Headlines

ಸಾಗರ ತಾಲ್ಲೂಕಿಗೆ ಶಿಕ್ಷಣ ಕ್ಷೇತ್ರದಲ್ಲಿ ಗುಡ್ ನ್ಯೂಸ್: 16 ಸರ್ಕಾರಿ ಶಾಲೆಗಳಿಗೆ ಇಂಗ್ಲಿಷ್ ಮೀಡಿಯಂ ತರಗತಿಗೆ ಅನುಮತಿ!

ಸಾಗರ ತಾಲ್ಲೂಕಿಗೆ ಶಿಕ್ಷಣ ಕ್ಷೇತ್ರದಲ್ಲಿ ಗುಡ್ ನ್ಯೂಸ್: 16 ಸರ್ಕಾರಿ ಶಾಲೆಗಳಿಗೆ ಇಂಗ್ಲಿಷ್ ಮೀಡಿಯಂ ತರಗತಿಗೆ ಅನುಮತಿ! ಶಿವಮೊಗ್ಗ ಜಿಲ್ಲೆ, ಸಾಗರ: ಸಾಗರ ತಾಲ್ಲೂಕಿನ ಶಿಕ್ಷಣ ಪ್ರೇಮಿಗಳಿಗೆ ಸಂತಸದ ಸುದ್ದಿಯಾಗಿದೆ. ಶಾಸಕ ಗೋಪಾಲಕೃಷ್ಣ ಬೇಳೂರು ಅವರ ನಿರಂತರ ಪ್ರಯತ್ನ ಫಲ ನೀಡಿದ್ದು, ತಾಲ್ಲೂಕಿನ 16 ಸರ್ಕಾರಿ ಶಾಲೆಗಳಲ್ಲಿ ಇಂಗ್ಲಿಷ್ ಮೀಡಿಯಂ ತರಗತಿಗಳನ್ನು ಆರಂಭಿಸಲು ರಾಜ್ಯ ಸರ್ಕಾರದಿಂದ ಅನುಮತಿ ದೊರೆತಿದೆ. 2025-26ನೇ ಶೈಕ್ಷಣಿಕ ವರ್ಷದಿಂದ ಈ ಶಾಲೆಗಳಲ್ಲಿ ಕನ್ನಡ ಮಾಧ್ಯಮದ ಜೊತೆಗೆ ದ್ವಿಭಾಷಾ ಮಾಧ್ಯಮದಡಿ ಇಂಗ್ಲಿಷ್‌ ತರಗತಿಗಳನ್ನೂ ಆರಂಭಿಸಲು…

Read More

ಇಂದು ಅಥವಾ ನಾಳೆ ಭೂಮಿಗೆ ಅಪ್ಪಳಿಸಲಿದೆ ಪ್ರಬಲ ಸೌರಚಂಡಮಾರುತ:ಟಿ ವಿ,ಮೊಬೈಲ್, ಜಿಪಿಎಸ್ ಸಿಗ್ನಲ್ ಹಾನಿ ಸಾಧ್ಯತೆ.

ವಾಷಿಂಗ್ಟನ್: ಇಡೀ ಜಗತ್ತು ಕೋವಿಡ್ ಸಂಕಷ್ಟಕ್ಕೆ ಸಿಲುಕಿರುವ ನಡುವೆಯೇ ಭಾರೀ ಪ್ರಮಾಣದ ಸೂರ್ಯನ ಶಾಖದ ಅಲೆಗಳು ಸೌರ ಚಂಡಮಾರುತದ ರೂಪದಲ್ಲಿ ಬುಧವಾರ ಅಥವಾ ಗುರುವಾರ ಭೂಮಿಗೆ ಅಪ್ಪಳಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಇದಕ್ಕೂ ಮುನ್ನ ಭಾನುವಾರ ಅಥವಾ ಸೋಮವಾರ ಸೌರ ಚಂಡಮಾರುತ ಭೂಮಿಗೆ ಬಂದಪ್ಪಳಿಸುವ ಸಾಧ್ಯತೆ ಇದೆ ಎಂದು ವರದಿಯಾಗಿತ್ತು. ಆಯಸ್ಕಾಂತೀಯ ಗುಣದ ಚಂಡಮಾರುತ ಎಂದು ಕರೆಯಲ್ಪಡುವ ಇದು ಅತೀ ವೇಗದ ಸೌರ ಮಾರುತವಾಗಿದ್ದು, ಭೂಮಿಯ ಮ್ಯಾಗ್ನೆಟಿಕ್ ವಲಯದ ಮೇಲೆ ಅಪ್ಪಳಿಸುವ ನಿರೀಕ್ಷೆ ಇದೆ ಎಂದು ಹವಾಮಾನ ತಜ್ಞರು…

Read More