ಸ್ನಾನದ ಕೋಣೆಗೆ ನುಗ್ಗಿದ್ದ 11 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ :

ತೀರ್ಥಹಳ್ಳಿ : ಬೇಸಿಗೆಯ ಈ ಅವಧಿಯಲ್ಲಿ ಹಾವುಗಳು ಹೆಚ್ಚಾಗಿ ಸಾರ್ವಜನಿಕ ಸ್ಥಳದಲ್ಲಿ ಕಾಣಿಸಿಕೊಳ್ಳುತ್ತಿವೆ. ಆಹಾರ ಅರಸುತ್ತಾ ಉರಗಗಳು ಕಾಡಿನಿಂದ ನಾಡಿನತ್ತ ಬರುವುದು ಸಾಮಾನ್ಯವಾಗಿದೆ. ತೀರ್ಥಹಳ್ಳಿ ತಾಲೂಕಿನ ಮಂಡಗದ್ದೆ ಹೋಬಳಿಯ ಮನೆಯೊಂದರ ಸ್ನಾನದ ಕೋಣೆಗೆ ನುಗ್ಗಿದ್ದ 11 ಅಡಿ ಉದ್ದದ ಕಾಳಿಂಗ ಸರ್ಪವನ್ನು ಶಿವಮೊಗ್ಗದ ಉರಗ ರಕ್ಷಕ‌ ಸ್ನೇಕ್ ಕಿರಣ್ ಸೆರೆ ಹಿಡಿದು ಕಾಡಿಗೆ ಬಿಟ್ಟಿದ್ದಾರೆ. ಮಂಡಗದ್ದೆ ಹೋಬಳಿಯ ಕೆರೆಕೊಪ್ಪದ ನಿವಾಸಿ ಆನಂದ ನಾಯ್ಕರ್ ಅವರ ಸ್ನಾನದ ಕೋಣೆಯಲ್ಲಿ ಸುಮಾರು 11 ಅಡಿ ಉದ್ದದ ಕಾಳಿಂಗ ಸರ್ಪ ಸೇರಿಕೊಂಡಿತ್ತು….

Read More

ಶಿವಮೊಗ್ಗ : ಹಬ್ಬದ ದಿನ ದರೋಡೆ ಮಾಡಿದ್ದ ಆರೋಪಿಗಳನ್ನು ಬಂಧಿಸಿ ಹೆಡೆಮುರಿ ಕಟ್ಟಿದ ಪೊಲೀಸರು :

  ಶಿವಮೊಗ್ಗ : ಹಬ್ಬದ ದಿನದಂದು ಮದ್ಯರಾತ್ರಿಯಿಂದ ಬೆಳಗ್ಗೆ ವರೆಗೆ ಶಿವಮೊಗ್ಗ ಮತ್ತು ಭದ್ರಾವತಿ ನಗರದಲ್ಲಿ ಜನರನ್ನ ಸುಲಿಗೆ ಮಾಡುತ್ತಿದ್ದ ಮೂವರು ಆರೋಪಿಗಳನ್ನ ಕೋಟೆ ಪೊಲೀಸರು ಬಂಧಿಸಿ ಹೆಡೆಮುರಿ ಕಟ್ಟಿದ್ದಾರೆ. 02-11-2021 ರಂದು 03 ಜನ ಆರೋಪಿಗಳು ದಾವಣಗೆರೆ ಜಿಲ್ಲೆಯ ಸವಳಂಗದಲ್ಲಿ  ಬಜಾಜ್ ಪಲ್ಸರ್ ಬೈಕ್ ಅನ್ನು ಕಳ್ಳತನ  ಮಾಡಿ, ಸದರಿ ಬೈಕ್ ಅನ್ನು ಉಪಯೋಗಿಸಿ 04-11-2021  ರಂದು ಬೆಳಗಿನ ಜಾವ ಶಿವಮೊಗ್ಗ ನಗರದ 04 ಕಡೆಗಳಲ್ಲಿ ಹಾಗೂ ಭದ್ರಾವತಿ ನಗರದ 03 ಕಡೆಗಳಲ್ಲಿ ವಿಳಾಸ ಕೇಳುವ…

Read More

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ – ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ

ನಾಪತ್ತೆಯಾದ ವಿದ್ಯಾರ್ಥಿನಿ ಸೌಜನ್ಯ ಕಾಲುವೆಯಲ್ಲಿ ಶವವಾಗಿ ಪತ್ತೆ – ಸಂಚಲನ ಸೃಷ್ಟಿಸಿದ ಸೌಜನ್ಯ ಕೊಲೆ ಪ್ರಕರಣ ಯಾದಗಿರಿ: ಜಿಲ್ಲೆಯ ಹುಣಸಗಿ ತಾಲೂಕಿನ ಕೊಡೇಕಲ್ ದೀಪಾವಳಿ ಅಮವಾಸ್ಯೆ ದಿನ ಮನೆಯಿಂದ ನಾಪತ್ತೆಯಾಗಿದ್ದ ಕಾಲೇಜು ವಿದ್ಯಾರ್ಥಿನಿ ಶನಿವಾರ ಶವವಾಗಿ ಪತ್ತೆಯಾಗಿರುವುದು ಬೆಳಕಿಗೆ ಬಂದಿದೆ. ಕೊಡೇಕಲ್‌ ಗ್ರಾಮದ ಶರಣಪ್ಪ ಹಡಪದ ಎಂಬುವರ ಮಗಳು ಸೌಜನ್ಯ (17) ಶಹಾಪೂರ ತಾಲೂಕಿನ ಗೋಗಿ ಬಳಿಯ ಕೃಷ್ಣಾ ಎಡದಂಡೆ ಕಾಲುವೆಯಲ್ಲಿ ಶವ ಪತ್ತೆಯಾಗಿದೆ. ಪಿಯುಸಿ ಓದುತ್ತಿದ್ದ ಸೌಜನ್ಯ ಕೊಡೇಕಲ್ ಗ್ರಾಮದ ನಿವಾಸಿ ಶರಣಪ್ಪ ಹಡಪದ ಪುತ್ರಿ…

Read More

ಶ್ರಮ ಸಂಸ್ಕೃತಿಯ ಪ್ರತೀಕ ವಿಶ್ವಕರ್ಮರು : ಡಾ.ಕೆ.ಶ್ರೀಪತಿ ಹಳಗುಂದ

ರಿಪ್ಪನ್ ಪೇಟೆ; ವಿಶ್ವಕರ್ಮ ಜನಾಂಗವು  ಸೃಷ್ಟಿಯ ಪ್ರತಿನಿಧಿಯಾಗಿ ದೇವಶಿಲ್ಪಿ ಎಂದು ಕರೆಸಿ ಕೊಳ್ಳುವ ಮೂಲಕ  ಶ್ರಮ ಸಂಸ್ಕೃತಿಯ ಪ್ರತೀಕವಾಗಿ ತಮ್ಮದೇ ಆದ ವೃತ್ತಿಯನ್ನು ಅವಲಂಬಿಸಿ ರುವುದು ಶ್ಲಾಘನೀಯ  ಎಂದು ಪಟ್ಟಣದ  ಸರ್ಕಾರಿ ಪ್ರಥಮ ದರ್ಜೆ  ಕನ್ನಡ ಉಪನ್ಯಾಸಕ  ಶ್ರೀಪತಿ ಹಳಗುಂದ ಅಭಿಪ್ರಾಯಪಟ್ಟರು . ಕೆರೆಹಳ್ಳಿ ಹೋಬಳಿಯ ವಿಶ್ವಕರ್ಮ ಸಮಾಜದ ವತಿಯಿಂದ ಶನಿವಾರ  ರಾಮಮಂದಿರದಲ್ಲಿ ಏರ್ಪಡಿಸಿದ್ದ  ವಿಶ್ವಕರ್ಮ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಕಮ್ಮಾರ. ಅಕ್ಕಸಾಲಿಗ, ಬಡಿಗ, ಎರಕ ಸೇರಿದಂತೆ ಪಂಚಲೋಹಗಳ ಮೂಲಕವೇ ಬಗೆ ಬಗೆಯ ವಸ್ತುಗಳನ್ನು ತಯಾರಿಸಿ…

Read More

ತೀರ್ಥಹಳ್ಳಿ : ಚಾಕಲೇಟ್ ಎಂದು ಇಲಿ ಪಾಷಾಣ ತಿಂದ ಐದು ವರ್ಷದ ಮಗು – ಚಿಕಿತ್ಸೆ ಫಲಿಸದೇ ಸಾವು|rat poison

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲ್ಲೂಕಿನ ಬೆಜ್ಜವಳ್ಳಿಯ ಮೇಲಿನಕೊಪ್ಪದ ಬಳಿಯಲ್ಲಿ ಮಗುವೊಂದು ಇಲಿ ಪಾಷಾಣದ ಪೇಸ್ಟ್ ತಿಂದು ಸಾವನ್ನಪ್ಪಿದ ಘಟನೆ ಇಂದು ನಡೆದಿದೆ. ಕೂಲಿ ಕಾರ್ಮಿಕ ಚಂದ್ರಪ್ಪ ಮತ್ತು ಗೀತಾ ದಂಪತಿಯ ಎಂಬುವವರ ಪುತ್ರ ಪ್ರೀತಮ್ (5) ಮೃತ ಬಾಲಕ.  ಇಲಿಗೆ ಅಂತಾ ಇಟ್ಟಿದ್ದ ಪಾಷಾಣವನ್ನು ಮಗು ಚಾಕೊಲೆಟ್ ಎಂದು ಭಾವಿಸಿ ಬಾಯಿಗೆ ಹಾಕಿಕೊಂಡಿದೆ. ನಿನ್ನೆ ರಾತ್ರಿ ಮಗು ಅಸ್ಥಸ್ಥಗೊಂಡಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಇಂದು ಸಾವನ್ನಪ್ಪಿದೆ.  ಮಗುವನ್ನು ಕಳೆದುಕೊಂಡು ಕುಟುಂಬಸ್ಥರ ಆಕ್ರಂದನ…

Read More

ಹುಂಚ ಗ್ರಾಪಂ ಅಧ್ಯಕ್ಷೆ ಹುದ್ದೆಗಾಗಿ ಆಂತರಿಕ ಕಿತ್ತಾಟ – ನಿ… ಕೊಡೆ , ನಾ..ಬಿಡೆ

ಹುಂಚ ಗ್ರಾಪಂ ಅಧ್ಯಕ್ಷೆ ಹುದ್ದೆಗಾಗಿ ಆಂತರಿಕ ಕಿತ್ತಾಟ – ನಿ… ಕೊಡೆ , ನಾ..ಬಿಡೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ಗ್ರಾಮ ಪಂಚಾಯಿತಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆಂತರಿಕ ಕಿತ್ತಾಟ ಹೆಚ್ಚಾಗಿದ್ದು ಸಾರ್ವಜನಿಕ ವಲಯಗಳಲ್ಲಿ ಚರ್ಚೆಗೆ ಗ್ರಾಸವಾಗಿದೆ. ಹೌದು ಗ್ರಾಪಂ ಅಧ್ಯಕ್ಷೆ ಸುಮಂಗಳ ದೇವರಾಜ್ ಒಡಂಬಡಿಕೆಯಂತೆ ಅವಧಿಯ ನಂತರ ಸ್ಥಾನವನ್ನು ಬಿಟ್ಟುಕೊಡದೇ ಪಟ್ಟು ಹಿಡಿದು ಕುಳಿತಿದ್ದಾರೆ ಎಂದು ಕೆಲವು ಕಾಂಗ್ರೆಸ್ ಸದಸ್ಯರು ಹಾಗೂ ಮುಖಂಡರು ಆರೋಪಿಸುತ್ತಿದ್ದರೆ, ತಾನು ರಾಜೀನಾಮೆ ನೀಡಿದರೆ ಮುಂದೆ ಕಾಂಗ್ರೆಸ್ ಬೋರ್ಡ್ ರಚಿಸಲು ಕಷ್ಟ…

Read More

ನೆಟ್‌ವರ್ಕ್ ವೈಫಲ್ಯಕ್ಕೆ ಸಿಡಿದ ಜನರು – BSNL ಪ್ರತಿಕೃತಿಗೆ ‘ಭಾವಪೂರ್ಣ ಶ್ರದ್ಧಾಂಜಲಿ’ ಪ್ಲೆಕ್ಸ್

Frustrated villagers in Shivamogga protest BSNL network failure by putting up a banner saying “Emotional Tribute to BSNL” over poor internet and broadband service. ಶಿವಮೊಗ್ಗ : ಭಾರತದ ಅತಿ ದೊಡ್ಡ ಹಾಗೂ ಪುರಾತನ ದೂರಸಂಪರ್ಕ ಸಂಸ್ಥೆಯಾದ ಬಿಎಸ್‌ಎನ್‌ಎಲ್ (BSNL) ನೆಟ್‌ವರ್ಕ್ ಸಮಸ್ಯೆಯಿಂದ ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ. ನಿರಂತರ ಮೊಬೈಲ್ ನೆಟ್‌ವರ್ಕ್ ವ್ಯತ್ಯಯಗಳ ನಡುವೆಯೂ ಸಮಸ್ಯೆ ಬಗೆಹರಿಸುವಲ್ಲಿ ಸಂಬಂಧಪಟ್ಟ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ….

Read More

ರಿಪ್ಪನ್‌ಪೇಟೆಯ ಯುವಕ ನಾಪತ್ತೆ; ಮಾಹಿತಿ ನೀಡುವಂತೆ ಕುಟುಂಬದ ಮನವಿ

ರಿಪ್ಪನ್‌ಪೇಟೆಯ ಯುವಕ ನಾಪತ್ತೆ; ಮಾಹಿತಿ ನೀಡುವಂತೆ ಕುಟುಂಬದ ಮನವಿ Junaid, a 31-year-old resident of Ripponpet in Hosanagara taluk, Shivamogga district, has been reported missing after leaving home on May 31, 2026. Family seeks public assistance to trace him. ಶಿವಮೊಗ್ಗ: ಹೊಸನಗರ ತಾಲೂಕಿನ ರಿಪ್ಪನ್‌ಪೇಟೆ ನಿವಾಸಿಯಾದ ಜುನೇದ್ (31), ಪಿ.ಕೆ. ಹಸನ್ ಅವರ ಪುತ್ರ, ಮೇ 31, 2026ರಂದು ರಾತ್ರಿ ಸುಮಾರು 12 ಗಂಟೆ ವೇಳೆಗೆ…

Read More

ಶರಾವತಿ ಸಂತ್ರಸ್ತರ ಸಮಸ್ಯೆಗೆ ಬಿಜೆಪಿ‌ ಮೇಲೆ ಗೂಬೆ ಕೂರಿಸಬೇಡಿ – ಮಾಜಿ ಸಚಿವ ಹರತಾಳು ಹಾಲಪ್ಪ

ಶರಾವತಿ ಸಂತ್ರಸ್ತರ ಸಮಸ್ಯೆಗೆ ಬಿಜೆಪಿ‌ ಮೇಲೆ ಗೂಬೆ ಕೂರಿಸಬೇಡಿ – ಮಾಜಿ ಸಚಿವ ಹರತಾಳು ಹಾಲಪ್ಪ ಸೊರಬ : ಶರಾವತಿ ಸಂತ್ರಸ್ಥರ ಸಮಸ್ಯೆ ಬಿಜೆಪಿಯ ಕೂಸು ಎಂದು ಹೇಳುವ ಮೂಲಕ ಜನರನ್ನು ತಪ್ಪು ದಾರಿಗೆ ಎಳೆಯುತ್ತಿರುವ ಜಿಲ್ಲೆಯ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವಿವೇಕತನವನ್ನು ಪ್ರದರ್ಶಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಹೆಚ್. ಹಾಲಪ್ಪ ಕಿಡಿಕಾರಿದರು. ಸೋಮವಾರ ಪಟ್ಟಣದಲ್ಲಿ ತಾಲೂಕಿನ ಬಿಜೆಪಿಯ ರೈತ ಮೋರ್ಚಾ ವತಿಯಿಂದ ರಾಜ್ಯ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಹಮ್ಮಿಕೊಂಡಿದ್ದ ಜನಪರ…

Read More

Ripponpete | ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ – ಆರೋಪಿಯ ಬಂಧನ

Ripponpete | ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ – ಆರೋಪಿಯ ಬಂಧನ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಹರತಾಳು ಗ್ರಾಮದ ವ್ಯಕ್ತಿಯೊಬ್ಬ ಪಕ್ಕದ ಮನೆಯ ಮಹಿಳೆಯೊಬ್ಬಳೊಂದಿಗೆ ಅನುಚಿತವಾಗಿ ವರ್ತಿಸಿ ಲೈಂಗಿಕ ಕಿರುಕುಳ ನೀಡಿರುವ ಆರೋಪದಲ್ಲಿ ಪೊಲೀಸರ ಅತಿಥಿಯಾಗಿದ್ದಾನೆ.  ಹರತಾಳು ಗ್ರಾಮದ ರಾಘವೇಂದ್ರ ಬಂಧಿತ ಆರೋಪಿಯಾಗಿದ್ದಾನೆ. ಘಟನೆಯ ಹಿನ್ನಲೆ : ಹರತಾಳು ಗ್ರಾಮದ ಮಹಿಳೆಯೊಬ್ಬರು ಪ್ರತಿ ನಿತ್ಯ ಕೂಲಿ ಕೆಲಸಕ್ಕೆ ಹೋಗುವಾಗ ಅವರ ಪಕ್ಕದ ಮನೆಯ ರಾಘವೇಂದ್ರ ಎಂಬಾತ ಕಾಡಿನ ಹತ್ತಿರ ಬಂದು ನೀನು ನನಗೆ ಇಷ್ಟ…

Read More