RIPPONPETE |ಕೆದಲುಗುಡ್ಡೆ ಶ್ರೀ ಶನೇಶ್ವರ ದೇವಾಲಯದಲ್ಲಿ ನಾಳೆ 29ನೇ ವರ್ಷದ ಜಾತ್ರಾ ಮಹೋತ್ಸವ

The 29th annual Jatra Mahotsava of Sri Shaneshwara Temple at Kedalugudde near Ripponpet will be held on March 14, 2026 with various religious rituals and traditional celebrations. ರಿಪ್ಪನ್‌ಪೇಟೆ : ಇಲ್ಲಿನ ಕೆದಲುಗುಡ್ಡೆ ಗ್ರಾಮದ ಶ್ರೀ ಶನೇಶ್ವರ ದೇವಾಲಯದಲ್ಲಿ 29ನೇ ವರ್ಷದ ಜಾತ್ರಾ ಮಹೋತ್ಸವವು ಮಾರ್ಚ್ 14, 2026 ರಂದು ಶನಿವಾರ ಅದ್ಧೂರಿಯಾಗಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಮಾರ್ಚ್ 13…

Read More

ರಿಪ್ಪನ್‌ಪೇಟೆ ಸೇರಿದಂತೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (01-02-2026) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

Power supply will be disrupted in Ripponpet and surrounding villages on February 1, 2026, from 10 AM to 6 PM due to 110/11 KV emergency maintenance work, MESCOM officials said. ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 01/02/26 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ. 110/11 ಕೆವಿ ಮಾರ್ಗದ ತುರ್ತು ನಿರ್ವಹಣಾ ಕಾಮಗಾರಿಯ…

Read More

ಬೈಕ್ ನಲ್ಲಿ ಶ್ರೀಗಂಧ ಕಳ್ಳ ಸಾಗಾಟ – ಮಾಲು ಸಮೇತ ಓರ್ವ ವಶಕ್ಕೆ!

ಬೈಕ್ ನಲ್ಲಿ ಶ್ರೀಗಂಧ ಕಳ್ಳ ಸಾಗಾಟ – ಮಾಲು ಸಮೇತ ಓರ್ವ ವಶಕ್ಕೆ! ಸಾಗರ ವಲಯ ಅರಣ್ಯ ಸಂಚಾರಿ ದಳ ಹಾಗೂ ತೀರ್ಥಹಳ್ಳಿ ಅರಣ್ಯ ಇಲಾಖೆಯ ಅಧಿಕಾರಿಗಳು ಬೆಜ್ಜವಳ್ಳಿ ಸಮೀಪ ನಡೆಸಿದ ಕ್ಷಿಪ್ರ ಕಾರ್ಯಾಚರಣೆಯಲ್ಲಿ ಶ್ರೀಗಂಧ ಕಳ್ಳ ಸಾಗಾಣಿಕೆ ಪತ್ತೆಯಾಗಿದ್ದು, ಒಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಮೂಕಬಲ್ (56) ಎಂಬಾತನು 14.300 ಗ್ರಾಂ ಶ್ರೀಗಂಧವನ್ನು ದ್ವಿಚಕ್ರ ವಾಹನದಲ್ಲಿ ಸಾಗಿಸುತ್ತಿದ್ದ ವೇಳೆ ಅಧಿಕಾರಿಗಳು ತಡೆದು ಬಂಧಿಸಿದ್ದಾರೆ. ನಂತರ ಪ್ರಕರಣವನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದಾಗ, ನ್ಯಾಯಾಲಯವು ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ಈ…

Read More

ಕುಡಿದ ಮತ್ತಿನ ಜಗಳ ವಿಕೋಪಕ್ಕೆ: ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ತಂದೆ

ಕುಡಿದ ಮತ್ತಿನ ಜಗಳ ವಿಕೋಪಕ್ಕೆ: ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ತಂದೆ – ಮೂಡಿಗೆರೆಯಲ್ಲಿ ಭೀಕರ ಘಟನೆ tragic incident reported from Anegundi village of Mudigere taluk, Chikkamagaluru district where a father killed his own son with a machete after a drunken fight. Full details inside. ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ತಂದೆ–ಮಗನ ನಡುವೆ ನಡೆದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯಗೊಂಡ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ…

Read More

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಅಮೆರಿಕದಲ್ಲಿ ಯಶಸ್ವಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದಾರೆ. ಶಿವರಾಜ್‌ಕುಮಾರ್ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿ ಪೂರ್ಣಗೊಂಡಿದ್ದು, ಅವರು ಚೇತರಿಸಿಕೊಳ್ಳುತ್ತಿದ್ದಾರೆ. ಇದನ್ನು ಹಂಚಿಕೊಳ್ಳಲು ಬಹಳ ಸಂತಸವಾಗುತ್ತಿದೆ ಎಂದು ಪತ್ನಿ ಗೀತಾ ಶಿವರಾಜ್​ಕುಮಾರ್ ಹಾಗೂ ಬಾಮೈದ ಮಧು ಬಂಗಾರಪ್ಪ ಅವರು ವಿಡಿಯೋ ಮೂಲಕ ಮಾಹಿತಿ ಹಂಚಿಕೊಂಡಿದ್ದಾರೆ. ಶಸ್ತ್ರಚಿಕಿತ್ಸೆಯು ಡಾ. ಮುರುಗೇಶ ಮನೋಹರನ್ ಅವರ ಮಾರ್ಗದರ್ಶನದಲ್ಲಿ ಯಶಸ್ವಿಯಾಗಿ ನೆರವೇರಿದೆ. ”ಶಸ್ತ್ರಚಿಕಿತ್ಸೆ ವೇಳೆ ಮತ್ತು ನಂತರದ ಆರೈಕೆ ಸಮಯದಲ್ಲಿ ಶಿವರಾಜ್‌ಕುಮಾರ್…

Read More

ಧರ್ಮಸ್ಥಳ ಸಂಘಕ್ಕೆ ಹಣ ಕಟ್ಟಲು ತೆರಳುತ್ತಿದ್ದ ಯುವತಿಯ ಸರ ಅಪಹರಣ

ಧರ್ಮಸ್ಥಳ ಸಂಘಕ್ಕೆ ಹಣ ಕಟ್ಟಲು ತೆರಳುತ್ತಿದ್ದ ಯುವತಿಯ ಸರ ಅಪಹರಣ ಶಿವಮೊಗ್ಗ : ಧರ್ಮಸ್ಥಳ ಸಂಘಕ್ಕೆ ಹಣ ಕಟ್ಟಲು ಸ್ಕೂಟಿಯಲ್ಲಿ ತೆರಳುತ್ತಿದ್ದ ಯುವತಿಯೊಬ್ಬರ ಸರವನ್ನು ಕಳ್ಳನೊಬ್ಬ ಎಳೆದು ಕದ್ದೊಯ್ದ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಮಾಹಿತಿಯ ಪ್ರಕಾರ, ಪೇಪರ್ ಫ್ಯಾಕ್ಟರಿಯ ಶಾರದ ನಗರ ನಿವಾಸಿಯಾದ ಯುವತಿ ಸ್ಕೂಟಿಯಲ್ಲಿ ತೆರಳುತ್ತಿದ್ದ ವೇಳೆ ಹಿಂದಿನಿಂದ ಬಂದ ಬೈಕ್ ಸವಾರ ಕಳ್ಳನೊಬ್ಬ ಆಕೆಯ ಕೊರಳಲ್ಲಿದ್ದ 9 ಗ್ರಾಂ ತೂಕದ ಚಿನ್ನದ ಸರವನ್ನು ಎಳೆದು ಕದ್ದೊಯ್ದಿದ್ದಾನೆ. ಅಕಸ್ಮಿಕ ಎಳೆಯಾಟದಿಂದ ಯುವತಿ ಬೈಕ್‌ನಿಂದ ಕೆಳಗೆ ಬಿದ್ದು…

Read More

Ripponpete | ರಸ್ತೆ ಸುರಕ್ಷತಾ ಕಾನೂನನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ – ಪಿಎಸ್‌ಐ ನಿಂಗರಾಜ್ ಕೆ ವೈ

Ripponpete | ರಸ್ತೆ ಸುರಕ್ಷತಾ ಕಾನೂನನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ – ಪಿಎಸ್‌ಐ ನಿಂಗರಾಜ್ ಕೆ ವೈ ರಿಪ್ಪನ್‌ಪೇಟೆ : ದ್ವಿಚಕ್ರ ವಾಹನ ಸವಾರರು ರಸ್ತೆ ಸುರಕ್ಷತಾ ಕಾನೂನಿನ ಬಗ್ಗೆ ಅರಿವು ಪಡೆದುಕೊಂಡು ಎಚ್ಚರಿಕೆಯಿಂದ ಸುರಕ್ಷಿತ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ಅಗತ್ಯವಿದೆ ಎಂದು ರಿಪ್ಪನ್‌ಪೇಟೆ PSI. ಕೆ. ವೈ ನಿಂಗರಾಜ್ ಹೇಳಿದರು. ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾ. ಸೇ. ಯೋ. ಪೊಲೀಸ್ ಇಲಾಖೆ ಹಾಗೂ ಐ.ಕ್ಯೂ.ಎ.ಸಿ ವತಿಯಿಂದ ಆಯೋಜಿಸಲಾದ ರಸ್ತೆ ಸುರಕ್ಷೆ ಕಾನೂನು ಅರಿವು…

Read More

ಹೊಸನಗರ-ತೀರ್ಥಹಳ್ಳಿ ತಾಲೂಕಿನ ಗ್ರಾಪಂ ಅಧ್ಯಕ್ಷ,ಉಪಾಧ್ಯಕ್ಷ ಮೀಸಲಾತಿ ಪ್ರಕಟ : ಎಲ್ಲೆಲ್ಲಿ ಯಾರ್ಯಾರು? ವಿವರ ಇಲ್ಲಿದೆ ನೋಡಿ|GPM

ಹೊಸನಗರ ತಾಲ್ಲೂಕಿನಲ್ಲಿ ಒಟ್ಟು 30 ಗ್ರಾಮ ಪಂಚಾಯಿತಿಗಳ 2 ನೇ ಅವಧಿಗೆ ಅಧ್ಯಕ್ಷ ಉಪಾಧ್ಯಕ್ಷ ಮೀಸಲಾತಿಯನ್ನು ಪ್ರಕಟಿಸಲಾಗಿದೆ. ಈ ಸಂಬಂಧ ಇಲ್ಲಿನ ಗಾಯತ್ರಿ ಮಂದಿರದಲ್ಲಿ ಜಿಲ್ಲಾಧಿಕಾರಿ ಡಾ.ಆರ್​ ಸೆಲ್ವಮಣಿ, ಮೀಸಲಾತಿಯನ್ನು ಪ್ರಕಟಿಸಿದ್ದಾರೆ.  ಯಾವ ಪಂಚಾಯಿತಿಗೆ ಯಾವ ಮೀಸಲಾತಿ ಮಾಹಿತಿ ಇಲ್ಲಿದೆ ಗ್ರಾಮ ಪಂಚಾಯಿತಿ ಹೆಸರು – ಅಧ್ಯಕ್ಷ – ಉಪಾಧ್ಯಕ್ಷ ಹುದ್ದೆ  1-ರಿಪ್ಪನ್‌ ಪೇಟೆ- ಸಾಮಾನ್ಯ ಮಹಿಳೆ, ಹಿಂದುಳಿದ ವರ್ಗಎ, 2-ಪರುಪ್ಪೆಮನೆ-ಹಿಂದುಳಿದ ವರ್ಗ ಎ ಮಹಿಳೆ, ಸಾಮಾನ್ಯ,  3-ಹರತಾಳು -ಸಾಮಾನ್ಯ ಮಹಿಳೆ, ಸಾಮಾನ್ಯ,  4-ಮಾರುತಿಪುರ- ಸಾಮಾನ್ಯ ಮಹಿಳೆ,…

Read More

ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಬೈಕ್ : ಯುವಕ ಸಾವು….

ಯುವಕನೊಬ್ಬ ಬೈಕಿನಲ್ಲಿ ತೆರಳುತಿದ್ದಾಗ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡು ಮಣಿಪಾಲಕ್ಕೆ ಕರೆದುಕೊಂಡು ಹೋಗುವಾಗ ಮೃತಪಟ್ಟ ಘಟನೆ ತೀರ್ಥಹಳ್ಳಿ ತಾಲೂಕಿನ ರಾಮಕೃಷ್ಣಪುರದ ಬಳಿಯ ಕಾಸರವಳ್ಳಿ ಗ್ರಾಮದ ಕೋಟೆ ತೋಟ ಬಳಿ ನಡೆದಿದೆ. ಬುಧವಾರ ಸಂಜೆ  ಬಂಡಿಗಡಿಯ ಚಾವಲ್ಮನೆ ರಂಜನ್ ಕೆ(32)ಎಂಬ ಯುವಕ ತೀರ್ಥಹಳ್ಳಿಯಿಂದ ಮದುವೆ ಕಾರ್ಯಕ್ರಮ ಮುಗಿಸಿ ಊರಿಗೆ ಹೋಗುತ್ತಿದ್ದ ವೇಳೆ ರಾಮಕೃಷ್ಣಪುರದ ಬಳಿ ಬೈಕ್ ನಿಯಂತ್ರಣ ತಪ್ಪಿದ ಕಾರಣ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ತಲೆಗೆ ತೀವ್ರ ಗಾಯವಾಗಿತ್ತು.  ಸ್ಥಳೀಯ ಸಾರ್ವಜನಿಕ ಆಂಬುಲೆನ್ಸ್ ಮೂಲಕ…

Read More

ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಹತ್ತು ಜನ ಸಾವು – ಮೃತರಿಗೆ ತಲಾ 5 ಲಕ್ಷ ರೂ ಪರಿಹಾರ

ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ ಹತ್ತು ಜನ ಸಾವು – ಮೃತರಿಗೆ ತಲಾ 5 ಲಕ್ಷ ರೂ ಪರಿಹಾರ Ten members of a single family drowned while collecting shellfish in the Tattehakkalu river near Bhatkal in Uttara Kannada district. Karnataka CM Siddaramaiah announced Rs 5 lakh compensation for each victim’s family as rescue operations continue for the missing persons….

Read More
Exit mobile version