ಶಾಸಕರ ರೌಡಿ ಬೆಂಬಲಿಗರ ವಿರುದ್ದ ಕ್ರಮ ಕೈಗೊಳ್ಳಿ,ಸಾಗರ ಕ್ಷೇತ್ರದ ಮರ್ಯಾದೆ ಉಳಿಸಿ : ಗೋಪಾಲಕೃಷ್ಣ ಬೇಳೂರು

ಸಾಗರದಲ್ಲಿ ಬಿಜೆಪಿ ಪಕ್ಷದ ಯುವಮೋರ್ಚಾ ಅಧ್ಯಕ್ಷ ಅರುಣ್ ಕುಗ್ವೆ ರವರನ್ನು ಬಂಧಿಸುವಂತೆ ಒತ್ತಾಯಿಸಿ ಮಾಜಿ ಶಾಸಕರು ಹಾಗೂ ಕೆಪಿಸಿಸಿ ವಕ್ತಾರ ಬೇಳೂರು ಗೋಪಾಲಕೃಷ್ಣ ನೇತೃತ್ವದಲ್ಲಿ ಡಿವೈಎಸ್ಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು  ಈ ಸಂದರ್ಭದಲ್ಲಿ ಮಾತನಾಡಿದ ಗೋಪಾಲಕೃಷ್ಣ ಬೇಳೂರು ಸಾಗರ ತಾಲ್ಲೂಕಿನ ವ್ಯಾಪ್ತಿಯಲ್ಲಿ ಇತ್ತೀಚೆಗೆ ಭೂಮಾಫಿಯ ಹೆಚ್ಚಾಗಿದ್ದು ಆಡಳಿತರೂಢ ಬಿಜೆಪಿ ಪಕ್ಷದ ಮುಖಂಡರುಗಳು ತಮ್ಮ ಶಾಸಕರ ಕುಮ್ಮಕ್ಕಿನಿಂದ ಭೂ ಮಾಫಿಯಾ ದಂಧೆ ಮಾಡುತ್ತಿದ್ದು ಇದರ ಬಗ್ಗೆ ಸಾಮಾನ್ಯ ಜನರು ಪ್ರಶ್ನೆ ಮಾಡಿದಲ್ಲಿ ಅಂಥವರ ಮೇಲೆ ಮಾರಣಾಂತಿಕ ಹಲ್ಲೆ…

Read More

ಹೊಂಬುಜ ಮಠಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ: ಶ್ರೀಗಳ ಆಶೀರ್ವಾದ ಪಡೆದು ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ

ಹೊಂಬುಜ ಮಠಕ್ಕೆ ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭೇಟಿ: ಶ್ರೀಗಳ ಆಶೀರ್ವಾದ ಪಡೆದು ಅಭಿವೃದ್ಧಿ ವಿಚಾರಗಳ ಕುರಿತು ಚರ್ಚೆ ಹೊಸನಗರ, ಜುಲೈ 15: ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೊಸನಗರ ತಾಲೂಕಿನ ಹುಂಚದಲ್ಲಿರುವ ಐತಿಹಾಸಿಕ ಹೊಂಬುಜ ಜೈನ ಮಠಕ್ಕೆ ಭೇಟಿ ನೀಡಿ, ಮಠದ ಪೀಠಾಧಿಪತಿಗಳಾದ ದೇವೇಂದ್ರ ಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಈ ಸಂದರ್ಭದಲ್ಲಿ ಸಚಿವರು ಶ್ರೀಗಳಿಗೆ ಗೌರವ ಸಮರ್ಪಣೆ ಸಲ್ಲಿಸಿ, ಕೆಲಕಾಲ ವಿವಿಧ ಸಾಮಾಜಿಕ ಹಾಗೂ ಅಭಿವೃದ್ಧಿ ಸಂಬಂಧಿತ ವಿಷಯಗಳ…

Read More

ಮೇ.10 ರಂದು ಮತದಾನ,ಮೇ 13ಕ್ಕೆ ಫಲಿತಾಂಶ-ಇಂದಿನಿಂದಲೇ ನೀತಿ ಸಂಹಿತೆ ಜಾರಿ|ನೀತಿ ಸಂಹಿತೆ ಅಂದ್ರೆ ಏನು ? ಹೇಗಿರುತ್ತೆ? ಇಲ್ಲಿದೆ ಮಾಹಿತಿ|election

ಕರ್ನಾಟಕ ವಿಧಾನಸಭಾ ಚುನಾವಣಾ  ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಘೋಷಣೆ ಮಾಡಿದ್ದು, ಮೇ 10ರಂದು ರಾಜ್ಯಾದ್ಯಂತ ಏಕಕಾಲಕ್ಕೆ ಚುನಾವಣೆ ನಡೆಯಲಿದೆ. ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಚುನಾವಣಾ ಆಯೋಗದ ಮುಖ್ಯಸ್ಥ ರಾಜೀವ್ ಕುಮಾರ್, ಮೇ 10ರಂದು ಕರ್ನಾಟಕದಲ್ಲಿ ಚುನಾವಣೆ ನಡೆಯಲಿದೆ. ಒಂದೇ ಹಂತದಲ್ಲಿ ಮತದಾನ ನಡೆಯುತ್ತದೆ. ಮೇ 13 ಕ್ಕೆ ಫಲಿತಾಂಶ ಪ್ರಕಟವಾಗಲಿದೆ.   ಇಂದಿನಿಂದಲೇ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ. ಕರ್ನಾಟಕ ಎಲೆಕ್ಷನ್‌ ಮತ್ತು ಉಪಚುನಾವಣೆ ದಿನಾಂಕ ಪ್ರಕಟಿಲಿದ್ದೇವೆ. ಇತ್ತೀಚೆಗೆ ಈಶಾನ್ಯ ರಾಜ್ಯದ ಚುನಾವಣೆಗಳನ್ನು…

Read More

ಗೃಹ ಸಚಿವ ಆರಗ ಜ್ಞಾನೇಂದ್ರ ವಿರುದ್ಧ ತೀರ್ಥಹಳ್ಳಿ ಕಾಂಗ್ರೆಸ್ ನ ಜೋಡೆತ್ತುಗಳ ವಾಗ್ದಾಳಿ|RMM-KIMMANE

ತೀರ್ಥಹಳ್ಳಿ : ಜನರಿಂದ ಆಯ್ಕೆಯಾದಂತಹ ಒಬ್ಬ ಜನಪ್ರತಿನಿಧಿಯನ್ನು ಒಬ್ಬ ಅಧಿಕಾರಿ ಹೊಡಿಯುತ್ತಾರೆ ಅಂದ್ರೆ ಏನರ್ಥ ? ಜ್ಞಾನೇಂದ್ರ ಗೆ ವಿಧಾನಸಭೆಯಲ್ಲಿ ಯಾವುದಾದರೂ ಅಧಿಕಾರಿ ಹೊಡೆದರೆ ಅದರ ಉತ್ತರ ಏನು ?ಒಬ್ಬ ಅಧಿಕಾರಿ ಆರಗ ಜ್ಞಾನೇಂದ್ರ ಅವರಿಗೆ ಹೊಡೆದರೆ ಅವರನ್ನು ಅಧಿಕಾರದಲ್ಲಿ ಇಡುತ್ತಾರ ಇವರಿಗೆ ಕಾಮನ್ ಸೆನ್ಸ್ ಬೇಡವಾ ? ನನ್ನ ಅನಿಸಿಕೆ ಜ್ಞಾನೇಂದ್ರರಂತವರಿಗೆ ಅಧಿಕಾರ ಕೊಟ್ಟಿದ್ದೆ ತಪ್ಪು ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಹೇಳಿದರು. ಮೇಲಿನಕುರುವಳ್ಳಿ ಗ್ರಾಮಪಂಚಾಯಿತಿ ಪಿಡಿಓ ಅವರನ್ನು ಕೆಲಸದಿಂದ ತೆಗೆಯಬೇಕು ಎಂದು ಮಂಗಳವಾರ…

Read More

ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣವೇ ನಿಜವಾದ ಶಿಕ್ಷಣ : ಮುರುಘರಾಜೇಂದ್ರ ಮಹಾಸ್ವಾಮೀಜಿ

Jagadguru Dr. Mallikarjuna Murugharajendra Swamiji emphasized the importance of value-based education for children during the SSLC farewell and parents’ padapuja program held at Sri Gurubasaveshwara Kannada and English Medium School in Ripponpet. ರಿಪ್ಪನ್‌ಪೇಟೆ: ಮಕ್ಕಳಿಗೆ ಸಂಸ್ಕಾರಯುತ ಶಿಕ್ಷಣ ದೊರೆತರೆ ಅದೇ ನಿಜವಾದ ಶಿಕ್ಷಣವಾಗುತ್ತದೆ. ತಂದೆ-ತಾಯಿ, ಗುರು ಹಾಗೂ ಹಿರಿಯರ ಮೇಲೆ ತೋರುವ ಭಕ್ತಿ-ಶ್ರದ್ಧೆಯೇ ನಮ್ಮ ಮುಂದಿನ ಜೀವನಕ್ಕೆ ದಾರಿದೀಪವಾಗುತ್ತದೆ ಎಂದು ಆನಂದಪುರ ಮುರುಘಾರಾಜೇಂದ್ರ ಮಠದ…

Read More

ಆರಗ ಜ್ಞಾನೇಂದ್ರ ಉಡಾಫೆ ಮಾತನಾಡಲು ಹೆಸರುವಾಸಿ : ಪುಷ್ಪಾ ಅಮರನಾಥ್

 ಆರಗದಲ್ಲಿ ನೆಡೆದ ಅತ್ಯಾಚಾರ ಪ್ರಕರಣಕ್ಕೆ ನ್ಯಾಯ ಸಿಗದೇ ಇದ್ದರೆ ರಸ್ತೆಗಿಳಿದು ಹೋರಾಟ ಮಾಡಬೇಕಾಗುತ್ತದೆ ಎಂದು ರಾಜ್ಯ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪ ಅಮರ ನಾಥ್ ತಿಳಿಸಿದರು. ತೀರ್ಥಹಳ್ಳಿ ಕಾಂಗ್ರೆಸ್ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು  ಆರಗದಲ್ಲಿ ನೆಡೆದ ದಲಿತ ಸಮಾಜದ ಮೇಲಿನ ಅತ್ಯಾಚಾರ  ಬೇರೆ ಯಾವುದಾದರು ಸಮಾಜದ ಮೇಲೆ ಇಂತಹ ಘಟನೆ ನೆಡೆದಿದ್ದರೆ ಇಸ್ಟೊತ್ತಿಗಾಗಲೇ  ನ್ಯಾಯ ಸಿಗುತ್ತಿತ್ತು. ಗ್ರಾಮಪಂಚಾಯಿತಿಯಲ್ಲಿ ಏನೇ ನೆಡೆದರು ಅಲ್ಲಿನ ಸದಸ್ಯರಿಗೆ ಗೊತ್ತಾಗುತ್ತದೆ ಆದರೆ ಒಬ್ಬ ಗೃಹಸಚಿವರಿಗೆ ಗೊತ್ತಿಲ್ಲ ಎಂದರೆ ಏನು ಅರ್ಥ. ಆರಗ…

Read More

ಮಹಾನವಮಿ ಪೂಜೆ, ಉತ್ಸವ | ನವಧಾ ಭಕ್ತಿ ಸಮರ್ಪಣೆಯಿಂದ ನವಚೈತನ್ಯ ; ಹೊಂಬುಜ ಶ್ರೀ

ಮಹಾನವಮಿ ಪೂಜೆ, ಉತ್ಸವ | ನವಧಾ ಭಕ್ತಿ ಸಮರ್ಪಣೆಯಿಂದ ನವಚೈತನ್ಯ ; ಹೊಂಬುಜ ಶ್ರೀ ಧಾರ್ಮಿಕ ವಿಧಿ-ವಿಧಾನಗಳೊಂದಿಗೆ ಭಕ್ತವೃಂದದವರ ಭಾಗವಹಿಸುವಿಕೆಯಿಂದ ಅತಿಶಯ ಶ್ರೀಕ್ಷೇತ್ರ ಹೊಂಬುಜ ಶ್ರೀ 1008 ಪಾರ್ಶ್ವನಾಥ ತೀರ್ಥಂಕರ ಹಾಗೂ ಜಗನ್ಮಾತೆ ಯಕ್ಷಿ ಶ್ರೀ ಪದ್ಮಾವತಿ ದೇವಿ ಸನ್ನಿಧಿಯಲ್ಲಿ ಒಂಬತ್ತು ದಿವಸಗಳಲ್ಲಿ ಶರನ್ನವರಾತ್ರಿ ಪೂಜೆ, ಉತ್ಸವಗಳು ನೆರವೇರಿದವು. ಹೊಂಬುಜ ಶ್ರೀ ಜೈನ ಮಠದ ಪೀಠಾಧೀಶರಾದ ಪರಮಪೂಜ್ಯ ಜಗದ್ಗುರು ಸ್ವಸ್ತಿಶ್ರೀ ಡಾ. ದೇವೇಂದ್ರಕೀರ್ತಿ ಭಟ್ಟಾರಕ ಪಟ್ಟಾಚಾರ್ಯವರ್ಯ ಮಹಾಸ್ವಾಮಿಗಳವರ ದಿವ್ಯ ಸಾನಿಧ್ಯ, ನೇತೃತ್ವ ಹಾಗೂ ಮಾರ್ಗದರ್ಶನದಲ್ಲಿ ಜಿನಾಗಮೋಕ್ತ ಶಾಸ್ತ್ರದನ್ವಯ…

Read More

ಸಾಲಬಾಧೆಗೆ ತತ್ತರಿಸಿದ ಯುವಕ ನದಿಗೆ ಧುಮುಕಿದ್ನ.!?? ಯುವಕನ ವಾಟ್ಸಾಪ್ ಸ್ಟೇಟಸ್ ನಲ್ಲಿ ಏನೇನಿತ್ತು..!?

ಸಾಲಬಾಧೆಗೆ ತತ್ತರಿಸಿದ ಯುವಕ ನದಿಗೆ ಧುಮುಕಿದ್ನ..!!?? ಯುವಕನ ವಾಟ್ಸಾಪ್ ಸ್ಟೇಟಸ್ ನಲ್ಲಿ ಏನೇನಿತ್ತು..!? ತೀರ್ಥಹಳ್ಳಿ : ಡಿಗ್ರಿಯಲ್ಲಿ ಚೆನ್ನಾಗಿ ಓದುತ್ತಿದ್ದ ರ‌್ಯಾಂಕ್ ತೆಗೆದುಕೊಳ್ಳುವಂತ ಯುವಕ ಜೀವನದಲ್ಲಿ ಜಿಗುಪ್ಸೆಗೊಂಡ ತನ್ನ ವಾಟ್ಸಪ್ ಸ್ಟೇಟಸ್ ನಲ್ಲಿ ಕೆಲವೊಂದು ಮಾಹಿತಿ ಹಂಚಿಕೊಂಡು ಆತ್ಮಹತ್ಯೆ ಗೆ ಶರಣಾಗಿದ್ದಾನಾ? ಎಂಬ ಅನುಮಾನ ಶುರುವಾಗಿದೆ. ಹೌದು ತೀರ್ಥಹಳ್ಳಿ ಸಮೀಪದ ಇಂದಾವರ ಗ್ರಾಮದ ಜಯದೀಪ್ ( 24 ವರ್ಷ ) ದ ಯುವಕ ತುಂಗಾ ನದಿಗೆ ಹಾರಿ ತನ್ನ ಜೀವವನ್ನು ಕಳೆದುಕೊಂಡನೇ ಎಂಬ ಅನುಮಾನ ಶುರುವಾಗಿದೆ. ಅದಕ್ಕೆ…

Read More

RIPPONPETE | ವರ್ಷದ ಹಿಂದೆ ಮೊಬೈಲ್ ಕಳೆದುಕೊಂಡವರ ಮೊಗದಲ್ಲಿ ಸಂತಸ ಮೂಡಿಸಿದ ರಿಪ್ಪನ್‌ಪೇಟೆ ಪೊಲೀಸರು

RIPPONPETE | Ripponpete Police bring joy to those who lost their mobile phones a year ago RIPPONPETE | ವರ್ಷದ ಹಿಂದೆ ಮೊಬೈಲ್ ಕಳೆದುಕೊಂಡವರ ಮೊಗದಲ್ಲಿ ಸಂತಸ ಮೂಡಿಸಿದ ರಿಪ್ಪನ್‌ಪೇಟೆ ಪೊಲೀಸರು Based on the complaint filed with the CEIR, the Rippanpet police, who conducted an investigation, successfully located the mobile phone and handed it over to Nagaraj. The mobile…

Read More

ಹೊಸನಗರಕ್ಕೆ ಪ್ರವಾಸ ಹೊರಟಿದ್ದ ಕಾರು ಅಪಘಾತ – ಯುವ ವೈದ್ಯೆ ಸಾವು

ಹೊಸನಗರಕ್ಕೆ ಪ್ರವಾಸ ಹೊರಟಿದ್ದ ಕಾರು ಅಪಘಾತ – ಯುವ ವೈದ್ಯೆ ಸಾವು ಶಿವಮೊಗ್ಗ : ಕಾರು ಅಪಘಾತದಲ್ಲಿ ಗಾಯಗೊಂಡು, ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಯುವ ವೈದ್ಯೆಯೋರ್ವರು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ಜೂ. 19 ರ ಮುಂಜಾನೆ ನಡೆದಿದೆ. ಶಿವಮೊಗ್ಗದ ಆರ್.ಎಂ.ಎಲ್ ನಗರದ ನಿವಾಸಿ ಸನಾ ರಾಬಿಯಾ ಕೌಸರ್ (22) ಮೃತಪಟ್ಟ ಯುವ ವೈದ್ಯೆ ಎಂದು ಗುರುತಿಸಲಾಗಿದೆ.ಇತ್ತೀಚೆಗೆ ಇವರು ಎಂಬಿಬಿಎಸ್ ಪದವಿ ಪೂರ್ಣಗೊಳಿಸಿದ್ದು, ಸಿಮ್ಸ್ ಮೆಡಿಕಲ್ ಕಾಲೇಜ್ ನಲ್ಲಿ ಇಂಟರ್ನ್’ಶಿಪ್ ಮಾಡುತ್ತಿದ್ದರು ಎಂಬ ಮಾಹಿತಿ…

Read More