ಪುನೀತ್ ರಾಜ್ ಕುಮಾರ್ ಅಕಾಲಿಕ ಮರಣಕ್ಕೆ ಆನಂದಪುರ ಸಂಪೂರ್ಣ ಬಂದ್.!
ಆನಂದಪುರ : ಕನ್ನಡದ ಕುವರ ವರನಟ ಡಾಕ್ಟರ್ ರಾಜ್ ಕುಮಾರ್ ಅವರ ಕಿರಿಯ ಪುತ್ರ ದೊಡ್ಮನೆ ಹುಡುಗ ನಟ ಪುನೀತ್ ರಾಜ್ ಕುಮಾರ್ ರವರ ಅಕಾಲಿಕ ಮರಣ ಇಡೀ ಕರುನಾಡಿಗೆ ಇದೀಗ ನೋವನ್ನುಂಟು ಮಾಡಿದೆ. ಕೋಟ್ಯಂತರ ಅಪಾರ ಅಭಿಮಾನಿಗಳನ್ನು ಹೊಂದಿದ್ದ ಪುನೀತ್ ರಾಜ್ ಕುಮಾರ್ ರವರ ಮರಣವನ್ನು ಅರಗಿಸಿಕೊಳ್ಳಲು ಸಾಧ್ಯವಾಗದ ಪರಿಸ್ಥಿತಿಗೆ ಇಂದು ಕರುನಾಡು ಬಂದಿದೆ. ಅತಿ ಕಿರಿಯ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿದ ಖ್ಯಾತ ನಟ ಪುನೀತ್ ರಾಜ್ ಕುಮಾರ್ ರವರ ಅಕಾಲಿಕ ನಿಧನಕ್ಕೆ ಶಿವಮೊಗ್ಗ ಜಿಲ್ಲೆ…