ಕಪ್ಪೆ ಜೊತೆಗೆ ಪ್ಲಾಸ್ಟಿಕ್ ನುಂಗಿದ್ದ ನಾಗರಹಾವು – ಉರಗ ರಕ್ಷಕನಿಂದ ರಕ್ಷಣೆ | Snake rescue
ಕಪ್ಪೆ ಜೊತೆಗೆ ಪ್ಲಾಸ್ಟಿಕ್ ನುಂಗಿದ್ದ ನಾಗರಹಾವು – ಉರಗ ರಕ್ಷಕನಿಂದ ರಕ್ಷಣೆ ಕಪ್ಪೆ ಜತೆ ಪ್ಲಾಸ್ಟಿಕ್ ಕವರ್ ನುಂಗಿದ್ದ ಹಾವು ಒದ್ದಾಡುತ್ತಿದ್ದನ್ನು ಕಂಡು ಉರಗ ರಕ್ಷಕರೊಬ್ಬರು ರಕ್ಷಿಸಿದ್ದಾರೆ. ಭದ್ರಾವತಿಯ ಬಸವೇಶ್ವರ ಸರ್ಕಲ್ ನಲ್ಲಿ ಕೆರೆಗೊಡ್ಡು ಹಾವು ಕಪ್ಪೆಯ ಜೊತೆಗೆ ಪ್ಲಾಸ್ಟಿಕ್ ನುಂಗಿತ್ತು. ಅತ್ತಿತ್ತ ಹೋಗಲಾಗದೆ ನಿತ್ರಾಣಗೊಂಡು ಲಾರಿಯೊಂದರ ಅಡಿ ಸೇರಿತ್ತು. ವಿಷಯ ತಿಳಿಯುತ್ತಿದ್ದಂತೆ ಉರಗ ರಕ್ಷಕ ಪ್ರಹ್ಲಾದ್ ರಾವ್ ಅವರು ಹಾವು ಹಿಡಿದು ಪ್ಲಾಸ್ಟಿಕ್ ಹೊರ ತೆಗೆದಿದ್ದಾರೆ. “ಕಪ್ಪೆಯ ಜೊತೆಗೆ ಪ್ಲಾಸ್ಟಿಕ್ ನುಂಗಿತ್ತು. ಹಾವು ತನ್ನ ಆಹಾರವನ್ನು…