Headlines

ರಿಪ್ಪನ್ ಪೇಟೆ : ಪರಸ್ತ್ರೀ ವ್ಯಾಮೋಹಕ್ಕೆ ಪತಿ ಪರಾರಿ!! : ಪತ್ನಿಯಿಂದ ನಾಪತ್ತೆ ದೂರು ದಾಖಲು

ರಿಪ್ಪನ್ ಪೇಟೆ : ಪಟ್ಟಣದ ಗಾಂಧಿನಗರ ನಿವಾಸಿ 37 ವರ್ಷದ ಜಾಫರ್ ಎಂಬ ವ್ಯಕ್ತಿಯು ಆಗಸ್ಟ್ 22 ರಿಂದ ಕಾಣೆಯಾಗಿದ್ದಾರೆ ಎಂದು ಆತನ ಪತ್ನಿ ರಿಪ್ಪನ್ ಪೇಟೆಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪಟ್ಟಣದ ಗಾಂಧಿನಗರ ನಿವಾಸಿ ಮಹಮ್ಮದ್ ಜಾಫರ್ ಹೊಸನಗರ ರಸ್ತೆಯಲ್ಲಿ ಗ್ಯಾರೇಜ್ ಹೊಂದಿದ್ದು ಹದಿಮೂರು ವರ್ಷದ ಹಿಂದೆ ಗಾಂಧಿನಗರ ವಾಸಿ ನಜ್ಮಾ ಎಂಬಾಕೆಯನ್ನು ಮದುವೆಯಾಗಿದ್ದು ಈ ದಂಪತಿಗಳಿಗೆ ಮೂವರು ಮಕ್ಕಳಿದ್ದಾರೆ.ಆಗಸ್ಟ್ 22ರ ಬೆಳಗ್ಗೆ ಎಂದಿನಂತೆ ಮೆಕ್ಯಾನಿಕ್ ಕೆಲಸಕ್ಕೆ ಹೋದ ಜಾಫರ್ ಹಿಂದಿರುಗಿ ವಾಪಾಸ್ ಮನೆಗೆ…

Read More

ಹೋರಿ ಬೆದರಿಸುವ ಹಬ್ಬ ನೋಡಿ ಹಿಂದಿರುಗುತಿದ್ದ ಯುವಕ ಚರಂಡಿಗೆ ಬಿದ್ದು ಸಾವು .!

ಹೋರಿ ಬೆದರಿಸುವ ಹಬ್ಬ ನೋಡಿ ಹಿಂದಿರುಗುತಿದ್ದ ಯುವಕ ಚರಂಡಿಗೆ ಬಿದ್ದು ಸಾವು .! ದನ ಬರುವುದನ್ನು ನೋಡಿ ಹೆದರಿ ಚರಂಡಿಗೆ ಬಿದ್ದ ಯುವಕ ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಯಲವಳ್ಳಿ ಗ್ರಾಮದಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ ಆಯನೂರು ಗ್ರಾಮದ ಶೇಕ್ ಸುಹೇಲ್ (೧೮) ಮೃತಪಟ್ಟ ಯುವಕನಾಗಿದ್ದಾನೆ. ಯಲವಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಜನಪದ ಕ್ರೀಡೆ ಹೋರಿ ಬೆದರಿಸುವ ಹಬ್ಬವನ್ನು ನೋಡಿ ವಾಪಾಸ್ ಸ್ವಗ್ರಾಮಕ್ಕೆ ಮರಳುತ್ತಿದ್ದಾಗ ಹಿಂಬದಿಯಿಂದ ದನ ಬರುವುದನ್ನು ನೋಡಿ ಹೆದರಿ ಓಡುವ ಯತ್ನದಲ್ಲಿ ರಸ್ತೆ ಪಕ್ಕದ…

Read More
Exit mobile version