Headlines

ಮೊರಾರ್ಜಿ ದೇಸಾಯಿ ವಸತಿ ಶಾಲೆಯ 30ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥ – ಮೆಗ್ಗಾನ್ ಆಸ್ಪತ್ರೆಗೆ ದಾಖಲು

ಶಿವಮೊಗ್ಗದ ಮೇಲಿನ ಹನಸವಾಡಿಯಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳು ಇವತ್ತು ಮಧ್ಯಾಹ್ನದ ನಂತರ ಒಬ್ಬರ ಬಳಿಕ ಇನ್ನೊಬ್ಬರು ಅಸ್ವಸ್ಥರಾಗಿದ್ಧಾರೆ. ಹೀಗೆ ಒಟ್ಟು 30 ಕ್ಕೂ ಹೆಚ್ಚು ಮಕ್ಕಳು ಅಸ್ವಸ್ಥರಾಗಿರುವ ಬಗ್ಗೆ ವರದಿಯಾಗಿದೆ.   ಅಸ್ವಸ್ಥರಾದ ಮಕ್ಕಳನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಐದಕ್ಕೂ ಹೆಚ್ಚು ವೈದ್ಯರು ಹಾಗು ಸಿಬ್ಬಂದಿ ಮಕ್ಕಳ ಆರೋಗ್ಯ ತಪಾಸಣೆಯನ್ನು ನಡೆಸುತ್ತಿದ್ಧಾರೆ.  ಸುಮಾರು 250 ಕ್ಕೂ ಹೆಚ್ಚು ಮಕ್ಕಳನ್ನು ಹೊಂದಿರುವ ವಸತಿ ಶಾಲೆಯಲ್ಲಿ ಮಕ್ಕಳು ಊಟವಾದ ಕ್ರಮೇಣ ಅಸ್ವಸ್ಥರಾಗಿದ್ದಾರೆ. ಮಕ್ಕಳಲ್ಲಿ ವಾಂತಿ ಸಮಸ್ಯೆ…

Read More

ವಿನಾಯಕ ವೃತ್ತದಲ್ಲಿ ಕಾರು–ಲಾರಿ ಮುಖಾಮುಖಿ ಡಿಕ್ಕಿ : ಓರ್ವ ಯುವಕ ಗಂಭೀರ

Car-lorry head-on collision at Vinayak Circle: One youth in serious condition ವಿನಾಯಕ ವೃತ್ತದಲ್ಲಿ ಕಾರು–ಲಾರಿ ಮುಖಾಮುಖಿ ಡಿಕ್ಕಿಓರ್ವ ಯುವಕ ಗಂಭೀರ, ಶಿವಮೊಗ್ಗಕ್ಕೆ ರವಾನೆ Car-lorry head-on collision at Vinayak Circle: One youth in serious condition Car-lorry head-on collision at Vinayak Circle: One youth in serious condition ರಿಪ್ಪನ್ ಪೇಟೆ : ಪಟ್ಟಣದ ವಿನಾಯಕ ವೃತ್ತದಲ್ಲಿ ಲಾರಿ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ,…

Read More

ಇಬ್ಬರ ಅಪಪ್ರಚಾರ : ಮೂರು ಜೀವಗಳು ಬಲಿ

ಮಹಿಳೆಯಿಂದ ಲಕ್ಷಾಂತರ ರೂ ಹಣ ಪಡೆದು ಹಣ ವಾಪಾಸ್ ಕೊಡದೆ ಸತಾಯಿಸುತ್ತಿದ್ದವನು ಹಣ ವಾಪಾಸ್ ಪಡೆಯಲು ಬಂದ ಮಹಿಳೆಯ ವಿರುದ್ಧ ಬೇರೆಯವರ ಜೊತೆ ಅನೈತಿಕ ಸಂಬಂಧವಿದೆ ಎಂದು ಅಪಪ್ರಚಾರ ಮಾಡಿದ್ದರ ಪರಿಣಾಮ ಬೇಸತ್ತ ಮಹಿಳೆ ಇಬ್ಬರು ಮಕ್ಕಳೊಂದಿಗೆ  ಭದ್ರಾ ಚಾನೆಲ್ ಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಿನ್ನೆ ನಡೆದಿದೆ. ಸಂತೋಷ್ ಅರಹತೊಳಲು ಎಂಬಾತನು ಈ ಹಿಂದೆ ಯಡೇಹಳ್ಳಿ ವೀಣಾ (32) ಎಂಬುವರಿಂದ 8 ಲಕ್ಷ ರೂ.ಹಣ ಸಾಲವಾಗಿ ಪಡೆದಿದ್ದನು. ಹಣ ವಾಪಾಸ್ ಕೇಳಲು ಹೋದ  ಸಂತೋಷ್…

Read More

ರೈತ ಸಂಘದ ಮುಖಂಡ ಟೈಲರ್ ಮಂಜಪ್ಪ ನಿಧನ – ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ|beluru

ರೈತ ಸಂಘದ ಮುಖಂಡ ಟೈಲರ್ ಮಂಜಪ್ಪ ನಿಧನ – ಅಂತಿಮ ದರ್ಶನ ಪಡೆದ ಶಾಸಕ ಬೇಳೂರು ಗೋಪಾಲಕೃಷ್ಣ ಜಿಲ್ಲಾ ರೈತ ಸಂಘದ ಉಪಾಧ್ಯಕ್ಷ ಆರ್ ಎನ್ ಮಂಜಪ್ಪ ರವರ ನಿಧನದ ಹಿನ್ನಲೆ ಶಾಸಕ ಬೇಳೂರು ಗೋಪಾಲಕೃಷ್ಣ ರಿಪ್ಪನ್‌ಪೇಟೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದರು. ಪಟ್ಟಣದ ಮೃತರ ಸ್ವಗೃಹಕ್ಕೆ ಭೇಟಿ ನೀಡಿ ಅಂತಿಮ ದರ್ಶನ ಪಡೆದು ನಂತರ ಮಾತನಾಡಿ ರೈತ ಚಳವಳಿಗಳ ನಾಯಕ ಹಿರಿಯ ವ್ಯಕ್ತಿತ್ವವಾದ ಆರ್ ಎನ್ ಮಂಜಪ್ಪ ನವರು ನಮ್ಮನ್ನು ಅಗಲಿರುವುದು ಅತೀವ…

Read More

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಶ್ರೀನಿಧಿ ಸಾವು!

ಹೃದಯಾಘಾತದಿಂದ ಪದವಿ ವಿದ್ಯಾರ್ಥಿ ಸಾವು! ಹೃದಯಾಘಾತ ಹಾಗೂ ನ್ಯೂಮೋನಿಯಾದಿಂದ ಶ್ರೀನಿಧಿ ಮೃತಪಟ್ಟಿದ್ಧಾನೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ. ಲವಲವಿಕೆಯಿಂದಿದ್ದ ಯುವಕ ಶ್ರೀನಿಧಿಯ ಅಕಾಲಿಕ ನಿಧನ ಗ್ರಾಮದಲ್ಲಿ ಶೋಕದ ವಾತಾವರಣ ಉಂಟು ಮಾಡಿದೆ. ಶಿವಮೊಗ್ಗ:  ಹೃದಯಾಘಾತದಿಂದ ಪದವಿ ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಶಿವಮೊಗ್ಗ ನಗರದ ಹೊರವಲಯ ಬಸವನಗಂಗೂರು ಗ್ರಾಮದಲ್ಲಿ ನಡೆದಿದೆ. ಶ್ರೀನಿಧಿ (20) ಮೃತಪಟ್ಟ ವಿದ್ಯಾರ್ಥಿ ಎಂದು ಗುರುತಿಸಲಾಗಿದೆ. ಈತ ನಗರದ ಡಿವಿಎಸ್ ಕಾಲೇಜ್ ನಲ್ಲಿ ಅಂತಿಮ ಪದವಿ ಅಭ್ಯಾಸ ಮಾಡುತ್ತಿದ್ದ. ಜೂನ್ 29 ರ ಭಾನುವಾರ ಮುಂಜಾನೆ…

Read More

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಹತ್ಯೆ

ತಲೆ ಮೇಲೆ ಕಲ್ಲು ಎತ್ತಿ ಹಾಕಿ ಯುವಕನ ಹತ್ಯೆ ಶಿವಮೊಗ್ಗ: ಯುವಕನ ತಲೆ ಮೇಲೆ ಕಲ್ಲು ಎತ್ತಿ ಹಾಕಿ ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಶಿವಮೊಗ್ಗದ ಮೇಲಿನ ತುಂಗಾನಗರದಲ್ಲ ಘಟನೆ  ಸಂಭವಿಸಿದೆ. ಮಣಿಕಂಠ (38) ಕೊಲೆಯಾದ ಯುವಕ. ಈತ ಗಾರೆ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಮನೆಯಲ್ಲಿ ಒಬ್ಬರೇ ವಾಸವಾಗಿದ್ದರು ಎಂದು ತಿಳಿದುಬಂದಿದೆ. ತಡರಾತ್ರಿ ಮಣಿಕಂಠನ ತಲೆ ಮೇಲೆ ದೊಡ್ಡ ಗಾತ್ರದ ಕಲ್ಲನ್ನು ಎತ್ತಿ ಹಾಕಿ ಹತ್ಯೆ ಮಾಡಿರುವ ಶಂಕೆ ಇದೆ. ಕೊಲೆಯಾದ ಸ್ಥಳಕ್ಕೆ ಶಿವಮೊಗ್ಗ ಡಿವೈಎಸ್‌ಪಿ ಭೇಟಿ,…

Read More

ಮನೆಮನೆಗಳಿಗೆ ನೀರು ಕೊಡಿ ಇಲ್ಲವಾದರೆ ನೀರಿಲ್ಲದ ಜಾಗಕ್ಕೆ ಕಳುಹಿಸಬೇಕಾಗುತ್ತೆ – ಪಿಡಿಓಗಳಿಗೆ ಎಚ್ಚರಿಕೆ ನೀಡಿದ ಶಾಸಕ ಬೇಳೂರು| beluru

ಪಿಡಿಓಗಳಿಗೆ ಎಚ್ಚರಿಕೆ ನೀಡಿದ ಶಾಸಕ ಬೇಳೂರು……….. “ಮನೆಮನೆಗಳಿಗೆ ನೀರು ಕೊಡಿ ಇಲ್ಲವಾದರೆ ನೀರಿಲ್ಲದ ಜಾಗಕ್ಕೆ ಕಳುಹಿಸಬೇಕಾಗುತ್ತೆ’’ ರಿಪ್ಪನ್‌ಪೇಟೆ;-ಜಲಜೀವನ ಮಿಷನ್ ಯೋಜನೆಯಡಿ ಬಾಳೂರು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಾಲುಗುಡ್ಡೆ ಗ್ರಾಮಕ್ಕೆ ೪೫ ಲಕ್ಷ ರೂ ಅನುಧಾನ ಬಿಡುಗಡೆಯಾಗಿದ್ದು ಬಹುದಿನಗಳ ಬೇಡಿಕೆಯಂತೆ ಈ ಗ್ರಾಮದಲ್ಲಿನ ಜನಸಾಮಾನ್ಯರು ಕುಡಿಯುವ ನೀರಿಗಾಗಿ ಪರದಾಡುವಂತಾಗಿತು ಈ ಯೋಜನೆಯನ್ವಯ ಕೇಂದ್ರ ಮತ್ತು ರಾಜ್ಯಸರ್ಕಾರದಿಂದ ಗ್ರಾಮಕ್ಕೆ ಕುಡಿಯುವ ನೀರಿನ ಸೌಲಭ್ಯವನ್ನು ಕಲ್ಪಿಸಲಾಗಿದೆ ಇದರ ಸದುಪಯೋಗ ಪಡಿಸಿಕೊಳ್ಳುವಂತೆ ಗ್ರಾಮಸ್ಥರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಕರೆ ನೀಡಿದರು. ಅವರು ಸಮೀಪದ…

Read More

ಮಲೆನಾಡಿಗರ ನಿದ್ರೆಗೆಡಿಸಿರುವ ಮಂಗನ ಖಾಯಿಲೆ :ಇಂದು ಜಿಲ್ಲೆಯಲ್ಲಿ ಎರಡನೇ ಪ್ರಕರಣ ದಾಖಲು

 ಆಯನೂರಿನ ಸರ್ಕಾರಿ ಶಾಲೆಯ ಶಿಕ್ಷಕರೊಬ್ಬರಲ್ಲಿ ಮಂಗನಕಾಯಿಲೆ (ಕೆಎಫ್‌ಡಿ) ಪತ್ತೆಯಾಗಿದೆ. ಇದೇ ತಿಂಗಳಲ್ಲಿ ಕಂಡುಬಂದ ಎರಡನೇ ಪ್ರಕರಣ ಇದಾಗಿದೆ‌. ಶಾಲೆಯ ಶಿಕ್ಷಕ ರಾಘವೇಂದ್ರ ಅವರಲ್ಲಿ ಸೋಂಕು ಪತ್ತೆಯಾಗಿದ್ದು, ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಒಂದು ವಾರದಿಂದ ಶಿವಮೊಗ್ಗದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೌದು, ಮಲೆನಾಡಿಗರನ್ನು ಈ ಪರಿ ನಿದ್ದೆಗೆಡುವಂತೆ ಮಾಡಿದೆ ಮಂಗನ ಕಾಯಿಲೆ. ಕ್ಯಾಸನೂರ್ ಡಿಸೀಸ್ ಎಂದೂ ಕರೆಯಲ್ಪಡುವ ಮಂಗನ ಕಾಯಿಲೆ ಈಗಾಗಲೇ ಜಿಲ್ಲೆಯಲ್ಲಿ ಇಬ್ಬರಲ್ಲಿ ಆವರಿಸಿದೆ. ಏನಿದು ಮಂಗನ ಕಾಯಿಲೆ? ಮಂಗನ ಕಾಯಿಲೆ ಕೆ ಎಫ್…

Read More

RIPPONPETE | ಮರ ಕಟಾವು ವೇಳೆ ಉರುಳಿ ಬಿದ್ದ ಕ್ರೇನ್‌: ತಪ್ಪಿದ ಭಾರಿ ಅನಾಹುತ

A major accident was averted after a crane overturned during tree cutting operations near Shivamandir in Ripponpete on Wednesday evening. No casualties were reported. ರಿಪ್ಪನ್‌ಪೇಟೆ: ಪಟ್ಟಣದ ಶಿವಮಂದಿರದ ಸಮೀಪ ಇಂದು ಸಂಜೆ ಮರ ಕಟಾವು ಕಾರ್ಯ ನಡೆಯುತ್ತಿದ್ದ ವೇಳೆ ಕ್ರೇನ್‌ ಒಂದು ನಿಯಂತ್ರಣ ತಪ್ಪಿ ರಸ್ತೆ ಪಕ್ಕಕ್ಕೆ ಉರುಳಿ ಬಿದ್ದ ಘಟನೆ ಸಂಭವಿಸಿದೆ. ಈ ಘಟನೆಯಿಂದಾಗಿ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾದರೂ, ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ…

Read More

ಮುರುಘಾ ಶ್ರೀ ಪ್ರಕರಣ : ಎರಡನೇ ಆರೋಪಿ ರಶ್ಮಿ ಶಿವಮೊಗ್ಗದ ಜೈಲಿಗೆ – 13 ದಿನ ನ್ಯಾಯಾಂಗ ಬಂಧನ

 ಶಿವಮೊಗ್ಗ : ಮುರುಘಾ ಶ್ರೀಗಳ ವಿರುದ್ಧದ ಪೋಕ್ಸೋ ಪ್ರಕರಣದಲ್ಲಿ 2ನೇ ಆರೋಪಿಯಾಗಿರುವ ವಾರ್ಡನ್​ ರಶ್ಮಿಯನ್ನು ಪೊಲೀಸರು ಶಿವಮೊಗ್ಗ ಸೆಂಟ್ರಲ್​ ಜೈಲ್​ಗೆ ಕರೆತಂದಿದ್ದಾರೆ. ಚಿತ್ರದುರ್ಗದಲ್ಲಿ ಮಹಿಳಾ ಸೆಲ್ ಇಲ್ಲದ ಕಾರಣಕ್ಕಾಗಿ ಆಕೆಯನ್ನು ಶಿವಮೊಗ್ಗದ ಕೇಂದ್ರ ಕಾರಾಗೃಹಕ್ಕೆ ಕರೆತಂದಿದ್ದಾರೆ. ಕೋವಿಡ್‌ ಬಂದ ನಂತರ ಚಿತ್ರದುರ್ಗ ಜೈಲಿನಲ್ಲಿದ್ದ ಮಹಿಳಾ ಸೆಲ್‌ನ್ನು ರದ್ದುಪಡಿಸಲಾಗಿದೆ.ಹೀಗಾಗಿ ರಶ್ಮಿಯನ್ನು ಶಿವಮೊಗ್ಗದ ಜೈಲಿಗೆ ವರ್ಗಾವಣೆ ಮಾಡಲಾಗಿದೆ ಶುಕ್ರವಾರ ರಾತ್ರಿ 9.30 ಕ್ಕೆ ರಶ್ಮಿಯನ್ನು ಕೇಂದ್ರ ಕಾರಾಗೃಹಕ್ಕೆ ಕರೆತರಲಾಗಿದೆ. ರಶ್ಮಿಯನ್ನು ಕಳೆದ ಗುರುವಾರ ಡಿವೈಎಸ್​ಪಿ ಕಚೇರಿಗೆ ಕರೆಸಿಕೊಂಡು ವಿಚಾರಣೆ ನಡೆಸಿ…

Read More
Exit mobile version