ಮಂಜುನಾಥ ಗೌಡರನ್ನು ನಂಬಿ ನಾನು ಹಾಳಾದೆ – ಮಂಜುನಾಥ್ ಪೂಜಾರಿಯಿಂದ ಹೇಳಿಕೆ
ಶಿವಮೊಗ್ಗ : ಮಂಜುನಾಥ್ ಗೌಡ ಮತ್ತು ಕಿಮ್ಮನೆ ರತ್ನಾಕರ್ ಅವರ ನಡುವಿನ ಒಳಜಗಳ ಈಗ ಮತ್ತೊಂದು ಹೊಸ ರೂಪ ಪಡೆದಿದೆ. ಹೆಗಲತ್ತಿಯ ತೋಟದ ಕೊಪ್ಪದ ಮಂಜುನಾಥ್ ಪೂಜಾರಿ ಮಾತನಾಡುತ್ತಾ ನಾನು ಮಂಜುನಾಥ್ ಗೌಡರ ಕೈಗೊಂಬೆಯಾಗಿದ್ದೇನೆ,ಅವರ ಶಿಷ್ಯ ದಿನೇಶ್ ನನ್ನನು ಕಿಡ್ನಾಪ್ ಮಾಡಿ ಜೀವಬೆದರಿಕೆ ಹಾಕಿದ್ದಾರೆ ಎಂದು ಪತ್ರಿಕಾ ಗೋಷ್ಠಿಯಲ್ಲಿ ಕಣ್ಣೀರು ಹಾಕಿದ್ದಾರೆ. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮಂಜುನಾಥ್ ಪೂಜಾರಿ ಆರ್.ಎಂ.ಮಂಜುನಾಥ್ ಗೌಡರು ನನ್ನನ್ನ ಬಳಸಿಕೊಂಡು ಕಿಮ್ಮನೆ ರತ್ನಾಕರ್ ಅವರ ಬಗರ್ ಹುಕುಂ ಹೋರಾಟವನ್ನ ಮೊಟಕುಗೊಳಿಸುವ ಪ್ರಯತ್ನ…