ತುಮರಿ ಸೇತುವೆಯು ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಜನರ ಬದುಕಿನ ಸಂಪರ್ಕ ಸೇತು – ಶಾಸಕ ಬೇಳೂರು | GKB

ತುಮರಿ ಸೇತುವೆಯು ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಜನರ ಬದುಕಿನ ಸಂಪರ್ಕ ಸೇತು – ಶಾಸಕ ಬೇಳೂರು ತುಮರಿ ಮತ್ತು ಹಸಿರುಮಕ್ಕಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಸೇತುವೆ ಕೇವಲ ಸೇತುವೆಯಲ್ಲ. ನಾಡಿಗೆ ಬೆಳಕು ನೀಡಲು ಸರ್ವಸ್ವವನ್ನು ಕಳೆದುಕೊಂಡ ಜನರ ಬದುಕಿನ ಸಂಪರ್ಕ ಸೇತು ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಸಾಗರ ತಾಲೂಕಿನ ಅಂಬಾರಗೋಡ್ಲು ದಡದಲ್ಲಿ ಅಂಬಾರಗೋಡ್ಲುವಿನಿಂದ ಕಳಸವಳ್ಳಿಗೆ ಸಂಪರ್ಕಿಸುವ ಲಾಂಚ್ ಮಾರ್ಗದ ರ‍್ಯಾಂಪ್ ಕಾಮಗಾರಿ ಸ್ಥಳ ಪರಿಶೀಲನೆ ನಡೆಸಿ ಅವರು ಮಾತನಾಡಿ, ತುಮರಿ ಸೇತುವೆ ನಿರ್ಮಾಣ ಜನರ…

Read More

Shivamogga | ಮಾ.30ರಂದು ‘ಉದ್ಯೋಗ ಮೇಳ’ ಆಯೋಜನೆ, ನೇರ ಸಂದರ್ಶನ

ಮಾ.30ರಂದು ‘ಉದ್ಯೋಗ ಮೇಳ’ ಆಯೋಜನೆ, ನೇರ ಸಂದರ್ಶನ ಶಿವಮೊಗ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ಮಾ.30 ರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳವನ್ನು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಈ ಉದ್ಯೋಗ ಮೇಳದಲ್ಲಿ ಪ್ರತಿಷ್ಠಿತ ಖಾಸಗಿ ಕಂಪನಿಗಳು ಭಾಗವಹಿಸಲಿದ್ದು, ನೇರ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳಲಿದ್ದಾರೆ. ಎಸ್‍ಎಸ್‍ಎಲ್‍ಸಿ, ಪಿಯುಸಿ, ಐಟಿಐ, ಡಿಪೆÇ್ಲಮೋ ಮತ್ತು ಇತರೆ ಡಿಗ್ರಿ ತೇರ್ಗಡೆ ಹೊಂದಿದ 18 ರಿಂದ 35 ವರ್ಷದೊಳಗಿನ ಅಭ್ಯರ್ಥಿಗಳು ಬಯೋಡೆಟಾ ಮತ್ತು ಆಧಾರ್ ಕಾರ್ಡ್…

Read More

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ

ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ ಸಂಭ್ರಮದ ಆಯುಧ ಪೂಜೆ ರಿಪ್ಪನ್‌ಪೇಟೆ : ನಾಡಹಬ್ಬ ದಸರಾ ಹಿಂದಿನ ದಿನವಾದ ಇಂದು ಆಯುಧ ಪೂಜೆಯನ್ನು ಪಟ್ಟಣದ ಹಲವಾರು ಕಡೆಗಳಲ್ಲಿ ಸಡಗರ ಮತ್ತು ಸಂಭ್ರಮದಿಂದ ಆಚರಿಸಲಾಯಿತು. ಸರ್ಕಾರಿ ವಾಹನಗಳು, ಖಾಸಗಿ ವಾಹನಗಳಿಗೆ ಪೂಜೆ ಸಲ್ಲಿಸಿ ಸಂಭ್ರಮದಿಂದ ಹಬ್ಬ ಆಚರಣೆ ಮಾಡಲಾಯಿತು. ರಿಪ್ಪನ್‌ಪೇಟೆ ಪೊಲೀಸ್ ಠಾಣೆಯಲ್ಲಿ  ಚಾಮುಂಡೇಶ್ವರಿ ದೇವಿಯ ಫೋಟೋ ಪ್ರತಿಷ್ಠಾಪನೆ ಮಾಡಿ ವಾಹನಗಳಿಗೆ ಪೂಜೆ ಸಲ್ಲಿಸಿ ಬಂದೂಕು ಮತ್ತು ರಿವಾಲ್ವರ್ ಗಳಿಗೆ ಪೂಜೆ ಮಾಡಲಾಯಿತು. ಈ ಪಿಎಸ್‌ಐ ಪ್ರವೀಣ್ ಎಸ್ ಪಿ, ಎಎಸ್…

Read More

ದೇಶದ ಗೌರವ ಪೌರ ಪ್ರಜ್ಞೆಯಲ್ಲಿದೆ , ಶಿಕ್ಷಣ ಸಂಸ್ಕಾರದೊಂದಿಗೆ ಬೆಸೆಯಬೇಕು: ಶಾಸಕ ಆರಗ ಜ್ಞಾನೇಂದ್ರ

ದೇಶದ ಗೌರವ ಪೌರ ಪ್ರಜ್ಞೆಯಲ್ಲಿದೆ , ಶಿಕ್ಷಣ ಸಂಸ್ಕಾರದೊಂದಿಗೆ ಬೆಸೆಯಬೇಕು: ಶಾಸಕ ಆರಗ ಜ್ಞಾನೇಂದ್ರ Araga Jnanendra said education should build character and civic responsibility while inaugurating the merit award ceremony at Government PU College, Amrutha, where 60 top-performing students were felicitated. ರಿಪ್ಪನ್ ಪೇಟೆ : ದೇಶದ ಗೌರವವು ಆ ದೇಶದ ಪ್ರಜೆಗಳ ಪೌರ ಪ್ರಜ್ಞೆಯ ಮೇಲೆ ನಿಂತಿದೆ. ಶಿಕ್ಷಣ ಎಂದರೆ ಕೇವಲ ಅಕ್ಷರಭ್ಯಾಸವಲ್ಲ; ಅದು…

Read More

ರಿಪ್ಪನ್‌ಪೇಟೆ : ನಿವೃತ್ತ ಎಎಸ್ ಐ ಗಣಪತಿ ಎಂ ರವರಿಗೆ ಆತ್ಮೀಯ ಬೀಳ್ಕೊಡುಗೆ |ASI

ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ವಿವಿಧ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ರಿಪ್ಪನ್‌ಪೇಟೆ ಪೊಲೀಸ್ ಠಾಣೆಯ ಎ ಎಸ್ ಐ ಗಣಪತಿ ಎಂ ರವರಿಗೆ ಆತ್ಮೀಯವಾಗಿ ಬೀಳ್ಕೊಡಲಾಯಿತು. ಕಳೆದ 30 ವರ್ಷಗಳಲ್ಲಿ ಭದ್ರಾವತಿ ,ಶಿವಮೊಗ್ಗ ಮತ್ತು ರಿಪ್ಪನ್‌ಪೇಟೆ ಠಾಣೆಯಲ್ಲಿ ಕಾರ್ಯನಿರ್ವಹಿಸಿ ಜನರ ಮೆಚ್ಚುಗೆಗೆ ಪಾತ್ರವಾಗಿದ್ದ ಗಣಪತಿ ಎಂ ರವರನ್ನು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಪಿಎಸ್ ಐ ಶಿವಾನಂದ ಕೋಳಿ ಮತ್ತು ಸಿಬ್ಬಂದಿ ವರ್ಗದವರು ಆತ್ಮೀಯವಾಗಿ ಬೀಳ್ಕೊಟ್ಟರು. ನಂತರ ಮಾತನಾಡಿದ ನಿವೃತ ಎ ಎಸ್ ಐ ಗಣಪತಿ ಎಂ 30…

Read More

ರಿಪ್ಪನ್ ಪೇಟೆ : ಜಿಲ್ಲೆಯ ನೂತನ ಸಚಿವರುಗಳಿಗೆ ಅದ್ದೂರಿ ಸ್ವಾಗತ

ರಿಪ್ಪನ್ ಪೇಟೆ: ಬಸವರಾಜ್ ಬೊಮ್ಮಾಯಿ ಸಂಪುಟದಲ್ಲಿ ನೂತನ ಸಚಿವರಾಗಿ ಮೊದಲ ಬಾರಿಗೆ ರಿಪ್ಪನ್ ಪೇಟೆಗೆ ಆಗಮಿಸಿದ ಶಿವಮೊಗ್ಗ ಉಸ್ತುವಾರಿ ಸಚಿವರಾದ ಕೆಎಸ್ ಈಶ್ವರಪ್ಪನವರು ಹಾಗೂ ಪ್ರಪ್ರಥಮವಾಗಿ ಸಚಿವರಾಗಿರುವ ಆರಗ ಜ್ಞಾನೇಂದ್ರ ರವರನ್ನು ರಿಪ್ಪನ್ ಪೇಟೆಯ ಬಿಜೆಪಿ ಕಾರ್ಯಕರ್ತರು ಹಾಗೂ ಅಭಿಮಾನಿಗಳು ಸಡಗರದಿಂದ ಪಟಾಕಿ ಸಿಡಿಸಿ,ಸಾರ್ವಜನಿಕರಿಗೆ ಸಿಹಿ ಹಂಚಿ ಬರಮಾಡಿಕೊಂಡರು. ರಿಪ್ಪನ್ ಪೇಟೆಯ ವಿನಾಯಕ ವೃತ್ತಕ್ಕೆ ಬಂದಿಳಿದ ಸಚಿವರುಗಳು ಅದ್ದೂರಿ ಸ್ವಾಗತ ಸ್ವೀಕರಿಸಿದ ನಂತರ ಗ್ರಾಮ ಪಂಚಾಯತ್ ವರೆಗೂ ಮೆರವಣಿಗೆ ಮೂಲಕ ಬಂದ ಸಚಿವರುಗಳಿಗೆ ರಿಪ್ಪನ್ ಪೇಟೆ ಗ್ರಾಮ…

Read More

ವಾಹನ ಸವಾರರಿಗೆ ಗುಡ್ ನ್ಯೂಸ್: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯಿತಿ

ವಾಹನ ಸವಾರರಿಗೆ ಗುಡ್ ನ್ಯೂಸ್: ಸಂಚಾರ ನಿಯಮ ಉಲ್ಲಂಘನೆ ದಂಡ ಪಾವತಿಗೆ 50% ರಿಯಾಯಿತಿ The Karnataka government has announced a 50% concession on pending traffic violation fines registered between 1991 and 2022. Vehicle owners can avail the benefit from June 21 to July 10, 2026. ಶಿವಮೊಗ್ಗ, ಜೂನ್ 5: ವಾಹನಗಳ ಸಂಚಾರ ನಿಯಮ ಉಲ್ಲಂಘನೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ದಂಡವನ್ನು ಶೇಕಡಾ…

Read More

ಶಿವಮೊಗ್ಗದ ಬಿಕ್ಕೊನಹಳ್ಳಿಯಲ್ಲಿ ನರಬಲಿ ಪಡೆದಿದ್ದ ಚಿರತೆ ಸೆರೆ|leopard

ಶಿವಮೊಗ್ಗದ ಬಿಕ್ಕೊನಹಳ್ಳಿಯಲ್ಲಿ ನರಬಲಿ ಪಡೆದಿದ್ದ ಚಿರತೆ ಸೆರೆ ಶಿವಮೊಗ್ಗ ತಾಲೂಕಿನ ಬಿಕ್ಕೋನಹಳ್ಳಿ ಗ್ರಾಮದಲ್ಲಿ ಕಳೆದ ವಾರ ಮಹಿಳೆಯೊಬ್ಬರ ಮೇಲೆ ಎರಗಿ ಕೊಂದು ಹಾಕಿದ್ದ ಚಿರತೆಯನ್ನು ಅರಣ್ಯಾಧಿಕಾರಿಗಳು ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಕಳೆದ ವಾರ ಮಹಿಳೆಯೊಬ್ಬರ ಮೇಲೆ ದಾಳಿ ಮಾಡಿದ್ದ ಚಿರತೆಯನ್ನು ಬೇಟೆಯಾಡಲು ಅಂದಿನಿಂದಲೇ ಅರಣ್ಯಾಧಿಕಾರಿಗಳು ಕಾರ್ಯಾಚರಣೆ ಆರಂಭಿಸಿದ್ದರು. ಶುಕ್ರವಾರ ಬನ್ನಿಕೆರೆಯ ಹೊಲದಲ್ಲಿ ಕಳೆ ಕೀಳಲು ತೆರಳಿದ್ದ ಯುವಕನೋರ್ವನಿಗೆ ಚಿರತೆ ಕಾಣಿಸಿಕೊಂಡಿತ್ತು. ಆ ಬಳಿಕ ಅರಣ್ಯ ಇಲಾಖೆ ಕಾರ್ಯಾಚರಣೆ ತೀವ್ರಗೊಳಿಸಿತ್ತು. ಅರಣ್ಯಾಧಿಕಾರಿಗಳು ಇರಿಸಿದ್ದ ಬೋನಿನಲ್ಲಿ ಕಳೆದ ರಾತ್ರಿ ಚಿರತೆ…

Read More

ರಿಪ್ಪನ್ ಪೇಟೆ ಗ್ರಾಪಂ ಉಪಾಧ್ಯಕ್ಷೆ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಬೆಂಬಲಿತ ಸದಸ್ಯರ ಪ್ರತಿಭಟನೆ :ಗ್ರಾಪಂ ಸಭೆ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದ್ದಾದರೂ ಏಕೆ ?? ಈ ಸುದ್ದಿ ನೋಡಿ

ರಿಪ್ಪನ್ ಪೇಟೆ : ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ಮಹಾಲಕ್ಷ್ಮಿ ಅಣ್ಣಪ್ಪನವರು ರಾಜಿನಾಮೆ ನೀಡಬೇಕೆಂದು ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರು ಸಭೆಯನ್ನು ಬಹಿಷ್ಕರಿಸಿ ಗ್ರಾಮ ಪಂಚಾಯತ್ ಆವರಣದಲ್ಲಿ  ಪ್ರತಿಭಟನೆ ನಡೆಸಿದರು. ಕಾಂಗ್ರೆಸ್ ಬೆಂಬಲಿತ ಗ್ರಾಪಂ ಸದಸ್ಯರಿಂದ ಉಪಾಧ್ಯಕ್ಷ ರಾಗಿ ಆಯ್ಕೆಯಾಗಿದ್ದ ಮಹಾಲಕ್ಷ್ಮಿ  ಅಣ್ಣಪ್ಪರವರು ಇತ್ತೀಚೆಗೆ ವಿಧಾನ ಪರಿಷತ್ ಚುನಾವಣೆ ಸಂದರ್ಭದಲ್ಲಿ ಬಿ ಎಸ್ ಯಡಿಯೂರಪ್ಪ ರವರ ಸಮ್ಮುಖದಲ್ಲಿ  ಬಿಜೆಪಿಗೆ ಸೇರಿದ್ದರು. ಈ ಬಗ್ಗೆ ಆಕ್ರೋಶಗೊಂಡಿರುವ ಕಾಂಗ್ರೆಸ್ ಬೆಂಬಲಿತ ಗ್ರಾಮ ಪಂಚಾಯಿತಿ ಸದಸ್ಯರು ಮಹಾಲಕ್ಷ್ಮಿ  ಅಣ್ಣಪ್ಪರವರು ಈ ಕೂಡಲೇ ಉಪಾಧ್ಯಕ್ಷ…

Read More

Accident | ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ

ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ – ತಪ್ಪಿದ ಭಾರಿ ಅನಾಹುತ ರಿಪ್ಪನ್‌ಪೇಟೆ : ಇಲ್ಲಿನ ಸಮೀಪದ ಅಮ್ಮನ ಘಟ್ಟ ತಿರುವಿನ ಬಳಿ ಪೆಟ್ರೋಲ್ ತುಂಬಿದ್ದ ಟ್ಯಾಂಕರ್ ಪಲ್ಟಿಯಾಗಿದ್ದು ಅಗ್ನಿಶಾಮಕ ದಳದ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಇಂದು ಬೆಳಗಿನಜಾವ ಮಂಗಳೂರಿನಿಂದ ಬಳ್ಳಾರಿ ಜಿಲ್ಲೆ ಕೂಡ್ಲಿಗಿಗೆ ಇಂಧನ ತುಂಬಿಸಿಕೊಂಡು ಹೋಗುತ್ತಿದ್ದ ಪೆಟ್ರೋಲ್ ಟ್ಯಾಂಕರ್ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯಲ್ಲಿ ಮಗುಚಿ ಬಿದ್ದು ದುರಂತ ಸಂಭವಿಸಿದೆ.  ಘಟನೆ ನಡೆದ ಸ್ಥಳದ ಸಮೀಪದಲ್ಲೇ ಕೋಡೂರು ಪೆಟ್ರೋಲ್…

Read More
Exit mobile version