Headlines

ಭಾರಿ ಮಳೆ – ಹೊಸನಗರ ತಾಲೂಕ್ ಸೇರಿದಂತೆ ಜಿಲ್ಲೆಯ ಐದು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

ಶಿವಮೊಗ್ಗ ಜಿಲ್ಲಾದ್ಯಂತ ಭಾರಿ ಪ್ರಮಾಣದ ಮಳೆ(Rain) ಸುರಿಯುತ್ತಿದ್ದು ಈ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ 5 ತಾಲೂಕಿನ ಶಾಲಾ, ಕಾಲೇಜುಗಳಿಗೆ ನಾಳೆ (ಜು.26) ರಜೆ ಘೋಷಿಸಿ ಆಯಾ ತಾಲೂಕಿನ ತಹಸೀಲ್ದಾರ್ ಆದೇಶಿಸಿದ್ದಾರೆ. ಹೊಸನಗರ ತಾಲೂಕಿಗೆ ರಜೆ – ಹೊಸನಗರ ತಾಲೂಕಿನಾದ್ಯಂತ ಅತಿ ಹೆಚ್ಚಿನ ಮಳೆಯಾಗುತ್ತಿರುವುದರಿಂದ ನಾಳೆ ಕೂಡ ಹೆಚ್ಚಿನ ಮಳೆಯಾಗುವ ಸಂಭವನೀಯತೆ ಹೆಚ್ಚಿರುವುದರಿಂದ ಜು.26 ರಂದು ಮಕ್ಕಳ ಹಿತದೃಷ್ಟಿಯಿಂದ ಅಂಗನವಾಡಿ ಕೇಂದ್ರಗಳಿಗೆ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಾತ್ರ ಅನ್ವಯಿಸಿ ರಜೆಯನ್ನು ಘೋಷಿಸಲಾಗಿದೆ. ಮುಂದಿನ ರಜಾ ದಿನಗಳಲ್ಲಿ…

Read More

ಮಾದಾಪುರದಲ್ಲಿ ಮನೆಗಳಿಗೆ ನುಗ್ಗಿದ ನೀರು-ಜನಪ್ರತಿನಿಧಿಗಳ ನಿರ್ಲಕ್ಷ ಧೋರಣೆಗೆ ಗ್ರಾಮಸ್ಥರ ಆಕ್ರೋಶ : ಸ್ಥಳಕ್ಕೆ ಭೇಟಿ ನೀಡಿದ ಬೇಳೂರು

ರಿಪ್ಪನ್‌ಪೇಟೆ;-ಚುನಾವಣೆಯಲ್ಲಿ ಮತ ಕೇಳಲು ಮಾತ್ರ ಗ್ರಾಮಕ್ಕೆ ಬರುತ್ತಾರೆ ಅದರೆ ಇಂತಹ ಸಮಸ್ಯೆಗಳು ಉದ್ಭವಿಸಿದರೆ ಯಾವ ಜನಪ್ರತಿನಿಧಿಗಳು ಇತ್ತ ತಲೆ ಸಹಹಾಕುವುದಿಲ್ಲ ಇಲ್ಲಿನ ಶಾಸಕರು ಕಳೆದ ನಾಲ್ಕುವರೆ ವರ್ಷದಲ್ಲಿ ಮಾದಾಪುರಕ್ಕೆ ಭೇಟಿ ನೀಡದೆ ಜನರ ಸಮಸ್ಯೆಗೆ ಸ್ಪಂದಿಸುವಲ್ಲಿ ಸಂಪೂರ್ಣ ವಿಫಲರಾಗಿದ್ದಾರೆಂದು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ಬಳಿ ಗ್ರಾಮಸ್ಥರು ತಮ್ಮ ಅಕ್ರೋಶವನ್ನು ವ್ಯಕ್ತಪಡಿಸಿದರು.  ಕಳೆದ ಒಂದು ವಾರದಿಂದ ಅಕಾಲಿಕವಾಗಿ ಭಾರಿ ಮಳೆ ಸುರಿದ ಪರಿಣಾಮದಿಂದಾಗಿ ತುಪ್ಪೂರು ತಟ್ಟೆಕೆರೆ ಕೋಡಿ ಒಡೆದು ಚರಂಡಿಗಳಲಿಲ್ಲದೆ ಮಾದಾಪುರದೊಳಗೆ ನೀರು ನುಗ್ಗಿ ಮನೆಯೊಳಗೆಲ್ಲಾ ನೀರೋ…

Read More

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವಜಾ – ವಿಶೇಷಾಧಿಕಾರಿ ನೇಮಕ

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ವಜಾ – ವಿಶೇಷಾಧಿಕಾರಿ ನೇಮಕ ಹುಂಚದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಆಡಳಿತ ಮಂಡಳಿಯನ್ನು ಅನರ್ಹಗೊಳಿಸಿ  ವಿಶೇಷಾಧಿಕಾರಿಗಳನ್ನು ನೇಮಿಸಿ ಸಾಗರದ ಉಪವಿಭಾಗದ ಸಹಕಾರ ಸಂಘದ ಸಹಾಯಕ ನಿಬಂಧಕರು ಆದೇಶಿಸಿದ್ದಾರೆ. ಸದರಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಮುಖ್ಯ ಕಾರ್ಯ ನಿರ್ವಾಹಣ ಅಧಿಕಾರಿಗಳನ್ನು ನೇಮಿಸಿಕೊಳ್ಳಲು ಪ್ರಸ್ತುತ ಆಡಳಿತದಲ್ಲಿರುವ ಸಹಕಾರ ಸಂಘದ ಸದಸ್ಯರುಗಳಿಗೆ ಆದೇಶ ನೀಡಲಾಗಿತ್ತು. ಆದರೆ ಆಡಳಿತದಲ್ಲಿನ  ಸದಸ್ಯರು ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳನ್ನು ನೇಮಿಸಿಕೊಳ್ಳದೆ…

Read More

IPL Auction ನೆನಪಿಸುವಂತೆ ನಡೆದ ಹೆದ್ದಾರಿಪುರ ಪ್ರೀಮಿಯರ್ ಲೀಗ್ ಆಟಗಾರರ ಹರಾಜು ಪ್ರಕ್ರಿಯೆ….!!!!!!!

ಹೆದ್ದಾರಿಪುರ: ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್ ಮಿನಿ ಹರಾಜಿಗೆ ಕ್ಷಣಗಣನೆ ಆರಂಭವಾಗಿದೆ. ಹೀಗಿರುವಾಗಲೇ ಗ್ರಾಮ ಪಂಚಾಯತ್ ಮಟ್ಟದಲ್ಲಿ ಕ್ರಿಕೆಟ್‌ ಪ್ರೀಮಿಯರ್ ಆಯೋಜನೆ ಗರಿಗೆದರತೊಡಗಿವೆ.  ಶಿವಮೊಗ್ಗ ಜಿಲ್ಲೆಯ ರಿಪ್ಪನ್‌ಪೇಟೆ ಸಮೀಪದ ಹೆದ್ದಾರಿಪುರದಲ್ಲಿ ಎರಡನೇ ಆವೃತ್ತಿಯ ಹೆದ್ದಾರಿಪುರ ಪ್ರೀಮಿಯರ್ ಲೀಗ್(HPL) ಕ್ರಿಕೆಟ್ ಟೂರ್ನಿ ಆಯೋಜನೆಗೆ ಈಗ ಭರ್ಜರಿ ಚಾಲನೆ ಸಿಕ್ಕಿದ್ದು, ಭಾನುವಾರ ವೃತ್ತಿಪರ ಶೈಲಿಯಲ್ಲಿ ಐಪಿಎಲ್ ಹರಾಜು ನೆನಪಿಸುವಂತೆ ಹೆದ್ದಾರಿಪುರ ಪ್ರೀಮಿಯರ್ ಲೀಗ್ ಆಟಗಾರರ ಹರಾಜು ನಡೆದಿದೆ. ಎರಡನೇ ಆವೃತ್ತಿಯ ಹೆದ್ದಾರಿಪುರ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ 12 ತಂಡಗಳು ಪಾಲ್ಗೊಳ್ಳುತ್ತಿದ್ದು,…

Read More

ಇಬ್ಬರ ಅಪಪ್ರಚಾರ : ಮೂರು ಜೀವಗಳು ಬಲಿ

ಮಹಿಳೆಯಿಂದ ಲಕ್ಷಾಂತರ ರೂ ಹಣ ಪಡೆದು ಹಣ ವಾಪಾಸ್ ಕೊಡದೆ ಸತಾಯಿಸುತ್ತಿದ್ದವನು ಹಣ ವಾಪಾಸ್ ಪಡೆಯಲು ಬಂದ ಮಹಿಳೆಯ ವಿರುದ್ಧ ಬೇರೆಯವರ ಜೊತೆ ಅನೈತಿಕ ಸಂಬಂಧವಿದೆ ಎಂದು ಅಪಪ್ರಚಾರ ಮಾಡಿದ್ದರ ಪರಿಣಾಮ ಬೇಸತ್ತ ಮಹಿಳೆ ಇಬ್ಬರು ಮಕ್ಕಳೊಂದಿಗೆ  ಭದ್ರಾ ಚಾನೆಲ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ನಡೆದಿದೆ. ಸಂತೋಷ್ ಅರಹತೊಳಲು ಎಂಬಾತನು ಈ ಹಿಂದೆ ಯಡೇಹಳ್ಳಿ ವೀಣಾ (32) ಎಂಬುವರಿಂದ 8 ಲಕ್ಷ ರೂ.ಹಣ ಸಾಲವಾಗಿ ಪಡೆದಿದ್ದನು. ಹಣ ವಾಪಾಸ್ ಕೇಳಲು ಹೋದ  ಸಂತೋಷ್…

Read More

ACCIDENT | ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ

ACCIDENT | ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿ ಚಾಲಕನ ನಿಯಂತ್ರಣ ತಪ್ಪಿ ಪ್ರಯಾಣಿಕರಿದ್ದ ಖಾಸಗಿ ಬಸ್ ಹಾಗೂ ಗೂಡ್ಸ್ ವಾಹನವನ್ನು ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ಶಿವಮೊಗ್ಗ ಜಿಲ್ಲೆಯ ಗಿಳಾಲಗುಂಡಿ ಸಮೀಪದಲ್ಲಿ ನಡೆದಿದೆ. ಪ್ರಯಾಣಿಕರಿದ್ದ ಬಸ್​ ಗೆ ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾದ ಹಿನ್ನಲೆಯಲ್ಲಿ ಚಾಲಕನ ನಿಯಂತ್ರಣ ಕಳೆದುಕೊಂಡು ಹೆದ್ಧಾರಿ ಬದಿಗೆ ಬಸ್ ಇಳಿದಿದ್ದು , ಗೂಡ್ಸ್ ವಾಹನವು ಜಖಂ ಆಗಿದೆ. ಇಲ್ಲಿನ ಕೋಣೆಹೊಸೂರು ಹಾಗೂ ಗಿಳಾಲಗುಂಡಿ ನಡುವೆ ಇಂದು ಬೆಳಗ್ಗೆ ಈ…

Read More

ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಟ್ವಿಸ್ಟ್….! ಯುವತಿ ಪರ ವಾದಮಂಡನೆಗೆ ಮುಂದಾದ ಪದ್ಮಶ್ರೀಪುರಸ್ಕೃತ ಇಂದಿರಾ ಜೈಸಿಂಗ್

ಬೆಂಗಳೂರು: ರಾಷ್ಟ್ರಮಟ್ಟದಲ್ಲಿ ಬಿಜೆಪಿ ತಲೆ ತಗ್ಗಿಸುವಂತೆ ಮಾಡಿದ ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಹೊಸ ಟ್ವಿಸ್ಟ್ ಸಿಕ್ಕಿದೆ. ಅಶ್ಲೀಲ ಸಿಡಿ ಪ್ರಕರಣದ ಸಂತ್ರಸ್ಥೆ ಯುವತಿ ಪರ ಅಂತಾರಾಷ್ಟ್ರೀಯ ಖ್ಯಾತಿಯ ಮಾನವ ಹಕ್ಕು ಹೋರಾಟಗಾರ್ತಿ ಇಂದಿರಾ ಜೈಸಿಂಗ್ ಕಣಕ್ಕಿಳಿದಿದ್ದು, ರಮೇಶ್ ಜಾರಕಿಹೊಳಿ ಎದೆಯಲ್ಲಿ ನಡುಕ ಆರಂಭವಾಗಿದೆ. ಇತ್ತೀಚಿಗಷ್ಟೇ ಪ್ರಕರಣದ ಕುರಿತು ಹೈಕೋರ್ಟ್ ಮೆಟ್ಟಿಲೇರಿದ್ದ  ಸಂತ್ರಸ್ಥ ಯುವತಿ ಎಸ್ಐಟಿ ತನಿಖೆಯಲ್ಲಿ ನನಗೆ ನಂಬಿಕೆ ಇಲ್ಲ. ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಮನವಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ …

Read More

ಅಕ್ರಮ ಮರಳು ಮಾಫ಼ಿಯಾದಲ್ಲಿ ಶಾಸಕ ಹರತಾಳು ಹಾಲಪ್ಪ ರವರ ಕೈವಾಡವಿರುವುದು ನೂರಕ್ಕೆ ನೂರರಷ್ಟು ಸತ್ಯ : ಬಿ ಜಿ ನಾಗರಾಜ್

ಹೊಸನಗರ : ಮಾಜಿ ಶಾಸಕರು ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಹೊಸನಗರ ತಾಲ್ಲೂಕಿನಲ್ಲಿ ಮರಳು ಮಾಫೀಯ ನಡೆಯುತ್ತಿದೆ ಅದಕ್ಕೆ ಸಾಗರ – ಹೊಸನಗರ ತಾಲ್ಲೂಕಿನ ಹಾಲಿ ಶಾಸಕರಾಗಿರುವ ಹರತಾಳು ಹಾಲಪ್ಪರವರ ಕೈವಾಡವಿದೆ ಎಂದು ಹೇಳಿರುವುದು ಸತ್ಯ ಸಂಗತಿಯಾಗಿದೆ ಎಂದು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ನಾಗರಾಜ್ ಹೇಳಿದರು. ಇಂದು ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ಮರಳು ಗಣಿಗಾರಿಕೆ ಮಾಡುವ ಗುತ್ತಿಗೆದಾರರು ಅಥವಾ ಮರಳು…

Read More

ರಿಪ್ಪನ್ ಪೇಟೆಯ ಹಿರಿಯ ಸ್ವಾತಂತ್ರ್ಯ ಹೋರಾಟಗಾರರಾದ ಜೆ ಎನ್ ಷಣ್ಮುಖಪ್ಪ ಗೌಡ ನಿಧನ :

ರಿಪ್ಪನ್ ಪೇಟೆ : ಪಟ್ಟಣದ ಹಿರಿಯ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ಜಯದೇವ ರೈಸ್ ಮಿಲ್ ನ ಮಾಲೀಕರಾದ ಜೆ ಎನ್ ಷಣ್ಮುಖಪ್ಪ ಗೌಡರು(99) ಇಂದು ರಿಪ್ಪನ್ ಪೇಟೆಯ ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಇವರು ಇಂದು ಮಧ್ಯಾಹ್ನ ತಮ್ಮ ರಿಪ್ಪನ್ ಪೇಟೆಯ ನಿವಾಸದಲ್ಲಿ ನಿಧನರಾಗಿದ್ದಾರೆ. ಮೃತರು ಏಳು ಪುತ್ರರು,ಮೂವರು ಪುತ್ರಿಯರು ಸೇರಿದಂತೆ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.ಮೃತರ ಅಂತ್ಯಕ್ರಿಯೆಯನ್ನು ಶುಕ್ರವಾರ ಬೆಳಿಗ್ಗೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ. ಸ್ವಾತಂತ್ರ್ಯ ಹೋರಾಟಗಾರ ಜೆ ಎನ್…

Read More

ಆನಂದಪುರ | ಬ್ಯಾಂಕ್ ಸಾಲದ ವಿವಾದ ದುರಂತ ಅಂತ್ಯ: ಅಣ್ಣನಿಂದಲೇ ತಮ್ಮನ ಹತ್ಯೆ

ಆನಂದಪುರ | ಬ್ಯಾಂಕ್ ಸಾಲದ ವಿವಾದ ದುರಂತ ಅಂತ್ಯ: ಅಣ್ಣನಿಂದಲೇ ತಮ್ಮನ ಹತ್ಯೆ A dispute over a bank loan notice turned tragic in Sagar taluk of Shivamogga district, as a man allegedly assaulted his younger brother, leading to his death after prolonged treatment. Police have registered a murder case ಸಾಗರ: ಬ್ಯಾಂಕ್ ಸಾಲದ ನೋಟಿಸ್ ವಿಚಾರವಾಗಿ ಆರಂಭವಾದ ಕುಟುಂಬದೊಳಗಿನ ಕಲಹ ಕೊನೆಗೆ…

Read More
Exit mobile version