಣೆ ಯಲ್ಲಿ ಭಾನುವಾರ ನಡೆದಿದೆ. ಆನಂದಪುರದ ನಿವಾಸಿ ರುಕ್ಸನಾ (೩೮) ಹತ್ಯೆಗೀಡಾದ ದುರ್ಧೈವಿಯಾಗಿದ್ದಾರೆ. ಎಸಿ ಮೆಕಾನಿಕ್ ಕೆಲಸ ಮಾಡುವ ಪತಿ ಯೂಸೂಫ್ ರೌಫ್ (೪೫) ರನ್ನು  ತುಂಗಾನಗರ ಠಾಣೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದು, ವಿಚಾರಣೆಗೊಳಪಡಿಸಿದ್ದಾರೆ. ಕೌಟುಂಬಿಕ ವಿಚಾರಕ್ಕೆ…

Read More

ರಿಪ್ಪನ್ ಪೇಟೆ: ಜನಪ್ರತಿನಿಧಿಗಳಿಗೆ ಇಚ್ಛಾ ಶಕ್ತಿ ಇದ್ದರೆ ಹಿಡಿದ ಕೆಲಸ ಪೂರ್ಣಗೊಳಿಸಬಹುದೆಂದು ನಿದರ್ಶಿಸಿದ ಗ್ರಾಪಂ ಸದಸ್ಯ ಸುಂದರೇಶ್:

ರಿಪ್ಪನ್ ಪೇಟೆ: ಪಟ್ಟಣದಲ್ಲಿ ಸುರಿಯುತ್ತಿರುವ ಭಾರಿ ಮಳೆಯಿಂದ ಸಾಗರ ರಸ್ತೆಯ ಕಾಲೇಜು ಬಳಿ ಮಳೆ ನೀರು ರಸ್ತೆಯ ಇಕ್ಕೆಲದ ಚರಂಡಿಗಳಲ್ಲಿ ಸರಾಗವಾಗಿ ಹರಿಯದೆ, ರಸ್ತೆಯ ತುಂಬ ಹೊಂಡದಂತೆ ತುಂಬಿಕೊಂಡು ಸಾರ್ವಜನಿಕರು, ವಿದ್ಯಾರ್ಥಿ ಗಳಿಗೆ ತುಂಬಾ ತೊಂದರೆಯಾಗುತ್ತಿತ್ತು. .       :ಪೋಸ್ಟ್ ಮ್ಯಾನ್ ನ್ಯೂಸ್ ವರದಿಯ ಮೊದಲು;        ಗ್ರಾಮ ಪಂಚಾಯತ್ ಸದಸ್ಯರಾದ ಸುಂದರೇಶ್ ರವರು ಸ್ಥಳಕ್ಕೆ ಭೇಟಿ ನೀಡಿ ಸಾಗರ ರಸ್ತೆಯ ಕಾಲೇಜ್ ಬಳಿ ಚರಂಡಿ ನೀರು ರಸ್ತೆಗೆ  ಹರಿಯುತಿರುವುದರಿಂದ ಕಾಲೇಜು ವಿದ್ಯಾರ್ಥಿಗಳಿಗೆ…

Read More
Exit mobile version