ಬಾಗಿಲು ಮುರಿದು ಮನೆಗೆ ನುಗ್ಗಿದ ವಾಮಾಚಾರಿಗಳು – ಅಡಿಕೆ ಎಲೆ ಮತ್ತು 11 ರೂಪಾಯಿ ಇಟ್ಟು ಮಾಡಿದ್ದೇನು..!??
ಬಾಗಿಲು ಮುರಿದು ಮನೆಗೆ ನುಗ್ಗಿದ ವಾಮಾಚಾರಿಗಳು – ಅಡಿಕೆ ಎಲೆ ಮತ್ತು 11 ರೂಪಾಯಿ ಇಟ್ಟು ಮಾಡಿದ್ದೇನು..!?? ಶಿವಮೊಗ್ಗ: ನಗರದ ತುಂಗಾ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಚ್ಚರಿ ಹುಟ್ಟಿಸುವ ಘಟನೆ ನಡೆದಿದ್ದು, ಮನೆಯ ಬಾಗಿಲು ಮುರಿದು ಅತಿಕ್ರಮ ಪ್ರವೇಶ ಮಾಡಿ ವಾಮಾಚಾರದ ಕೃತ್ಯ ನಡೆಸಿದ ಘಟನೆ ಬೆಳಕಿಗೆ ಬಂದಿದೆ. ಘಟನೆ ಅಕ್ಟೋಬರ್ 31, 2025 ರಂದು ಮಧ್ಯಾಹ್ನ 1ರಿಂದ 2ರ ನಡುವಿನ ಸಮಯದಲ್ಲಿ ನಡೆದಿದೆ. ದೂರುದಾರ ಮಹಿಳೆಯು ಮನೆಯಲ್ಲಿ ಇರದ ಸಮಯದಲ್ಲಿ, ಕೆಲವರು ಬಾಗಿಲು ಮುರಿದು…