ತಾಯಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಹಿಂತಿರುಗಿದ ಮಗ ಹೃದಯಾಘಾತದಿಂದ ಸಾವು|Hosanagara

ಹೊಸನಗರ : ತಾಯಿಯ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ ಮಗ ಸಹ ಸಾವನ್ನಪ್ಪಿದ ಘಟನೆ ತಾಲೂಕಿನ ಸುಳಗೋಡು ಗ್ರಾಮ ಪಂಚಾಯತಿಯ ಹುಲ್ಲುಸಾಲೆ ಗ್ರಾಮದಲ್ಲಿ ತಡವಾಗಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ಹುಲ್ಲುಸಾಲೆ ಗ್ರಾಮದ ಚಿನ್ನಮ್ಮ(78) ವಯೋ ಸಹಜವಾಗಿ ಸಾವನ್ನಪ್ಪಿದ್ದರು. ಇವರ ಅಂತ್ಯ ಸಂಸ್ಕಾರವನ್ನು ಭಾನುವಾರ ನಡೆಸಲಾಯಿತು. ತಾಯಿ ಚಿನ್ನಮ್ಮನ ಅಂತ್ಯ ಸಂಸ್ಕಾರ ಮುಗಿಸಿ ಮನೆಗೆ ಬಂದ 30 ನಿಮಿಷದ ನಂತರ ಚಿನ್ನಮ್ಮನ ಮಗ ತಿಮ್ಮಪ್ಪಗೌಡ(58) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ತಿಮ್ಮಪ್ಪಗೌಡ ತನ್ನ ತಾಯಿಯನ್ನು ಬಹಳ ಪ್ರೀತಿಸುತ್ತಿದ್ದರು. ಇದರಿಂದ…

Read More

ಶಾಸಕ ಹಾಲಪ್ಪನವರಿಗೆ ಚುನಾವಣೆ ಸಮೀಪಿಸುವಾಗ ಶರಾವತಿ ಸಂತ್ರಸ್ಥರು ನೆನಪಾಗುತ್ತಾರೆ – ಕಾಂಗ್ರೆಸ್ ಆರೋಪ|congress

ರಿಪ್ಪನ್‌ಪೇಟೆ : ಮಾಜಿ ಸಚಿವ ಕಾಂಗ್ರೇಸ್ ಪಕ್ಷದ ಹಿರಿಯ ನಾಯಕ ಕಾಗೋಡು ತಿಮ್ಮಪ್ಪನವರ ಅಧಿಕಾರಾವಧಿಯಲ್ಲಿ ಕ್ಷೇತ್ರದ ವ್ಯಾಪ್ತಿಯಲ್ಲಿನ ಅಕ್ರಮ ಜಮೀನು ಸಾಗುವಳಿದಾರ ರೈತ ಕುಟುಂಬಕ್ಕೆ ಸಾಗುವಳಿ ಪತ್ರವನ್ನು ಕೊಡಿಸಿದ್ದರೂ ಅಲ್ಲದೆ ಇನ್ನೂ ಹಲವು ರೈತರ ಹಕ್ಕು ಪತ್ರವನ್ನು ತಹಶೀಲ್ದಾರ್ ಕಛೇರಿಯಲ್ಲಿ ಸಿದ್ದಗೊಂಡಿದ್ದರೂ ಕೂಡಾ ಕಳೆದ ನಾಲ್ಕುವರೆ ವರ್ಷದಿಂದ ಕ್ಷೇತ್ರದ ಶಾಸಕ ಹರತಾಳು ಹಾಲಪ್ಪ ಹಕ್ಕು ಪತ್ರ ಕೊಡದೇ ಸಿದ್ದಗೊಂಡ ಸಾಗುವಳಿ ಪತ್ರವನ್ನು ವಜಾಗೊಳಿಸಿ ಈಗ ಚುನಾವಣೆಗೆ ಮೂರು ನಾಲ್ಕು ತಿಂಗಳುಗಳಿರುವಾಗ ಮೊಸಳೆ ಕಣ್ಣಿರು ಹಾಕುವ ಮೂಲಕ ಶರಾವತಿ…

Read More

ಹೊಸನಗರದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಬಕ್ರೀದ್ ಆಚರಣೆ

ಹೊಸನಗರದಲ್ಲಿ ಸಡಗರ ಹಾಗೂ ಸಂಭ್ರಮದಿಂದ ಬಕ್ರೀದ್ ಆಚರಣೆ HOSANAGARA |  ತ್ಯಾಗ ಮತ್ತು ಬಲಿದಾನದ ಸಂಕೇತವಾಗಿರುವ ಬಕ್ರೀದ್‌ ಹಬ್ಬ ಮುಸ್ಲಿಮರ ಪ್ರಮುಖ ಹಬ್ಬಗಳಲ್ಲಿ ಒಂದಾಗಿದೆ. ರಂಜಾನ್ ನಂತರ ಬರುವ ದೊಡ್ಡ ಹಬ್ಬ ಇದಾಗಿದ್ದು, ತ್ಯಾಗದ ಸಂಕೇತವಾಗಿರುವ ಈ ಹಬ್ಬವನ್ನು ಪ್ರಪಂಚದಾದ್ಯಂತ ಮುಸ್ಲಿಮರು ಬಹಳ ಅದ್ಧೂರಿಯಾಗಿ ಆಚರಿಸುತ್ತಾರೆ. ಪ್ರತಿವರ್ಷ ದುಲ್-ಅಜ್‌-ಹಜ್ಜ್ ತಿಂಗಳಿನ ಹತ್ತನೇ ದಿನದಂದು, ಪ್ರಪಂಚದಾದ್ಯಂತ ಮುಸ್ಲಿಮರು ಈದ್‌-ಉಲ್‌-ಅಧಾ ಅಂದರೆ ಬಕ್ರೀದ್‌ ಹಬ್ಬವನ್ನು ಆಚರಿಸುತ್ತಾರೆ. ಈ ಹಬ್ಬದ ದಿನ ಸಾಮಾನ್ಯವಾಗಿ ಕುರಿ, ಮೇಕೆಯನ್ನು ದೇವರಿಗಾಗಿ ಬಲಿ ಕೊಡಲಾಗುತ್ತದೆ ಎಂದು…

Read More

ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 93% ಫಲಿತಾಂಶ | ರಿಪ್ಪನ್‌ಪೇಟೆ ಸರ್ಕಾರಿ ಪ್ರೌಡಶಾಲೆಗೆ 79.40% ಫಲಿತಾಂಶ | ಬೆಳ್ಳೂರು ಸರ್ಕಾರಿ ಪ್ರೌಢಶಾಲೆ 96% ರಷ್ಟು ಫಲಿತಾಂಶ

ಶ್ರೀಬಸವೇಶ್ವರ ಆಂಗ್ಲಮಾಧ್ಯಮ ಶಾಲೆ ಶೇ. 93 ಫಲಿತಾಂಶ ರಿಪ್ಪನ್‌ಪೇಟೆ :  ಇಲ್ಲಿನ ಶ್ರೀಬಸವೇಶ್ವರ ಅಂಗ್ಲಮಾಧ್ಯಮ ಪ್ರೌಢಶಾಲೆಯ ಎಸ್.ಎಸ್.ಎಲ್.ಸಿ.ಪರೀಕ್ಷೆಯಲ್ಲಿ ಶೇ. 93 ರಷ್ಟು ಫಲಿತಾಂಶಗಳಿಸಿದೆ ಎಂದು ಮುಖ್ಯೋಪಾಧ್ಯಾಯ ಚಂದ್ರಪ್ಪ ತಿಳಿಸಿದರು. ಬಸವೇಶ್ವರ ಶಾಲೆಯ ವಿದ್ಯಾರ್ಥಿ ಮೊಹಮ್ಮದ್ ನಿಶಾದ್ 625 ಕ್ಕೆ 597 ಅಂಕ ಗಳಿಸಿದ್ದಾನೆ.ಇವರು ರಿಪ್ಪನ್‌ಪೇಟೆಯ ವಿನಾಯಕನಗರದ ಅಬ್ದುಲ್ ರವೂಫ್ ಹಾಗೂ ವಹೀದಾ ದಂಪತಿಗಳ ಪುತ್ರನಾಗಿದ್ದಾರೆ. ಒಟ್ಟು 28 ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತ್ತಿದ್ದು 26 ವಿದ್ಯಾರ್ಥಿಗಳು ಉತ್ತಿರ್ಣಾರಾಗಿದ್ದಾರೆ. ಅತ್ಯುನ್ನತ 11, ಪ್ರಥಮ ಸ್ಥಾನದಲ್ಲಿ 6, ದ್ವಿತೀಯ ಸ್ಥಾನ 4…

Read More

ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಭೀಕರ ಅಪಘಾತ – ಇಬ್ಬರು ಸ್ಥಳದಲ್ಲಿಯೇ ಸಾವು|accident

ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಮಾವಲಿ ಮತ್ತು ಶಿವಪುರ ಗ್ರಾಮದ ನಡುವೆ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಟಿಪ್ಪರ್ ಲಾರಿ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಬೈಕ್ ಸವಾರರು ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಬೆದವಟ್ಟಿ ಗ್ರಾಮದ ಲೋಹೀತ್ ಫಕೀರಪ್ಪ( ಸುಮಾರು 25 ವರ್ಷ) ಹಾಗೂ ಶಿವಪುರ ಗ್ರಾಮದ ಶ್ರೀನಿವಾಸ ಮಾರುತಿ ( ಸುಮಾರು 25 ವರ್ಷ) ಮೃತ ದುರ್ಧೈವಿಗಳು.   ಶಿರಾಳಕೊಪ್ಪದಿಂದ ಸೊರಬ ಮಾರ್ಗವಾಗಿ ಬರುತ್ತಿದ್ದ ಟಿಪ್ಪರ್ ಸೊರಬದಿಂದ ಶಿರಾಳಕೊಪ್ಪ ಮಾರ್ಗವಾಗಿ ತೆರಳುತಿದ್ದ…

Read More

ಹೃದಯಘಾತದಿಂದ 28ರ ಹರೆಯದ ಗೃಹಿಣಿ ಅಪಮೃತ್ಯು|heart attack

ಪುನೀತ್ ರಾಜ್‍ಕುಮಾರ್ ಹೃದಯಾಘಾತದಿಂದ ಮರಣ ಹೊಂದಿದ ನಂತರದಲ್ಲಿ ರಾಜ್ಯದಲ್ಲಿ ಅತಿ ಕಿರಿ ವಯಸ್ಸಿನಲ್ಲೇ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ನೆಲ್ಲುಂಡೆಯ ಗ್ರಾಮದ ಗೃಹಿಣಿ ಸುಪ್ರೀತಾ(28) ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ನಡೆದಿದೆ. ನೆಲ್ಲುಂಡೆಯ ರವೀಂದ್ರ ಮತ್ತು ಸುಧಾ ದಂಪತಿಗಳ ಪುತ್ರಿ 28ರ ಹರೆಯದ ಸುಪ್ರೀತಾ ಅಲ್ಪ ಕಾಲದ ಅನಾರೋಗ್ಯದಲ್ಲಿದ್ದು ಗುರುವಾರ ಬೆಳಗಿನ ಜಾವ ಹೃದಯಾಘಾತದಿಂದ ಕೊನೆ ಉಸಿರೆಳೆದಿದ್ದಾರೆ. ಸುಪ್ರೀತಾರವರು ಕಳೆದ ನಾಲ್ಕು ವರ್ಷದ ಹಿಂದೆ ಕೊಡೂರಿನ ಆದರ್ಶ ಎಂಬವರೊಂದಿಗೆ ವಿವಾಹವಾಗಿದ್ದರು. ಪಟ್ಟಣದ ಶಾರದಾ…

Read More

RIPPONPETE | ವಿದ್ಯುತ್ ಕಂಬದಿಂದ ಕೆಳಗೆ ಬಿದ್ದು ಕಾರ್ಮಿಕ ಸಾವು

RIPPONPETE | ವಿದ್ಯುತ್ ಕಂಬದಿಂದ ಕೆಳಗೆ ಬಿದ್ದು ಕಾರ್ಮಿಕ ಸಾವು A worker from Mysuru died after falling from an electric pole during maintenance work in Nanjavalli village near Ripponpete. The accident occurred when the pole suddenly broke, leading to severe injuries and death despite treatment. ರಿಪ್ಪನ್ ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಪಂ ವ್ಯಾಪ್ತಿಯ ನಂಜವಳ್ಳಿ ಗ್ರಾಮದಲ್ಲಿ ವಿದ್ಯುತ್ ನಿರ್ವಹಣಾ…

Read More

ಮೋದಿ ಆಡಳಿತದಲ್ಲೇ ಅತಿ ಹೆಚ್ಚು ಹಣ ಸ್ವಿಸ್ ಬ್ಯಾಂಕ್‌ನಲ್ಲಿ ಹೂಡಿಕೆ!!

ನವದೆಹಲಿ(19-06-2021): ಮೋದಿ ಅಧಿಕಾರಕ್ಕೆ ಬಂದರೆ ಕಪ್ಪುಹಣವನ್ನು ಸ್ವಿಸ್ ಬ್ಯಾಂಕ್ ನಿಂದ ವಾಪಾಸ್ಸು ತರುತ್ತೇನೆಂದು ಹೇಳಿದ್ದರು. ಇದೀಗ ಮೋದಿಯ ಆಡಳಿತದಲ್ಲೇ ಅತಿ ಹೆಚ್ಚು ಕಪ್ಪುಹಣವನ್ನು ಸ್ವಿಸ್ ಬ್ಯಾಂಕ್ ನಲ್ಲಿ ಇರಿಸಲಾಗಿದೆ ಎನ್ನುವುದು ಅಂಕಿ-ಅಂಶಗಳಿಂದ ಬಹಿರಂಗವಾಗಿದೆ. ಸ್ವಿಸ್ ಬ್ಯಾಂಕ್ ಗಳಲ್ಲಿ ಭಾರತೀಯ ವ್ಯಕ್ತಿಗಳು, ಸಂಸ್ಥೆಗಳು ಹಾಗೂ ಹಣಕಾಸು ಸಂಸ್ಥೆಗಳು ಇಟ್ಟಿರುವ ಹಣದ ಮೊತ್ತ  ಈ ಬಾರಿ 20,700 ಕೋಟಿಗೆ ಏರಿಕೆಯಾಗಿದೆ ಎಂದು ಸ್ವಿಟ್ಜರ್ಲ್ಯಾಂಡ್ ನ ಕೇಂದ್ರ ಬ್ಯಾಂಕ್ ಬಿಡುಗಡೆ ಮಾಡಿರುವ ಅಂಕಿ-ಅಂಶಗಳಿಂದ ತಿಳಿದುಬಂದಿದೆ. ಕಳೆದ 13 ವರ್ಷಗಳಲ್ಲೇ ಭಾರತೀಯರು ಗರಿಷ್ಠ ಮೊತ್ತವನ್ನು…

Read More

ಮಂಡಗದ್ಧೆಯ ಬಳಿ ಲಾರಿ ಮತ್ತು ಸಹ್ಯಾದ್ರಿ ಬಸ್ ನಡುವೆ ಡಿಕ್ಕಿ 10 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

ಶಿವಮೊಗ್ಗ : ಮಂಡಗದ್ದೆ ಸಮೀಪ ಲಾರಿ ಮತ್ತು ಸಹ್ಯಾದ್ರಿ ಬಸ್ ನಡುವೆ ಅಪಘಾತ ಸಂಭವುಸಿದ್ದು 10 ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯಗಳಾಗಿವೆ. ಲಾರಿ ಚಾಲಕನಿಗೆ ತೀವ್ರ ಗಾಯ ಉಂಟಾಗಿದ್ದು ಆತನನ್ನ ಮಣಿಪಾಲ್ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸಕ್ರೆಬೈಲು ಮತ್ತು ಮಂಡಗದ್ದೆಯ ರಸ್ತೆ ಮಧ್ಯೆ ಶಿವಮೊಗ್ಗದಿಂದ ತೀರ್ಥಹಳ್ಳಿಗೆ ಹೋಗುತ್ತಿದ್ದ ಸಹ್ಯಾದ್ರಿ ಬಸ್ ಮತ್ತು ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ಕುಂಟವಳ್ಳಿಯ ಲಾರಿ ನಡುವೆ ಮುಖಾಮುಖಿ ಡಿಕ್ಕಿ ಉಂಟಾಗಿದೆ. ಲಾರಿ ಚಾಲಕ ಆದರ್ಶ ಎಂಬುವರಿಗೆ ತೀವ್ರ ಸ್ವರೂಪದ ಗಾಯಗಳಾಗಿವೆ. ಅವರನ್ನ ಮಣಿಪಾಲ್…

Read More

ಹೊಸನಗರ : ಜೇನುನೊಣ ದಾಳಿ – ಒಂದೇ ಕುಟುಂಬದ 6 ಮಂದಿಗೆ ಗಾಯ | ಮೆಗ್ಗಾನ್ ಗೆ ದಾಖಲು

ಹೊಸನಗರ : ಜೇನು ಹುಳುಗಳ ದಾಳಿಯಿಂದ 6 ಜನ ಗಾಯಗೊಂಡಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ಸಮೀಪದ ಮಳಲಿ ಗ್ರಾಮದಲ್ಲಿ ನಡೆದಿದೆ. ಕೋಣಂದೂರು ಮೂಲದ ಒಂದೇ ಕುಟುಂಬದ 9 ಜನ ಮಳಲಿ ಗ್ರಾಮದಲ್ಲಿ ಫಿಶಿಂಗ್ ಮಾಡಲು ತೆರಳಿದ್ದಾರೆ.ಮಧ್ಯಾಹ್ನ ಕೆರೆಯ ಏರಿಯ ಮೇಲೆ ಊಟ ಮಾಡುತ್ತಿರುವಾಗ ಏಕಾಏಕಿ ಜೇನುನೊಣಗಳು ದಾಳಿ ಮಾಡಿದ್ದು ಆರು ಜನರಿಗೆ ಗಂಭೀರ ಗಾಯಗಳಾಗಿವೆ. ಕೋಣಂದೂರಿನ ಫಯಾಜ್ ಮತ್ತು ಇಂತಿಯಾಜ್ ಕುಟುಂಬ ಭಾನುವಾರವಾದ ಹಿನ್ನಲೆಯಲ್ಲಿ ಕುಟುಂಬದೊಂದಿಗೆ ಮಳಲಿ ಗ್ರಾಮದಲ್ಲಿ ಫಿಶಿಂಗ್ ಮಾಡಲು ತೆರಳಿದ್ದರು ಎನ್ನಲಾಗುತ್ತಿದೆ. ಗಾಯಾಳುಗಳನ್ನು…

Read More
Exit mobile version