Headlines

ಶಿವಮೊಗ್ಗದ “ಕುವೆಂಪು ವಿಮಾನ ನಿಲ್ದಾಣ”ದಲ್ಲಿ ಮೊದಲ ದಿನವೇ ಕನ್ನಡದ ಕಡೆಗಣನೆ|airport

ಶಿವಮೊಗ್ಗದ “ಕುವೆಂಪು ವಿಮಾನ ನಿಲ್ದಾಣ”ದಲ್ಲಿ ಮೊದಲ ದಿನವೇ ಕನ್ನಡದ ಕಡೆಗಣನೆ ಶಿವಮೊಗ್ಗ : ಇಲ್ಲಿನ ಕುವೆಂಪು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಗೆ ಸೂಚನೆ ನೀಡುವ ಡಿಜಿಟಲ್ ಮಾಹಿತಿ ಫಲಕದಲ್ಲಿ ಹಿಂದಿ ಭಾಷೆಗೆ ಆದ್ಯತೆ ನೀಡಲಾಗಿದ್ದು, ಕನ್ನಡ ಭಾಷೆಯನ್ನು ಕಡೆಗಣಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಈ ಕುರಿತಂತೆ ಟ್ವಿಟರ್ ಖಾತೆಯಲ್ಲಿ ಕೆಲ ನೆಟ್ಟಿಗರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಹಿಂದಿ ಭಾಷೆಯ ಡಿಜಿಟಲ್ ಮಾಹಿತಿ ಫಲಕದ ಫೋಟೋ ಶೇರ್ ಮಾಡಿ, ಹಿಂದಿ ಹೇರಿಕೆ ಸರಿಯಲ್ಲ ಎಂದು ದೂರಿದ್ದಾರೆ. ಇದು ಯಾವುದೋ ಹಿಂದಿ ರಾಜ್ಯವಲ್ಲ….

Read More

ಬೈಕ್ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ|accident

ಬೈಕ್ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ ಹೊಸನಗರ : ಪಟ್ಟಣದ ಕೆಇಬಿ ಸರ್ಕಲ್ ನಲ್ಲಿ ಟ್ಯಾಂಕರ್ ಹಾಗೂ ಬುಲೆಟ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಮಂಗಳೂರಿನಿಂದ ಶಿವಮೊಗ್ಗ ಕಡೆ ಹೋಗುತಿದ್ದ ಟ್ಯಾಂಕರ್ ಹೊಸನಗರದಿಂದ ಸುತ್ತ ತೆಂಕಬೈಲ್ ಕಡೆಗೆ ಹೋಗುತ್ತಿದ್ದ ರಾಯಲ್ ಎನ್ಫೀಲ್ಡ್ ಬುಲೆಟ್ ಬೈಕ್ ಶುಕ್ರವಾರ ರಾತ್ರಿ ಕೆಇಬಿ ಎದುರು ತಿರುವಿನಲ್ಲಿ ಡಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ಟ್ಯಾಂಕ್ ಬೈಲ್ ಲೋಕಪ್ಪ ಗೌಡ ಹಾಗೂ ಇನ್ನಿಬ್ಬರು ಗಾಯಗೊಂಡಿರುವುದಾಗಿ…

Read More

ವಿನೋಬನಗರ ಇನ್ಸ್ ಪೆಕ್ಟರ್ ಚಂದ್ರಕಲಾ ಅಮಾನತು

ವಿನೋಬನಗರ ಇನ್ಸ್ ಪೆಕ್ಟರ್ ಚಂದ್ರಕಲಾ ಅಮಾನತು ಶಿವಮೊಗ್ಗ: ವಿನೋಬ ನಗರ ಪೊಲೀಸ್ ಠಾಣೆಯ ಪಿಐ ಚಂದ್ರಕಲಾ  ಹೊಸಮನಿ ಅವರನ್ನು ಅಮಾನತ್ತುಗೊಳಿಸಿ ದಾವಣಗೆರೆ ಐಜಿಪಿ ರವಿಕಾಂತೇ ಗೌಡ ಆದೇಶಿಸಿದ್ದಾರೆ.ಕರ್ತವ್ಯದಲ್ಲಿ‌ ದುರ್ವರ್ತನೆ ಹಾಗೂ ಅಶಿಸ್ತು ಹಿನ್ನೆಲೆಯಲ್ಲಿ ‌ಸಸ್ಪೆಂಡ್ ಆಗಿರುವುದಾಗಿ ತಿಳಿದು ಬಂದಿದೆ. ನಾಲ್ಕು ದಿನದ ಹಿಂದೆ ನಗರದ ಎಲ್ಲಾ ಪಿಐ ಹಾಗೂ ಪಿಎಸೈಗಳ ಸಭೆಯನ್ನು ಎಸ್ಪಿ ಕರೆದಿದ್ದರು. ಚಂದ್ರಕಲಾ ಹೊರತು ಪಡಿಸಿ ಸಭೆಗೆ ಉಳಿದೆಲ್ಲಾ ಪಿಐ ಹಾಗೂ ಪಿಎಸ್ಐ ಗಳು ಹಾಜರಾಗಿದ್ದರು‌. ಚಂದ್ರಕಲಾರ ಗೈರನ್ನು ಗಂಭೀರವಾಗಿ ಪರಿಗಣಿಸಿದ ಎಸ್ಪಿ ಅವರು…

Read More

ಇದೇ ಮೊದಲ ಬಾರಿ ರಾಜ್ಯಪಾಲರ ನೇಮಕದಲ್ಲಿ ಮಹಿಳೆಯರು,ಮುಸಲ್ಮಾನರಿಗೆ ಅವಕಾಶ!

ನವದೆಹಲಿ(ಜು.06): ಇದು ಭಾರತದ ರಾಜಕೀಯ ಇತಿಹಾಸದಲ್ಲಿ ಅತ್ಯಂತ ಕುತೂಹಲಕಾರಿ ಹಾಗೂ ವಿಶೇಷ ವಿಚಾರವೆನ್ನಬಹುದೇನೋ, ಯಾಕೆಂದರೆ ಈಗ ರಾಜ್ಯಪಾಲರ ನೇಮಕದಲ್ಲಿ ಪ್ರತಿ ಸಮುದಾಯ ಅಂದರೆ SC/ST, OBC ಹೊರತುಪಡಿಸಿ ಮಹಿಳೆಯರು ಹಾಗೂ ಮುಸ್ಲಿಂ ಸಮುದಾಯದವರಿಗೂ ಸಮಾನಾದ ಅವಕಾಶ ಸಿಗುತ್ತಿದೆ. ಖುದ್ದು ರಾಷ್ಟ್ರಪತಿ ಕೋವಿಂದ್ ದಲಿತ ಸಮುದಾಯದವರಾಗಿದ್ದು, ರಾಜ್ಯಪಾಲರ ನೇಮಕದಲ್ಲೂ ಸಾಮಾಜಿಕ ಸಾಮರಸ್ಯದ ವಿಶಿಷ್ಟ ಸಂಗಮ ಕಂಡು ಬಂದಿದೆ. ಹಾಗಾದ್ರೆ ಯಾವ ರಾಜ್ಯಪಾಲ ಯಾವ ಸಮುದಾಯದವರು? ಇಲ್ಲಿದೆ ವಿವರ ಮೋದಿ ಸರ್ಕಾರದ ಅವಧಿಯಲ್ಲಿ ರಾಜ್ಯಪಾಲರ ನೇಮಕಾತಿಯಲ್ಲಿ ಎಸ್‌ಸಿ / ಎಸ್‌ಟಿ…

Read More

ಬಂಕಾಪುರ ಪುನರುತ್ತಾನ ಹೋರಾಟ ಸಮಿತಿಯಯಿಂದ ಕಪ್ಪು ಬಟ್ಟೆ ಪ್ರದರ್ಶನ

ಬಂಕಾಪುರ್ ಪುನರುತ್ತಾನ ಹೋರಾಟ ಸಮಿತಿಯಯಿಂದ ಕಪ್ಪು ಬಟ್ಟೆ ಪ್ರದರ್ಶನ ಹಾವೇರಿ ಜಿಲ್ಲೆಯ ಶಿಗ್ಗಾವಿ ತಾಲೂಕಿನ ಬಂಕಾಪುರ ಪಟ್ಟಣದಲ್ಲಿ ಇಂದು ಮಧ್ಯಾಹ್ನ ನಡೆದ ಬಂಕಾಪುರ ಪುನರುತ್ಥಾನ ಹೋರಾಟ ಸಮಿತಿ ಇಂದ ಕಪ್ಪು ಬಟ್ಟೆ ಪ್ರದರ್ಶನವನ್ನು ಮಾಡಿದರು. ಉಪಚುನಾವಣೆ ಪ್ರಕ್ರಿಯೆ ಚೂರುಕುಗೊಂಡಂತೆ ಇತ್ತ ಬಂಕಾಪುರ ಪಟ್ಟಣವನ್ನು ತಾಲೂಕು ಕೇಂದ್ರವನ್ನಾಗಿ ಘೋಷಣೆ ಮಾಡಬೇಕೆಂಬ ಒತ್ತಾಯಕ್ಕೆ ಇಂದು ಮಧ್ಯಾಹ್ನ ನಡೆದ ತಾಲೂಕು ಪುನರುತ್ಥಾನ ಸಮಿತಿ ಸಭೆಯಲ್ಲಿ ಒಮ್ಮತ ವ್ಯಕ್ತಪಡಿಸಿದರು. ತಾಲೂಕು ರಚನೆ ಘೋಷಣೆ ಮಾಡದಿದ್ದರೆ ಉಪಚುನಾವಣೆಯಲ್ಲಿ ಮತದಾನ ಬಹಿಷ್ಕರಿಸಲು ಕಪ್ಪು ಬಟ್ಟೆ ಪ್ರದರ್ಶನ…

Read More

ಕ್ಯಾಪ್ ಧರಿಸದ ಅರಣ್ಯ ಹಾಗೂ ಅಬಕಾರಿ ಸಿಬ್ಬಂದಿಗಳ ವಿರುದ್ಧ ಗರಂ ಆದ ಶಾಸಕ ಹರತಾಳು ಹಾಲಪ್ಪ

ಹೊಸನಗರ : ಬುಧವಾರ ಪಟ್ಟಣದ ತಾಲ್ಲೂಕು ಪಂಚಾಯತ್ ಕೆಡಿಪಿ ಸಭೆಯಲ್ಲಿ ನಾಡಗೀತೆ ಹಾಡುವ ವೇಳೆಯಲ್ಲಿ ಅಬಕಾರಿ ಹಾಗೂ ಅರಣ್ಯ ಸಿಬ್ಬಂದಿಗಳು  ಕ್ಯಾಪ್ ಧರಿಸದೆ ಇರುವುದನ್ನು ಗಮನಿಸಿದ ಶಾಸಕ ಹಾಗೂ ಎಂಎಸ್ಐಎಲ್ ಅಧ್ಯಕ್ಷ  ಹರತಾಳು ಹಾಲಪ್ಪ ಆಕ್ರೋಶ ವ್ಯಕ್ತಪಡಿಸಿದರು.  ತಾಪಂ  ಕಚೇರಿಯಲ್ಲಿ ನಡೆದ ಕೆಡಿಪಿ ಸಭೆಯ ಆರಂಭದಲ್ಲಿ ನಾಡಗೀತೆಗೆ ಗೌರವ ಸೂಚಿಸುವ ಸಂದರ್ಭದಲ್ಲಿ  ಅರಣ್ಯ ಹಾಗೂ ಅಬಕಾರಿ ಸಿಬ್ಬಂದಿಗಳು ಕ್ಯಾಪ್ ಧರಿಸದೆ ನಾಡಗೀತೆಗೆ ಅಗೌರವ ತೋರಿದ್ದು ಶಾಸಕರ ಕೆಂಗಣ್ಣಿಗೆ ಗುರಿಯಾಗಿ ಅಧಿಕಾರಿಗಳ ಮೇಲೆ ಗರಂ ಆದರು. ನಂತರ ಅಗೌರವ…

Read More

ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ.! – ರೀಲ್ಸ್ ಮಾಡಿ ಸಿಕ್ಕಿ ಬಿದ್ದ ಮಹಿಳೆ

ಮನೆಯ ಹೂವಿನ ಕುಂಡದಲ್ಲಿ ಗಾಂಜಾ ಗಿಡ! ರೀಲ್ಸ್ ಮಾಡಿ ಸಿಕ್ಕಿ ಬಿದ್ದ ಮಹಿಳೆ ಬೆಂಗಳೂರಿನ ಸದಾಶಿವನಗರ ಠಾಣೆ ಪೊಲೀಸರು ಭರ್ಜರಿ ಕಾರ್ಯಚರಣೆ ನಡೆಸಿ ಮನೆಯ ಬಾಲ್ಕನಿಯಲ್ಲಿ ಹೂವಿನ ಪಾಟ್ ಗಳ ನಡುವೆ ಮಾದಕವಸ್ತು ಗಾಂಜಾ ಗಿಡ ಬೆಳೆದಿದ್ದ ದಂಪತಿಯನ್ನು ಬಂಧಿಸಿದ್ದಾರೆ. ಎಂ.ಎಸ್.ರಾಮಯ್ಯ ನಗರದ 3ನೇ ಮುಖ್ಯರಸ್ತೆ 6ನೇ ಅಡ್ಡರಸ್ತೆ ನಿವಾಸಿಗಳಾದ 37 ವರ್ಷದ ಊರ್ಮಿಳಾ ಕುಮಾರಿ ಮತ್ತು 38 ವರ್ಷದ ಸಾಗರ್ ಗುರುಂಗ್ ಬಂಧಿತ ದಂಪತಿ ಎನ್ನಲಾಗಿದೆ. ಆರೋಪಿಗಳಿಂದ 54 ಗ್ರಾಂ ಗಾಂಜಾ ಸೊಪ್ಪು, ಎರಡು ಪಾಟ್…

Read More

Ripponpete | ಶ್ವೇತಾ ಆಚಾರ್ಯರವರಿಗೆ ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ಮತ್ತು ಯುವ ಚೈತನ್ಯ ಪ್ರಶಸ್ತಿ

Ripponpete | ಶ್ವೇತಾ ಆಚಾರ್ಯರವರಿಗೆ ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ಮತ್ತು ಯುವ ಚೈತನ್ಯ ಪ್ರಶಸ್ತಿ ರಿಪ್ಪನ್‌ಪೇಟೆ: ಏಶಿಯನ್ ಇಂಟರ್ನ್ಯಾಷನಲ್ ಕಲ್ಚರ್ ಅಕಾಡೆಮಿ ಬೆಂಗಳೂರು ಇವರು ರಿಪ್ಪನ್‌ಪೇಟೆಯ  ಡಾ. ಶ್ವೇತಾ ಜಿ ಎನ್ ಆಚಾರ್ಯ ಅವರು ಹೊಲಿಗೆ ತರಬೇತಿ, ಮೇಕಪ್ ಆರ್ಟಿಸ್ಟ್ ಮತ್ತು ನೂತನ ವಸ್ತ್ರ ವಿನ್ಯಾಸದಲ್ಲಿ. ಇವರು ಮಾಡಿರುವ ಸಾಧನೆಯನ್ನು ಗುರುತಿಸಿ ” ಬ್ರಿಟಿಷ್ ಎಮರ್ಜೆನ್ ಟ್ಯಾಲೆಂಟ್ ( ಮಹಿಳಾ ವಿಭಾಗ ) ಎಂಬ ಗೌರವ ಪ್ರಶಸ್ತಿಯನ್ನು ನೀಡಿ ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ಗೌರವಿಸಿದ್ದಾರೆ. ಹಲವು…

Read More

ಶಿವಮೊಗ್ಗ : ಬುಡಮೇಲಾಗಿ ಮರ ಬಿದ್ದು ಕಾರು ಜಖಂ

ಶಿವಮೊಗ್ಗ : ಇಲ್ಲಿನ ತಿಲಕ್ ನಗರದ ಮುಖ್ಯ ರಸ್ತೆಯಲ್ಲಿ ಬೃಹತ್ ಮರವೊಂದು ಬುಡಮೇಲಾಗಿ ಕಾರಿನ ಮೇಲೆ ಉರುಳಿದ ಪರಿಣಾಮ ಕಾರು ನಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಯಾವುದೆ ಪ್ರಾಣಹಾನಿಯಾಗಿಲ್ಲ. ತಿಲಕನಗರ ಮುಖ್ಯ ರಸ್ತೆಯ ಡಯಾನ ಬುಕ್ ಹೌಸ್ ಸಮೀಪ ಇದ್ದ ಬೃಹತ್ ಮರ ಬುಡಮೇಲಾಗಿ ರಸ್ತೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಬಿದ್ದಿದೆ‌.ಮರ ಉರುಳಿದ್ದರಿಂದ ಕಾರು ನುಜ್ಜುಗುಜ್ಜಾಗಿದೆ. ಅದೃಷ್ಟವಶಾತ್ ಕಾರಿನಲ್ಲಿ ಯಾರೂ ಇರಲಿಲ್ಲ ಎಂದು ಹೇಳಲಾಗುತ್ತಿದೆ.  ವಿಚಾರ ತಿಳಿಯುತ್ತಿದ್ದಂತೆ ಪೊಲೀಸರು ಮತ್ತು ಅರಣ್ಯ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಅರಣ್ಯ…

Read More

ಶಿವಮೊಗ್ಗ-ಹೊಸನಗರ-ಸಾಗರ-ತೀರ್ಥಹಳ್ಳಿ ಮಾರ್ಗ ಸರ್ಕಾರಿ ಬಸ್ ಓಡಿಸುವಂತೆ ಆಗ್ರಹಿಸಿ ಮಹಿಳೆಯರಿಂದ ಶಾಸಕರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ|KSRTC

ಶಿವಮೊಗ್ಗ-ಹೊಸನಗರ-ಸಾಗರ-ತೀರ್ಥಹಳ್ಳಿ ಮಾರ್ಗ ಸರ್ಕಾರಿ ಬಸ್ ಓಡಿಸುವಂತೆ ಆಗ್ರಹಿಸಿ ಮಹಿಳೆಯರಿಂದ ಶಾಸಕರಿಗೆ ಮತ್ತು ಜಿಲ್ಲಾಧಿಕಾರಿಗಳಿಗೆ ಮನವಿ ರಿಪ್ಪನ್‌ಪೇಟೆ;-ರಾಜ್ಯದ ಕಾಂಗ್ರೆಸ್ ಸರ್ಕಾರ ಅನುಷ್ಟಾನಗೊಳಿಸಿರುವ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ ಯೋಜನೆಯಡಿ ಹೊಸನಗರ ತಾಲ್ಲೂಕಿನ ಮಹಿಳೆಯರು ಶಾಲಾ ಕಾಲೇಜ್‌ಗಳಿಗೆ ತೆರಳುವ ವಿದ್ಯಾರ್ಥಿಗಳನ್ನು ವಂಚಿತರಾನ್ನಾಗಿಸಿದ್ದು ತಕ್ಷಣ ಸಾಗರ-ಹೊಸನಗರ  ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಮತ್ತು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಗಮನಹರಿಸಿ ಶಿವಮೊಗ್ಗ ಹೊಸನಗರ ಮತ್ತು ಸಾಗರ-ತೀರ್ಥಹಳ್ಳಿ ಮಾರ್ಗದಲ್ಲಿ ಸರ್ಕಾರಿ ಬಸ್ ಬಿಡುವಂತೆ ಅಗ್ರಹಿಸಿ ಇಂದು ಮಹಿಳೆಯರು ನಾಡಕಛೇರಿಯ ಅಧಿಕಾರಿಗಳ ಮೂಲಕ ಮನವಿ ಸಲ್ಲಿಸಿದರು….

Read More