ಹೊಸನಗರ ತಾಲೂಕ್ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಹೆಚ್ ಎಸ್ ನಾಗರಾಜ್ , ಪ್ರಧಾನ ಕಾರ್ಯದರ್ಶಿಯಾಗಿ ರಫ಼ಿ ರಿಪ್ಪನ್‌ಪೇಟೆ ಆಯ್ಕೆ

Hosanagara Taluk Working Journalists Association elected new office bearers, with H S Nagaraj as President and Rafi Ripponpete as General Secretary, chosen unanimously at a meeting held in Hosanagara. ಹೊಸನಗರ : ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಹೆಚ್.ಎಸ್. ನಾಗರಾಜ್ ಹಾಗೂ ಪ್ರಧಾನ ಕಾರ್ಯದರ್ಶಿಯಾಗಿ ರಫ಼ಿ ರಿಪ್ಪನ್‌ಪೇಟೆ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇಲ್ಲಿನ ಪ್ರವಾಸಿ ಮಂದಿರದಲ್ಲಿ ನಡೆದ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಕಾರ್ಯಕಾರಿ ಸಭೆಯಲ್ಲಿ…

Read More

ಶಿಕಾರಿಪುರದಲ್ಲಿ ಸಂಗೊಳ್ಳಿ ರಾಯಣ್ಣ ಪ್ರತಿಮೆ ತೆರವು:ಶಿವಮೊಗ್ಗ ಜಿಲ್ಲಾಧಿಕಾರಿ ಕಛೇರಿ ಮುಂದೆ ಪ್ರತಿಭಟನೆ..!

ಶಿವಮೊಗ್ಗ: ಶಿಕಾರಿಪುರದಲ್ಲಿ ರಾತ್ರೋರಾತ್ರಿ ಸ್ವಾತಂತ್ರ್ಯ ಹೋರಾಟಗಾರ,ದೇಶಪ್ರೇಮಿ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ನವರ ಪ್ರತಿಮೆಯನ್ನು ತೆರವುಗೊಳಿಸಿದ ಹಿನ್ನೆಲೆ ಇಂದು ಶಿವಮೊಗ್ಗದ ಜಿಲ್ಲಾಧಿಕಾರಿಗಳ ಕಛೇರಿಯ ಮುಂದೆ ಪ್ರತಿಭಟನೆಯನ್ನ ನಡೆಸಲಾಯಿತು. ಜಿಲ್ಲಾಡಳಿತದ ಈ ಕ್ರಮದ ವಿರುದ್ದ ಸಂಗೊಳ್ಳಿ_ರಾಯಣ್ಣ ಅಭಿಮಾನಿ ಬಳಗ ಹಾಗೂ ಹಾಲುಮತ ಮಹಸಾಭಾ  ವತಿಯಿಂದ ಪ್ರತಿಭಟನೆ ನಡೆಸಿ ಪ್ರತಿಮೆ ಪುನರ್ ಪ್ರತಿಷ್ಠಾಪನೆಗಾಗಿ  ಎಲ್ಲಾ ಸಮಾಜದ ಮುಖಂಡರು ಆಗ್ರಹಿಸಿದರು. ಈ ವೇಳೆ ಮಾತನಾಡಿದ ಮಹೇಶ್‌ ಉಲ್ಮಾರ್‌ ಸಂಗೋಳ್ಳಿ ರಾಯಣ್ಣ ಪ್ರತಿಮೆ ತೆರವಿನ ಹಿಂದೆ ರಾಜಕೀಯ ಹುನ್ನಾವಿರದ್ದು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಭಂದವಿಲ್ಲದಿದ್ದರು…

Read More

ಆಚಾರ್ಯ ತುಳಸಿ ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ: ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು

ಶಿವಮೊಗ್ಗ: ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜಿನಲ್ಲಿ ಮಂಗಳವಾರ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ ಸಾಂಪ್ರದಾಯಿಕ ಉಡುಗೆ ಧರಿಸಿ ಬಂದಿದ್ದ ವಿದ್ಯಾರ್ಥಿಗಳು ಸಂಭ್ರಮದಿಂದ ಸಿನೆಮಾ ಹಾಡುಗಳಿಗೆ ಭರ್ಜರಿ ಸ್ಟೆಪ್​ ಹಾಕಿ ಸಂಭ್ರಮಿಸಿದರು. ಕಳೆದ ವರ್ಷದಿಂದ ಕೊರೊನಾ ಮಹಾಮಾರಿಯಿಂದಾಗಿ ವಿದ್ಯಾರ್ಥಿಗಳು ಶಾಲಾ – ಕಾಲೇಜುಗಳಿಂದ ದೂರ ಉಳಿದಿದ್ದರು. ಕೊರೊನಾ ಸ್ವಲ್ಪ ಮಟ್ಟಿಗೆ ನಿಯಂತ್ರಣಗೊಂಡ ಹಿನ್ನೆಲೆ, ಸರ್ಕಾರ ಶಾಲಾ – ಕಾಲೇಜುಗಳನ್ನು ಪ್ರಾರಂಭಿಸಿದೆ. ಹಾಗಾಗಿ ವಿದ್ಯಾರ್ಥಿಗಳು – ಕಾಲೇಜಿನವರು ಕಾಲೇಜಿನಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಿ ಸಿನೆಮಾ ಹಾಡುಗಳಿಗೆ ಕುಣಿದು ಕುಪ್ಪಳಿಸಿದ್ದಾರೆ….

Read More

ಹಂದಿ ಅಣ್ಣಿ ಕೊಲೆ ಆರೋಪಿ ಆಂಜನೇಯ ಹತ್ಯೆ ಪ್ರಕರಣಕ್ಕೆ ರೋಚಕ ಟ್ವಿಸ್ಟ್ – ಈ ಸುದ್ದಿ ನೋಡಿ|crime news

ಚೀಲೂರಿನ ಗೋವಿನ ಕೋವಿಯ ಬಳಿಯಲ್ಲಿ ನಡೆದಿದ್ದ ಡಬ್ಬಲ್ ಅಟ್ಯಾಕ್ ಸಂಬಂಧ ದಾವಣಗೆರೆ ಪೊಲೀಸರು ಆಂಧ್ರದ ಗುಂಟೂರಿನ ರೈಲ್ವೆ ಸ್ಟೇಷನ್​ನಲ್ಲಿ ಆರೋಪಿಗಳನ್ನ ಬಂಧಿಸಿದ್ದಾರೆ ಎಂಬ ಸುದ್ದಿ ಬೆಂಗಳೂರಿನ ಮೂಲಗಳಿಂದಲೇ ಲಭ್ಯವಾಗಿತ್ತು.  ಆದರೆ , ಈ ಪ್ರಕರಣ ಇದೀಗ ರೋಚಕ ಟ್ವಿಸ್ಟ್ ಗಳನ್ನು ಪಡೆದುಕೊಳ್ಳುತ್ತಿದೆ.  ಪೊಲೀಸ್ ಹಾಗೂ ಭೂಗತ ಲೋಕದ ನಡುವಿನ ಮೈಂಡ್ ಗೇಮ್ ಆಗಿ ಬದಲಾಗುತ್ತಿದೆ. ಇದಕ್ಕೆ ಸಾಕ್ಷಿ ಎಂಬಂತೆ  ದಾವಣೆಗೆರೆ ಪೊಲೀಸ್ ಮೂಲಗಳಿಂದ ಮಾಹಿತಿಯೊಂದು ಲಭ್ಯವಾಗಿದ್ದು, ಡಬ್ಬಲ್​ ಅಟ್ಯಾಕ್​ನ ಮಾಸ್ಟರ್ ಮೈಂಡ್ ತಮಿಳ್ ರಮೇಶ್​ ಅರೆಸ್ಟ್ ಆಗಿಲ್ಲ…

Read More

ಶಿವಮೊಗ್ಗಕ್ಕೆ ಆಗಮಿಸಲಿರುವ ಪ್ರಧಾನಿ ಮೋದಿ : ಸಿದ್ಧತೆ ಪರಿಶೀಲಿಸಿದ ಅಧಿಕಾರಿಗಳು, ಸ್ವಾಗತಕ್ಕೆ ಸಜ್ಜಾದ ಹೊಳಲೂರು ಗ್ರಾಮ

ಶಿವಮೊಗ್ಗ: ಪ್ರಧಾನ ಮಂತ್ರಿ ನರೇಂದ್ರ ಮೋದಿ ಏಪ್ರಿಲ್ 24 ರಂದು ಶಿವಮೊಗ್ಗ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಶಿವಮೊಗ್ಗ ಜಿಲ್ಲೆಯ ಹೊಳಲೂರು ಗ್ರಾಮ ಪಂಚಾಯಿತಿಯಲ್ಲಿ ಪಂಚಾಯತ್ ರಾಜ್ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಪ್ರಧಾನಿ ಭೇಟಿ ನೀಡಲಿರುವ ಕಾರ್ಯಕ್ರಮದ ಅಂಗವಾಗಿ ಇಂದು ಹಿರಿಯ ಅಧಿಕಾರಿಗಳು ಸಿದ್ಧತೆ ಪರಿಶೀಲನೆ ನಡೆಸಿದ್ದಾರೆ. ನವದೆಹಲಿ ಭಾರತ ಸರ್ಕಾರದ ಪಂಚಾಯತ್ ರಾಜ್ ಮಂತ್ರಾಲಯದ ಅಪರ ಕಾರ್ಯದರ್ಶಿ ಡಾ. ಚಂದ್ರಶೇಖರ್ ಕುಮಾರ್, ಪಂಚಾಯತ್ ರಾಜ್ ಇಲಾಖೆ ಬೆಂಗಳೂರು ಆಯುಕ್ತರಾದ ಶಿಲ್ಪಾ ಶರ್ಮಾ ಇಂದು ಹೊಳಲೂರು ಗ್ರಾಮದ ಸ್ಪಚ್ಚ…

Read More

ರಾಜ್ಯದ ಗಮನ ಸೆಳೆದ ಹೊಸನಗರ ವಸತಿ ಶಾಲೆಯ ಪ್ರಾಂಶುಪಾಲ ಯೋಗೇಶ್

ರಾಜ್ಯದ ಗಮನ ಸೆಳೆದ ಹೊಸನಗರ ವಸತಿ ಶಾಲೆಯ ಪ್ರಾಂಶುಪಾಲ ಯೋಗೇಶ್ ವಿದ್ಯಾರ್ಥಿಗಳ ಮುಖ ನೋಡದೆ ಅವರ ಧ್ವನಿಯ ಮೂಲಕ ಹೆಸರನ್ನು ಗುರುತಿಸುವ ಕೇರಳದ ಶಿಕ್ಷಕನ ವಿಡಿಯೋ ವೈರಲ್ ಆದ ಬೆನ್ನಲ್ಲೇ ರಾಜ್ಯದ ಶಿಕ್ಷಕನೋರ್ವ ಅದೇ ಮಾದರಿಯಲ್ಲಿ ಗಮನ ಸೆಳೆದಿದ್ದಾರೆ. ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಗೇರುಪುರ ಇಂದಿರಾ ಗಾಂಧಿ ವಸತಿ ಶಾಲೆಯ ಪ್ರಾಂಶುಪಾಲ ಯೋಗೇಶ್ ಹೆಬ್ಬಳಗೆರೆ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ 250 ವಿದ್ಯಾರ್ಥಿಗಳು ಇದ್ದು, ಮೊದಲಿಗೆ ಎಸ್‌ಎಸ್‌ಎಲ್‌ಸಿ…

Read More

Kenchanala | ಭಾರಿ ಮಳೆಗೆ ಶಾಲೆ ಮೇಲೆ ಉರುಳಿ ಬಿದ್ದ ಬೃಹತ್ ಮರ

Kenchanala | ಭಾರಿ ಮಳೆಗೆ ಶಾಲೆ ಮೇಲೆ ಉರುಳಿ ಬಿದ್ದ ಬೃಹತ್ ಮರ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಲ ಗ್ರಾಮದಲ್ಲಿರುವ ಉರ್ದು ಮಾಧ್ಯಮ ಶಾಲೆಯ ಮೇಲೆ ಬೃಹತ್ ಮರವೊಂದು‌ ಬಿದ್ದು ಕಟ್ಟಡ ಜಖಂಗೊಂಡಿರುವ ಘಟನೆ ನಡೆದಿದೆ. ಭಾರಿ ಗಾಳು ಮಳೆಗೆ ಕೆಂಚನಾಲದ ಉರ್ದು ಶಾಲೆಯ ಮೇಲೆ ಮರ ಬಿದ್ದು ಮೇಲ್ಛಾವಣಿ ಹಾನಿಯಾಗಿದೆ.ಕೊಠಡಿಯೊಳಗಿದ್ದ ಪೀಠೋಪಕರಣಗಳು ಜಖಂಗೊಂಡಿದೆ.ಕಟ್ಟಡದ ಮಧ್ಯಭಾಗದ ಮೇಲೆ ಬಿದ್ದಿರುವುದರಿಂದ ಆಚೆ ಈಚೆ ಹೊಂದಿಕೊಂಡಿರುವ ಕೊಠಡಿಗಳಿಗೂ ಹಾನಿಯಾಗಿದೆ.  ಶಾಲೆಗಳಿಗೆ ರಜೆಯಾಗಿದ್ದರಿಂದ ಅದೃಷ್ಟವಶಾತ್  ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು…

Read More

Thirthahalli | ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಕೇಸ್ ದಾಖಲು

Thirthahalli | ಪೊಲೀಸರ ಕರ್ತವ್ಯಕ್ಕೆ ಅಡ್ಡಿ ಆರೋಪ – ಖ್ಯಾತ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಕೇಸ್ ದಾಖಲು ತೀರ್ಥಹಳ್ಳಿ : ಪಟ್ಟಣದ ಬಾಳೆಬೈಲು ಸಮೀಪದಲ್ಲಿ ಮಾಳೂರು ಠಾಣೆಯ ಎಎಸ್‌ಐ ಕೃಷ್ಣಮೂರ್ತಿ ರವರು ಹೆದ್ದಾರಿ ಗಸ್ತುವಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲಿ ಅವರ ಕರ್ತವ್ಯಕ್ಕೆ ಅಡ್ಡಿ ಪಡಿಸಿದ ಪತ್ರಕರ್ತೆ ವಿಜಯಲಕ್ಷ್ಮಿ ಶಿಬರೂರು ಮೇಲೆ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇತ್ತೀಚಿಗೆ ಮಾರಣಾಂತಿಕ ರಸ್ತೆ ಅಪಘಾತಗಳು ಹೆಚ್ಚಾಗಿದ್ದರಿಂದ ಅವುಗಳನ್ನು ತಡೆಯುವ ಸಲುವಾಗಿ ವಾಹನ ತಪಾಸಣೆ ಮಾಡಿ ಅನುಮಾನಸ್ಪದ ಚಾಲಕ…

Read More

ಸಾಗರದಲ್ಲಿ ಬಜರಂಗ ದಳ ಕಾರ್ಯಕರ್ತನ ಮೇಲೆ ಹಲ್ಲೆಗೆ ಯತ್ನ – ಸಂಘಟನೆಗಳಿಂದ ಪ್ರತಿಭಟನೆ|sagara

ಸಾಗರದಲ್ಲಿ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ನಡೆದಿದೆ,  ಈ ಘಟನೆಯಲ್ಲಿ ಸ್ವಲ್ಪದರಲ್ಲಿಯೆ  ಸುನೀಲ್ ಎಂಬಾತ ತಪ್ಪಿಸಿಕೊಂಡಿದ್ದಾರೆ. ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸಾಗರ ಪಟ್ಟಣದ ಖಾಸಗಿ ಬಸ್ ನಿಲ್ದಾಣದ ಬಳಿ ನಡೆದ ಘಟನೆ ಇದಾಗಿದ್ದು,  ಬೆಳಗ್ಗೆ ೯ ಗಂಟೆ ಸುಮಾರಿಗೆ ನಡೆದಿದೆ.  ಬೈಕ್​ನಲ್ಲಿ ಬರುತ್ತಿದ್ದ ಸುನೀಲ್​ ಮೇಲೆ ಸಮೀರ್​ ಎಂಬಾತ ಮಚ್ಚಿನಿಂದ ಹಲ್ಲೆಗೆ ಯತ್ನಿಸಿದ್ದಾರೆ.  ಜಿಯೋ ಫೈಬರ್ ಕಚೇರಿಯ ಬಳಿ ಬೈಕ್ ನಲ್ಲಿ ಬರುತ್ತಿದ್ದಾಗ ಘಟನೆ ನಡೆದಿದೆ. ಅಲ್ಲಿಯೇ ಇದ್ದ ಸಿಸಿ ಕ್ಯಾಮರಾದಲ್ಲಿ ದೃಶ್ಯ ಸೆರೆಯಾಗಿದೆ.  ಸುನೀಲ್…

Read More

ಪತ್ನಿಯನ್ನು ಮನೆಗೆ ಕಳಿಸಿಕೊಡಲು ಒಪ್ಪದ ಮಾವನ ಅಡಿಕೆ ತೋಟವನ್ನು ಧ್ವಂಸಗೊಳಿಸಿದ ಅಳಿಯ

ಪತ್ನಿಯನ್ನು ಮನೆಗೆ ಕಳಿಸಿಕೊಡಲು ಒಪ್ಪದ ಮಾವನ ಅಡಿಕೆ ತೋಟವನ್ನು ಧ್ವಂಸಗೊಳಿಸಿದ ಅಳಿಯ ತನ್ನ ಪತ್ನಿಯನ್ನ ಮನೆಗೆ ವಾಪಸ್‌ ಕಳಿಸಿಲ್ಲ ಎಂಬ ಸಿಟ್ಟಿಗೆ ಮಾವ ಬೆಳಸಿದ್ದ ಅಡಿಕೆ ತೋಟದಲ್ಲಿ ಅಡಿಕೆ ಸಸಿಗಳನ್ನ ಅಳಿಯನೊಬ್ಬ ಕಡಿದು ಹಾಕಿದ ಘಟನೆ  ಬಗ್ಗೆ ವರದಿಯಾಗಿದೆ.   ಹಾನಗಲ್ ತಾಲ್ಲೂಕಿನ ಬಸಾಪುರದಲ್ಲಿ ಮಾವನ ಜಮೀನಿನಲ್ಲಿ ಬೆಳೆದಿದ್ದ 106 ಅಡಿಕೆ ಗಿಡಗಳನ್ನು ಕಡಿದು ನಾಶಪಡಿಸಿದ್ದರ ಸಂಬಂಧ ಆಡೂರು ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ದೂರುದಾರರು ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ವ್ಯಕ್ತಿಯೊಬ್ಬರಿಗೆ ತಮ್ಮ ಮಗಳನ್ನ ಕೊಟ್ಟಿದ್ದರು. ವಿವಿಧ ವಿಚಾರಗಳಿಗೆ…

Read More