Headlines

ವಿದ್ಯುತ್ ಹೈ ಟೆನ್ಷನ್ ವೈರ್ ಗೆ ತಗುಲಿದ ಅಕ್ರಮವಾಗಿ ನಾಟಾ ಸಾಗಿಸುತ್ತಿದ್ದ ಲಾರಿ – ಲಾರಿ ಹಿಡಿದು ಪೊಲೀಸರಿಗೊಪ್ಪಿಸಿದ ಗ್ರಾಮಸ್ಥರು – |illegal wood

ತೀರ್ಥಹಳ್ಳಿ : ತಾಲೂಕಿನ ತುದೂರು ಗ್ರಾಮಪಂಚಾಯಿತಿಯ ಹೊಸಕೊಪ್ಪದಿಂದ ಅಕ್ರಮವಾಗಿ ನಾಟ ತುಂಬಿಸಿ ಶಿವಮೊಗ್ಗಕ್ಕೆ ಹೋಗುತ್ತಿದ್ದ ಲಾರಿಯನ್ನು ಕೆರೆಕೊಪ್ಪ ಬಳಿ ತಡೆಹಿಡಿಯಲಾಗಿದೆ. ಮೂರು ಲಕ್ಷಕ್ಕೂ ಅಧಿಕ ಮೊತ್ತದ ಅಕೇಶಿಯವನ್ನು ಅಕ್ರಮವಾಗಿ ಸಾಗಿಸಲಾಗುತ್ತಿತ್ತು. KA-41-B 6435 ಸಂಖ್ಯೆಯ ಲಾರಿ ಶುಕ್ರವಾರ ಮದ್ಯ ರಾತ್ರಿಯ ವೇಳೆ ಅಕ್ರಮವಾಗಿ ಅಕೇಶಿಯ ನಾಟವನ್ನು ಸಾಗಿಸಲಾಗುತ್ತಿತ್ತು. ಲಾರಿಯಲ್ಲಿದ್ದ ಅಕೇಶಿಯ ಮರದ ತುಂಡು ವಿದ್ಯುತ್ ಹೈ ಟೆನ್ಷನ್ ವೈರ್ ಗೆ ತಗುಲಿದ್ದು ಈ ಸಂದರ್ಭದಲ್ಲಿ ಅಕ್ಕಪಕ್ಕದ ಮನೆಗಳ ಫ್ರಿಡ್ಜ್, ಟಿವಿ, ಯುಪಿಎಸ್ ಸೇರಿ ಹಲವು ಉಪಕರಣ ಹಾಳಾಗಿದೆ….

Read More

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ 13 ಆರೋಪಿಗಳು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ

ರೇಣುಕಾಸ್ವಾಮಿ ಕೊಲೆ ಪ್ರಕರಣ: ನಟ ದರ್ಶನ್ ಸೇರಿ 13 ಆರೋಪಿಗಳು 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ  ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ , ಪವಿತ್ರಾಗೌಡ ಸೇರಿ 13 ಆರೋಪಗಳನ್ನ 5 ದಿನಗಳ ಕಾಲ ಮತ್ತೆ ಪೊಲೀಸ್ ಕಸ್ಟಡಿಗೆ ನೀಡಿ ಬೆಂಗಳೂರಿನ ಆರ್ಥಿಕ ಅಪರಾಧಗಳ ವಿಶೇಷ ಕೋರ್ಟ್  ಆದೇಶ ಹೊರಡಿಸಿದೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್ ಸೇರಿ ಆರೋಪಿಗಳ ಪೊಲೀಸ್ ಕಸ್ಟಡಿ ನಾಳೆಗೆ ಅಂತ್ಯವಾಗಲಿದ್ದು ಈ ಹಿನ್ನೆಲೆಯಲ್ಲಿ ಇಂದು…

Read More

ಗಾಜನೂರಿನ ಫಿಶ್ ಹೊಟೇಲ್ ಗಳ ಮೇಲೆ ಅಬಕಾರಿ ಇಲಾಖೆ ದಾಳಿ – ಅಪಾರ ಪ್ರಮಾಣದ ಮದ್ಯ ವಶ|gajanoor

ಗಾಜನೂರಿನಲ್ಲಿರುವ ಫಿಶ್ ಹೋಟೆಲ್ ಗಳ ಮೇಲೆ ಅಬಕಾರಿ ಇಲಾಖೆ ದಾಳಿ ನಡೆಸಿದೆ. ಯಾವುದೇ ಪರವಾನಗಿ ಇಲ್ಲದೆ ಫಿಶ್ ಹೋಟೆಲ್ ಗಳು ಮದ್ಯ ಸೇವನೆಗೆ ಅವಕಾಶ ಮಾಡಿಕೊಟ್ಟ ಹಿನ್ನಲೆಯಲ್ಲಿ ದಾಳಿ ನಡೆದಿದೆ. ಮಂಗಳವಾರ ಅಬಕಾರಿ ಉಪ ಆಯುಕ್ತರು ಕ್ಯಾಪ್ಟನ್ ಅಜೀತ್ ಕುಮಾರ್ ಮಾರ್ಗದರ್ಶನ ಹಾಗೂ ನಿರ್ದೇಶನದಲ್ಲಿ ಶಿವಮೊಗ್ಗ ತಾಲ್ಲೂಕಿನ ಗಾಜನೂರು ವ್ಯಾಪ್ತಿಯಲ್ಲಿನ ರೆಸ್ಟೋರೆಂಟ್ ಗಳು ಯಾವುದೇ ಅಬಕಾರಿ ಲೈಸೆನ್ಸ್ ಹೊಂದಿಲ್ಲದೆ ಸಾರ್ವಜನಿಕರಿಗೆ ಹೋಟೆಲ್ ನಲ್ಲಿ ಮದ್ಯ ಸರಬರಾಜು ಮಾಡಿ‌ ಸೇವಿಸಲು ಸ್ಥಳಾವಕಾಶ ಮಾಡಿಕೊಟ್ಟಿರುವ 7 ಹೋಟೆಲ್ ಗಳ ಮೇಲೆ…

Read More

ರಿಪ್ಪನ್‌ಪೇಟೆ : 3 ಜಾನುವಾರು ಸಾವು – 2 ಅಸ್ವಸ್ಥ ; ವಿಷ ಮಿಶ್ರಿತ ಮೇವು ಸೇವಿಸಿರುವ ಶಂಕೆ

ರಿಪ್ಪನ್‌ಪೇಟೆ : 3 ಜಾನುವಾರು ಸಾವು – 2 ಅಸ್ವಸ್ಥ,; ವಿಷ ಮಿಶ್ರಿತ ಮೇವು ಸೇವಿಸಿರುವ ಶಂಕೆ ರಿಪ್ಪನ್‌ಪೇಟೆ : ವಿಷ ಮಿಶ್ರಿತ ಮೇವನ್ನು ಸೇವಿಸಿ 03 ಜಾನುವಾರುಗಳು ಮೃತಪಟ್ಟು, 2ಕ್ಕೂ ಹೆಚ್ಚು ಜಾನುವಾರುಗಳು ಅಸ್ವಸ್ಥಗೊಂಡಿರುವ ಘಟನೆ ಕೆರೆಹಳ್ಳಿ ಗ್ರಾಮದಲ್ಲಿ ನಡೆದಿದೆ. ಕೆರೆಹಳ್ಳಿ ಗ್ರಾಮದ ಕೆ ಬಿ ಈಶ್ವರ್ ರಾವ್ ರವರಿಗೆ ಸೇರಿದ್ದ 2 ಎಮ್ಮೆ,ಅನುರಾಜ್ ಎಂಬುವವರಿಗೆ ಸೇರಿದ್ದ 1 ದನ ಮೃತಪಟ್ಟಿದ್ದರೆ,ಕಿರಣ್ ಎಂಬುವವರಿಗೆ ಸೇರಿದ್ದ 2 ದನಗಳು ಗಂಭೀರ ಸ್ಥಿತಿಯಲ್ಲಿದೆ. ಏನಿದು ಘಟನೆ:  ಕೆರೆಹಳ್ಳಿ ಗ್ರಾಮದಲ್ಲಿ…

Read More

ರಿಪ್ಪನ್ ಪೇಟೆ : ಅದ್ದೂರಿಯಾಗಿ ಜರುಗಿದ ವಿನಾಯಕ ನಗರ ಗಣೇಶ ಮೂರ್ತಿ ವಿಸರ್ಜನಾ ಪೂರ್ವ ಮೆರವಣಿಗೆ

ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ನಗರದ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಪ್ರತಿಷ್ಠಾಪಿಸಿದ ಐದನೇ ವರ್ಷದ ಗಣೇಶಮೂರ್ತಿ ವಿಸರ್ಜನಾ ಪೂರ್ವ ಮೆರವಣಿಗೆ ಸಡಗರ ಹಾಗೂ ಸಂಭ್ರಮದಿಂದ ನೆರವೇರಿತು. ಮಕ್ಕಳು ಮಹಿಳೆಯರು ಹಿರಿಯರು ಸೇರಿದಂತೆ ನೂರಾರು ಜನರು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಸಂಪೂರ್ಣ ವೀಡಿಯೋ ಇಲ್ಲಿ ವೀಕ್ಷಿಸಿ👇

Read More

ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ ಪೇಟೆಯ ಯುವಕ ಆಯ್ಕೆ | volleyball

ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾವಳಿಗೆ ರಿಪ್ಪನ್ ಪೇಟೆಯ ಯುವಕ ಆಯ್ಕೆ | volleyball ರಿಪ್ಪನ್ ಪೇಟೆ : ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ನಡೆಯಲಿರುವ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ, ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸುವ ತಂಡದಲ್ಲಿ ರಿಪ್ಪನ್ ಪೇಟೆಯ ಯುವ ವಾಲಿಬಾಲ್ ಆಟಗಾರ ಸೂಫಿಯಾನ್ ಸ್ಥಾನ ಪಡೆದಿದ್ದಾರೆ. 2023. 24 ನೇ ಸಾಲಿನ ಪದವಿಪೂರ್ವ ಕಾಲೇಜುಗಳ ರಾಷ್ಟ್ರಮಟ್ಟದ ವಾಲಿಬಾಲ್ ಕ್ರೀಡಾಕೂಟ ಪಂದ್ಯವು ಜನವರಿ 3 ರಿಂದ ಜನವರಿ 7 ರವರೆಗೆ ಗುಜರಾತ್ ರಾಜ್ಯದ ಅಹಮದಾಬಾದ್ ನಲ್ಲಿ ನಡೆಯಲಿದೆ….

Read More

SHIVAMOGGA | ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಲಿಕಟ್ಟಿ ಅಧಿಕಾರ ಸ್ವೀಕಾರ

SHIVAMOGGA | ನೂತನ ಜಿಲ್ಲಾಧಿಕಾರಿಯಾಗಿ ಪ್ರಭುಲಿಂಗ ಕವಲಿಕಟ್ಟಿ ಅಧಿಕಾರ ಸ್ವೀಕಾರ ಶಿವಮೊಗ್ಗ: ಹೊಸವರ್ಷದ ಸಂದರ್ಭದಲ್ಲಿ ಸರ್ಕಾರ ಹೊರಡಿಸಿದ ಆದೇಶದ ಬೆನ್ನಲ್ಲೆ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ನೇಮಕಗೊಂಡಿರುವ ಪ್ರಭುಲಿಂಗ ಕವಲಿಕಟ್ಟಿ ಅವರು ಇಂದು ಅಧಿಕೃತವಾಗಿ ಅಧಿಕಾರ ಸ್ವೀಕರಿಸಿದರು. ಡಿಸೆಂಬರ್‌ 31ರಂದು ಸರ್ಕಾರ ಪ್ರಭುಲಿಂಗ ಕವಲಿಕಟ್ಟಿ ಅವರನ್ನು ಶಿವಮೊಗ್ಗ ಜಿಲ್ಲಾಧಿಕಾರಿಯಾಗಿ ನಿಯೋಜಿಸಿ ಆದೇಶ ಹೊರಡಿಸಿತ್ತು. ಇಂದು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ನಿರ್ಗಮಿತ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ನೂತನ ಜಿಲ್ಲಾಧಿಕಾರಿ ಪ್ರಭುಲಿಂಗ ಕವಲಿಕಟ್ಟಿ ಅವರಿಗೆ ಅಧಿಕಾರ ವಹಿಸಿಕೊಟ್ಟರು….

Read More

ಶಾಂತಿ–ಸಹನೆಯಿಂದಲೇ ನೆಮ್ಮದಿಯ ಜೀವನ ಸಾಧ್ಯ : ಫಾದರ್ ಬಿನೋಯ್

ಶಾಂತಿ–ಸಹನೆಯಿಂದಲೇ ನೆಮ್ಮದಿಯ ಜೀವನ ಸಾಧ್ಯ : ಫಾದರ್ ಬಿನೋಯ್ ರಿಪ್ಪನ್‌ಪೇಟೆ : ಶಾಂತಿ, ಸಹನೆ ಹಾಗೂ ಸೇವಾಭಾವದಿಂದ ಬದುಕನ್ನು ರೂಪಿಸಿಕೊಂಡರೆ ಪ್ರತಿಯೊಬ್ಬರೂ ನೆಮ್ಮದಿಯ ಜೀವನವನ್ನು ಸಾಧಿಸಬಹುದು ಎಂದು ಪಟ್ಟಣದ ಗುಡ್ ಶೆಪರ್ಡ್ ಚರ್ಚಿನ ಧರ್ಮಗುರು ಫಾದರ್ ಬಿನೋಯ್ ಹೇಳಿದರು. ನಗರದ ಗುಡ್ ಶೆಪರ್ಡ್ ಚರ್ಚಿನಲ್ಲಿ ಕ್ರಿಸ್ಮಸ್ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ಧಾರ್ಮಿಕ ಕಾರ್ಯಕ್ರಮದಲ್ಲಿ ಪ್ರವಚನ ನೀಡಿದ ಅವರು, ಇಂದಿನ ಆಧುನಿಕ ಯುಗದಲ್ಲಿ ಮಾನವ ಜೀವನ ಒತ್ತಡದಿಂದ ತುಂಬಿದೆ. ಇಂತಹ ಪರಿಸ್ಥಿತಿಯಲ್ಲಿ ಮಾನಸಿಕ ಶಾಂತಿ ಪಡೆಯಬೇಕಾದರೆ ಸಹನೆ, ತಾಳ್ಮೆ…

Read More

ಕೆಂಚನಾಲ ನೂತನ ಮಾರಿಕಾಂಬಾ ದೇವಾಲಯ ಲೋಕಾರ್ಪಣೆ:

ರಿಪ್ಪನ್ ಪೇಟೆ: ಇಲ್ಲಿಗೆ ಸಮೀಪದ ಇತಿಹಾಸ ಪ್ರಸಿದ್ಧ ಕೆಂಚನಾಲ ಮಾರಿಕಾಂಬಾ ದೇವಾಲಯವು ಇಂದು ಧಾರ್ಮಿಕ ವಿಧಿ ವಿಧಾನಗಳ ಮೂಲಕ ಲೋಕಾರ್ಪಣೆಗೊಂಡಿತು. ಕೆಂಚನಾಲ ಮಾರಿಕಾಂಬಾ ದೇವಾಲಯದ ಲೋಕಾರ್ಪಣ ಕಾರ್ಯಕ್ರಮವು ಅತ್ಯಂತ ಸರಳ ಹಾಗೂ ಸಾಂಕೇತಿಕವಾಗಿ ನಡೆಯಿತು. ಈ ಎಲ್ಲಾ ಧಾರ್ಮಿಕ ಕಾರ್ಯಕ್ರಮವು ಕೆಂಜಿಗಾಪುರ ಶ್ರೀಧರ ಭಟ್ ನೇತ್ರತ್ವದಲ್ಲಿ ಜರುಗಿತು.ಹಾಗೂ ಕೊರೊನಾ ರೋಗದ ಭೀತಿಯಿಂದ ಇಲ್ಲಿಗೆ ಆಗಮಿಸುವ ಭಕ್ತಾದಿಗಳ ಸಂಖ್ಯೆಯೂ ಗಣನೀಯವಾಗಿ ಇಳಿಕೆಯಾಗಿತ್ತು.  ರಾಜ್ಯ ಸರ್ಕಾರದ ಆದೇಶದಂತೆ ಕೊರೋನ ನಿಯಮವನ್ನು ಕಟ್ಟು ನಿಟ್ಟಾಗಿ ಪಾಲಿಸಲಾಗುತ್ತಿತ್ತು. ತಾಲೂಕು ಆಡಳಿತ, ಗ್ರಾಮಾಡಳಿತ, ಕಂದಾಯ…

Read More

ವಿದ್ಯಾರ್ಥಿಗೆ ಥಳಿಸಿದ ಆರೋಪ: ಸರ್ಕಾರಿ ಶಾಲಾ ಶಿಕ್ಷಕ ಅಮಾನತು

A government primary school teacher in Sagar taluk has been suspended after allegedly assaulting a 7th standard student. The DDPI issued the suspension order based on a report submitted by the BEO. ಸಾಗರ: ವಿದ್ಯಾರ್ಥಿಗೆ ಹೊಡೆದ ಆರೋಪದ ಹಿನ್ನೆಲೆಯಲ್ಲಿ ಸಾಗರ ತಾಲ್ಲೂಕಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕನನ್ನು ಅಮಾನತುಗೊಳಿಸಿರುವ ಘಟನೆ ಬೆಳಕಿಗೆ ಬಂದಿದೆ. ಸರ್ಕಾರಿ ಶಾಲೆಯ 7ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಥಳಿಸಿದ ಆರೋಪದ…

Read More
Exit mobile version