Headlines

ನುಚ್ಚು ನೂರಾಯ್ತು ಅಭಿಮಾನಿಗಳ ಕನಸು – ಸಿಗಲಿಲ್ಲ ದರ್ಶನ್ ಗೆ ಜಾಮೀನು | ದಾಸನಿಗೆ ಜೈಲೇ ಗತಿ

ನುಚ್ಚು ನೂರಾಯ್ತು ಅಭಿಮಾನಿಗಳ ಕನಸು – ಸಿಗಲಿಲ್ಲ ದರ್ಶನ್ ಗೆ ಜಾಮೀನು | ದಾಸನಿಗೆ ಜೈಲೇ ಗತಿ ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ನಟ ದರ್ಶನ್ ಜೈಲು ಪಾಲಾಗಿ 115 ದಿನಗಳೇ ಕಳೆದಿದೆ,ಈ ಕೇಸ್ನಲ್ಲಿ ಎ2 ಆರೋಪಿ ಆಗಿರುವ ದಾಸ ಬೇಲ್ ಪಡೆದು ಹೊರಬರುವ ದಿನಕ್ಕಾಗಿ ಅಭಿಮಾನಿಗಳು ಕಾಯ್ತಾ ಇದ್ರು, ಆದ್ರೆ ಮತ್ತೆ ದರ್ಶನ್ ಜಾಮೀನು ಕನಸು ನುಚ್ಚು ನೂರಾಗಿದೆ. ಕಳೆದ ವಾರ ದರ್ಶನ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು 57ನೇ ಸಿಸಿಎಚ್‌ ಕೋರ್ಟ್‌ ಪೂರ್ಣಗೊಳಿಸಿತ್ತು. ಇಂದು…

Read More

KSRTC ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಜಗಳ – ಪೊಲೀಸರ ಮಧ್ಯಸ್ಥಿಕೆಯಿಂದ ಬಗೆಹರಿದ ಸಮಸ್ಯೆ..!!!

KSRTC ಬಸ್ ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರ ಜಗಳ – ಪೊಲೀಸರ ಮಧ್ಯಸ್ಥಿಕೆಯಿಂದ ಬಗೆಹರಿದ ಸಮಸ್ಯೆ..!!! ರಾಜ್ಯ ಸರ್ಕಾರ ಶಕ್ತಿ ಯೋಜನೆಯಡಿಯಲ್ಲಿ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣಕ್ಕೆ ಅವಕಾಶ ಕಲ್ಪಿಸಿಕೊಟ್ಟಿದ್ದು  ಜನಪ್ರಿಯ ಕಾರ್ಯಕ್ರಮವಾಗಿ ಹೊರಹೊಮ್ಮಿದೆ ಆದರೆ ಕೆಲವೊಂದು ಘಟನೆಗಳು ಯೋಜನೆಯ ಮೂಲ ಧ್ಯೇಯಕ್ಕೆ ಪೆಟ್ಟು ನೀಡುವಂತಿರುತ್ತದೆ. ಹೌದು ಕೆಎಸ್​​ಆರ್​​ಟಿಸಿ ಬಸ್​​ನಲ್ಲಿ ಸೀಟಿಗಾಗಿ ಮಹಿಳೆಯರಿಬ್ಬರು ಮಾಡಿಕೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ. ಮಹಿಳೆಯರ ಗಲಾಟೆ ಜೋರಾದ ಹಿನ್ನೆಲೆಯಲ್ಲಿ ಸಾಗರದಿಂದ ಶಿವಮೊಗ್ಗಕ್ಕೆ ಹೊರಟ ಬಸ್ ನೇರ ಪೋಲಿಸ್ ಠಾಣೆ ಬಳಿ…

Read More

ಪ್ರಧಾನಿ ನರೇಂದ್ರ ಮೋದಿ ಶಿವಮೊಗ್ಗ ಬೇಟಿ ರದ್ದು : ಅದೇ ದಿನ ಮುಖ್ಯಮಂತ್ರಿ ಬೊಮ್ಮಾಯಿ ಆಗಮನ

ಜಿಲ್ಲೆಯ ಜನತೆ ಬಹು ನಿರೀಕ್ಷೆಯಿಂದ ಕಾಯುತ್ತಿದ್ದ ಪ್ರಧಾನಿ ಮೋದಿ ಅವರ ಕಾರ್ಯಕ್ರಮ ರದ್ದಾಗಿದೆ. ಶಿವಮೊಗ್ಗ ಸಮೀಪದ ಹೊಳಲೂರು ಗ್ರಾಪಂನಲ್ಲಿ ಪಂಚಾಯತ್‌ರಾಜ್ ದಿವಸ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 24 ರಂದು ಆಗಮಿಸಬೇಕಿತ್ತು. ಇದಕ್ಕಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿತ್ತು. ಹಿರಿಯ ಅಧಿಕಾರಿಗಳು ಕೂಡ ಸಿದ್ಧತೆ ಪರಿಶೀಲನೆ ನಡೆಸಿದ್ದರು. ಆದರೆ ಪ್ರಧಾನಿ ಅವರು ಅಂದು ಭೇಟಿ ಕೊಡುವ ಕಾರ್ಯಕ್ರಮ ರದ್ದಾಗಿದೆ. ಪಂಚಾಯತ್‌ ರಾಜ್‌ ದಿನವಾದ ಹಿನ್ನೆಲೆಯಲ್ಲಿ ಆ ದಿನ ಪ್ರಧಾನಿಯವರು ಪಂಚಾಯತ್‌ ಪ್ರತಿನಿಧಿಗಳೊಂದಿಗೆ ಸಂವಾದ ನಡೆಸಲು…

Read More

ಚಲಿಸುತಿದ್ದ ಬೈಕ್‌ ಮೇಲೆ ಮರ ಬಿದ್ದು ಓರ್ವ ಸಾವು ಇನ್ನಿಬ್ಬರು ಗಂಭೀರ|crime news

ಚಲಿಸುತಿದ್ದ ಬೈಕ್‌ ಮೇಲೆ ಮರ ಬಿದ್ದು ಓರ್ವ ಸಾವು ಇನ್ನಿಬ್ಬರು ಗಂಭೀರ ಶಿವಮೊಗ್ಗ : ಯಲವಟ್ಟಿ ಗ್ರಾಮದಲ್ಲಿ ಮರವೊಂದನ್ನು ಕಟಾವು ಮಾಡುವ ವೇಳೆ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದ ಕಾರಣ ಬೈಕ್ ನಲ್ಲಿದ್ದ ಇಬ್ಬರಿಗೆ ಗಾಯಗಳಾಗಿದ್ದು ಓರ್ವ ಸಾವು ಕಂಡಿದ್ದಾರೆ. ಯಲವಟ್ಟಿಯ ಖಾಸಗಿ ತೋಟದಲ್ಲಿದ್ದ ಮರ ಕಡಿಯುವ ವೇಳೆ ಮುಂಜಾಗೃತ ಕ್ರಮ ಕೈಗೊಳ್ಳದ ಪರಿಣಾಮ ಚಲಿಸುತಿದ್ದ ಬೈಕ್ ಮೇಲೆ ಮರ ಬಿದ್ದಿದೆ. ಬೈಕ್ ನಲ್ಲಿದ್ದ ಓರ್ವ ಮೃತಪಟ್ಟು ಇನ್ನಿಬ್ಬರಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಮೂವರು ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಮೂವರಲ್ಲಿ…

Read More

ನೀರಿನಲ್ಲಿ ಮುಳುಗಿ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು :

ಶಿವಮೊಗ್ಗ : ಪಿತೃ ಪಕ್ಷದ‌ ಪೂಜೆಗೆಂದು ಕಡೂರಿನಿಂದ ಬಂದಿದ್ದ ಇಂಜಿನಿಯರ್ ವಿದ್ಯಾರ್ಥಿ ಕೊಡ್ಲಿ ತುಂಗಾಭದ್ರಾ ಸಂಗಮದಲ್ಲಿ ಮಳುಗಿ ಸಾವನ್ನಪ್ಪಿರುವ ಧಾರುಣ ಘಟನೆ ನಡೆದಿದೆ. ಪಿತೃ ಪಕ್ಷದ ಅಂಗವಾಗಿ ಬಿರೂರಿನಿಂದ ಫಣಿಯಾಚರ್ ಕುಟುಂಬದ ಹರೀಶ್ ಹಾಗೂ ಯಶವಂತ್ ಎಂಬುವರು ಸಂಗಮದಲ್ಲಿ ಇಳಿದಿದ್ದರು. ಯಶವಂತ ಸ್ನಾನ ಮುಗಿಸಿ ವಾಪಸ್ ಬಂದ್ರೆ, ಹರೀಶ್( 24) ನೀರಿನಲ್ಲಿ ತೇಲಿ ಹೋಗಿದ್ದಾರೆ. ಘಟನಾ ಸ್ಥಳಕ್ಕೆ ಹೊಳೆಹೊನ್ನೂರು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಗ್ನಿ ಶಾಮಕ ಸಿಬ್ಬಂದಿ ಬೋಟ್​​​ನಲ್ಲಿ ಹುಡುಕಾಟ ನಡೆಸಿದ್ದಾರೆ. ನಿನ್ನೆ  ಸಂಜೆ ಕತ್ತಲಾದ…

Read More

ರಾಜ್ಯದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸುವಂತೆ ಎನ್ಎಸ್ ಯುಐ ಒತ್ತಾಯ

ದೆಹಲಿಯ ಕೆಂಪು ಕೋಟೆ ಮೇಲೆ ಕೇಸರಿ ಬಾವುಟವನ್ನ ಹಾರಿಸುವುದಾಗಿ ಹೇಳಿಕೆ ನೀಡಿದ್ದ ಸಚಿವ ಈಶ್ವರಪ್ಪನವರ ಹೇಳಿಕೆಯನ್ನ ಖಂಡಿಸಿ ಎನ್ ಎಸ್ ಯುಐ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದ್ದು ಮನವಿಯಲ್ಲಿ ರಾಜ್ಯದಲ್ಲಿ ಕೂಡಲೇ ರಾಷ್ಟ್ರಪತಿ ಆಳ್ವಿಕೆ ಜಾರಿಗೊಳಿಸಬೇಕೆಂದು ಒತ್ತಾಯಿಸಿದ್ದಾರೆ.‌ ಬಾಪೂಜಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಫೆ.8 ರಂದು ರಾಷ್ಟ್ರಧ್ವಜದ ಕಂಬದಲ್ಲಿ ಕೇಸರಿ ಬಾವುಟ ಹಾರಿಸಲಾಗಿತ್ತು. ಈ ರೀತಿಯ ಬಾವುಟವನ್ನು ಹಾರಿಸಬಾರದು ಎಂದು ಹೇಳಿಕೆ ನೀಡುವ ಬದಲು ಸಚಿವ ಈಶ್ವರಪ್ಪ ದೆಹಲಿಯ ಕೆಂಪು ಕೋಟೆಯ ಮೇಲೂ ಧ್ವಜ ಹಾರಿಸಲಾಗುವುದು ಎಂದು ಹೇಳುವ…

Read More

ಯುವ ಕಾಂಗ್ರೆಸ್ ಸಾಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮಹೇಂದ್ರ ಆಯ್ಕೆ

ಯುವ ಕಾಂಗ್ರೆಸ್ ಸಾಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾಗಿ ಮಹೇಂದ್ರ ಆಯ್ಕೆ ಹೊಸನಗರ ತಾಲೂಕ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆ ಸಾಗರ ವಿಧಾನಸಭಾ ಕ್ಷೇತ್ರದ ಬಹು ನಿರೀಕ್ಷಿತ ಯುವ ಕಾಂಗ್ರೆಸ್ ಚುನಾವಣೆಯ ಫಲಿತಾಂಶ ಪ್ರಕಟವಾಗಿದ್ದು ಇಬ್ಬರು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಹಲವು ತಿಂಗಳಿನಿಂದ ಗೊಂದಲದ ಗೂಡಾಗಿದ್ದ ಕಾಂಗ್ರೆಸ್ ಪಕ್ಷದ ಚುನಾವಣೆ ಫಲಿತಾಂಶ ಪ್ರಕಟವಾಗಿದೆ. ಸಾಗರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಹೇಂದ್ರ ಬುಕ್ಕಿವರೆ ಆಯ್ಕೆಯಾಗಿದ್ದಾರೆ. ಹೊಸನಗರ ತಾಲೂಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ವಿಜಯ್ ಮಳವಳ್ಳಿ ಆಯ್ಕೆಯಾಗಿದ್ದಾರೆ….

Read More

ಅಪ್ರಾಪ್ತನಿಂದ ಬೈಕ್ ಚಾಲನೆ – 25 ಸಾವಿರ ರೂ. ದಂಡ

ಅಪ್ರಾಪ್ತನಿಂದ ಬೈಕ್ ಚಾಲನೆ – 25 ಸಾವಿ ರೂ. ದಂಡ ತೀರ್ಥಹಳ್ಳಿ : ಅಪ್ರಾಪ್ತ ಹುಡುಗನೊಬ್ಬ ಬೈಕ್ ಚಲಾಯಿಸಿದ ಹಿನ್ನಲೆಯಲ್ಲಿ ಜೆ ಎಂ ಎಫ್ ಸಿ ಕೋರ್ಟ್ ಹುಡುಗನ ಪೋಷಕರಿಗೆ ಭಾರಿ ದಂಡ ವಿಧಿಸಿದೆ. ತೀರ್ಥಹಳ್ಳಿ ಪಟ್ಟಣದ ಇಂದಿರಾನಗರದ ಶಾಲೆಯೊಂದರ ಸಮೀಪದಲ್ಲಿ  ಅಪ್ರಾಪ್ತ ಬಾಲಕ ಬೈಕ್ ಚಲಾಯಿಸಿದ್ದು ಪೊಲೀಸರು ಆತನನ್ನು ಹಿಡಿದು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ. ಅವರ ಪೋಷಕರಿಗೆ ನ್ಯಾಯಾಧೀಶರು 25000 ರೂ ದಂಡ ವಿಧಿಸಿದ್ದಾರೆ.

Read More

ಬೆಳಕು ಕೊಟ್ಟ ನಾಡನ್ನು ಕತ್ತಲಲ್ಲಿರಿಸಿದ ಮೂರು ಪಕ್ಷಗಳನ್ನು ತಿರಸ್ಕರಿಸಿ – ಸಾಲೂರು ಶಿವಕುಮಾರ್|AAP

ರಾಜ್ಯಕ್ಕೆ ಬೆಳಕು ಕೊಟ್ಟ ನಾಡನ್ನು ಕತ್ತಲಲ್ಲಿರಿಸಿದ ಮೂರು ಪಕ್ಷಗಳನ್ನು ತಿರಸ್ಕರಿಸಿ ರಾಷ್ಟ್ರ ರಾಜಕಾರಣದಲ್ಲಿ ಸಂಚಲನ ಮೂಡಿಸಿರುವ ಆಮ್ ಆದ್ಮಿ ಪಕ್ಷವನ್ನು ಬೆಂಬಲಿಸುವ ಮೂಲಕ ಸದೃಡ,ನಿರ್ಭೀತ ಸರ್ಕಾರ ರಚನೆಗೆ ಅವಕಾಶ ಮಾಡಿಕೊಡಬೇಕು ಎಂದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಸಾಲೂರು ಶಿವಕುಮಾರ್ ಹೇಳಿದರು. ಹುಂಚ ಹೋಬಳಿಯ ಗರ್ತಿಕೆರೆ ಗ್ರಾಮದಲ್ಲಿ ಮತಯಾಚನೆ ಕಾರ್ಯಕ್ರಮದ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು ರಾಜ್ಯಕ್ಕೆ ವಿದ್ಯುತ್ ನೀಡಲು ತನ್ನೆಲ್ಲಾ ಸರ್ವಸ್ವವನ್ನೂ ಕಳೆದುಕೊಂಡ ನಾಡನ್ನು ಈಗ ಕತ್ತಲಲ್ಲಿರಿಸಿರುವ ಪ್ರಮುಖ ಮೂರು ಪಕ್ಷಗಳನ್ನು…

Read More

ಹೊಸನಗರ : ಅಗ್ನಿ ಅವಘಡ – 600 ಅಡಿಕೆ ಗಿಡಗಳು ಸುಟ್ಟು ಭಸ್ಮ!!!!!

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲ್ಲೂಕಿನ ಕಾಳಿಕಾಪುರ ಗ್ರಾಮದ ಸರ್ವೆನಂಬರ್ 32/1ರಲ್ಲಿ ಬಿ. ಸೀನಪೂಜಾರಿ ಬಿನ್ ಮಾಚಪೂಜಾರಿಯವರ ಅಡಿಕೆ ಮರಕ್ಕೆ ಬೆಂಕಿ ತಗುಲಿ ಸುಮಾರು 600 ಅಡಿಕೆ ಮರಗಳು ಸುಟ್ಟು ಕರಕಲಾದ ಘಟನೆ ವರದಿಯಾಗಿದೆ. ಸೀನಪೂಜಾರಿಯವರು ತಮ್ಮ ಸ್ವಂತ ಜಾಗದಲ್ಲಿ ಸುಮಾರು 600 ಅಡಿಕೆ ಸಸಿಗಳನ್ನು ನೆಟ್ಟಿದ್ದು ಅದಕ್ಕೆ ಡ್ರಿಪ್ ಪೈಪ್ ಹಾಕಲಾಗಿತ್ತು. ಏಕಾಏಕಿ ಗಾಳಿಯ ಮೂಲಕ ಬೆಂಕಿ ತಗಲಿದ್ದರಿಂದ 600 ಅಡಿಕೆ ಮರಗಳು ಸುಟ್ಟು ಕರಕಲಾಗುವ ಜೊತೆಗೆ ನೀರಿನ ಸೌಲಭ್ಯಕ್ಕಾಗಿ ಮಾಡಿದ ಡ್ರಿಪ್ ಪೈಪ್ ಸಹ ಸುಟ್ಟು…

Read More