ಜೂನ್ 8 ರಂದೇ ಹೆಚ್ ಡಿ ಕುಮಾರಸ್ವಾಮಿ‌ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ..!!

ಜೂನ್ 8 ರಂದೇ ಹೆಚ್ ಡಿ ಕುಮಾರಸ್ವಾಮಿ‌ ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕಾರ ..!! ಜೂನ್. 8 ರಂದು ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗುತ್ತಿದೆ. ಪ್ರಧಾನಿ ಮೋದಿ ಪದಗ್ರಹಣದ ಸಮಾರಂಭದ ವೇಳೆಯೇ ಕೇಂದ್ರ ಸಚಿವರಾಗಿ ಹೆಚ್ ಡಿ ಕುಮಾರಸ್ವಾಮಿ ಅವರು ಕೂಡ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದಾರೆ ಎನ್ನಲಾಗಿದೆ.  HDKಗೆ ಕೃಷಿ ಖಾತೆಯ ಮೇಲೆ ಒಲವಿದ್ದು, ಕೃಷಿ ಖಾತೆ ಕುಮಾರಸ್ವಾಮಿಗೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಜೂ.8…

Read More

ಎಲ್ ಬಿ ಕಾಲೇಜಿನ ಹಲ್ಲೆ ಪ್ರಕರಣಕ್ಕೆ ಶಾಸಕ ಹಾಲಪ್ಪ ರವರೇ ನೇರ ಕಾರಣ : ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು

ಸಾಗರ: ಇಲ್ಲಿನ ಮಲೆನಾಡು ಅಭಿವೃದ್ಧಿ ಪ್ರತಿಷ್ಠಾನದ ಸರ್ವ ಸದಸ್ಯರ ಸಭೆಯಲ್ಲಿ ಈಚೆಗೆ ನಡೆದಿರುವ ಹಲ್ಲೆ ನಡೆದಿರುವ ಪ್ರಕರಣಕ್ಕೆ ಶಾಸಕ ಹರತಾಳು ಹಾಲಪ್ಪ ಅವರೇ ನೇರವಾಗಿ ಕಾರಣರಾಗಿದ್ದಾರೆ ಎಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಆರೋಪಿಸಿದ್ದಾರೆ. ಹಲ್ಲೆಗೊಳಗಾದ ಸಂಸ್ಥೆಯ ಕಾರ್ಯದರ್ಶಿ ಜಗದೀಶ ಗೌಡ ಅವರ ಮನೆಗೆ ಬುಧವಾರ ತೆರಳಿ ಯೋಗಕ್ಷೇಮ ವಿಚಾರಿಸಿದ ನಂತರ ಮಾತನಾಡಿದ ಅವರು ಎಂಡಿಎಫ್ ಸಂಸ್ಥೆಯ ಆಂತರಿಕ ವಿಚಾರದಲ್ಲಿ ಶಾಸಕ ಹಾಲಪ್ಪ ಅವರು ಅನಗತ್ಯವಾಗಿ ಮೂಗು ತೂರಿಸಿದ್ದಾರೆ. ಸರ್ವ ಸದಸ್ಯರ ಸಭೆಗೆ ಹಾಜರಾಗಲು ಸಂಸ್ಥೆಯ ನಿಯಮಗಳ…

Read More

ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್

ಶಿವಮೊಗ್ಗದ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಮೊಹಮದ್ ಝಕ್ರಿಯ ಅವರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ನಡೆದಿದೆ. ಪೊಲೀಸ್ ಠಾಣೆಯೊಳಗೇ ನೇಣಿಗೆ ಶರಣಾದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಶಿವಮೊಗ್ಗ | ಜನವರಿ 8..  ನಗರದ ದೊಡ್ಡಪೇಟೆ ಪೊಲೀಸ್ ಠಾಣೆ ಪಕ್ಕದಲ್ಲಿರುವ ಪಶ್ಚಿಮ ಸಂಚಾರ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಟ್ರಾಫಿಕ್ ಹೆಡ್ ಕಾನ್ಸ್‌ಟೇಬಲ್ ಒಬ್ಬರು ಠಾಣೆಯೊಳಗೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಡರಾತ್ರಿ ಬೆಳಕಿಗೆ ಬಂದಿದೆ. ಆತ್ಮಹತ್ಯೆ…

Read More

ಮುಖ್ಯಮಂತ್ರಿ ಹಾಗೂ ಶಾಸಕರಿಗೆ ಅಗೌರವ, ಕರ್ತವ್ಯ ಲೋಪ ಆರೋಪ – ಉಪ ಅರಣ್ಯಾಧಿಕಾರಿ ಅಮಾನತು

ಮುಖ್ಯಮಂತ್ರಿ ಹಾಗೂ ಶಾಸಕರಿಗೆ ಅಗೌರವ, ಕರ್ತವ್ಯ ಲೋಪ ಆರೋಪ – ಉಪ ಅರಣ್ಯಾಧಿಕಾರಿ ಅಮಾನತು ರಾಜ್ಯದ ಮುಖ್ಯಮಂತ್ರಿ ಹಾಗೂ ಶಾಸಕರಿಗೆ ಅಗೌರವ ತೋರಿ ಕರ್ತವ್ಯ ಲೋಪ ಎಸಗಿದ ಆರೋಪದ ಮೇಲೆ ಶಂಕರ ವಲಯದ ಉಪ ಅರಣ್ಯಾಧಿಕಾರಿ ನರೇಂದ್ರ ಕುಮಾರ್ ಬಿ.ಜಿ ಅವರನ್ನು ಅಮಾನತುಗೊಳಿಸಿ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಆದೇಶಿಸಿದ್ದಾರೆ. ಶಂಕರ ವಲಯದ ಕಸಬಾ ಶಾಖೆಯ ಉಪ ವಲಯ ಅರಣ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿರುವ ನರೇಂದ್ರ ಕುಮಾರ್ ಬಿ.ಜಿ ಅವರು,ರಾಜ್ಯದ ಮುಖ್ಯಮಂತ್ರಿ ಹಾಗೂ ಶಾಸಕರ ಬಗ್ಗೆ ಅಗೌರವದಿಂದ ಮಾತನಾಡಿರುವ ಆಡಿಯೋ…

Read More

ಕಾಡು ಪ್ರಾಣಿ ಅಡ್ಡ ಬಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಜೀಪ್ – ರಿಪ್ಪನ್‌ಪೇಟೆಯ ಪ್ರಭೀನ್ ಸಾವು | accident

ಏಕಾಏಕಿ ಕಾಡು ಪ್ರಾಣಿ ಅಡ್ಡ ಬಂದು ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿಯಾದ ಜೀಪ್ – ರಿಪ್ಪನ್‌ಪೇಟೆಯ ಪ್ರಭೀನ್ ಸಾವು | accident ರಿಪ್ಪನ್‌ಪೇಟೆ : ಕಾಡು ಪ್ರಾಣಿ ಅಡ್ಡ ಬಂದ ಹಿನ್ನಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಮಾರುತಿ ಜಿಪ್ಸಿ  ಜೀಪ್ ಮರಕ್ಕೆ ಡಿಕ್ಕಿಯಾಗಿ ಪಟ್ಟಣದ ಪ್ರಭೀನ್ ಸ್ಥಳದಲ್ಲಿಯೇ ಸಾವನ್ನಪ್ಪಿದ ಘಟನೆ ಗುರುವಾರ ಮಧ್ಯಾಹ್ನ ನಡೆದಿದೆ. ರಿಪ್ಪನ್‌ಪೇಟೆ ಸಮೀಪದ ತಳಲೆ ಗ್ರಾಮದ ನಿವಾಸಿ ಪ್ರಬೀನ್ (45) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಮೃತ ಪ್ರಭೀನ್ ಪಟ್ಟಣದ ಗುಡ್ ಶೆಪರ್ಡ್ ಚರ್ಚ್ ನ…

Read More

ರಿಪ್ಪನ್ ಪೇಟೆ: ಶಿವಮೊಗ್ಗದ ನರ್ಸಿಂಗ್ ವಿಧ್ಯಾರ್ಥಿನಿ ಬೆಳ್ಳೂರು ಕಾಡಿನಲ್ಲಿ ಶವವಾಗಿ ಪತ್ತೆ : ಕೊಲೆ ಶಂಕೆ !!

ರಿಪ್ಪನ್ ಪೇಟೆ: ಇಲ್ಲಿನ ಸಮೀಪದ ಕಗ್ಗಲಿ ಗ್ರಾಮದ ಕಾಡಿನ ಮಧ್ಯೆ ಶಿವಮೊಗ್ಗದ ಪ್ರತಿಷ್ಠಿತ ಖಾಸಗಿ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯೊಬ್ಬಳ ಶವ ಪತ್ತೆಯಾಗಿದೆ. ತಳಲೆ -ಬೆಳ್ಳೂರು ಮಾರ್ಗದ ಮಧ್ಯದಲ್ಲಿ ರಸ್ತೆಯಿಂದ ಸುಮಾರು ಅರ್ಧ ಕಿ.ಮೀ ಕಾಡಿನ ಒಳಗೆ ಯುವತಿ ಶವವಾಗಿ ಪತ್ತೆಯಾಗಿದ್ದಾಳೆ.ಯುವತಿಯು ಶಿವಮೊಗ್ಗದ ಪ್ರತಿಷ್ಠಿತ ನರ್ಸಿಂಗ್ ಕಾಲೇಜಿನ ವಿದ್ಯಾರ್ಥಿಯಾಗಿದ್ದಳು. ಯುವತಿಯ ಹೆಸರು ಕವಿತಾ(22) ಎಂದು ತಿಳಿದುಬಂದಿದ್ದು ಜೋಗ ಸಮೀಪದ ಕಾನೂರು ನಿವಾಸಿಯಾಗಿದ್ದಾಳೆ. ಕಳೆದ ಐದಾರು ವರ್ಷದ ಹಿಂದೆ ರಿಪ್ಪನ್‌ಪೇಟೆಯ ಖಾಸಗಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಸಂದರ್ಭದಲ್ಲಿ ಕಗ್ಗಲಿ ಗ್ರಾಮದ…

Read More

ಶಿವಮೊಗ್ಗ ಜಿಲ್ಲೆಯಾದ್ಯಂತ ಆರೆಂಜ್ ಅಲರ್ಟ್ ಘೋಷಣೆ :

ಶಿವಮೊಗ್ಗ  ಜಿಲ್ಲೆಯಾದ್ಯಂತ ಇವತ್ತು ಮಳೆ ಪುನಃ ಅಬ್ಬರಿಸುತ್ತಿದೆ.   ಇವತ್ತು ಸಂಜೆಯಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಹಾಗಾಗಿ ಭಾರಿ ಮಳೆಯಾಗುವ ಸಂಭವವಿದೆ. ಇಂದು ಸಂಜೆಯಿಂದ ನಾಳೆ ಬೆಳಗ್ಗೆ 8.30ರವರೆಗೆ ORANGE ALERT ಘೋಷಿಸಲಾಗಿದೆ ಎಂದು ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯಲ್ಲಿ ತಿಳಿಸಲಾಗಿದೆ. ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಈ ಸಂದರ್ಭದಲಿ 115.6 ಮಿ.ಮೀ ನಿಂದ 204.4 ಮಿ.ಮೀ ಮಳೆಯಾಗುವ ಸಾಧ್ಯತೆ ಇದೆ.

Read More

ಆನಂದಪುರ : ಕರ್ತವ್ಯ ನಿರತ ಬಿಎಲ್‌ಓ ಮೇಲೆ ಸಾಕು ನಾಯಿಯ ದಾಳಿ

ಆನಂದಪುರ : ಕರ್ತವ್ಯ ನಿರತ ಬಿಎಲ್‌ಓ ಮೇಲೆ ಸಾಕು ನಾಯಿಯ ದಾಳಿ A Booth Level Officer (BLO) was attacked by a pet dog while conducting voter list revision and door-to-door survey work in Anandapura, Sagar taluk of Shivamogga district. The injured officer received immediate treatment and anti-rabies vaccination. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ ಪಟ್ಟಣದಲ್ಲಿ ಕರ್ತವ್ಯ ನಿರತ ಬೂತ್ ಲೆವೆಲ್…

Read More

ಪಿಎಸ್ ಐ ಹಾಗೂ ಸಿಬ್ಬಂದಿಗಳ ಮೇಲೆ‌ ಪೊಲೀಸ್ ಠಾಣೆಯಲ್ಲೇ ಸಮವಸ್ತ್ರ ಹರಿದು ಹಲ್ಲೆ – ಇಬ್ಬರ ಬಂಧನ|nagara

ಹೊಸನಗರ: ಪಿಎಸ್ಐ ಸೇರಿದಂತೆ ಪೊಲೀಸರ ಸಮವಸ್ತ್ರ ಹರಿದು, ಹಲ್ಲೆ ಮಾಡಿ ಜೀವ ಬೆದರಿಕೆ ಹಾಕಿದ ಘಟನೆ ತಾಲೂಕಿನ ನಗರ ಪೊಲೀಸ್ ಠಾಣೆಯಲ್ಲೇ ನಡೆದಿದೆ. ಹೌದು ಹೀಗಂತ ನಗರ ಪೊಲೀಸ್ ಠಾಣೆಯಲ್ಲಿ ಪೊಲೀಸರಿಂದಲೇ ದೂರು ದಾಖಲಾಗಿದ್ದು ಈ ಸಂಬಂಧ ಇಬ್ಬರನ್ನು ಬಂಧಿಸಲಾಗಿದೆ. ಬೇಳೂರು ಗ್ರಾಮದ ಮಕ್ಕಿಮನೆ ವಾಸಿಗಳಾದ ಕೃಷ್ಣಮೂರ್ತಿ(45), ರಾಮಚಂದ್ರ (50) ಬಂಧಿತ ಆರೋಪಿಗಳು ಏನಿದು ಘಟನೆ? ಭಾನುವಾರ ಸಂಜೆ ಠಾಣೆ ಬಂದ ಹರೀಶ್ ನೀಡಿದ ದೂರಿನ ಅರ್ಜಿಯಂತೆ, ಕೃಷ್ಣಮೂರ್ತಿ ಮತ್ತು ರಾಮಚಂದ್ರ ಎಂಬುವರನ್ನು ವಿಚಾರಣೆ ನಡೆಸುತ್ತಿದ್ದ ವೇಳೆ,…

Read More

ಭೀಕರ ರಸ್ತೆ ಅಪಘಾತ: ತೀರ್ಥಹಳ್ಳಿ ಮೂಲದ ಸಬ್ ಇನ್ಸ್ ಪೆಕ್ಟರ್ ಸೇರಿ ಮೂವರು ಸಾವು – ಸಾಗರ ಮೂಲದ ಸಿವಿಲ್ ಪಿಎಸ್‌ಐ ಸೇರಿ ಇಬ್ಬರಿಗೆ ಗಂಭೀರ ಗಾಯ

Three Reserve Police Sub-Inspectors, including one from Thirthahalli, died in a tragic car accident near Sanekere Gate in Chitradurga district after their car rammed into a moving lorry. Two other police officers, including one from Sagar, sustained serious injuries. ಭೀಕರ ರಸ್ತೆ ಅಪಘಾತ: ತೀರ್ಥಹಳ್ಳಿ ಮೂಲದ ಎಸ್‌ಐ ಸೇರಿ ಮೂವರು ಸಾವು – ಸಾಗರ ಮೂಲದ ಸಿವಿಲ್ ಪಿಎಸ್‌ಐ ಸೇರಿ ಇಬ್ಬರಿಗೆ…

Read More