ಶಿವಮೊಗ್ಗ ಜಿಲ್ಲೆಯಲ್ಲಿ ಬಹುತೇಕ ಜೆಡಿಎಸ್ ಬೆಂಬಲಿತ ಸದಸ್ಯರು ಕಾಂಗ್ರೆಸ್ ಬಗ್ಗೆ ಒಲವು : ವರಿಷ್ಠರ ಗಮನಕ್ಕೆ ತಂದು ಖಚಿತ ನಿರ್ಧಾರ – ಎಂ ಶ್ರೀಕಾಂತ್
ಶಿವಮೊಗ್ಗ: ಜೆಡಿಎಸ್ ಕಚೇರಿಯಲ್ಲಿ ಇಂದು ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿದಂತೆ ಜೆಡಿಎಸ್ ಬೆಂಬಲಿತ ಚುನಾಯಿತ ಜನಪ್ರತಿನಿಧಿಗಳ ಸಭೆ ನಡೆಯಿತು. ಭದ್ರಾವತಿ ಹೊರತುಪಡಿಸಿ ಬೇರೆ ತಾಲೂಕಿನ ಜೆಡಿಎಸ್ ಬೆಂಬಲಿತ ಬಹುತೇಕ ಸದಸ್ಯರು ಕಾಂಗ್ರೆಸ್ ಬೆಂಬಲಿಸಲು ಒಲವು ತೋರಿದ್ದು, ಇನ್ನೂ ಎರಡು ತಾಲೂಕಿನ ಸದಸ್ಯರ ಜೊತೆ ಪೂರ್ವಭಾವಿ ಸಭೆ ನಡೆಸಿದ ಬಳಿಕ ಸದಸ್ಯರ ತೀರ್ಮಾನವನ್ನು ವರಿಷ್ಠರ ಗಮನಕ್ಕೆ ತಂದು ಖಚಿತ ನಿರ್ಧಾರ ತೆಗೆದುಕೊಳ್ಳುವುದಾಗಿ ಜಿಲ್ಲಾಧ್ಯಕ್ಷ ಎಂ. ಶ್ರೀಕಾಂತ್ ತಿಳಿಸಿದ್ದಾರೆ. ಸಭೆಯಲ್ಲಿ ಗ್ರಾಮ ಪಂಚಾಯಿತಿ ಸದಸ್ಯರು ಉಪಸ್ಥಿತರಿದ್ದರು. ಸಭೆಯ ಅಧ್ಯಕ್ಷತೆಯನ್ನು ಎಂ. ಶ್ರೀಕಾಂತ್…