ಅನಾರೋಗ್ಯದಿಂದ ಯುವಕ ಸಾವು – ಕುಟುಂಬಸ್ಥರಿಂದ ವಾಮಚಾರದ ಶಂಕೆ | ದೂರು ದಾಖಲು | Crime News

ಅನಾರೋಗ್ಯದಿಂದ ಯುವಕ ಸಾವು – ಕುಟುಂಬಸ್ಥರಿಂದ ವಾಮಚಾರದ ಶಂಕೆ | ದೂರು ದಾಖಲು ರಿಪ್ಪನ್‌ಪೇಟೆ : ಯುವಕನೊಬ್ಬ ಅನಾರೋಗ್ಯದಿಂದ ಮೃತಪಟ್ಟಿದ್ದು ಕುಟುಂಬಸ್ಥರು ಇತ್ತೀಚಿಗೆ ಜಮೀನಿನ ವಿಚಾರದಲ್ಲಿ ನಡೆದ ಗಲಾಟೆ ಹಿನ್ನಲೆಯಲ್ಲಿ ವಾಮಚಾರದ ಶಂಕೆ ವ್ಯಕ್ತಪಡಿಸಿ ದೂರು ಸಲ್ಲಿಸಿರುವ ಘಟನೆ ನಡೆದಿದೆ. ಕೋಡೂರು ಸಮೀಪದ ಹೊಸಳ್ಳಿಯ ನರೇಂದ್ರ (20) ಮೃತಪಟ್ಟ ದುರ್ಧೈವಿಯಾಗಿದ್ದಾರೆ. ನಡೆದಿದ್ದೇನು..!? ಹೊಸಳ್ಳಿ ಗ್ರಾಮದ ಟ್ರ್ಯಾಕ್ಟರ್ ಚಾಲಕನಾಗಿದ್ದ ನರೇಂದ್ರನಿಗೆ ಕಳೆದ ಒಂದು ತಿಂಗಳಿನಿಂದ ತೀವ್ರ ಜ್ವರ ಕಾಣಿಸಿಕೊಂಡಿತ್ತು ಈ ಹಿನ್ನಲೆಯಲ್ಲಿ ಹೊಸನಗರ ಹಾಗೂ ಶಿವಮೊಗ್ಗದ ಆಸ್ಪತ್ರೆಯಲ್ಲಿ ಚಿಕಿತ್ಸೆ…

Read More

ಶಿವಮೊಗ್ಗದಲ್ಲಿ ಏಕಾಏಕಿ ಹೊತ್ತಿ ಉರಿದ ಲಾರಿ

A parked goods lorry caught fire near the railway goods shed in Shivamogga early morning, likely due to a short circuit. No casualties were reported, but the vehicle was severely damaged. ಶಿವಮೊಗ್ಗ : ನಗರದ ರೈಲ್ವೆ ಸ್ಟೇಷನ್ ಸಮೀಪದ ಗೂಡ್ಸ್ ಶೆಡ್ ಬಳಿ ನಿಲ್ಲಿಸಲಾಗಿದ್ದ ಗೂಡ್ಸ್ ಲಾರಿಯೊಂದರಲ್ಲಿ ಇಂದು ಬೆಳಗಿನ ಜಾವ ಭೀಕರ ಅಗ್ನಿ ಅವಘಡ ಸಂಭವಿಸಿದೆ. ಇಂದು ಮುಂಜಾನೆ ಸುಮಾರು 5 ಗಂಟೆ…

Read More

ಜಿಂಕೆ ಮಾಂಸ ಮಾರಾಟ: ಮೂವರ ಬಂಧನ, 20 ಕೆಜಿ ಮಾಂಸ ವಶ

ಜಿಂಕೆ ಮಾಂಸ ಮಾರಾಟ: ಮೂವರ ಬಂಧನ, 20 ಕೆಜಿ ಮಾಂಸ ವಶ Three persons were arrested by Bhadravathi forest officials for illegally selling deer meat in Shivamogga. Around 20 kg of venison was seized during the raid, while the prime accused remains absconding. ಶಿವಮೊಗ್ಗ: ಅಕ್ರಮವಾಗಿ ಜಿಂಕೆ ಮಾಂಸ ತಂದು ಮಾರಾಟ ಮಾಡುತ್ತಿದ್ದ ಮೂವರನ್ನು ಭದ್ರಾವತಿ ವಿಭಾಗದ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದು, ಸುಮಾರು…

Read More

ನಾಪತ್ತೆಯಾಗಿದ್ದ ವ್ಯಕ್ತಿ ಶವವಾಗಿ ಪತ್ತೆ:

     ರಿಪ್ಪನ್ ಪೇಟೆ : ಇಲ್ಲಿಗೆ ಸಮೀಪದ ಗಾಜಿನಗೋಡು ಗ್ರಾಮದ ನಿವಾಸಿ, ಹೊಸನಗರ ತಾಲೂಕು ಗಂಗಾಮತಸ್ಥ ಸಂಘದ ಮಾಜಿ ನಿರ್ದೇಶಕ ಕೊಲ್ಲಪ್ಪ ಇವರು ಕೂಲಿ ಕೆಲಸಕ್ಕೆಂದು ಮೂರು ದಿನಗಳ ಹಿಂದೆ ಹೋದವರು ಇಂದು ಗಾಜಿನಗೋಡು ಸಮೀಪ ಕುಮದ್ವತಿ ನದಿಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.  ಕಳೆದ ಮೂರು ನಾಲ್ಕು ದಿನದಿಂದ ಬರುತ್ತಿರುವ ಅತಿಯಾದ ಮಳೆಗೆ ಕುಮದ್ವತಿ ನದಿ ಹರಿಯುತ್ತಿದ್ದು ಕಾಲುಜಾರಿ ಬಿದ್ದಿರಬಹುದೆಂದು ಊಹಿಸಲಾಗಿದೆ. ಗಾಜಿನ ಗೋಡು ಮತ್ತು  ಹಾರಂಬಳ್ಳಿ ಮಧ್ಯೆ ಹರಿಯುತ್ತಿರುವ ನದಿ ಇದಾಗಿದ್ದು ಕೂಲಿಯೂ ಸೇರಿದಂತೆ ಬೇರೆ…

Read More

ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಮಹಿಳಾ ಅಧಿಕಾರಿಗೆ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು

ಲೋಕಾಯುಕ್ತ ಅಧಿಕಾರಿ ಹೆಸರಿನಲ್ಲಿ ಮಹಿಳಾ ಅಧಿಕಾರಿಗೆ 1 ಲಕ್ಷ ರೂ ವಂಚನೆ – ಪ್ರಕರಣ ದಾಖಲು ಶಿವಮೊಗ್ಗ(Shivamogga) : ಮಹಿಳಾ ಆಫೀಸರ್‌ಗೆ ಲೋಕಾಯುಕ್ತ ಅಧಿಕಾರಿ ಎಂದು ಹೇಳಿಕೊಂಡು ಕರೆ ಮಾಡಿ, ₹1 ಲಕ್ಷ ಹಣ ವಂಚನೆ ಮಾಡಿರುವ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.  ಆಹಾರ ಇಲಾಖೆಯಲ್ಲಿ ಶಿರಸ್ತೇದಾರ್‌ ಆಗಿರುವ ಮಹಿಳಾ ಅಧಿಕಾರಿಯೊಬ್ಬರು ಗುರುವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆಯಲ್ಲಿದ್ದರು. ಈ ಸಂದರ್ಭ ವಾಟ್ಸಪ್‌ನಲ್ಲಿ ಕರೆ ಮಾಡಿದ್ದ ವ್ಯಕ್ತಿಯೊಬ್ಬ, ತಾನು ಲೋಕಾಯುಕ್ತ ಕಚೇರಿಯಿಂದ ಕರೆ ಮಾಡುತ್ತಿರುವುದಾಗಿ ಪರಿಚಯಿಸಿಕೊಂಡಿದ್ದ. ‘ತಮ್ಮ ವಿರುದ್ಧ ದೂರು…

Read More

ವಿಧಾನ ಪರಿಷತ್ ಚುನಾವಣೆ : ಬಿಎಸ್ ವೈ,ಈಶ್ವರಪ್ಪ ಸೇರಿದಂತೆ ಅನೇಕ ಸ್ಥಳೀಯ ಸಂಸ್ಥೆಯ ಸದಸ್ಯರಿಂದ ಮತದಾನ : ರಿಪ್ಪನ್ ಪೇಟೆಯಲ್ಲಿ ಗ್ರಾಪಂ ಸದಸ್ಯರಿಂದ ಮತದಾನ

ವಿಧಾನ ಸಭಾ ಚುನಾವಣೆಗೆ ಮತದಾನ ಆರಂಭವಾಗಿದೆ ಮಧ್ಯಾಹ್ನದವರೆಗೂ ಅನೇಕ ಪ್ರಮುಖರು ಮತ ಚಲಾಯಿಸಿದ್ದಾರೆ. ಶಿವಮೊಗ್ಗ ಮಹಾನಗರ ಪಾಲಿಕೆ ಆವರಣದಲ್ಲಿರುವ ಮತಗಟ್ಟೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ಪ್ರಸನ್ನ ಕುಮಾರ್ ಮತದಾನ ಮಾಡಿದರು. ಶಿಕಾರಿಪುರದಲ್ಲಿ ನಿಕಟಪೂರ್ವ ಸಿಎಂ ಬಿ.ಎಸ್.ಯಡಿಯೂರಪ್ಪ, ಸಂಸದ ರಾಘವೇಂದ್ರ ಮತಚಲಾಯಿಸಿದರೆ, ಶಿವಮೊಗ್ಗದಲ್ಲಿ ಸಚಿವ ಈಶ್ವರಪ್ಪ, ಆಯನೂರು ಮಂಜುನಾಥ್, ರುದ್ರೇಗೌಡ, ಮೇಯರ್ ಸುನೀತ ಅಣ್ಣಪ್ಪ ಒಳಗೊಂಡತೆ ಶಿವಮೊಗ್ಗ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯರು ಒಟ್ಟಿಗೆ ಬಂದು ಮತ ಚಲಾಯಿಸಿದರು. ರಾಜ್ಯ ಗೃಹ ಸಚಿವ ಅರಗ ಜ್ಞಾನೇಂದ್ರ ರವರು ತೀರ್ಥಹಳ್ಳಿ ಪಟ್ಟಣ…

Read More

ರಿಪ್ಪನ್‌ಪೇಟೆ : ಶಿವಮಂದಿರದ ಬಳಿ ಬೈಕ್ ಗಳ ನಡುವೆ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ, ಮೆಗ್ಗಾನ್ ಗೆ ದಾಖಲು|Accident

ರಿಪ್ಪನ್‌ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರದ ಬಳಿ ಎರಡು ಬೈಕ್​ಗಳ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಬೈಕ್ ಸವಾರರು ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಳಿಬೈಲ್ ನಿವಾಸಿ ಆಸೀಫ಼್ ಮತ್ತು ಮಾದಪುರ ಗ್ರಾಮದ ಪ್ರಶಾಂತ್ ಗಂಭೀರ ಗಾಯಗೊಂಡವರು. ಗಾಳಿಬೈಲ್ ಗ್ರಾಮದ ಆಸೀಪ್ ಎಂಬುವವನು ಬಜಾಜ್ ಪಲ್ಸರ್(NS) ಬೈಕ್‌ನಲ್ಲಿ ರಿಪ್ಪನ್‌ಪೇಟೆಯಿಂದ ಗಾಳಿಬೈಲ್ ಕಡೆಗೆ ತೆರಳುತಿದ್ದನು, ಮಾದಾಪುರ ಗ್ರಾಮದ ಪ್ರಶಾಂತ್ ಎಂಬುವವನು ಬಜಾಜ್ ಡಿಸ್ಕವರಿ ಬೈಕ್ ನಲ್ಲಿ ಅದೇ ಮಾರ್ಗದಲ್ಲಿ ತೆರಳುತಿದ್ದಾಗ ಆಸೀಫ಼್ ಹಿಂಬದಿಯಿಂದ ಡಿಕ್ಕಿ ಹೊಡೆದ…

Read More

ಲೋಕಾಯುಕ್ತ ದಾಳಿ – ಲಕ್ಷಾಂತರ ರೂ ಲಂಚ ಪಡೆಯುತಿದ್ದ ಇಬ್ಬರು ಅಧಿಕಾರಿಗಳ ಬಂಧನ

ಲೋಕಾಯುಕ್ತ ದಾಳಿ – ಲಕ್ಷಾಂತರ ರೂ ಲಂಚ ಪಡೆಯುತಿದ್ದ ಇಬ್ಬರು ಅಧಿಕಾರಿಗಳ ಬಂಧನ ಗುತ್ತಿಗೆದಾರರೊಬ್ಬರಿಗೆ ಹಣ ಮಂಜೂರು ಮಾಡಲು 1.20 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಇಬ್ಬರು ಅಧಿಕಾರಿಗಳನ್ನು ಬಂಧಿಸಿದ್ದಾರೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕು ಗೋಂದಿಯ ಭದ್ರಾ ಬಲದಂಡೆ ನಾಲೆಯ ಸಿಲ್ಟ್‌ ತೆಗೆಯುವ ಕಾಮಗಾರಿಯು 2024ರ ಜನವರಿಯಲ್ಲಿ ಪೂರ್ಣಗೊಂಡಿತ್ತು. ಆದರೆ ಟೆಂಡರ್‌ ಹಣ 9.16 ಲಕ್ಷ ರೂ. ಗುತ್ತಿಗೆದಾರರಿಗೆ ಮಂಜೂರಾಗಿರಲಿಲ್ಲ. ಹಾಗಾಗಿ ಗುತ್ತಿಗೆದಾರ ವಿ.ರವಿ ಹಲವು ಬಾರಿ ಹಣ…

Read More

ಹೊಸನಗರ ತಾಲೂಕು ಒಕ್ಕಲಿಗರ ಸಂಘದ ನಿರ್ದೇಶಕರ ಚುನಾವಣೆ : ಹಲವರ ನಾಮಪತ್ರ ಸಲ್ಲಿಕೆ

ರಿಪ್ಪನ್‌ಪೇಟೆ : ಹೊಸನಗರ ತಾಲೂಕು ಒಕ್ಕಲಿಗರ ಸಂಘ (ರಿ) ಕಾರ್ಯಕಾರಿ ಸಮಿತಿಯ ನಿರ್ದೇಶಕರ ಸ್ಥಾನದ ಚುನಾವಣೆಗೆ ಹಲವು ನಾಮಪತ್ರ ಸಲ್ಲಿಕೆಯಾಯಿತು. ಸೆಪ್ಟೆಂಬರ್ 04 ರಂದು ನಿರ್ದೇಶಕ ಸ್ಥಾನದ ಚುನಾವಣೆ ನಡೆಯಲಿದ್ದು 15 ಕ್ಷೇತ್ರದಲ್ಲಿ ಚುನಾವಣೆಗೆ ಈಗಾಗಲೇ ಸಿದ್ದತೆ ಪ್ರಾರಂಭವಾಗಿದೆ. ರಿಪ್ಪನ್‌ಪೇಟೆ ಮತಕ್ಷೇತ್ರ ವ್ಯಾಪ್ತಿಗೆ ರಿಪ್ಪನ್‌ಪೇಟೆ ಗ್ರಾಮ ಪಂಚಾಯತಿ ಮಾಜಿ‌ ಉಪಾಧ್ಯಕ್ಷರಾದ ರವೀಂದ್ರ ಕೆರೆಹಳ್ಳಿ ಇಂದು ನಾಮಪತ್ರ ಸಲ್ಲಿಸಿದರು. ನಂತರ ಮಾತನಾಡಿದ ಅವರು ಸಮಾಜದ ಅಭಿವೃದ್ಧಿಗೆ ದುಡಿಯುವ ಹಂಬಲದಿಂದ ಈ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ.ಸಮಾಜದ ಎಲ್ಲಾ ಬಾಂಧವರು ನನ್ನನ್ನು ಬೆಂಬಲಿಸುವ ಮೂಲಕ…

Read More

ನವ ವಿವಾಹಿತ ಮಹಿಳೆ ಅನುಮಾನಸ್ಪದವಾಗಿ ಸಾವು|crimenews

ಶಿವಮೊಗ್ಗ : ಒಂದು ವರ್ಷ 2 ತಿಂಗಳ ಹಿಂದೆ ಮದುವೆಯಾಗಿದ್ದ ನವ ವಿವಾಹಿತೆ  ಅನುಮಾನಸ್ಪದವಾಗಿ  ಸಾವನ್ನಪ್ಪಿದ್ದು ಇದು ಆತ್ಮಹತ್ಯೆ ಎಂದು  ಗಂಡನ ಮನೆಯ ಕಡೆಯವರು ಹೇಳಿದರೆ ಯುವತಿಯ ತವರು ಮನೆಯವರು ಇದು ಕೊಲೆ ಎಂದು ಆರೋಪಿಸಿದ್ದಾರೆ. ಸೋಮವಾರ ಸಂಜೆ ನಗರದ ಪ್ರತಿಷ್ಠಿತ ದೇವಸ್ಥಾನಕ್ಕೆ ವಾಲಗ ಊದಲು ಪತಿ ಚಂದ್ರಶೇಖರ್ ಸಿದ್ದರಾಗುತ್ತಿದ್ದು ಆ ವೇಳೆ ಯಾವುದೊ ವಿಚಾರದಲ್ಲಿ ಗಲಾಟೆ ಮಾಡಿಕೊಂಡಿದ್ದಾರೆ. ಸ್ನಾನದ ಮನೆಗೆ ಪತಿ ಹೋದಾಗ ಪತ್ನಿ ಧನ್ಯಶ್ರೀ ನೇಣು ಹಾಕಿಕೊಂಡಿದ್ದಾರೆ ಎಂದು ಗಂಡನ ಮನೆಯವರು ಹೇಳಿದ್ದಾರೆ. ಧನ್ಯಶ್ರೀ(23)…

Read More
Exit mobile version