Headlines

ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆ : ಹರತಾಳು ಹಾಲಪ್ಪ|Gfgc

ರಿಪ್ಪನ್‌ಪೇಟೆ : ಇಂದಿನ ವಿದ್ಯಾರ್ಥಿಗಳು ಕೀಳರೀಮೆಯನ್ನು ಬಿಟ್ಟು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ಸಮಾಜದ ಮುಖ್ಯ ವಾಹಿನಿಗೆ ಬರಬೇಕೆಂದು ಶಾಸಕ ಹರತಾಳು ಹಾಲಪ್ಪ ಹೇಳಿದರು. ರಿಪ್ಪನ್‌ಪೇಟೆಯ ಸರ್ಕಾರಿ ಪ್ರಥಮದರ್ಜೆ ಕಾಲೇಜ್‌ನಲ್ಲಿ ಆಯೋಜಿಸಲಾದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿ ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಾಸನಕ್ಕೆ ಸಾಂಸ್ಕೃತಿಕ ಕಾರ್ಯಕ್ರಮ ಉತ್ತಮ ವೇದಿಕೆಯಾಗಿದೆ ಹಳ್ಳಿಯ ವಿದ್ಯಾರ್ಥಿಗಳು ಪಟ್ಟಣದ ಮತ್ತು ಶ್ರೀಮಂತರ ಹಾಗೂ ಕಾನ್ವಂಟ್ ಮಕ್ಕಳ ಮುಂದೆ ಕೀಳರೀಮೆಯಿಂದ ನಡೆದುಕೊಳ್ಳದೇ ಕಠಿಣ ಶ್ರಮ ವಹಿಸಿ ಅಭ್ಯಾಸ ಮಾಡಿದಾಗ ಮಾತ್ರ ಉತ್ತಮ ವ್ಯಕ್ತಿತ್ವದ ವಿದ್ಯಾರ್ಥಿಯಾಗಲು ಸಾಧ್ಯವಾಗುವುದೆಂದ ಅವರು…

Read More

ಸೂಡೂರು ಗೇಟ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಓರ್ವ ಯುವಕ ಸಾವು

ಸೂಡೂರು ಗೇಟ್ ಬಳಿ ಅಪಘಾತದಲ್ಲಿ ಗಾಯಗೊಂಡಿದ್ದ ಓರ್ವ ಯುವಕ ಸಾವು ರಿಪ್ಪನ್‌ಪೇಟೆ : ಇಲ್ಲಿನ ಸೂಡೂರು ಗೇಟ್ ಬಳಿಯ ದೇವಸ್ಥಾನದ ತಿರುವಿನಲ್ಲಿ ಬೈಕ್ ಹಾಗೂ ಕಾರು ಡಿಕ್ಕಿಯಾಗಿ‌ ಮೂವರು ಯುವಕರು ಗಂಭೀರ ಗಾಯಗೊಂಡಿದ್ದ ಪ್ರಕರಣದಲ್ಲಿ ಓರ್ವ ಯುವಕ ಸಾವನ್ನಪ್ಪಿರುವ ಘಟನೆ ನಡೆದಿದೆ. ಮಾರುತಿ ಅಲ್ಟೋ ಕಾರು ಹಾಗೂ ಸ್ಪ್ಲೆಂಡರ್ ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು ಮೂವರು ಯುವಕರು ಗಾಯಗೊಂಡಿದ್ದರು. ಕಳಸ ಗ್ರಾಮದ ಮನೋಜ್ (19) ಮೃತಪಟ್ಟಿರುವ ದುರ್ಧೈವಿಯಾಗಿದ್ದಾರೆ. ಕೆಂಚನಾಲ ಗ್ರಾಮದ ಅಕ್ಷಯ್ ಎಂಬ ಯುವಕನಿಗೆ ಕಾಲು ಮುರಿತವಾಗಿದ್ದು…

Read More

ರಿಪ್ಪನ್ ಪೇಟೆ: ಪ್ರಬುದ್ದ ಸ್ವಸಹಾಯ ಸಂಘದ ಮಹಿಳೆಯರಿಗೆ ಗಾದಿ ವಿನ್ಯಾಸ ತರಬೇತಿ ಕಾರ್ಯಗಾರ

ರಿಪ್ಪನ್‌ಪೇಟೆ: ನಬಾರ್ಡ್ ಮತ್ತು ಚೈತನ್ಯ ರೂರಲ್ ಡೆವಲಪ್‌ಮೆಂಟ್ ಸೊಸೈಟಿ ಶಿವಮೊಗ್ಗ ಇವರ ಸಂಯುಕ್ತ ಅಶ್ರಯದಲ್ಲಿ ಕೆಂಚನಾಲ ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಆಯೋಜಿಸಲಾಗಿದ್ದ ಪ್ರಬುದ್ಧ ಸ್ವಸಹಾಯ ಸಂಘದ ಮಹಿಳೆಯರಿಗಾಗಿ ಗಾದಿ ವಿನ್ಯಾಸ ಕುರಿತಾದ 15 ದಿನಗಳ ತರಬೇತಿ ಕಾರ್ಯಗಾರ ನಡೆಯಿತು. ಈ ತರಬೇತಿ ಕಾರ್ಯಗಾರದಲ್ಲಿ ಪ್ರಬುದ್ದ ಸ್ವಸಹಾಯ ಸಂಘದ 35 ಮಹಿಳೆಯರಿಗೆ 15 ದಿನಗಳ ಕಾಲ ಗಾದಿ ವಿನ್ಯಾಸದ ಕುರಿತು ತರಬೇತಿ ನೀಡಲಾಯಿತು. ಈ ಸಂಧರ್ಭದಲ್ಲಿ ಮಾತನಾಡಿದ ಶಿವಮೊಗ್ಗ ನಬಾರ್ಡ್ ಮುಖ್ಯಸ್ಥರಾದ ಬಿ ರವಿ ಯವರು ಗ್ರಾಮೀಣ ಪ್ರದೇಶದ…

Read More

ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ

ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ ಗರ್ತಿಕೆರೆ ಸತೀಶ್ ಶೆಟ್ಟಿ ಕೊಲೆ ಆರೋಪಿಗಳಾದ ಫಯಾಜ್ ಹಾಗೂ ಕೃಷ್ಣನಿಗೆ ಜೀವಾವಧಿ ಶಿಕ್ಷೆ ಪ್ರಕಟ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಗರ್ತಿಕೆರೆ ಗ್ರಾಮದಲ್ಲಿ ನಡೆದಿದ್ದ ಸ್ನೇಹಿತರ ನಡುವೆ ಕ್ಷುಲ್ಲಕ ವಿಚಾರಕ್ಕೆ ನಡೆದಿದ್ದ ಗಲಾಟೆ ವಿಕೋಪಕ್ಕೆ ತೆರಳಿ ಸ್ನೇಹಿತನೊಬ್ಬ ಕೊಲೆ ಮಾಡಿದ್ದ ಪ್ರಕರಣದಲ್ಲಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಸಾಗರ ನ್ಯಾಯಾಲಯ ಆದೇಶಿಸಿದೆ. ಗರ್ತಿಕೆರೆ ನಿವಾಸಿಗಳಾದ ಫಯಾಜ್ ಹಾಗೂ ಕೃಷ್ಣ ಎಂಬಾತನಿಗೆ ಜೀವಾವಧಿ…

Read More

ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ – ಬೈಕ್ ಸವಾರನಿಗೆ ಗಂಭೀರ ಪೆಟ್ಟು

ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿ – ಬೈಕ್ ಸವಾರನಿಗೆ ಗಂಭೀರ ಪೆಟ್ಟು ರಿಪ್ಪನ್‌ಪೇಟೆ : ಬೈಕ್ ಹಾಗೂ ಕಾರಿನ ನಡುವೆ ಡಿಕ್ಕಿಯಾಗಿ ಬೈಕ್ ಸವಾರನಿಗೆ ಗಂಭೀರ ಗಾಯವಾಗಿರುವ ಘಟನೆ ಸಾಗರ ರಸ್ತೆ ಪುನೀತ್ ರಾಜ್‍ಕುಮಾರ್ ಸರ್ಕಲ್ ಬಳಿಯಲ್ಲಿ ಇಂದು ಸಂಜೆ ನಡೆದಿದೆ. ಚಂದಳ್ಳಿ ಗ್ರಾಮದ ಶಶಿಕಾಂತ್ ಎಂಬ ಯುವಕನಿಗೆ ಗಂಭೀರ ಗಾಯಗಳಾಗಿದ್ದು ರಿಪ್ಪನ್‌ಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನಿಸಲಾಗಿದೆ. ಆನಂದಪುರ ಕಡೆಯಿಂದ ಬರುತಿದ್ದ ಮಾರುತಿ ವ್ಯಾಗನರ್ ಕಾರು…

Read More

ರಾಯರ ದರ್ಶನಕ್ಕೆ ಸುವರ್ಣಾವಕಾಶ: ಮೇ 4 ಮತ್ತು 5 ರಂದು ಮಂತ್ರಾಲಯಕ್ಕೆ ಭಕ್ತಿ ಪ್ರವಾಸ

ರಾಯರ ದರ್ಶನಕ್ಕೆ ಸುವರ್ಣಾವಕಾಶ: ಮೇ 4 ಮತ್ತು 5 ರಂದು ಮಂತ್ರಾಲಯಕ್ಕೆ ಭಕ್ತಿ ಪ್ರವಾಸ ಕೇವಲ ₹3499 ಕ್ಕೆ ಮಂತ್ರಾಲಯ ಪ್ರವಾಸ! ಅನ್ನಪೂರ್ಣೇಶ್ವರಿ ಟ್ರಾವೆಲ್ಸ್‌ನಿಂದ ಭಕ್ತರಿಗೆ ವಿಶೇಷ ಆಫರ್ A two-day spiritual tour is organized on May 4 and 5, 2026, for devotees from Hosanagar, Ripponpet, and Shivamogga with complete travel, food, and accommodation facilities. ​ಹೊಸನಗರ: ಮಂತ್ರಾಲಯದ ಶ್ರೀ ರಾಘವೇಂದ್ರ ಸ್ವಾಮಿಯ ದರ್ಶನ ಪಡೆಯಲು ಇಚ್ಛಿಸುವ…

Read More

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಅಂತೂ ಹಿಂದಿಯಿಂದ ಕನ್ನಡಕ್ಕೆ ಬದಲಾದ ಮಾಹಿತಿ ಫಲಕ|airport

ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಿಂದಿಯಲ್ಲಿ ಇರುವ ಡಿಜಿಟಲ್‌ ಫಲಕಕ್ಕೆ ಆಕ್ರೋಶ ವ್ಯಕ್ತವಾಗುತ್ತಿದ್ದಂತೆ, ಸರ್ಕಾರ ಕನ್ನಡ ಡಿಜಿಟಲ್‌ ಫಲಕ ಅಳವಡಿಸಿದೆ. ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಹಿಂದಿ ಫಲಕ ಇರುವುದನ್ನು ಕನ್ನಡಪರ ಹೋರಾಟಗಾರ ರೂಪೇಶ್‌ ರಾಜಣ್ಣ ಅವರು ಸಚಿವ ಎಂಬಿ ಪಾಟೀಲ್‌ ಗಮನಕ್ಕೆ ತಂದಿದ್ದರು. “ಇದು ಯಾವುದೋ ಹಿಂದಿ ರಾಜ್ಯವಲ್ಲ ಇದು ಕರ್ನಾಟಕ.. ಇಲ್ಲಿ ಹಿಂದಿ ಅವಶ್ಯಕತೆ ಇಲ್ಲ. ಇದನ್ನು ತೆಗೆಸಿ ಕನ್ನಡದಲ್ಲಿ ಹಾಕಿಸಿ. ಕರ್ನಾಟಕ ಸರ್ಕಾರವೇ ನಿರ್ವಹಿಸಲಿರುವ ನಾಳೆಯಿಂದ ಶಿವಮೊಗ್ಗ-ಬೆಂಗಳೂರು ನಡುವೆ ವಿಮಾನ ಸೇವೆಗಳು ಪ್ರಾರಂಭವಾಗುವ ಶಿವಮೊಗ್ಗ ವಿಮಾನ…

Read More

ಇಬ್ಬರು ಮಕ್ಕಳನ್ನು ಕೊಂದು ದಂಪತಿ ಆತ್ಮ*ಹತ್ಯೆ

BENGALURU, 15 ಅಕ್ಟೋಬರ್ :  ಯಲಹಂಕ ತಾಲ್ಲೂಕಿನ ಸಿಂಗನಾಯಕನಹಳ್ಳಿ ಸಮೀಪದ ಯಡಿಯೂರಪ್ಪ ನಗರದ ಮನೆಯೊಂದರಲ್ಲಿ ಇಬ್ಬರು ಪುಟ್ಟ ಮಕ್ಕಳು ಹಾಗೂ ಮಕ್ಕಳ ತಂದೆ-ತಾಯಿ ಸೇರಿ ನಾಲ್ವರ ಶವಗಳು ಸೋಮವಾರ ಪತ್ತೆಯಾಗಿವೆ. ಪತಿ ಅವಿನಾಶ್ (33), ಪತ್ನಿ ಮಮತಾ(30), ಮಕ್ಕಳಾದ ಅಧೀಯ(5) ಮತ್ತು ಅನಯಾ (3) ಮೃತರು. ‘ಕಲಬುರಗಿಯ ಕಮಲಾ‍‍ಪುರದ ತಾಂಡಾದ ದಂಪತಿ ಆರು ವರ್ಷಗಳಿಂದ ಯಡಿಯೂರಪ್ಪ ನಗರದಲ್ಲಿ ವಾಸವಾಗಿದ್ದರು. ಅವಿನಾಶ್ ಅವರು ಕ್ಯಾಬ್‌ ಚಾಲಕರಾಗಿ ಕೆಲಸ ಮಾಡುತ್ತಿದ್ದರು. ಮಮತಾ ಅವರು ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು’…

Read More

ಅಕ್ರಮ ಮರಳು ಮಾಫ಼ಿಯಾದಲ್ಲಿ ಶಾಸಕ ಹರತಾಳು ಹಾಲಪ್ಪ ರವರ ಕೈವಾಡವಿರುವುದು ನೂರಕ್ಕೆ ನೂರರಷ್ಟು ಸತ್ಯ : ಬಿ ಜಿ ನಾಗರಾಜ್

ಹೊಸನಗರ : ಮಾಜಿ ಶಾಸಕರು ಕೆಪಿಸಿಸಿ ವಕ್ತಾರರಾದ ಬೇಳೂರು ಗೋಪಾಲಕೃಷ್ಣ ಇತ್ತೀಚೆಗಷ್ಟೇ ಶಿವಮೊಗ್ಗದಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ ಹೊಸನಗರ ತಾಲ್ಲೂಕಿನಲ್ಲಿ ಮರಳು ಮಾಫೀಯ ನಡೆಯುತ್ತಿದೆ ಅದಕ್ಕೆ ಸಾಗರ – ಹೊಸನಗರ ತಾಲ್ಲೂಕಿನ ಹಾಲಿ ಶಾಸಕರಾಗಿರುವ ಹರತಾಳು ಹಾಲಪ್ಪರವರ ಕೈವಾಡವಿದೆ ಎಂದು ಹೇಳಿರುವುದು ಸತ್ಯ ಸಂಗತಿಯಾಗಿದೆ ಎಂದು ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ ಜಿ ನಾಗರಾಜ್ ಹೇಳಿದರು. ಇಂದು ಕಾಂಗ್ರೆಸ್ ಪಕ್ಷದ ಕಛೇರಿಯಲ್ಲಿ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಇತ್ತೀಚೆಗಷ್ಟೇ ಮರಳು ಗಣಿಗಾರಿಕೆ ಮಾಡುವ ಗುತ್ತಿಗೆದಾರರು ಅಥವಾ ಮರಳು…

Read More

ಪುನೀತ್ ರಾಜ್‍ಕುಮಾರ್ ನಾಮಫಲಕಕ್ಕೆ ಬಣ್ಣ ಬಳಿದ ಪ್ರಕರಣ : ಕಿಡಿಗೇಡಿಗಳ ಬಂಧಿಸುವಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

ರಿಪ್ಪನ್ ಪೇಟೆ : ಕರ್ನಾಟಕದ ಮೇರುನಟ ಕರ್ನಾಟಕರತ್ನ ಪುನೀತ್ ರಾಜ್ ಕುಮಾರ್ ರವರ ನಾಮಫಲಕಕ್ಕೆ ಬಣ್ಣ ಬಳಿದ ಕಿಡಿಗೇಡಿಗಳನ್ನು ಬಂಧಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪೊಲೀಸ್ ಇಲಾಖೆ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ  ಪ್ರತಿಭಟನೆ ನಡೆಯಿತು. ಪಟ್ಟಣದ ವಿನಾಯಕ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಪ್ರತಿಭಟನಕಾರರು ಪುನೀತ್ ರಾಜ್ ಕುಮಾರ್ ರವರ ನಾಮಫಲಕಕ್ಕೆ ಬಣ್ಣ ಬಳಿದ  ಕಿಡಿಗೇಡಿಗಳನ್ನು ಬಂಧಿಸುವಲ್ಲಿ ವಿಳಂಬ ನೀತಿ ಅನುಸರಿಸುತ್ತಿರುವ ಪೊಲೀಸ್ ಇಲಾಖೆಯ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…

Read More