Headlines

ಶಿವಮೊಗ್ಗವನ್ನು ಅಂತರಾಷ್ಟೀಯ ಮಟ್ಟದಲ್ಲಿ ಅಭಿವೃದ್ಧಿಪಡಿಸುತ್ತೇವೆ : ಬಿ ವೈ ರಾಘವೇಂದ್ರ

ಶಿವಮೊಗ್ಗ:  ನಗರದ ನವುಲೆ ಬಳಿ ರಸ್ತೆ ಮಧ್ಯೆ ಅಳವಡಿಸಲಾಗಿರುವ ಅಲಂಕಾರಿಕ ವಿದ್ಯುತ್ ದೀಪಗಳಿಗೆ ಸಂಸದ ಬಿ.ವೈ.ರಾಘವೇಂದ್ರ ಚಾಲನೆ ನೀಡಿದರು.  ನವುಲೆ ಸಮೀಪದ ಗಣಪತಿ ದೇವಸ್ಥಾನದ ಬಳಿ ಸಂಸದ ಬಿ.ವೈ.ರಾಘವೇಂದ್ರ ಅವರು ಅಲಂಕಾರಿ ವಿದ್ಯುತ್ ದೀಪಗಳಿಗೆ ಚಾಲನೆ ನೀಡಿದರು. ಬಳಿಕ ಮಾತಿನಾಡಿದ ಅವರು ಶಿಕಾರಿಪುರ, ಶಿರಾಳಕೊಪ್ಪ, ಸೊರಬ ತಾಲೂಕಿನ ಆನವಟ್ಟಿಯಲ್ಲಿಯು ಇದೆ ಮಾದರಿಯ ವಿದ್ಯುತ್ ದೀಪಗಳನ್ನು ಅಳವಡಿಸಲಾಗಿದೆ. ಶಿವಮೊಗ್ಗ ಜಿಲ್ಲೆಯ ವಿವಿಧ ಪಟ್ಟಣಗಳಲ್ಲಿ 7.12 ಕೋಟಿ ರೂ. ವೆಚ್ಚದಲ್ಲಿ ಅಲಂಕಾರಿ ದೀಪಗಳನ್ನು ಅಳವಡಿಸಲಾಗುತ್ತದೆ ಎಂದರು. ರಸ್ತೆಯ ಒಂದು ಕಿ.ಮೀ…

Read More

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್|rpet

ಮಹಿಳಾ ಪೊಲೀಸರಿಗೆ ಬಾಗಿನ ಅರ್ಪಿಸಿ,ಪುರುಷರಿಗೆ ರಾಖಿ ಕಟ್ಟಿ ಸೋದರತ್ವ ಮೆರೆದ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ಜೈನ್ ರಿಪ್ಪನ್‌ಪೇಟೆ : ಹಬ್ಬ ಹರಿದಿನಗಳಲ್ಲಿ ತವರು ಮನೆಗೆ ಹೋಗಿ ಬರುವಷ್ಟು ಸಮಯವಿರದಂತಹ ಸ್ಥಿತಿಯಲ್ಲಿರುವ ಪೊಲೀಸ್ ಇಲಾಖೆಯ ಮಹಿಳಾ ಸಿಬ್ಬಂದಿಗಳಿಗೆ ಹೊಂಬುಜ ಗ್ರಾಮ ಪಂಚಾಯ್ತಿ ಸದಸ್ಯೆ ಹಾಗೂ ಸಾಮಾಜಿಕ ಕಾರ್ಯಕರ್ತೆ ಯಶಸ್ವತಿ ವೃಷಭರಾಜ್ ಜೈನ್ ಕುಟುಂಬ ವರ್ಗದವರು ಬಾಗಿನ ನೀಡಿ ಸತ್ಕರಿಸಿದರು. ರಾಖಿ ಕಟ್ಟುವುದರಿಂದ ಅಣ್ಣ-ತಂಗಿಯರ ಸಂಬಂಧ ಸಹೋದರತ್ವ ಗಟ್ಟಿಯಾಗಿರುತ್ತದೆಂಬ ನಂಬಿಕೆ ನಮ್ಮ ಹಿಂದುಗಳದ್ದಾಗಿದ್ದು ಪೊಲೀಸರು ಗಣೇಶ ಹಬ್ಬದ ಸಂದರ್ಭದಲ್ಲಿ ರಕ್ಷಣೆಯ…

Read More

ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ | Crime News

ಗಾಂಜಾ ಮಾರಾಟ ಮಾಡುತಿದ್ದ ಇಬ್ಬರ ಬಂಧನ | Crime News ಗಾಂಜಾ ಗಿರಾಕಿಗಳ ಹೆಡೆಮುರಿ ಕಟ್ಟುವಲ್ಲಿ ಶಿವಮೊಗ್ಗ ಪೊಲೀಸರು ಯಶಸ್ವಿಯಾಗಿದ್ದು ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಶಿವಮೊಗ್ಗ ನಗರದ ಹರ್ಷ ಫರ್ನ್ ಹತ್ತಿರದ ಪುರುದಾಳು ರಸ್ತೆಯಲ್ಲಿ  ಇಬ್ಬರು ವ್ಯಕ್ತಿಗಳು ಬೈಕ್ ನಿಲ್ಲಿಸಿಕೊಂಡು ಗಾಂಜಾ ಮಾರುತ್ತಿದ್ದಾರೆ ಎಂಬ ಮಾಹಿತಿಯೊಂದು ಪೊಲೀಸರಿಗೆ ಲಭ್ಯವಾಗಿದೆ.   ಸರ್ಕಲ್ ಇನ್ಸ್ ಪೆಕ್ಟರ್ ಮಂಜುನಾಥ್ ಬಿ ಮತ್ತು  ಶಿವಪ್ರಸಾದ್, ಪಿಎಸ್ಐ ತುಂಗಾನಗರ ಪೊಲೀಸ್ ಠಾಣೆಯ ನೇತೃತ್ವದ ಸಿಬ್ಬಂದಿ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ 1) ಮಾಲತೇಶ ಜೆ,…

Read More

ರುಧ್ರಭೂಮಿ ಅಭಿವೃದ್ಧಿ ಶ್ಲಾಘನೀಯ – ಶ್ರೀಕಾಂತ್ ದುಂಡಿಗೌಡ್ರ | Bankapura

ರುಧ್ರಭೂಮಿ ಅಭಿವೃದ್ಧಿ ಶ್ಲಾಘನೀಯ – ಶ್ರೀಕಾಂತ್ ದುಂಡಿಗೌಡ್ರ ಸ್ವಚ್ಚಂದ ವಾತಾವರಣ ನಿರ್ಮಾಣಕ್ಕೆ ಪ್ರತಿಯೊಬ್ಬರು ಕೈಜೋಡಿಸಬೇಕು – ಪಿಎಸ್‌ಐ ನಿಂಗರಾಜ್ ಕೆ ವೈ ಬಂಕಾಪುರ : ಜಾತಿ ಬೇಧ ಭಾವ, ಬಡವ, ಶ್ರೀಮಂತ ಎಂಬ ಭಾವನೆ ಇಲ್ಲದ ರುದ್ರ ಭೂಮಿಯನ್ನು ಅಭಿವೃದ್ಧಿಪಡಿಸಿದ ಸ್ಥಳೀಯ ಮುಕ್ತಿಧಾಮ ಸಮಿತಿ ಪದಾಧಿಕಾರಿಗಳ ಸಾಮಾಜಿಕ ಕಾರ್ಯ ಶ್ಲಾಘನೀಯವಾಗಿದೆ ಎಂದು ಭಾರತ ಸೇವಾ ಸಂಸ್ಥೆ ಅಧ್ಯಕ್ಷ ಶ್ರೀಕಾಂತ ದುಂಡಿಗೌಡ್ರ ಹೇಳಿದರು. ಭಾನುವಾರ ಪಟ್ಟಣದ ಮುಕ್ತಿ ಧಾಮ ಸೇವಾ ಸಮಿತಿ, ಬನ್ನೂರಿನ ಭಾರತ್ ಸೇವಾ ಸಂಸ್ಥೆ ಆಶ್ರಯದಲ್ಲಿ…

Read More

ರಿಪ್ಪನ್‌ಪೇಟೆ : ನಾಯಿ ದಾಳಿ – 25 ಕುರಿಗಳ ಬಲಿ

ರಿಪ್ಪನ್‌ಪೇಟೆ : ಇಲ್ಲಿನ ಕೆಂಚನಾಲ,ಅರಸಾಳು ವ್ಯಾಪ್ತಿಯಲ್ಲಿ ಇತ್ತೀಚಿಗೆ ಚಿರತೆಯಿಂದ ಆತಂಕಕ್ಕೊಳಗಾಗಿರುವ ರೈತರಿಗೆ ಈಗ ನಾಯಿಗಳ ಕಾಟದಿಂದಾಗಿ ಇನ್ನಷ್ಟು ಆತಂಕಕ್ಕೊಳಗಾಗಿದ್ದಾರೆ. ಅರಸಾಳು ಸಮೀಪ ಮಾಣಿಕೆರೆ ಗ್ರಾಮದಲ್ಲಿ ಬುಧವಾರ ನಾಯಿಗಳ ದಾಳಿಗೆ ವೇಲಾಯದನ್ ಅವರಿಗೆ ಸೇರಿದ ಸುಮಾರು 25 ಕುರಿಗಳು ಬಲಿಯಾಗಿವೆ. ಎಂದಿನಂತೆ ವೇಲಾಯದನ್ ಮಾಣಿಕೆರೆ ಗ್ರಾಮದಲ್ಲಿ ಕುರಿಗಳನ್ನು ಮೇಯಲು ಬಿಟ್ಟಿದ್ದಾರೆ. ಆಗ ಮನೆಯ ಕೊಟ್ಟಿಗೆಯಲ್ಲಿದ್ದ ಕುರಿಗಳ ಮೇಲೆ ಏಕಾಏಕಿ ದಾಳಿ ನಡೆಸಿದ ಬೀದಿ ನಾಯಿಗಳ ಹಿಂಡು ಸಿಕ್ಕ ಸಿಕ್ಕ ಕುರಿಗಳನ್ನು ಕಚ್ಚಲು ಆರಂಭಿಸಿವೆ. ವಿಷಯ ತಿಳಿದು ಸ್ಥಳಕ್ಕೆ ಹೋಗುವ…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಅಂತೂ ಹಿಂದಿಯಿಂದ ಕನ್ನಡಕ್ಕೆ ಬದಲಾದ ಮಾಹಿತಿ ಫಲಕ|airport

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಿಂದಿಯಲ್ಲಿ ಇರುವ ಡಿಜಿಟಲ್‌ ಫಲಕಕ್ಕೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಸರ್ಕಾರ ಕನ್ನಡ ಡಿಜಿಟಲ್‌ ಫಲಕ ಅಳವಡಿಸಿದೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಿಂದಿ ಫಲಕ ಇರುವುದನ್ನು ಕನ್ನಡಪರ ಹೋರಾಟಗಾರ ರೂಪೇಶ್‌ ರಾಜಣ್ಣ ಅವರು ಸಚಿವ ಎಂಬಿ ಪಾಟೀಲ್‌ ಗಮನಕ್ಕೆ ತಂದಿದ್ದರು. “ಇದು ಯಾವುದೋ ಹಿಂದಿ ರಾಜ್ಯವಲ್ಲ ಇದು ಕರ್ನಾಟಕ.. ಇಲ್ಲಿ ಹಿಂದಿ ಅವಶ್ಯಕತೆ ಇಲ್ಲ. ಇದನ್ನು ತೆಗೆಸಿ ಕನ್ನಡದಲ್ಲಿ ಹಾಕಿಸಿ. ಕರ್ನಾಟಕ ಸರ್ಕಾರವೇ ನಿರ್ವಹಿಸಲಿರುವ ನಾಳೆಯಿಂದ ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಸೇವೆಗಳು ಪ್ರಾರಂಭವಾಗುವ ಶಿವಮೊಗ್ಗ ವಿಮಾನ…

Read More

ಮಾಜಿ ಸಚಿವ ಕೆ ಎಸ್ ಈಶ್ವರಪ್ಪ ನವರಿಗೆ ಹೊಂಬುಜ ಮಠದಿಂದ “ಸಮಾಜಭೂಷಣ” ಗೌರವ – 75 ನೇ ಜನ್ಮದಿನಾಚರಣೆಗೆ ಶುಭ ಹಾರೈಕೆ

ಹೊಂಬುಜ : ಹಿರಿಯ ರಾಜಕಾರಣಿ, ಶಿವಮೊಗ್ಗ ನಗರದ ಜನಪ್ರೀಯ ಮಾಜಿ ಶಾಸಕರು ಹಾಗೂ ಕರ್ನಾಟಕ ಘನ ಸರ್ಕಾರದ ಮಾಜಿ ಉಪ ಮುಖ್ಯಮಂತ್ರಿಗಳಾದ ಕೆ.ಎಸ್. ಈಶ್ವರಪ್ಪರವರಿಗೆ 75ನೇ ಜನ್ಮ ದಿನಾಚರಣೆಯ ಅಮೃತ ಮಹೋತ್ಸವದ ಸಂದರ್ಭದಲ್ಲಿ ಹೊಂಬುಜ ಜೈನ ಮಠದ ಪೀಠಾಧಿಕಾರಿಗಳಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಇವರ ಸೇವೆಗಾಗಿ ಅಭಿನಂದಿಸಿ, “ಸಮಾಜಭೂಷಣ” ಉಪಾಧಿಯನ್ನು ನೀಡಿ ಗೌರವಿಸಿ, ಶ್ರೀಕ್ಷೇತ್ರ ಹೊಂಬುಜದ ಭಗವಾನ ಶ್ರೀ 1008 ಪಾರ್ಶ್ವನಾಥ ಸ್ವಾಮಿ, ಜಗನ್ಮಾತೆ ಶ್ರೀ ಪದ್ಮಾವತಿ ಅಮ್ಮನವರ ಅನುಗ್ರಹ ಸದಾ…

Read More

ರಿಪ್ಪನ್‌ಪೇಟೆಯಲ್ಲಿ ನ.25,26 ರಂದು ಕಲಾಕೌಸ್ತುಭ ಕನ್ನಡ ಸಂಘದ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ-ನ.27ಕ್ಕೆ ಆಳ್ವಾಸ್ ಸಾಂಸ್ಕೃತಿಕ ವೈಭವ ಕಾರ್ಯಕ್ರಮಕ್ಕೆ ಭರದ ಸಿದ್ಧತೆ

ರಿಪ್ಪನ್‌ಪೇಟೆ : ಇಲ್ಲಿನ ಕಲಾಕೌಸ್ತುಭ ಕನ್ನಡ ಸಂಘದ 29ನೇ ವರ್ಷದ ವಾರ್ಷಿಕೋತ್ಸವ ಮತ್ತು ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ನವೆಂಬರ್ 25 ಮತ್ತು 26 ರಂದು ಭೂಫಾಳಂ ಸಭಾ ಭವನದಲ್ಲಿ ಹಾಗೂ ನವೆಂಬರ್ 27 ರಂದು ಸಂಜೆ ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜ್ ಚಿನ್ನೇಗೌಡ ಕ್ರೀಡಾಂಗಣದಲ್ಲಿ “ಆಳ್ವಾಸ್‌ ಸಾಂಸ್ಕೃತಿಕ ವೈಭವ’’ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಕಲಾಕೌಸ್ತುಭ ಕನ್ನಡ ಸಂಘದ ಕಾರ್ಯದರ್ಶಿ ರವಿಚಂದ್ರ ಮತ್ತು ಆಳ್ವಾಸ್ ನುಡಿಸಿರಿ ವಿರಾಸತ್ ಸಂಚಾಲಕ ಎನ್.ಸತೀಶ್ ಜಂಟಿ ಪತ್ರೀಕಾ ಗೋಷ್ಠಿಯಲ್ಲಿ ತಿಳಿಸಿದ್ದಾರೆ. ನವೆಂಬರ್ 25…

Read More

ಭೀಕರ ರಸ್ತೆ ಅಪಘಾತ: ತೀರ್ಥಹಳ್ಳಿ ಮೂಲದ ಸಬ್ ಇನ್ಸ್ ಪೆಕ್ಟರ್ ಸೇರಿ ಮೂವರು ಸಾವು – ಸಾಗರ ಮೂಲದ ಸಿವಿಲ್ ಪಿಎಸ್‌ಐ ಸೇರಿ ಇಬ್ಬರಿಗೆ ಗಂಭೀರ ಗಾಯ

Three Reserve Police Sub-Inspectors, including one from Thirthahalli, died in a tragic car accident near Sanekere Gate in Chitradurga district after their car rammed into a moving lorry. Two other police officers, including one from Sagar, sustained serious injuries. ಭೀಕರ ರಸ್ತೆ ಅಪಘಾತ: ತೀರ್ಥಹಳ್ಳಿ ಮೂಲದ ಎಸ್‌ಐ ಸೇರಿ ಮೂವರು ಸಾವು – ಸಾಗರ ಮೂಲದ ಸಿವಿಲ್ ಪಿಎಸ್‌ಐ ಸೇರಿ ಇಬ್ಬರಿಗೆ…

Read More

ಎದೆಯ ಮೇಲೆ ಹೆತ್ತವರು ಮತ್ತು ನಟ ಸುದೀಪ್ ಹಚ್ಚೆ ಹಾಕಿಸಿಕೊಂಡು ವಿಭಿನ್ನ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಯುವಕ!!!!|sudeep fan

ಎದೆಯ ಮೇಲೆ ಹೆತ್ತವರು ಮತ್ತು ನಟ ಸುದೀಪ್ ಹಚ್ಚೆ ಹಾಕಿಸಿಕೊಂಡು ವಿಭಿನ್ನ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಂಡ ಯುವಕ!!!! ವಿಭಿನ್ನ ರೀತಿಯಲ್ಲಿ ಹುಟ್ಟುಹಬ್ಬವನ್ನು ನಟ ಕಿಚ್ಚ ಸುದೀಪ್ ಅಭಿಮಾನಿಯೊಬ್ಬ ಆಚರಿಸಿಕೊಂಡಿದ್ದಾನೆ. ತನ್ನ ಹುಟ್ಟುಹಬ್ಬದಂದು ನೆಚ್ಚಿನ ನಟ ಹಾಗೂ ಹೆತ್ತ ತಂದೆ ತಾಯಿಗೆ ವಿಶಿಷ್ಟ ಉಡುಗೊರೆ ನೀಡಿದ್ದಾನೆ. ಶಿವಮೊಗ್ಗ ತಾಲೂಕಿನ ಕುಸುಗೂರು ಗ್ರಾಮದ ಸಾಮಾನ್ಯ ರೈತ ಕುಟುಂಬದ ಯುವಕ ಸಮರ್ಥ್ ಗೌಡ ವಿಶಿಷ್ಟ ರೀತಿಯಲ್ಲಿ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಹೌದು! ವಿಭಿನ್ನವಾದ ವಿಶಿಷ್ಟವಾದ ನಿರ್ಮಲ ಪ್ರೀತಿ ಅಭಿಮಾನವನ್ನು ಕಂಡು ಯಾರಾದರೂ ಜೈ…

Read More