ಬೈಕ್ ಕಳ್ಳತನ ಕೇಸ್ ಬೆನ್ನಟ್ಟಿದ ಪೊಲೀಸರಿಗೆ ಬಿಗ್ ಶಾಕ್ – ಇಬ್ಬರು ಆರೋಪಿಗಳಿಂದ ಬರೋಬ್ಬರಿ 12 ಬೈಕ್ ವಶ

ಬೈಕ್ ಕಳ್ಳತನ ಕೇಸ್ ಬೆನ್ನಟ್ಟಿದ ಪೊಲೀಸರಿಗೆ ಬಿಗ್ ಶಾಕ್ – ಇಬ್ಬರು ಆರೋಪಿಗಳಿಂದ ಬರೋಬ್ಬರಿ 12 ಬೈಕ್ ವಶ ಸೊರಬ ತಾಲ್ಲೂಕಿನ ಜಡೆ ಗ್ರಾಮದ ಸಂತೆ ಮೈದಾನದಲ್ಲಿ ನಿಲ್ಲಿಸಿದ್ದ ಬೈಕ್ ಕಳ್ಳತನದ ಬಗ್ಗೆ ತನಿಖೆ ಕೈಗೆತ್ತಿಕೊಂಡ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿ ಬರೋಬ್ಬರಿ 12 ಬೈಕ್​ಗಳನ್ನು ಜಪ್ತಿ ಮಾಡಿದ್ದಾರೆ.   ಆನವಟ್ಟಿ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸೊರಬ ಹಾಗೂ ಹಂಸಭಾವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ತಲಾ ಎರಡು, ಶಿಕಾರಿಪುರ ಟೌನ್, ಕುಂಸಿ, ಸಾಗರ ಟೌನ್, ಹಿರೇಕೆರೂರು, ಆಡೂರು ಪೊಲೀಸ್…

Read More

Ripponpete | ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರಕಾರಿ ಶಾಲೆಗಳು : ಶಾಸಕ ಗೋಪಾಲ ಕೃಷ್ಣ ಬೇಳೂರು

ರಿಪ್ಪನ್ ಪೇಟೆ ಸರಕಾರಿ ಶಾಲೆಯ ವಾರ್ಷಿಕೋತ್ಸವ  ಗುಣಮಟ್ಟದ ಶಿಕ್ಷಣ ನೀಡುತ್ತಿರುವ ಸರಕಾರಿ ಶಾಲೆಗಳು : ಶಾಸಕ ಗೋಪಾಲ ಕೃಷ್ಣ ಬೇಳೂರು    ರಿಪ್ಪನ್ ಪೇಟೆ: ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸರಕಾರಿ ಶಾಲೆಗಳು ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದೆ  ಆದರೂ  ಗ್ರಾಮೀಣ ಭಾಗದಲ್ಲಿ ಮಕ್ಕಳಿಲ್ಲದೆ ಸರ್ಕಾರಿ ಶಾಲೆಗಳು ಮುಚ್ಚುವ ಹಂತ ತಲುಪಿದೆ, ಸರ್ಕಾರಿ ಶಾಲೆಗಳ ಪುನಶ್ಚೇತನಕ್ಕೆ ಪೋಷಕರು ಒಲವು ತೋರುವ ಅಗತ್ಯವಿದೆ ಎಂದು ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು. ಪಟ್ಟಣದ ಸಿದ್ಧಿವಿನಾಯಕ ಸ್ವಾಮಿ…

Read More

ಮನೆ ಹಿತ್ತಲಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ| Arrested

ಮನೆ ಹಿತ್ತಲಿನಲ್ಲಿ ಗಾಂಜಾ ಬೆಳೆದಿದ್ದ ಆರೋಪಿಯ ಬಂಧನ| Arrested ಮನೆ ಹಿತ್ತಲಲ್ಲಿ ಗಾಂಜಾ ಕೃಷಿ ಮಾಡ್ತಿದ್ದ ಆರೋಪಿಯನ್ನು ತುಂಗಾನಗರ ಪೊಲೀಸ್ ಸ್ಟೇಷನ್ ಪೊಲೀಸರು ಬಂಧಿಸಿದ್ದಾರೆ.  ಮರಾಠಿಕ್ಯಾಂಪ್​ನ ಯುವಕನನ್ನ ಅರೆಸ್ಟ್​ ಮಾಡಿದ್ದ ತುಂಗಾನಗರ ಪೊಲೀಸ್ ಸ್ಟೇಷನ್ ಪೊಲೀಸರು ಇದೀಗ ಮನೆ ಹಿತ್ತಲಲ್ಲಿ ಗಾಂಜಾ ಬೆಳದಿದ್ದ ಆರೋಪಿಯನ್ನ ಮಾಲು ಸಮೇತ ಹಿಡಿದ್ದಿದ್ದಾರೆ.   ದಿನಾಂಕ  28-12-2023 ರಂದು ತುಂಗಾನಗರ ಪೊಲೀಸ್ ಠಾಣಾ ವ್ಯಾಪ್ತಿಯ ಮಳಲಿಕೊಪ್ಪ ಗ್ರಾಮದ ವಾಸಿ ನಜರತ್ ನು ತನ್ನ ಮನೆಯ ಹಿಂಬದಿ ಜಾಗದಲ್ಲಿ ಮಾದಕ ವಸ್ತು ಗಾಂಜಾ ಗಿಡಗಳನ್ನ…

Read More

ಹೊಸ ವರ್ಷದ ಹೊಸ್ತಿಲಿನಲ್ಲಿ ವಾಹನ ಚಾಲನೆಯಲ್ಲಿ ಆತುರ ಬೇಡ – ಯುವಕರಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಕಳಕಳಿ | New Year

ಯುವಕರಲ್ಲಿ ಪೋಸ್ಟ್ ಮ್ಯಾನ್ ಸುದ್ದಿ ಸಂಸ್ಥೆಯ ಕಳಕಳಿ : ಹೊಸ ವರ್ಷದ ಸಮಯದಲ್ಲಿ ವಾಹನ ಚಾಲನೆಯಲ್ಲಿ ಆತುರ ಬೇಡ ಯುವಕರೇ….. ನಮ್ಮ ಮಲೆನಾಡಿನಲ್ಲಿ ಕಳೆದ ಹಲವಾರು ದಿನಗಳಿಂದ ರಸ್ತೆ ಅಪಘಾತಗಳಿಂದ ಸಾಕಷ್ಟು ಯುವಕರು ಸಾವನ್ನಪ್ಪುತ್ತಿರುವುದು ನಿಜಕ್ಕೂ ಬೇಸರದ ಸಂಗತಿ. ಅದರಲ್ಲಿ ಅತಿ ವೇಗವಾಗಿ ವಾಹನ ಚಲಾಯಿಸಿ ಕೆಲವರು ಮೃತಪಟ್ಟರೆ ಇನ್ನು ಕೆಲವರು ಮದ್ಯಪಾನ ಮಾಡಿ ಅಪಘಾತವೆಸಗಿ ತಾವು ಬಲಿಯಾಗುವುದಲ್ಲದೆ ಅಮಾಯಕರನ್ನು ಬಲಿತೆಗೆದುಕೊಳ್ಳುತ್ತಿದ್ದಾರೆ. ಯುವಕರೇ, ನಿಧಾನವಾಗಿ ವಾಹನ ಚಾಲನೆ ಮಾಡಿದರೆ ನಿಮ್ಮ ನಿಗದಿತ ಸ್ಥಳಕ್ಕೆ ತಲುಪಲು ಸ್ವಲ್ಪ ತಡವಾಗಬಹುದು.ಆದರೆ…

Read More

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ

ಹೊಸನಗರ ತಾಲೂಕಿನಾದ್ಯಂತ ಅಕ್ರಮ ಮದ್ಯ ಮಾರಾಟದ ಹಾವಳಿ – ಕಣ್ಮುಚ್ಚಿ ಕೈ ಬಿಸಿ ಮಾಡಿಕೊಂಡು ಕುಳಿತಿದೆ ಅಬಕಾರಿ ಇಲಾಖೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ವಿವಿಧ ಗ್ರಾಮಗಳಲ್ಲಿ ಹಾಗೂ ಪಟ್ಟಣದಲ್ಲಿ ಹೊಟೇಲ್ ಮತ್ತು ಕಿರಾಣಿ ಅಂಗಡಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಹೆಚ್ಚುತ್ತಿದೆ. ಹಳ್ಳಿಗಳಲ್ಲಿ ಮನೆ ಮನೆಗಳಲ್ಲಿ ಎಗ್ಗಿಲ್ಲದೆ ಮದ್ಯ ಮಾರಾಟ ನಡೆಸುತ್ತಿದ್ದರೂ ತಾಲೂಕಿನ ಅಬಕಾರಿ ಇಲಾಖೆಯ ಅಧಿಕಾರಿಗಳು ಮಾತ್ರ ನಮಗೆ ಬರುವುದು ಬಂದರೆ ಸಾಕು ಊರು ಹಾಳಾಗಿ ಹೋಗಲಿ ಎನ್ನುತ್ತಿರುವ ಹಾಗೆ ಇರುವುದನ್ನು ಕಂಡು ಸಾರ್ವಜನಿಕರು ಹಿಡಿ…

Read More

ಅಪರಿಚಿತ ಕಾಮುಕನ ದಾಹಕ್ಕೆ ಯುವತಿ ಬಲಿ :

ಸಾಮಾಜಿಕ ಜಾಲತಾಣದಲ್ಲಿ ಯುವತಿಯ ಬೆತ್ತಲೆ ವಿಡಿಯೋವನ್ನ ಪಡೆದು ಬ್ಲಾಕ್ ಮೇಲ್ ಗೆ ಮುಂದಾಗಿದ್ದ ಕಾಮುಕನ ದಾಹಕ್ಕೆ ಯುವತಿಯೊಬ್ಬಳು ಬಲಿಯಾಗಿದ್ದಾಳೆ. ಶಿರಾಳಕೊಪ್ಪದ ತೊಗರ್ಸಿ ಗ್ರಾಮದ 23 ವರ್ಷದ ಯವತಿಯೊಬ್ಬಳು ಬಿಎ ಪದವಿಧರೆ. ಮನೆಯಲ್ಲಿಯೇ ಇದ್ದ ಯುವತಿಯ ಬಳಿ ಆಂಡ್ರಯ್ಡ್ ಮೊಬೈಲ್ ಹೊಂದಿದ್ದಳು.ಇನ್ ಸ್ಟಾಗ್ರಾಮ್ ನಲ್ಲಿ ಖಾತೆ ಹೊಂದಿದ್ದ ಯುವತಿಗೆ ಪದೇ ಪದೇ ಅಪರಿಚಿತ ವ್ಯಕ್ತಿ ಕರೆ ಮಾಡಿ ಬೆತ್ತೆಲೆ ವಿಡಿಯೋ ಹಾಕದಿದ್ದರೆ ನಿನ್ನ ಫೋಟೊ ಎಡಿಟ್ ಮಾಡಿ ಬೆತ್ತಲೆಯಾಗಿ ರಚಿಸಿ ವೈರಲ್ ಮಾಡುವುದಾಗಿ ಬೆದರಿಸಿದ್ದಾನೆ. ಈ ಬೆದರಿಕೆಗೆ ಬೆಚ್ಚಿಬಿದ್ದ…

Read More

ಶಿವಮೊಗ್ಗದಲ್ಲಿ ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು – ಹೃದಯಾಘಾತ ಶಂಕೆ

An engineering student collapsed and died at a hostel in Shivamogga. Ganesh (21), a CSE student from Ballari, is suspected to have died due to a heart attack. ಶಿವಮೊಗ್ಗದಲ್ಲಿ ಹಾಸ್ಟೆಲ್‌ನಲ್ಲಿ ಕುಸಿದು ಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು – ಹೃದಯಾಘಾತ ಶಂಕೆ ಶಿವಮೊಗ್ಗ, ಜನವರಿ 9: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ ಹಾಸ್ಟೆಲ್‌ನಲ್ಲೇ ಕುಸಿದು ಬಿದ್ದು ಮೃತಪಟ್ಟಿರುವ ಘಟನೆ ಶಿವಮೊಗ್ಗ ನಗರದ ವಾಜಪೇಯಿ ಬಡಾವಣೆಯಲ್ಲಿರುವ ಹಾಸ್ಟೆಲ್ ಒಂದರಲ್ಲಿ ನಡೆದಿದೆ….

Read More

ನೂತನ ಸರ್ಕಾರದ ಪದಗ್ರಹಣ – ಗ್ಯಾರಂಟಿ ಕಾರ್ಡ್ ಯೋಜನೆಗೆ ಸಂಪುಟ ಸಭೆಯ ತಾತ್ವಿಕ ಒಪ್ಪಿಗೆ ಹಿನ್ನಲೆಯಲ್ಲಿ ಸಂಭ್ರಮಾಚರಣೆ|congress

ರಿಪ್ಪನ್‌ಪೇಟೆ : ನೂತನ ಕಾಂಗ್ರೆಸ್ ಸರ್ಕಾರದ ಪದಗ್ರಹಣ ಹಾಗೂ ಮುಖ್ಯಮಂತ್ರಿಯಾಗಿ ಎಸ್. ಸಿದ್ಧರಾಮಯ್ಯ ಮತ್ತು ಉಪ ಮುಖ್ಯಮಂತ್ರಿಯಾಗಿ ಡಿ. ಕೆ. ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ ಮತ್ತು ಗ್ಯಾರಂಟಿ ಕಾರ್ಡ್ ಯೋಜನೆಗೆ ಸಂಪುಟ ತಾತ್ವಿಕ ಒಪ್ಪಿಗೆ ನೀಡಿದ ಹಿನ್ನಲೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಸಂಭ್ರಮಾಚರಣೆ ನಡೆಸಿದರು. ಪಟ್ಟಣದ ವಿನಾಯಕ ವೃತ್ತದಲ್ಲಿ ನೆರೆದಿದ್ದ ಕಾಂಗ್ರೆಸ್ ಕಾರ್ಯಕರ್ತರು ನೂತನ ಸರ್ಕಾರ ಅಸ್ತಿತ್ವಕ್ಕೆ ಹಾಗೂ ಗ್ಯಾರಂಟಿ ಕಾರ್ಡ್ ಯೋಜನೆಗಳಿಗೆ ನೂತನ ಸಂಪುಟ ತಾತ್ವಿಕ ಒಪ್ಪಿಗೆ ನೀಡಿರುವ ಹಿನ್ನಲೆಯಲ್ಲಿ ಪಟಾಕಿ ಸಿಡಿಸಿ ಸಿಹಿ ಹಂಚಿ…

Read More

ಕುಡಿದ ಮತ್ತಿನ ಜಗಳ ವಿಕೋಪಕ್ಕೆ: ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ತಂದೆ

ಕುಡಿದ ಮತ್ತಿನ ಜಗಳ ವಿಕೋಪಕ್ಕೆ: ಮಗನನ್ನೇ ಮಚ್ಚಿನಿಂದ ಕೊಚ್ಚಿ ಕೊಂದ ತಂದೆ – ಮೂಡಿಗೆರೆಯಲ್ಲಿ ಭೀಕರ ಘಟನೆ tragic incident reported from Anegundi village of Mudigere taluk, Chikkamagaluru district where a father killed his own son with a machete after a drunken fight. Full details inside. ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ತಂದೆ–ಮಗನ ನಡುವೆ ನಡೆದ ಕ್ಷುಲ್ಲಕ ಜಗಳ ಕೊಲೆಯಲ್ಲಿ ಅಂತ್ಯಗೊಂಡ ದಾರುಣ ಘಟನೆ ಚಿಕ್ಕಮಗಳೂರು ಜಿಲ್ಲೆಯ…

Read More

Ripponpet | ಕೊಟ್ಟಿಗೆ ವಿಚಾರದಲ್ಲಿ ಮನೆಗೆ ನುಗ್ಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಮೇಲೆ ಹಲ್ಲೆ – ಪರಾರಿಯಾಗಿದ್ದ ಆರೋಪಿ ಅರೆಸ್ಟ್

Ripponpet | ಕೊಟ್ಟಿಗೆ ವಿಚಾರದಲ್ಲಿ ಮನೆಗೆ ನುಗ್ಗಿ ಚಿಕ್ಕಪ್ಪ ಮತ್ತು ಚಿಕ್ಕಮ್ಮನ ಮೇಲೆ ಹಲ್ಲೆ – ಪರಾರಿಯಾಗಿದ್ದ ಆರೋಪಿ ಅರೆಸ್ಟ್ ರಿಪ್ಪನ್‌ಪೇಟೆ : ಕೊಟ್ಟಿಗೆಗೆ ಸಂಬಂದಿಸಿದ ವಿಚಾರದಲ್ಲಿ ಚಿಕ್ಕಪ್ಪ ಹಾಗೂ ಚಿಕ್ಕಮ್ಮನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ಪಟ್ಟಣದ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪಟ್ಟಣದ ಸಮೀಪದ ಹೆದ್ದಾರಿಪುರ ಗ್ರಾಪಂ ವ್ಯಾಪ್ತಿಯ ಜಂಬಳ್ಳಿ (ಕೆರೆಗೋಡು) ಗ್ರಾಮದ ನಿವಾಸಿ ಅರ್ಪಿತ್ (30) ಬಂಧಿತ ಆರೋಪಿಯಾಗಿದ್ದಾನೆ. ಕೆರೆಗೋಡು ನಿವಾಸಿಗಳಾದ ಮುರುಗೇಶಪ್ಪ ಹಾಗೂ ಉಮಾ ದಂಪತಿಗಳ ಮೇಲೆ ದನದ ಕೊಟ್ಟಿಗೆಯ…

Read More