ಕೊಳವಳ್ಳಿ ಕೋಮಲಕ್ಷ್ಮಮ್ಮ ನಿಧನ

ಕೊಳವಳ್ಳಿ ಕೋಮಲಕ್ಷ್ಮಮ್ಮ ನಿಧನ ರಿಪ್ಪನ್ ಪೇಟೆ: ಪಟ್ಟಣದ ಸಾಗರ ರಸ್ತೆ ನಿವಾಸಿ ಕೋಮಲಕ್ಷಮ್ಮ (85)  ಅಲ್ಪಕಾಲದ ಅನಾರೋಗ್ಯದಿಂದ ಶುಕ್ರವಾರ ನಿಧನರಾಗಿದ್ದಾರೆ. ರಿಪ್ಪನ್‌ಪೇಟೆ ಗ್ರಾಮ ಪಂಚಾಯತ್ ಮಾಜಿ ಸದಸ್ಯ ಹಾಗೂ ಕಾಂಗ್ರೆಸ್ ಮುಖಂಡ ಕೊಳವಳ್ಳಿ ರಾಜೇಶ್ (ಭತ್ತದ ರಾಜಣ್ಣ) ಹಾಗೂ ಕೊಳವಳ್ಳಿ ಉಮೇಶ್ ರವರ ತಾಯಿ ಕೋಮಲಕ್ಷ್ಮಮ್ಮ ಅಲ್ಪ ಕಾಲದ ಅನಾರೋಗ್ಯದಿಂದ ಇಂದು ಸಂಜೆ ಸಾಗರ ರಸ್ತೆಯಲ್ಲಿರು ತಮ್ಮ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಮೃತರು ಮೂವರು ಪುತ್ರರು , ಓರ್ವ ಪುತ್ರಿ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಕೊಳವಳ್ಳಿ…

Read More

ಶಾಂತಿ–ಸಹನೆಯಿಂದಲೇ ನೆಮ್ಮದಿಯ ಜೀವನ ಸಾಧ್ಯ : ಫಾದರ್ ಬಿನೋಯ್

ಶಾಂತಿ–ಸಹನೆಯಿಂದಲೇ ನೆಮ್ಮದಿಯ ಜೀವನ ಸಾಧ್ಯ : ಫಾದರ್ ಬಿನೋಯ್ ರಿಪ್ಪನ್‌ಪೇಟೆ : ಶಾಂತಿ, ಸಹನೆ ಹಾಗೂ ಸೇವಾಭಾವದಿಂದ ಬದುಕನ್ನು ರೂಪಿಸಿಕೊಂಡರೆ ಪ್ರತಿಯೊಬ್ಬರೂ ನೆಮ್ಮದಿಯ ಜೀವನವನ್ನು ಸಾಧಿಸಬಹುದು ಎಂದು ಪಟ್ಟಣದ ಗುಡ್ ಶೆಪರ್ಡ್ ಚರ್ಚಿನ ಧರ್ಮಗುರು ಫಾದರ್ ಬಿನೋಯ್ ಹೇಳಿದರು. ನಗರದ ಗುಡ್ ಶೆಪರ್ಡ್ ಚರ್ಚಿನಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರವಚನ ನೀಡಿದ ಅವರು, ಇಂದಿನ ಆಧುನಿಕ ಯುಗದಲ್ಲಿ ಮಾನವ ಜೀವನ ಒತ್ತಡದಿಂದ ತುಂಬಿದೆ. ಇಂತಹ ಪರಿಸ್ಥಿತಿಯಲ್ಲಿ ಮಾನಸಿಕ ಶಾಂತಿ ಪಡೆಯಬೇಕಾದರೆ ಸಹನೆ, ತಾಳ್ಮೆ…

Read More

ರಿಪ್ಪನ್ ಪೇಟೆ ಗಣಪತಿ ರಾಜಬೀದಿ ಉತ್ಸವ – ಜುಮ್ಮಾ ಮಸೀದಿ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಣೆ

ರಿಪ್ಪನ್ ಪೇಟೆ ಗಣಪತಿ ರಾಜಬೀದಿ ಉತ್ಸವ – ಜುಮ್ಮಾ ಮಸೀದಿ ವತಿಯಿಂದ ಭಕ್ತಾಧಿಗಳಿಗೆ ಪಾನೀಯ ವಿತರಣೆ ರಿಪ್ಪನ್ ಪೇಟೆ : ಪಟ್ಟಣದ ಭೂಪಾಳಂ ಚಂದ್ರಶೇಖರಯ್ಯ ಸಭಾಭವನದ ತಿಲಕ್ ಮಂಟಪದಲ್ಲಿ ಪ್ರತಿಷ್ಠಾಪಿಸಲಾದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರಸೇನಾ ಸೇವಾ ಸಮಿತಿಯ 58ನೇ ವರ್ಷದ ಗಣಪತಿ ವಿಸರ್ಜನಾ ಪೂರ್ವ ವೈಭವದ ರಾಜಬೀದಿ ಉತ್ಸವದಲ್ಲಿ ಪಟ್ಟಣದ ಮೊಹಿಯುದ್ದೀನ್ ಜುಮ್ಮಾ ಮಸೀದಿ ಸಮಿತಿ ಹಾಗೂ ವಿವಿಧ ಸಂಘ ಸಂಸ್ಥೆಗಳಿಂದ ಸಿಹಿ ಹಾಗೂ ಪಾನೀಯ ವಿತರಿಸಿ ಸೌಹಾರ್ಧ ಮೆರೆಯಲಾಯಿತು. ಗಣಪತಿಯ ರಾಜಬೀದಿ ಉತ್ಸವ ಹೊಸನಗರ…

Read More

ಆರೋಗ್ಯದಾಯಕ ಸಮಾಜ ನಿರ್ಮಾಣಕ್ಕಾಗಿ ಜೈನ ಧರ್ಮ – ಹೊಂಬುಜ ಶ್ರೀ | ಕೆನಡಾದಲ್ಲಿ ನಡೆದ 24 ತೀರ್ಥಂಕರರ ಪಂಚಕಲ್ಯಾಣ ಪ್ರತಿಷ್ಠಾ ಮಹೋತ್ಸವ

ಹೊಂಬುಜ : ಕೆನಡಾದ ಟೊರೆಂಟೋ ನಗರದಲ್ಲಿ ಜೈನ ಮಂದಿರದಲ್ಲಿ ಇಪ್ಪತ್ತನಾಲ್ಕು ತೀರ್ಥಂಕರರ ವಿಗ್ರಹಗಳಿಗೆ ಪಂಚಕಲ್ಯಾಣ ಪೂರ್ವಕ ಪ್ರತಿಷ್ಠಾಪಿಸಲಾಯಿತು. ಹೊಂಬುಜ ಜೈನ ಮಠದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಮಹಾಸ್ವಾಮೀಜಿಯವರು ಸಾನಿಧ್ಯ ವಹಿಸಿ “ಜೈನ ಧರ್ಮ ಅನಾದಿ ಕಾಲದಿಂದಲೂ ಅಹಿಂಸೆ, ಸತ್ಯ, ಅಚೌರ್ಯ, ಅಪರಿಗ್ರಹ ಮತ್ತು ಬ್ರಹ್ಮಚರ್ಯೆ ಆಚರಣೆಯ ಮಹತ್ವವನ್ನು ಆರೋಗ್ಯದಾಯಕ ಸಮಾಜದ ನಿರ್ಮಾಣಕ್ಕಾಗಿ ಉಪದೇಶಿಸಲ್ಪಟ್ಟಿದೆ” ಎಂದು ವಿವರಿಸಿದರು. ಜೀವನದಲ್ಲಿ ಯಶಸ್ಸನ್ನು ಗಳಿಸಬೇಕೆಂದರೆ ಬದುಕುವ ಮಾರ್ಗವನ್ನು ಬದಲಿಸಿಕೊಳ್ಳ ಬೇಕಾಗುತ್ತದೆ. ಮನುಷ್ಯನು ಜೀವನದಲ್ಲಿ ಎಲ್ಲಾ ರೀತಿಯ ಪ್ರಗತಿಯನ್ನು…

Read More

ಕರ್ತವ್ಯದ ನಡುವೆಯೂ ಮಾನವೀಯತೆ ಮೆರೆದ ಕಾರ್ಗಲ್ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ ತಿರುಮಲೇಶ್ ನಾಯ್ಕ್…

ಸಾಗರ: ಇಂದು ಬೆಳಗ್ಗೆ ಸಾಗರ ಹೊರವಲಯದ ಗ್ರಾಮಾಂತರ ವ್ಯಾಪ್ತಿಯ ಜೋಗ ರಸ್ತೆಯ ಕಾನ್ಲೆ ತಿರುವಿನ ಬಳಿ ಸಾಗರದಿಂದ ಜೋಗ ಕಡೆಗೆ  ಯುವಕ ಯುವತಿ ಒಂದೇ  ಹೋಗುತ್ತಿದ್ದ ಒಂದೇ  ಬೈಕ್ ನಲ್ಲಿ ಹೋಗುತ್ತಿದ್ದ ಸಂದರ್ಭ ಎದುರಿನಿಂದ ಹೋಗುತ್ತಿದ್ದ ಬಸ್ಸನ್ನು  ಹಿಂದಿಕ್ಕಿ ಓವರ್ ಟೇಕ್ ಮಾಡುವ ಸಂದರ್ಭದಲ್ಲಿ ಬೈಕ್ ಚಾಲಕನ ನಿಯಂತ್ರಣ ತಪ್ಪಿ  ಎದುರಿನಿಂದ ಬರುತ್ತಿದ್ದ ಕಾರ್ ಗೆ ತಗುಲಿ ಯುವಕನಿಗೆ ಅಲ್ಪ ಸ್ವಲ್ಪ ಹಾಗೂ ಯುವತಿಗೆ ಗಂಭೀರ ಸ್ವರೂಪದ ಗಾಯಗಳಾಗಿ ರಕ್ತದ ಮಡುವಿನಲ್ಲಿ  ಬಿದ್ದಿದ್ದರು.  ಈ ಸಂದರ್ಭದಲ್ಲಿ ಕರ್ತವ್ಯಕ್ಕೆಂದು ಅದೇ…

Read More

ಜಿಂಕೆ ಮಾಂಸದೂಟ : ಅರಣ್ಯಾಧಿಕಾರಿಗಳ ದಾಳಿ ,ಇಬ್ಬರ ಬಂಧನ

 ಜಿಂಕೆ ಮಾಂಸದೂಟ ಮಾಡುತ್ತಿದ್ದ ಇಬ್ಬರು ಆರೋಪಿಗಳನ್ನು ಭದ್ರಾವತಿ ತಾಲೂಕಿನ ಉಂಬ್ಳೆಬೈಲು ವಲಯ ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ.  ಭದ್ರಾವತಿ ತಾಲೂಕು ಹುಣಸೇಕಟ್ಟೆ ಗ್ರಾಮದ ವೆಂಕಟೇಶ್ ಎಂಬುವರ ಮನೆಯಲ್ಲಿ ಜಿಂಕೆಯ ಮಾಂಸವನ್ನು ಬೇಯಿಸಿ, ಊಟ ತಯಾರು ಮಾಡುವಾಗ ಅರಣ್ಯಾಧಿಕಾರಿಗಳು ದಾಳಿ ನಡೆಸಿದ್ದಾರೆ. ದಾಳಿ ವೇಳೆ, ಇವರ ಮನೆಯಲ್ಲಿ ಸುಮಾರು ಎರಡು ಕೆಜಿಯಷ್ಟು ಜಿಂಕೆ ಮಾಂಸ ದೊರಕಿದೆ‌. ಜೊತೆಗೆ ಮನೆ ಪರಿಶೀಲಿಸಿದಾಗ ಮಾಂಸವನ್ನು ಕತ್ತರಿಸುವ ಮರದ ತುಂಡು ಹಾಗೂ ಮಚ್ಚು ಪತ್ತೆಯಾಗಿದೆ. ವೆಂಕಟೇಶ್ ಜೊತೆ ಅವರ ಮಗ ಮಂಜುನಾಥ್​​ನನ್ನು ಸಹ ಬಂಧಿಸಲಾಗಿದೆ.  ಆರೋಪಿಗಳ…

Read More

ಪುನೀತ್ ರಾಜಕುಮಾರ್ ನಾಮಫಲಕವನ್ನು ಅಳಿಸಿದ ಕಿಡಿಗೇಡಿಗಳು:: ಕಿಡಿಗೇಡಿಗಳ ಬಂಧನಕ್ಕೆ ಕಸ್ತೂರಿ ಕನ್ನಡ ಸಂಘ ಹಾಗೂ ಕನ್ನಡಪರ ಸಂಘಟನೆಗಳ ಒತ್ತಾಯ :

ರಿಪ್ಪನ್ ಪೇಟೆ :ಕನ್ನಡ ಚಲನಚಿತ್ರ ರಂಗದ ಮೇರುನಟ ಪುನೀತ್ ರಾಜಕುಮಾರ್ ಅವರ ಸವಿನೆನಪಿಗಾಗಿ ಪಟ್ಟಣದ ಸಾಗರದ ರಸ್ತೆಯಲ್ಲಿ ಕುಕ್ಕಳಲೆ ಗ್ರಾಮದ ಸಂಪರ್ಕ ರಸ್ತೆಗೆ ಊರಿನ ಗ್ರಾಮಸ್ಥರು ಹಾಗೂ ಕನ್ನಡಪರ ಸಂಘಟನೆ ಯವರು ಪುನೀತ್ ರಾಜ್ ಮಾರ್ ರಸ್ತೆ ಎಂದು ನಾಮಕರಣ ಮಾಡಿದ್ದರು. ಗುರುವಾರ ತಡರಾತ್ರಿ ಕೆಲವು ಕಿಡಿಗೇಡಿಗಳು ಆ ನಾಮಫಲಕಕ್ಕೆ ಬಿಳಿ ಬಣ್ಣವನ್ನು ಹಚ್ಚಿ ಅವಮಾನ ಎಸಗಿದ್ದಾರೆ.  ಕನ್ನಡ ಪರ ಸಂಘಟನೆಗಳು ಮತ್ತು ಗ್ರಾಮಸ್ಥರಿಂದ ಆಕ್ರೋಶ :  ಕನ್ನಡ ಸಿನಿಮಾ ರಂಗದ ಮೇರು ನಟ ಪುನೀತ್ ರಾಜಕುಮಾರ್…

Read More

ರಿಪ್ಪನ್‌ಪೇಟೆ : ಸಾಲಬಾಧೆಗೆ ತತ್ತರಿಸಿದ ರೈತ ಆತ್ಮಹತ್ಯೆ|sucide

ರಿಪ್ಪನ್ ಪೇಟೆ : ಚಿಕ್ಕ ಜೇನಿ ಗ್ರಾಮ  ಪಂಚಾಯತ್ ವ್ಯಾಪ್ತಿಯ ಕಾರಕ್ಕಿ ಗ್ರಾಮದ ನಿವಾಸಿ ರಾಜಪ್ಪ (63) ಅವರು ಸಾಲ ಬಾಧೆ ತಾಳಲಾರದೆ ತಮ್ಮ ಜಮೀನಿನಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಬುಧವಾರ ರಾತ್ರಿ ಜಮೀನಿಗೆ ತೆರಳಿದ ಅವರು ಗುರುವಾರ ಬೆಳಿಗ್ಗೆ ವರೆಗೆ  ಮನೆಗೆ ಬಾರದ ಕಾರಣ ಕುಟುಂಬಸ್ಥರು ಹುಡುಕಲು ಹೊರಟಾಗ  ಶುಂಠಿ ಗದ್ದೆಯಲ್ಲಿ  ಕಳೆ ನಾಶಕ ಸೇವಿಸಿ ಸಾವನ್ನಪ್ಪಿರುವುದು ಕಂಡು ಬಂದಿದೆ. ಕೊಡೂರು ಕೆನರಾ ಬ್ಯಾಂಕ್, ವ್ಯವಸಾಯ ಸೇವಾ ಸಹಕಾರ ಬ್ಯಾಂಕ್,ವಿವಿಧ ಸಂಘ  ಸೇರಿದಂತೆ  ವಿವಿದೆಡೆ …

Read More

ಅರಸಾಳು ಬಳಿಯಲ್ಲಿ ರೈಲ್ವೆ ಹಳಿಯ ಮೇಲೆ ಬಿದ್ದ ಮರ – ನೆಲಕ್ಕುರುಳಿದ ವಿದ್ಯುತ್ ಕಂಬಗಳು | malgudi railway station

ಅರಸಾಳು ಬಳಿಯಲ್ಲಿ ರೈಲ್ವೆ ಹಳಿಯ ಮೇಲೆ ಬಿದ್ದ ಮರ – ನೆಲಕ್ಕುರುಳಿದ ವಿದ್ಯುತ್ ಕಂಬಗಳು | malgudi railway station ರಿಪ್ಪನ್‌ಪೇಟೆ : ಅರಸಾಳು ರೈಲ್ವೆ ಸ್ಟೇಷನ್ ಬಳಿಯಲ್ಲಿ ಭಾರಿ ಮಳೆಗೆ ರೈಲ್ವೆ ಹಳಿಗೆ ಅಡ್ಡಲಾಗಿ ಬೃಹತ್ ಮರವೊಂದು ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ ಘಟನೆ ಗುರುವಾರ ಸಂಜೆ ನಡೆದಿದೆ. ಅರಸಾಳು ಮಾಲ್ಗುಡಿ ರೈಲ್ವೆ ನಿಲ್ದಾಣದಿಂದ ಒಂದು ಕಿಮೀ ಅಂತರದ ಬಟಾಣಿಜೆಡ್ಡು ಗ್ರಾಮದಲ್ಲಿ ರೈಲ್ವೆ ಹಳಿಯ ಮೇಲೆ ಬೃಹತ್ ಮರ ಬಿದ್ದು ವಿದ್ಯುತ್ ಕಂಬಗಳು ನೆಲಕ್ಕುರುಳಿವೆ. ಸ್ಥಳಕ್ಕೆ…

Read More

ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ತಂಬಾಕು ವಿರುದ್ಧ ದಾಳಿ: 51 ಪ್ರಕರಣ ದಾಖಲು

ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ತಂಬಾಕು ವಿರುದ್ಧ ದಾಳಿ: 51 ಪ್ರಕರಣ ದಾಖಲು Shivamogga Tobacco Control Cell booked 51 COTPA violations during a special enforcement drive at the city bus stand, collected ₹4,500 in fines, and removed illegal tobacco advertisements. ಶಿವಮೊಗ್ಗ: ಜಿಲ್ಲಾ ತಂಬಾಕು ನಿಯಂತ್ರಣ ಕೋಶದ ವತಿಯಿಂದ ನಗರದ ಪ್ರಮುಖ ಬಸ್ ನಿಲ್ದಾಣದ ಆವರಣದಲ್ಲಿ ಕೋಟ್ಪಾ (COTPA) ಕಾಯ್ದೆ ಉಲ್ಲಂಘಿಸುವವರ ವಿರುದ್ಧ ವಿಶೇಷ ದಾಳಿ ನಡೆಸಲಾಯಿತು….

Read More