ಸ್ತ್ರೀ ಪೀಡಕರಿದ್ದರೆ 112ಕ್ಕೆ ಕರೆ ಮಾಡಿ – ಪಿಎಸ್ ಐ ಸ್ವಪ್ನಾ

ಸ್ತ್ರೀ ಪೀಡಕರಿದ್ದರೆ 112ಕ್ಕೆ ಕರೆ ಮಾಡಿ – ಪಿಎಸ್ ಐ ಸ್ವಪ್ನಾ ಶಿವಮೊಗ್ಗ : ಜ. 16: ‘ಸಾರ್ವಜನಿಕ ಸ್ಥಳದಲ್ಲಿ ಯಾರಾದರೂ ನಿಮಗೆ ಸಮಸ್ಯೆ, ಉಪಟಳ, ಕಿರಿಕಿರಿ ಉಂಟು ಮಾಡಿದರೆ ಕೂಡಲೇ 112 ಸಂಖ್ಯೆಯ ಸಹಾಯವಾಣಿ ಅಥವಾ ಚೆನ್ನಮ್ಮ ಪಡೆಗೆ ಕರೆ ಮಾಡಿ ಮಾಹಿತಿ ನೀಡಿ. ತೊಂದರೆ ನೀಡುವವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು’ ಎಂದು ಮಹಿಳೆಯರ ರಕ್ಷಣೆಗೆಂದೆ ಜಿಲ್ಲಾ ಪೊಲೀಸ್ ಇಲಾಖೆ ಅಸ್ತಿತ್ವಕ್ಕೆ ತಂದಿರುವ ‘ಚನ್ನಮ್ಮ ಪಡೆ’ಯ ಉಸ್ತುವಾರಿ ನೋಡಿಕೊಳ್ಳುತ್ತಿರುವ ಗ್ರಾಮಾಂತರ ಠಾಣೆ ಸಬ್ ಇನ್ಸ್’ಪೆಕ್ಟರ್…

Read More

ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt

ಮುರುಘಾ ಮಠದಲ್ಲಿ ಐತಿಹಾಸಿಕ ಕಂಚಿನ ದೀಪ ರಥೋತ್ಸವ – ಪದ್ಮಶ್ರೀ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ ಪ್ರಶಸ್ತಿ | murugha matt ಸಾಗರ (Sagara) ತಾಲೂಕಿನ ಆನಂದಪುರ ಮುರುಘಾಮಠದಲ್ಲಿ ಮಂಗಳವಾರ ಐತಿಹಾಸಿಕ ಕಂಚಿನ ದೀಪ ರಥೋತ್ಸವ ನಿಮಿತ್ತ ಭಾವೈಕ್ಯ ಸಮ್ಮೇಳನ ವೈಭವದಿಂದ ನಡೆಯಿತು. ಪ್ರತಿ ವರ್ಷ ಶ್ರೇಷ್ಠ ಸಾಧಕಿ ಮಹಿಳೆಗೆ ಕೆಳದಿ ರಾಣಿ ಚೆನ್ನಮ್ಮ ರಾಣಿ ಪ್ರಶಸ್ತಿ ನೀಡಲಾಗುತ್ತಿದ್ದು ಈ ವರ್ಷ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಜಾನಪದ ಕಲಾವಿದೆ ಮಂಜಮ್ಮ ಜೋಗತಿಗೆ ಕೆಳದಿ ರಾಣಿ ಚೆನ್ನಮ್ಮ…

Read More

ಶಿವಮೊಗ್ಗದಿಂದ ವಿಮಾನ ಹಾರಾಟ ಪ್ರಾರಂಭ|ಯಾವೆಲ್ಲಾ ಮಾರ್ಗ???ಎಷ್ಟಿದೆ ಟಿಕೆಟ್ ರೇಟ್..??? ಕೆಳಗಿನ ಲಿಂಕ್ ಕ್ಲಿಕ್ ಮಾಡಿ ಈ ಸುದ್ದಿ ನೋಡಿ|airport

ಈ ತಿಂಗಳ ಅಂತ್ಯದಲ್ಲಿ ವಿಮಾನಯಾನ ಸೇವೆ ಆರಂಭವಾಗುವ ನಿರೀಕ್ಷೆಯಿದೆ. ಮೊದಲಿಗೆ ಶಿವಮೊಗ್ಗ – ಬೆಂಗಳೂರು ನಡುವೆ ನಿತ್ಯ ವಿಮಾನ ಹಾರಾಡಲಿದೆ ಎಂದು ಸಂಸದ ಬಿ.ವೈ.ರಾಘವೇಂದ್ರ ಅವರು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಂಸದ ರಾಘವೇಂದ್ರ, ಆರು ಕೋಟಿ ರೂ. ವೆಚ್ಚದ ಮೂರು ಅಗ್ನಿಶಾಮಕ ವಾಹನಗಳು ಬರುವವರೆಗೆ ಕ್ಲಿಯರೆನ್ಸ್ ನೀಡುವುದಿಲ್ಲ ಎಂದು ವಿಮಾನಯಾನ ಸಚಿವಾಲಯ ಸೂಚನೆ ನೀಡಿತ್ತು. ಈಗ ಅದು ಕೂಡ ವಾರದೊಳಗೆ ಬರುತ್ತಿದ್ದು, ಈ ತಿಂಗಳ ಕೊನೆಯೊಳಗೆ ಅಧಿಕೃತವಾಗಿ ವಿಮಾನ ಹಾರಾಟ ಪ್ರಾರಂಭವಾಗಲಿದೆ ಎಂದರು. ಇಂಡಿಗೋ ವಿಮಾನಯಾನ ಕಂಪನಿಯೊಂದಿಗೆ…

Read More

ಬೈಕ್ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ|accident

ಬೈಕ್ ಹಾಗೂ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ – ಇಬ್ಬರ ಸ್ಥಿತಿ ಗಂಭೀರ ಹೊಸನಗರ : ಪಟ್ಟಣದ ಕೆಇಬಿ ಸರ್ಕಲ್ ನಲ್ಲಿ ಟ್ಯಾಂಕರ್ ಹಾಗೂ ಬುಲೆಟ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾದ ಘಟನೆ ನಡೆದಿದೆ. ಮಂಗಳೂರಿನಿಂದ ಶಿವಮೊಗ್ಗ ಕಡೆ ಹೋಗುತಿದ್ದ ಟ್ಯಾಂಕರ್ ಹೊಸನಗರದಿಂದ ಸುತ್ತ ತೆಂಕಬೈಲ್ ಕಡೆಗೆ ಹೋಗುತ್ತಿದ್ದ ರಾಯಲ್ ಎನ್ಫೀಲ್ಡ್ ಬುಲೆಟ್ ಬೈಕ್ ಶುಕ್ರವಾರ ರಾತ್ರಿ ಕೆಇಬಿ ಎದುರು ತಿರುವಿನಲ್ಲಿ ಡಿಕ್ಕಿಯಾದ ಪರಿಣಾಮ ಬೈಕ್ ನಲ್ಲಿದ್ದ ಟ್ಯಾಂಕ್ ಬೈಲ್ ಲೋಕಪ್ಪ ಗೌಡ ಹಾಗೂ ಇನ್ನಿಬ್ಬರು ಗಾಯಗೊಂಡಿರುವುದಾಗಿ…

Read More

ರಾಜ್ಯದಲ್ಲಿ ಜೆಡಿಎಸ್ ಬಲಿಷ್ಠವಾಗಿದೆ : ಯಡೂರು ರಾಜಾರಾಂ

ರಾಜ್ಯದಲ್ಲಿ ಜೆಡಿಎಸ್ ಬಲಿಷ್ಟವಾಗಿದೆ, ಹೆಚ್.ಡಿ.ಕುಮಾರ ಸ್ವಾಮಿ ಯವರ ಆಡಳಿತವನ್ನು ರಾಜ್ಯದ ಜನತೆ ಸ್ಮರಿಸುತ್ತಿದ್ದಾರೆ, 2023ರಲ್ಲಿ ಮತ್ತೆ ಜೆಡಿಎಸ್ ಅಧಿಕಾರಕ್ಕೆ ಬರುತ್ತದೆ, ಮಾಜಿ ಮುಖ್ಯ ಮಂತ್ರಿ ಹೆಚ್ ಡಿ ಕುಮಾರ್‌ಸ್ವಾಮಿಯವರು ಮತ್ತೆ ಸಿ ಎಂ ಆಗುತ್ತಾರೆ.ಗ್ರಾಮೀಣ ಬಾಗದಲ್ಲಿ ಜೆಡಿಎಸ್ ಬಲಿಷ್ಟ ಎಂದು ವಾಗಿ ಸಂಘಟನೆ ಯಾಗುತ್ತಿದೆ  ಎಂದು ತೀರ್ಥಹಳ್ಳಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಯಡೂರು ರಾಜಾರಾಂ ಹೇಳಿದರು. ಹೊಸನಗರ ತಾಲ್ಲೂಕಿನ ಜೆಡಿಎಸ್ ನ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ರಿಪ್ಪನ್ ಪೇಟೆಯ ಎನ್ ವರ್ತೇಶ್ ಹಾಗೂ ಜೆಡಿಎಸ್ ಹಿರಿಯ…

Read More

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (23-09-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ…

ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (23-09-2025) ವಿದ್ಯುತ್ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್‌ಪೇಟೆ ಸುತ್ತಮುತ್ತಲಿನ ಈ ಗ್ರಾಪಂ ವ್ಯಾಪ್ತಿಯಲ್ಲಿ ನಾಳೆ (23-09-2025) ವಿದ್ಯುತ್‌ ವ್ಯತ್ಯಯ : ಎಲ್ಲೆಲ್ಲಿ ಗೊತ್ತಾ ?? ಈ ಸುದ್ದಿ ನೋಡಿ… ರಿಪ್ಪನ್ ಪೇಟೆ : ಪಟ್ಟಣದ ಸುತ್ತಮುತ್ತಲಿನ ಹಲವು ಪ್ರದೇಶಗಳಲ್ಲಿ ನಾಳೆ 23/09/25 ರಂದು ಬೆಳಿಗ್ಗೆ 10-00 ರಿಂದ ಸಂಜೆ 06.00 ಗಂಟೆಯವರೆಗೆ ವಿದ್ಯುತ್‌ ಸರಬರಾಜು ಇರುವುದಿಲ್ಲ. 110/11 ಕೆವಿ ಮಾರ್ಗದ ತ್ರೈಮಾಸಿಕ…

Read More

ಪ್ರೀತಿ ವಿಚಾರದಲ್ಲಿ ಹಲ್ಲೆ-ಅವಮಾನ: ವಿಷ ಸೇವಿಸಿ ಯುವಕ ಆತ್ಮಹತ್ಯೆ

ಪ್ರೀತಿ ವಿಚಾರದಲ್ಲಿ ಹಲ್ಲೆ-ಅವಮಾನ: ವಿಷ ಸೇವಿಸಿ ಯುವಕ ಆತ್ಮಹತ್ಯೆ A 28-year-old man from Shikaripura died after consuming poison at Shivamogga KSRTC bus stand, allegedly following assault and humiliation by his girlfriend and her family. Police have registered a case against five ಶಿವಮೊಗ್ಗ: ಪ್ರೀತಿ ಸಂಬಂಧದ ವಿಚಾರದಲ್ಲಿ ಹಲ್ಲೆ ಹಾಗೂ ಅವಮಾನಕ್ಕೊಳಗಾದ ಯುವಕನೊಬ್ಬ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿಕಾರಿಪುರ…

Read More

ಕೋರ್ ಕಮಿಟಿ ಸಭೆಯಲ್ಲಿ ಪಕ್ಷ ಬಲವರ್ಧನೆ ಬಗ್ಗೆ ಚರ್ಚೆ: ಮಾಜಿ ಸಿಎಂ ಬಿಎಸ್​ವೈ

ಶಿವಮೊಗ್ಗ: ಇಂದು ಮತ್ತು ನಾಳೆ ದಾವಣಗೆರೆಯಲ್ಲಿ ನಡೆಯಲಿರುವ ರಾಜ್ಯದ ಕೋರ್​​ ಕಮಿಟಿ ಸಭೆಯಲ್ಲಿ ಪಕ್ಷ ಬಲವರ್ಧನೆ ಬಗ್ಗೆ ಚರ್ಚೆ ನಡೆಸಲಾಗುವುದು‌ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ. ಶಿವಮೊಗ್ಗದಲ್ಲಿ ಮಾತನಾಡಿದ ಅವರು,‌ ದಾವಣಗೆರೆಯಲ್ಲಿ ರಾಜ್ಯ ಕಾರ್ಯಕಾರಿಣಿ ಸಭೆ ಹಾಗೂ ಕೋರ್ ಕಮಿಟಿ ಸಭೆ ನಡೆಯುತ್ತದೆ. ಎರಡೂ ಸಭೆಗಳಲ್ಲಿ ನಾನು ಭಾಗಿಯಾಗಿ, ಬಳಿಕ ಬೆಂಗಳೂರಿಗೆ ತೆರಳುತ್ತೇನೆ ಎಂದರು. ಕೋರ್ ಕಮಿಟಿ ಸಭೆಯಲ್ಲಿ ಪಕ್ಷ ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ನಡೆಸುವುದರ ಜೊತೆಗೆ ನಾಯಕರ ಸಲಹೆಗಳಿದ್ದರೆ ಅವುಗಳನ್ನು ಕಾರ್ಯರೂಪಕ್ಕೆ ತರುವ…

Read More

ತಂದೆಯ ಸಣ್ಣ ನಿರ್ಲಕ್ಷ್ಯಕ್ಕೆ ಬಲಿಯಾದ ಒಂದೂವರೆ ವರ್ಷದ ಮಗು – ಮಲೆನಾಡಿನಲ್ಲೊಂದು ಹೃದಯವಿದ್ರಾವಕ ಘಟನೆ|accident

ಅಪ್ಪನನ್ನು ಹಿಂಬಾಲಿಸಲು ಹೋಗಿ ಮಗುವೊಂದು ಟ್ರ್ಯಾಕ್ಟರ್‌ಗೆ ಸಿಲುಕಿ ಮೃತಪಟ್ಟಿರುವ ದುರ್ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯ ಹೆದ್ದೂರಿನಲ್ಲಿ ಬುಧವಾರ ನಡೆದಿದೆ. ಹೆದ್ದೂರು ಗ್ರಾಮದ ಆದರ್ಶ್‌ ಎಂಬುವವರ ಒಂದೂವರೆ ವರ್ಷದ ಮಗು ದುರ್ಮರಣ ಹೊಂದಿದೆ. ಆದರ್ಶ್‌ ಅವರು ತಮ್ಮ ಒಂದೂವರೆ ವರ್ಷದ ಮಗುವಿನೊಂದಿಗೆ ಆಟವಾಡುತ್ತಿದ್ದರು. ನಂತರ ಕೆಲಸದ ನಿಮಿತ್ತ ಮಗುವನ್ನು ಮನೆಯೊಳಗೆ ಬಿಟ್ಟಿದ್ದಾರೆ. ಮನೆ ಮುಂದೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಅನ್ನು ತೆಗೆಯಲು ಹೋಗಿದ್ದಾರೆ. ಈ ವೇಳೆ ಒಂದೂವರೆ ವರ್ಷದ ಮಗು ಅಪ್ಪನನ್ನೇ ಹಿಂಬಾಲಿಸಿಕೊಂಡು ಬಂದಿದೆ. ಆದರೆ, ಇದ್ಯಾವುದರ ಅರಿವು ಇರದ…

Read More

ಶ್ರಮ ಪಟ್ಟು ಓದಿದರೆ ಸಿ ಎಸ್ (CS) ಪರೀಕ್ಷೆಯಲ್ಲಿ ಯಶಸ್ಸು ಸಾಧ್ಯ – ಸಿ ಎಸ್ ಸಂತೋಷ್

ಶ್ರಮ ಪಟ್ಟು ಓದಿದರೆ CS ಪರೀಕ್ಷೆಯಲ್ಲಿ ಯಶಸ್ಸು ಖಚಿತ ರಿಪ್ಪನ್‌ಪೇಟೆ : ಶ್ರಮಪಟ್ಟು ಓದಿದರೆ ಸಿಎಸ್ (ಕಂಪನಿ ಸೆಕ್ರೆಟರಿ) ಪರೀಕ್ಷೆಯಲ್ಲಿ ಯಶಸ್ಸು ಖಚಿತವಾಗಿದ್ದು ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಗಮನಹರಿಸಬೇಕು ಎಂದು ಮಂಗಳೂರಿನ ಹೆಸರಾಂತ ಕಂಪನಿಯ ಕಾರ್ಯದರ್ಶಿಗಳಾದ ಸಿ.ಎಸ್ ಸಂತೋಷ್ ಹೇಳಿದರು. ಅವರು ಇಂದು ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ & ನಿರ್ವಹಣಾ ಶಾಸ್ತ್ರ ವಿಭಾಗ ಮತ್ತು ಕಾಲೇಜಿನ ಪ್ಲೇಸ್ಮೆಂಟ್ ವಿಭಾಗದ ಸಹಯೋಗದಲ್ಲಿ ನಡೆದ  ಸಿ.ಎಸ್ (ಕಂಪನಿ ಸೆಕ್ರೆಟರಿ) ಕೋರ್ಸಿನ ಬಗ್ಗೆ ನಡೆದ ಒಂದು ದಿನದ  ವಿಶೇಷ ಕಾರ್ಯಗಾರದಲ್ಲಿ…

Read More