ನುಡಿದಂತೆ ನಡೆದವರು ಬರಗೂರು ರಾಮಚಂದ್ರಪ್ಪ – ಸಾಹಿತಿ ಸತೀಶ ಕುಲಕರ್ಣಿ

Book “Souharda Bharata” by senior writer Baraguru Ramachandrappa was released at Karnataka Janapada University, Bankapur; speakers highlighted his commitment to equality and harmony. ಬಂಕಾಪುರ್ | ಹಾವೇರಿ ಜಿಲ್ಲೆಬದುಕು ಮತ್ತು ಬರವಣಿಗೆ ಒಂದಾಗಿರಬೇಕು. ಬದುಕಿಗೆ ಅರ್ಥ ಬರಬೇಕಾದರೆ ಬದ್ಧತೆಯ ಬದುಕು ನಮ್ಮದಾಗಬೇಕು. ಈ ನಿಟ್ಟಿನಲ್ಲಿ ನುಡಿದಂತೆ ನಡೆದವರು ಹಿರಿಯ ಸಾಹಿತಿ ಬರಗೂರು ರಾಮಚಂದ್ರಪ್ಪ ಎಂದು ಸಾಹಿತಿ ಸತೀಶ ಕುಲಕರ್ಣಿ ಹೇಳಿದರು. ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಗೊಟಗೋಡಿ ಗ್ರಾಮದಲ್ಲಿರುವ…

Read More

ಡಾ. ರಾಜ್ ಸ್ವರ ಸಂಭ್ರಮ ಸಂಗೀತ ಸ್ಪರ್ಧೆಯಲ್ಲಿ ಸ್ಪರ್ದಿಸಿರುವ ರಿಪ್ಪನ್ ಪೇಟೆಯ ಯುವ ಪ್ರತಿಭೆ ಪ್ರಣತಿ ಪ್ರವೀಣ್ ಗೆ ಬೆಂಬಲಿಸಿ:

ರಿಪ್ಪನ್ ಪೇಟೆ : ಸಾಗರದ ಯೂತ್ ಐಕಾನ್ ಪವರ್ ಸ್ಟಾರ್ ಪುನೀತ್ ರಾಜ್‍ಕುಮಾರ್ ಅಭಿಮಾನಿ ಬಳಗ ಇವರ ಆಶ್ರಯದಲ್ಲಿ ನಡೆಯುತ್ತಿರುವ “ಡಾ ರಾಜ್ ಸ್ವರ ಸಂಭ್ರಮ” ಕಾರ್ಯಕ್ರಮದ ಅಂತರ್ಜಾಲ ಸಂಗೀತ ಸ್ಪರ್ಧೆಯಲ್ಲಿ ರಿಪ್ಪನ್ ಪೇಟೆಯ ಪ್ರಣತಿ ಪ್ರವೀಣ್ ಸ್ಪರ್ಧಿಸಿದ್ದು  ಈ ಯುವ ಪ್ರತಿಭೆಯು ಸ್ಪರ್ಧೆಯಲ್ಲಿ ಮುಂದಿನ ಹಂತಕ್ಕೆ ತೆರಳಲು ವೀಕ್ಷಕರ ಸಹಕಾರದ ಅಗತ್ಯವಿದೆ. ರಿಪ್ಪನ್ ಪೇಟೆಯ ಮಹಾಲಕ್ಷ್ಮಿ ಹಾಗೂ ಪ್ರವೀಣ್ ದಂಪತಿಗಳ ಪುತ್ರಿಯಾದ ಪ್ರಣತಿ ಪ್ರವೀಣ್ ಸಂಗೀತ ಲೋಕದಲ್ಲಿ ಅಧ್ಬುತ ಸಾಧನೆಗೈದಿದ್ದು ಪ್ರಸ್ತುತ ಸಾಗರದ ಯೂತ್ ಐಕಾನ್…

Read More

ಆನಂದಪುರದಲ್ಲಿ ಕನ್ನಡ ಬಾರದ ವ್ಯಕ್ತಿಯ ಮೇಲೆ ಬಿಯರ್ ಬಾಟಲ್ ನಿಂದ ಹಲ್ಲೆ :

ಆನಂದಪುರದ ರಬ್ಬರ್ ಮರಗಳನ್ನ ಟ್ಯಾಪಿಂಗ್  ಬಂದಿದ್ದ ಜಿಸ್ ಎಂಬ ಮಧ್ಯ ವಯಸ್ಕನ ಮೇಲೆ ಬಿಯರ್ ಬಾಟಲಿನಿಂದ ಹಲ್ಲೆ ನಡೆಸಲಾಗಿದ್ದು ತಲೆಗೆ 6 ಹೊಲಿಗೆ ಹಾಕಲಾಗಿದೆ ರಬ್ವರ್ ಮರಗಳ ಟ್ಯಾಪಿಂಗ್ ಮಾಡಿ ರಬ್ಬರ್ ಇಳಿಸಲು ಕೇರಳ ರಾಜ್ಯದಿಂದ ಬಂದಿದ್ದ ಜಿಸ್ ಮೊನ್ನೆ ರಾತ್ರಿ ಆನಂದಪುರದ ವೈನ್ ಶಾಪ್ ಬಳಿ ತೆರಳಿದ್ದಾರೆ. ಜಿಸ್ ನನ್ನ ಇಲ್ಲಿ ಪ್ಲಾಂಟೇಷನ್ ಗುತ್ತಿಗೆ ಹಿಡಿದು ಕೆಲಸ ಮಾಡುವ ಅಲೆಕ್ಸ್ ಅವರ ಕೈಕೆಳಗೆ ಕೆಲಸ ಮಾಡುತ್ತಿದ್ದರು. ವೈನ್ ಶಾಪ್ ನಲ್ಲಿ ಕನ್ನಡ ಬಾರದ‌ ಜಿಸ್ ಗೆ…

Read More

ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election

ಕುಟುಂಬಸ್ಥರೊಂದಿಗೆ ಬೇಳೂರಿನಲ್ಲಿ ಮತಚಲಾವಣೆ ಮಾಡಿದ ಶಾಸಕ ಬೇಳೂರು ಗೋಪಾಲಕೃಷ್ಣ | Election ಸಾಗರ ಕ್ಷೇತ್ರದ ಶಾಸಕರು ಹಾಗೂ ಕರ್ನಾಟಕ ರಾಜ್ಯ ಅರಣ್ಯ ಮತ್ತು ಕೈಗಾರಿಕ ನಿಗಮದ ಅಧ್ಯಕ್ಷ ರಾದ ಗೋಪಾಲ ಕೃಷ್ಣ ಬೇಳೂರು ರವರು ತಮ್ಮ ಪತ್ನಿ ರಾಧ ಹಾಗು ಪುತ್ರ ನಿಯಾನ್ ರೊಂದಿಗೆ ಸಾಗರ ತಾಲೂಕಿನ ಬೇಳೂರಿನ ಮತ ಗಟ್ಟೆ ಸಂಖ್ಯೆ 24 ರಲ್ಲಿ ಮತ ಚಲಾಯಿಸಿದರು. ನಂತರ ಮಾಧ್ಯಮದೊಂದಿಗೆ ಮಾತನಾಡಿದ ಅವರು ಈ ಬಾರಿ ನಮ್ಮ ಕಾಂಗ್ರೆಸ್ ಅಭ್ಯರ್ಥಿ ಗೀತಾ ಶಿವರಾಜ್ ಕುಮಾರ್ ರವರು…

Read More

ಭಾರಿ ಮಳೆಯ ಹಿನ್ನಲೆ ಹೊಸನಗರ,ಸಾಗರ ಮತ್ತು ತೀರ್ಥಹಳ್ಳಿ ತಾಲ್ಲೂಕಿನ ಶಾಲೆಗಳಿಗೆ ರಜೆ ಘೋಷಣೆ :

ಮಲೆನಾಡಿನಾದ್ಯಂತ ಮಳೆ ಅಬ್ಬರಿಸುತ್ತಿದ್ದು ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬುಧವಾರ ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.    ಜಿಲ್ಲೆಯ ಹೊಸನಗರ ತೀರ್ಥಹಳ್ಳಿ ಸಾಗರ ತಾಲ್ಲೂಕುಗಳಲ್ಲಿ ಹೆಚ್ಚು ಮಳೆ ಬೀಳುತ್ತಿರುವ ಕಾರಣ ಮೂರು ತಾಲೂಕಿನ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ನಾಳೆ ರಜೆ ಘೋಷಿಸಲಾಗಿದೆ ಎಂದು ಮಾನ್ಯ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.

Read More

ಗುರಿ ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ; ಬೇಳೂರು ಗೋಪಾಲಕೃಷ್ಣ

ಗುರಿ ಸಾಧನೆಗೆ ನಿರಂತರ ಪರಿಶ್ರಮ ಅಗತ್ಯ ; ಬೇಳೂರು ಗೋಪಾಲಕೃಷ್ಣ ವಿದ್ಯಾರ್ಥಿಗಳು ತಮ್ಮ ಗುರಿ ಸಾಧನೆಗೆ ನಿರಂತರ ಪರಿಶ್ರಮದ ಜೊತೆಗೆ ಶಿಕ್ಷಕ ಹಾಗೂ ಹಿರಿಯರಲ್ಲಿ ವಿನಯ ಗೌರವಭಾವನೆ ಹೊಂದಿ ವಿದ್ಯೆ ಕಲಿತವರು ಭವಿಷ್ಯದಲ್ಲಿ ಸಾರ್ಥಕ ಜೀವನ ಕಂಡುಕೊಳ್ಳಬಹುದು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ರಿಪ್ಪನ್‌ಪೇಟೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ 2024-25 ನೇ ಸಾಲಿನ ಸಾಂಸ್ಕೃತಿ ಕ್ರೀಡಾ ಎನ್.ಎಸ್.ಎಸ್.ಯುವ ರೆಡ್‌ಕ್ರಾಸ್ ರೆಡ್ ರಿಬ್ಬನ್ ರೋರ‍್ಸ್ ಮತ್ತು ರೇಂರ‍್ಸ್ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿ,…

Read More

ವಿಷ ಸೇವಿಸಿ ಮಹಿಳೆ ಸಾವು , ಐದು ತಿಂಗಳ ಮಗುವಿನ ಸ್ಥಿತಿ ಚಿಂತಾಜನಕ – ವರದಕ್ಷಿಣೆ ಕಿರುಕುಳ ಆರೋಪ | Crime News

ವಿಷ ಸೇವಿಸಿ ಮಹಿಳೆ ಸಾವು , ಐದು ತಿಂಗಳ ಮಗುವಿನ ಸ್ಥಿತಿ ಚಿಂತಾಜನಕ – ವರದಕ್ಷಿಣೆ ಕಿರುಕುಳ ಆರೋಪ  ಗಂಡನ ಮನೆಯವರು ವರದಕ್ಷಿಣೆ ಕಿರುಕುಳ ನೀಡಿದ್ದಾರೆ ಎಂದು ಮಹಿಳೆ ಒಬ್ಬಳು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಶಿವಮೊಗ್ಗ ತಾಲೂಕಿನ ಸಿದ್ಲಿಪುರ ಎಂಬ ಗ್ರಾಮದಲ್ಲಿ ನಡೆದಿದೆ.  ಘಟನೆಯಲ್ಲಿ ಮಗುವಿಗೂ ಕೂಡ ವಿಷ ನೀಡಿಲಾಗಿದೆ ಎಂದು ಮೃತ ಮಹಿಳೆಯ ಕುಟುಂಬಸ್ಥರು ಗಂಡನ ಮನೆಯವರ ವಿರುದ್ಧ ಆರೋಪಿಸುತ್ತಿದ್ದಾರೆ. ಗಂಡನ ಮನೆಯವರು ವರದಕ್ಷಿಣೆ ತೆಗೆದುಕೊಂಡು ಬಾ ಎಂದು ಪತ್ನಿ ಕಸ್ತೂರಿ ಗಂಡ…

Read More

ಸಾಗರ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ

ಸಾಗರ ವಿಧಾನಸಭಾ ಕ್ಷೇತ್ರದ NSUI ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ನೇಮಕ ಸಾಗರ ತಾಲ್ಲೂಕು ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ( NSUI ) ಅಧ್ಯಕ್ಷರಾಗಿ ಸಿ ಎಂ ಚಿನ್ಮಯ್ ಅವರನ್ನು ನೇಮಕ ಮಾಡಲಾಗಿದೆ. ಈ ಸಂಬಂಧ ಶಿವಮೊಗ್ಗದ ಭಾರತೀಯ ರಾಷ್ಟ್ರೀಯ ವಿದ್ಯಾರ್ಥಿ ಒಕ್ಕೂಟದ ಜಿಲ್ಲಾಧ್ಯಕ್ಷ ವಿಜಯ ಕುಮಾರ್ ಎಸ್ ಎನ್ನ ಅವರು ನೇಮಕಾತಿ ಆದೇಶ ಹೊರಡಿಸಿದ್ದಾರೆ. ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನೊಂದಿಗೆ ಜಿಲ್ಲಾ ಯುವ ನಾಯಕರ ಸೂಚನೆಯಂತೆ ಸಿಎಂ ಚಿನ್ಮಯ್ ಬಿನ್ ಎ ಸಿ ಮಂಜುನಾಥ್…

Read More

ಆರ್ ಎಂ ಮಂಂಜುನಾಥ್ ಗೌಡರಿಗೆ ಕೆಪಿಸಿಸಿ ಯಿಂದ ಮಹತ್ತರ ಜವಾಬ್ದಾರಿ!!|RMM

ತಾಲ್ಲೂಕು ಪಂಚಾಯತ್ ಹಾಗೂ ಜಿಲ್ಲಾ ಪಂಚಾಯತ್​ ಚುನಾವಣೆಗೂ ಕಾಂಗ್ರೆಸ್ ಸಿದ್ಧತೆ ಆರಂಭಿಸಿದ್ದು, ಈ ಸಂಬಂಧ  ಪ್ರಿಯಾಂಕ್ ಖರ್ಗೆ ನೇತೃತ್ವದಲ್ಲಿ ಸಮಿತಿ ರಚನೆ ಮಾಡಿದೆ. ವಿಶೇಷ ಅಂದರೆ, ಈ ಸಮಿತಿಯಲ್ಲಿ ಶಿವಮೊಗ್ಗದ ಆರ್​ಎಂ ಮಂಜುನಾಥ್ ಗೌಡ ರಿಗೂ ಜವಾಬ್ದಾರಿ ನೀಡಲಾಗಿದೆ.  ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲೂ ಅತಿ ಹೆಚ್ಚು ಸ್ಥಾನಗಳಿಂದ ಗೆದ್ದು ಅಧಿಕಾರ ಹಿಡಿಯಲು ಈಗಿನಿಂದಲೇ ಪೂರ್ವ ತಯಾರಿ ಆರಂಭಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್,  ಈ ನಿಟ್ಟಿನಲ್ಲಿ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ಯ ಸಚಿವ ಪ್ರಿಯಾಂಕ್​ ಖರ್ಗೆ ಅಧ್ಯಕ್ಷತೆಯಲ್ಲಿ ವಿವಿಧ ಸಚಿವರು,…

Read More

SHIVAMOGGA | ಬೀಡಿ ಸಿಗುತ್ತಿಲ್ಲ ಎಂದು ಜೈಲಿನಲ್ಲಿ ಖೈದಿಗಳ ಪ್ರತಿಭಟನೆ

SHIVAMOGGA | ಬೀಡಿ ಸಿಗುತ್ತಿಲ್ಲ ಎಂದು ಜೈಲಿನಲ್ಲಿ ಖೈದಿಗಳ ಪ್ರತಿಭಟನೆ ಆರೋಪಿ ನಟ ದರ್ಶನ್‌ ಗೆ ಪರಪ್ಪನ ಅಗ್ರಹಾರ ಜೈಲಿನಲ್ಲಿ ರಾಜಾತಿಥ್ಯ ನೀಡುತ್ತಿರುವ ಬಗ್ಗೆ ವರದಿಯಾದ ಬಳಿಕ ಇದೀಗ ರಾಜ್ಯದ ಎಲ್ಲಾ ಜೈಲುಗಳಲ್ಲಿ ಕಟ್ಟುನಿಟ್ಟಿನ ಶಿಸ್ತು ಪಾಲಿಸಲಾಗುತ್ತಿದೆ. ಹೀಗಾಗಿ ಈವರೆಗೆ ಕೆಲವು ಸೌಲಭ್ಯ ಪಡೆಯುತ್ತಿದ್ದ ಕೈದಿಗಳು ಇದೀಗ ಜೈಲಿನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಶಿವಮೊಗ್ಗ ಕೇಂದ್ರ ಕಾರಗೃಹದಲ್ಲಿ ಜೈಲಿನಲ್ಲಿ ಕೈದಿಗಳು ಪ್ರತಿಭಟನೆ ನಡೆಸಿದ್ದಾರೆ. ಬೀಡಿ ಸಿಗುತ್ತಿಲ್ಲ ಎಂದು ಕೈದಿಗಳು ಪಟ್ಟು ಹಿಡಿದಿದ್ದಾರೆ. ಸೋಗಾನೆ ಬಳಿ ಇರುವ ಕೇಂದ್ರ ಕಾರಗೃಹದಲ್ಲಿಯೂ…

Read More