Ripponpet | ಗೋಪೂಜೆ ಹಬ್ಬದಂದು ಗೋರಕ್ಷಕನಿಗೆ ಸನ್ಮಾನ

Ripponpet | ಗೋಪೂಜೆ ಹಬ್ಬದಂದು ಗೋರಕ್ಷಕನಿಗೆ ಸನ್ಮಾನ ರಿಪ್ಪನ್‌ಪೇಟೆ : ಇಂದು ಬಲಿಪಾಡ್ಯಮಿಯ ಅಂಗವಾಗಿ ರಿಪ್ಪನ್‌ಪೇಟೆಯ ವಿವಿದಢೆಯಲ್ಲಿ ಕಡೆಗಳಲ್ಲಿ ಗೋಪೂಜೆಯನ್ನು ಶ್ರದ್ದಾಭಕ್ತಿಯಿಂದ ಆಚರಿಸಲಾಯಿತು. ಪಟ್ಟಣದ ಶ್ರೀ ಸಿದ್ದಿವಿನಾಯಕ ದೇವಸ್ಥಾನದಲ್ಲಿ ಹಿಂದೂ ಜಾಗರಣ ವೇದಿಕೆ ವತಿಯಿಂದ ಗೋ ಮಾತೆಗೆ ಬೆಲ್ಲ ಅಕ್ಕಿ ಬಾಳೆಹಣ್ಣು ನೀಡಿ ವಿಶೇಷವಾಗಿ ಗೋಪೂಜೆಯನ್ನು ನೆರವೇರಿಸಲಾಯಿತು. ಇದೇ ಸಂಧರ್ಭದಲ್ಲಿ ಪಟ್ಟಣದ ಗೋರಕ್ಷಕ ದೇವರಾಜ್ ಕೆರೆಹಳ್ಳಿ ರವರ ಗೋಸೇವೆಯನ್ನು ಗುರುತಿಸಿ ಹಿಂದೂ ಜಾಗರಣ ವೇದಿಕೆಯ ವತಿಯಿಂದ ದೇವರಾಜ್ ಕೆರೆಹಳ್ಳಿ ದಂಪತಿಗಳಿಗೆ ಸನ್ಮಾನಿಸಿ ಗೌರವಿಸಲಾಯಿತು. ಈ ಸಂಧರ್ಭದಲ್ಲಿ ಸಿದ್ದಿವಿನಾಯಕ…

Read More

ರೈತ ಸಂಘದ ಮುಖಂಡ ಟೈಲರ್ ಮಂಜಪ್ಪ ನಿಧನ – ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ|beluru

ರೈತ ಸಂಘದ ಮುಖಂಡ ಟೈಲರ್ ಮಂಜಪ್ಪ ನಿಧನ – ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಆರ್ ಎನ್ ಮಂಜಪ್ಪ ರವರ ನಿಧನದ ಹಿನ್ನಲೆ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು. ಪಟ್ಟಣದ ಮೃತರ ಸ್ವಗೃಹಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ನಂತರ ಮಾತನಾಡಿ ರೈತ ಚಳವಳಿಗಳ ನಾಯಕ ಹಿರಿಯ ವ್ಯಕ್ತಿತ್ವವಾದ ಆರ್ ಎನ್ ಮಂಜಪ್ಪ ನವರು ನಮ್ಮನ್ನು ಅಗಲಿರುವುದು ಅತೀವ…

Read More

RIPPONPETE | ಬೈಕ್ ಅಪಘಾತ – ಸಮಯ ಪ್ರಜ್ಞೆ ಮೆರೆದ ಹೈವೆ ಗಸ್ತು ಸಿಬ್ಬಂದಿಗಳು

RIPPONPETE | ಬೈಕ್ ಅಪಘಾತ – ಸಮಯ ಪ್ರಜ್ಞೆ ಮೆರೆದ ಹೈವೆ ಗಸ್ತು ಸಿಬ್ಬಂದಿಗಳು ರಿಪ್ಪನ್‌ಪೇಟೆ : ತಲೆಗೆ ತೀವ್ರಗಾಯಗೊಂಡು ಗವಟೂರಿನ ಕಾಡಿನ ಮಾರ್ಗದಲ್ಲಿ ಬಿದ್ದಿದ್ದ ಯುವಕನನ್ನ ರಾಜ್ಯ ಹೆದ್ದಾರಿ ಗಸ್ತು ಪೊಲೀಸರು ಆಸ್ಪತ್ರೆಗೆ ದಾಖಲಿಸುವ ಮೂಲಕ ಕರ್ತವ್ಯ ಹಾಗೂ ಮಾನವೀಯತೆಯನ್ನು ಮೆರೆದಿದ್ದಾರೆ. ಭಾಸ್ಕಾರ್ ಆಚಾರಿ (30) ಎಂಬ ಚಿಕ್ಕಜೇನಿ ನಿವಾಸಿ ರಿಪ್ಪನ್ ಪೇಟೆಯಿಂದ ಊರಿಗೆ ಹೋಗುತ್ತಿದ್ದ ವೇಳೆ ಮಾರ್ಗ ಮಧ್ಯದಲ್ಲಿ ಬೈಕ್ ನಿಯಂತ್ರಣ ತಪ್ಪಿ ಬಿದ್ದಿದೆ. ಈ ವೇಳೆ ಹೈವೆ ಗಸ್ತು ತಿರುತ್ತಿದ್ದ ಪೊಲೀಸರು ಗಾಯಾಳುವನ್ನು…

Read More

ರಿಪ್ಪನ್‌ಪೇಟೆಯಲ್ಲಿ ಸಂಭ್ರಮದ ಹೋಳಿ | ಗಾಂಧಿನಗರದ ಯುವಕರಿಂದ ಕಾಮಣ್ಣನ ದಹನ

Holi festival celebrated with great enthusiasm in the town as youths marked the occasion by burning Kamanna’s effigy at Vinayaka Circle and playing with colors across various localities. ರಿಪ್ಪನ್‌ಪೇಟೆ : ಪಟ್ಟಣದಲ್ಲಿ ರಂಗಿನ ಹಬ್ಬ ಹೋಳಿಯನ್ನು ಬುಧವಾರ ಯುವಕರು ಬಣ್ಣಗಳನ್ನು ಪರಸ್ಪರ ಎರಚಿಕೊಳ್ಳುವ ಮೂಲಕ ಸಂಭ್ರಮದಿಂದ ಆಚರಿಸಿದರು. ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಹೋಳಿ ಹಬ್ಬದ ಉತ್ಸಾಹ ಕಳೆಗಟ್ಟಿದ್ದು, ಯುವಕರು, ಯುವತಿಯರು ಹಾಗೂ ಮಕ್ಕಳು ಬಣ್ಣದ ಓಕುಳಿಯಲ್ಲಿ…

Read More

ರಿಪ್ಪನ್ ಪೇಟೆ ಜಿಪಂ ಚುನಾವಣೆಗೆ ಜೆಡಿಎಸ್ ನಿಂದ ಆರ್ ಎನ್ ಮಂಜುನಾಥ್ ಸ್ಪರ್ಧೆ!

ರಿಪ್ಪನ್ ಪೇಟೆ: ಜಿಪಂ ತಾಪಂ ಮೀಸಲಾತಿ ಘೋಷಣೆಯಾಗಿ ಎಲ್ಲಾ ಪಕ್ಷಗಳಲ್ಲೂ ಟಿಕೆಟ್ ಗಾಗಿ ಜಿದ್ದಾಜಿದ್ದಿ ನಡೆಯುತ್ತಿದೆ.   ಸಾಮಾನ್ಯ ಕೆಟಗೆರಿ ಬಂದಿರುವ ರಿಪ್ಪನ್ ಪೇಟೆ ಜಿಪಂ ಕ್ಷೇತ್ರಕ್ಕೆ ಕಾಂಗ್ರೆಸ್ ಹಾಗೂ ಬಿಜೆಪಿಯಲ್ಲಿ ಟಿಕೆಟ್ ಗಾಗಿ ಗುಪ್ತ ಸಭೆಗಳು ಚುರುಕಾಗಿ ನಡೆಯುತ್ತಿದೆ.   ಜೆಡಿಎಸ್ ನಿಂದ ಯಾವುದೇ ಚಟುವಟಿಕೆ ಬಹಿರಂಗವಾಗಿ ನಡೆಯುತ್ತಿಲ್ಲವಾದರೂ ರಿಪ್ಪನ್ ಪೇಟೆಯ ಸಾಮಾಜಿಕ ಹೋರಾಟಗಾರ,ಜಿಲ್ಲಾ ಜೆಡಿಎಸ್ ಮುಖಂಡರು ಹಾಗೂ ಗ್ರಾಪಂ ಮಾಜಿ ಸದಸ್ಯರಾದ ಆರ್ ಎನ್ ಮಂಜುನಾಥ್ ಜೆಡಿಎಸ್ ನಿಂದ ಸ್ಪರ್ಧೆಗೆ ಬಯಸಿ ತಯಾರಿ ನಡೆಸಿದ್ದಾರೆ…

Read More

ಕನ್ನಡದ ಧ್ವಜಕ್ಕೆ ಬೆಂಕಿ ಇಟ್ಟ ಎಂಇಎಸ್ ಕೃತ್ಯ ಖಂಡಿಸಿ ರಿಪ್ಪನ್ ಪೇಟೆಯಲ್ಲಿ ಪ್ರತಿಭಟನೆ :

ರಿಪ್ಪನ್ ಪೇಟೆ : ಕನ್ನಡ ಧ್ವಜ ಸುಟ್ಟುಹಾಕಿರುವ ಎಂಇಎಸ್ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿ ಕಸ್ತೂರಿ ಕನ್ನಡ ಸಂಘದ ವತಿಯಿಂದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿ ನಂತರ ನಾಡಕಛೇರಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.  ಪ್ರತಿಭಟನೆಯ ವೇಳೆ ಮಾತನಾಡಿದ ಕಸ್ತೂರಿ ಕನ್ನಡ ಸಂಘದ ಅಧ್ಯಕ್ಷರಾದ ಅರ್ ಎ ಚಾಬುಸಾಬ್ ಎಂಇಎಸ್‌ ಪುಂಡರು ಕನ್ನಡ ಧ್ವಜಕ್ಕೆ ಅಪಮಾನ ಮಾಡಿರುವ ಘಟನೆ ಅತ್ಯಂತ ಹೇಯ. ಧ್ವಜವನ್ನು ಸುಟ್ಟು ವಿಕೃತಿ ಮೆರೆದಿರುವುದು ನೀಚ ಕೃತ್ಯ. ಅಖಂಡ ಕರ್ನಾಟಕದ ಆಸ್ಮಿತೆ ಸಾರುವ ನಮ್ಮ ಧ್ವಜದ…

Read More

ಜಂಬಳ್ಳಿ ತಿರುವಿನಲ್ಲಿ ಅಪಘಾತ – ಮಾನವೀಯತೆ ಮೆರೆದ ಆರಗ ಜ್ಞಾನೇಂದ್ರ|accident

ತೀರ್ಥಹಳ್ಳಿ : ಅಡ್ಡ ಬಂದ ಹಸುವನ್ನ ತಪ್ಪಿಸಲು ಹೋಗಿ ಬೈಕ್ ಅಪಘಾತಕ್ಕೀಡಾಗಿದ್ದು ಗಾಯಗೊಂಡಿದ್ದ ಬೈಕ್ ಸವಾರನನ್ನು ಗೃಹ ಸಚಿವರ ಬೆಂಗಾವಲು ವಾಹನದಲ್ಲಿ ಶಿವಮೊಗ್ಗದ ಮೆಗ್ಗಾನ್ ಗೆ ರವಾನಿಸಲಾಗಿದೆ. ರಾಷ್ಟ್ರೀಯ ಹೆದ್ದಾರಿ 169 ರ ಶಿವಮೊಗ್ಗ ಮತ್ತು ತೀರ್ಥಹಳ್ಳಿ ನಡುವಿನ  ತೂದುರು ಸಮೀಪದ ಜಂಬಳ್ಳಿ ತಿರುವಿನಲ್ಲಿ ಹಸುವೊಂದು ಅಡ್ಡ ಬಂದಿದ್ದರ ಪರಿಣಾಮ ಮಂಡಗದ್ದೆ ಸಮೀಪದ ಸಿಂಗನಬಿದರೆ ಗ್ರಾಮಪಂಚಾಯಿತಿ ವ್ಯಾಪ್ತಿಯ ಹಳಗ ಗ್ರಾಮದ ಬೈಕ್ ಸವಾರ ಮನೋಜ್ ಹಸುವನ್ನು ತಪ್ಪಿಸಲು ಹೋಗಿ ಅಪಘಾತಕ್ಕಿಡಾಗಿದ್ದಾರೆ.  ಈ ವೇಳೆ ಅದೇ ಮಾರ್ಗದಲ್ಲಿ ಬರುತ್ತಿದ್ದ …

Read More

ಅಡಿಕೆ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿ ವಾಹನದಿಂದ 44 ಕ್ವಿಂಟಾಲ್ ಅಡಿಕೆ ದೋಚಿದ ದರೋಡೆಕೋರರು

Robbers attack areca nut trader, steal 44 quintals of areca nuts from vehicle ಅಡಿಕೆ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿ ವಾಹನದಿಂದ 44 ಕ್ವಿಂಟಾಲ್ ಅಡಿಕೆ ದೋಚಿದ ದರೋಡೆಕೋರರು Robbers attack areca nut trader, steal 44 quintals of areca nuts from vehicle ಅಡಿಕೆ ವ್ಯಾಪಾರಿಯ ಮೇಲೆ ಹಲ್ಲೆ ನಡೆಸಿ ವಾಹನದಿಂದ 44 ಕ್ವಿಂಟಾಲ್ ಅಡಿಕೆ ದೋಚಿದ ದರೋಡೆಕೋರರು Robbers attack areca nut trader, steal 44…

Read More

ಹಿಂದೂ ಜಾಗೃತನಾಗಿರುವ ಕಾರಣ ಭಾರತ ವಿಶ್ವಗುರುವಾಗಿದೆ -ತಾಲೂಕು ಕಾರ್ಯವಾಹ ಅಶ್ವಥ್ ಮೂಗುಡ್ತಿ ಅಭಿಮತ

ಹಿಂದೂ ಜಾಗೃತನಾಗಿರುವ ಕಾರಣ ಭಾರತ ವಿಶ್ವಗುರುವಾಗಿದೆ -ತಾಲೂಕು ಕಾರ್ಯವಾಹ ಅಶ್ವಥ್ ಮೂಗುಡ್ತಿ ಅಭಿಮತ ಹುಂಚ ಮಂಡಲ ಹಿಂದೂ ಸಂಗಮ ಕಾರ್ಯಕ್ರಮ | ಬೃಹತ್ ಶೋಭಾಯಾತ್ರೆ POSTMAN NEWS KANNADA ಹುಂಚ: ವ್ಯಕ್ತಿ ನಿರ್ಮಾಣದ ಮೂಲಕ ರಾಷ್ಟ್ರ ನಿರ್ಮಾಣ ಎಂಬಂತಹ ಸಿದ್ಧಾಂತವು ಹಿಂದುಗಳನ್ನು ಜಾಗೃತಗೊಳಿಸಿ ಭಾರತ ವಿಶ್ವಗುರುವನ್ನಾಗಿಸಿದೆ. ಹಿಂದೂ ಸಮಾಜ ಜಗತ್ತಿನ ಅತ್ಯಂತ ಹಿರಿಯ ಸಮಾಜ, ವಸುದೈವ ಕುಟುಂಬಕಂ ಎಂಬ ಸಂದೇಶವನ್ನು ಸಾರಿದ ಸಂಸ್ಕೃತಿ ನಮ್ಮದು ಎಂದು ಆರ್ ಎಸ್ ಎಸ್ ತಾಲೂಕು ಕಾರ್ಯವಾಹ ಅಶ್ವಥ್ ಕುಮಾರ್ ಹೇಳಿದರು….

Read More

ರಿಪ್ಪನ್‌ಪೇಟೆ ವಿನಾಯಕ ಸರ್ಕಲ್‌ ಅಭಿವೃದ್ಧಿಗೆ 2 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ

ರಿಪ್ಪನ್‌ಪೇಟೆ ವಿನಾಯಕ ಸರ್ಕಲ್‌ ಅಭಿವೃದ್ಧಿಗೆ 2 ಕೋಟಿ ರೂ. ವೆಚ್ಚದ ಕಾಮಗಾರಿಗೆ ಚಾಲನೆ ಪಟ್ಟಣ ಪಂಚಾಯಿತಿ ಮಾದರಿಯಲ್ಲಿ ಅಭಿವೃದ್ಧಿ – ಶಾಸಕ ಬೇಳೂರು ಗೋಪಾಲಕೃಷ್ಣ ಭರವಸೆ ರಿಪ್ಪನ್‌ಪೇಟೆ, ನ.13 – ಪಟ್ಟಣದ ವಿನಾಯಕ ಸರ್ಕಲ್‌ನ ಅಭಿವೃದ್ಧಿ ಹಾಗೂ ಅಗಲೀಕರಣ ಕಾಮಗಾರಿಗಳಿಗೆ ಇಂದು ಸಂಜೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮಾತನಾಡಿದ ಅವರು, “ಪಟ್ಟಣ ಪಂಚಾಯಿತಿ ಮಾದರಿಯಲ್ಲಿ ರಿಪ್ಪನ್‌ಪೇಟೆಯ ಅಭಿವೃದ್ಧಿ ಮಾಡಲಾಗುವುದು. ನಾಲ್ಕು ತಾಲ್ಲೂಕು ಹಾಗೂ ಜಿಲ್ಲಾ ಕೇಂದ್ರಗಳನ್ನು ಸಂಪರ್ಕಿಸುವ ವಿನಾಯಕ ಸರ್ಕಲ್‌ಗೆ…

Read More