ಸಾಗರ ಸಮೀಪದ ಉಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ಗುಂಪು ಗುಂಪಾಗಿ ಕಾಣಿಸಿಕೊಂಡ ಕಾಡು ಕೋಣಗಳು – ಭಯ ಭೀತರಾದ ಸ್ಥಳೀಯರು|wild corner

ಜನನಿಬಿಡ ಸ್ಥಳಗಳಲ್ಲಿ ಗುಂಪು ಗುಂಪಾಗಿ ಕಾಡುಕೋಣ ಕಾಣಿಸಿಕೊಂಡ ಪರಿಣಾಮ ಸ್ಥಳೀಯರು ಭಯಭೀತರಾದ ಘಟನೆ ಶಿವಮೊಗ್ಗ ಜಿಲ್ಲೆಯ ಉಳ್ಳೂರು ಗ್ರಾಪಂ ವ್ಯಾಪ್ತಿಯಲ್ಲಿ ನಡೆದಿದೆ. ಕಲ್ಲುಕೊಪ್ಪದ ಗ್ರಾಮದ ಭಾಗದಲ್ಲಿ ಹಿಂಡು‌ಹಿಂಡು ಕಾಡುಕೋಣಗಳು ಪ್ರತ್ಯಕ್ಷವಾಗಿದ್ದು ಗ್ರಾಮಸ್ಥರಲ್ಲಿ ಅಧಿಕ ಭಯ ಹುಟ್ಟಿಸಿವೆ. ಏಕಾಏಕಿ 16 ಕಾಡುಕೋಣಗಳು ಪ್ರತ್ಯಕ್ಷವಾಗಿರುವುದು ಗ್ರಾಮಸ್ಥರ ಆತಂಕವನ್ನು ದುಪ್ಪಟ್ಟುಗೊಳಿಸಿವೆ.  ಕಾಡುಕೋಣಗಳು ಚಿರತೆ ಹುಲಿಯಷ್ಟು ಅಪಾಯಕಾರಿಯಾಗದೆ ಇದ್ದರೂ ರೈತರು ಬೆಳೆದ ಬೆಳೆಗಳನ್ನು ನಾಶ ಮಾಡಿರುವ ಉದಾಹರಣೆಗಳಿದೆ. ಕಾಡುಕೋಣಗಳು ಗುಂಪು ಗುಂಪಾಗಿ ರಾಜರೋಷವಾಗಿ ಸುತ್ತಾಡುತ್ತಿರುವುದನ್ನು ಕಂಡು ಸ್ಥಳೀಯರು ಭಯಭೀತರಾಗಿ ಅರಣ್ಯ ಇಲಾಖೆಯ ಗಮನಕ್ಕೆ…

Read More

ವಿದ್ಯಾರ್ಥಿಗಳಿಗೆ ಹೆಚ್ಚುತ್ತಿರುವ ಕೊರೊನಾ ಸೋಂಕು : ರಿಪ್ಪನ್ ಪೇಟೆಯ ಸರಕಾರಿ ಪದವಿ ಹಾಗೂ ಪಿಯು ಕಾಲೇಜು ಸೀಲ್ ಡೌನ್……!

ರಿಪ್ಪನ್ ಪೇಟೆ : ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜಿನ ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಹೊಸನಗರ ತಾಲೂಕು ದಂಡಾಧಿಕಾರಿಗಳ ಆದೇಶದ ಮೇರೆಗೆ  ರಿಪ್ಪನ್ ಪೇಟೆಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಎರಡು ಕಾಲೇಜುಗಳನ್ನು ಸೀಲ್ ಡೌನ್ ಮಾಡಿದ್ದಾರೆ.  ಕಳೆದ ಒಂದು ವಾರದಲ್ಲಿ ಪದವಿ ಕಾಲೇಜಿನ 12 ವಿದ್ಯಾರ್ಥಿಗಳಿಗೆ ಹಾಗೂ ಪದವಿಪೂರ್ವ ಕಾಲೇಜಿನ 10 ವಿದ್ಯಾರ್ಥಿಗಳಿಗೆ ಕೊರೊನಾ  ಸೋಂಕು  ತಗಲಿದ ಹಿನ್ನೆಲೆಯಲ್ಲಿ ಕಾಲೇಜುಗಳಿಗೆ ಸೀಲ್ ಡೌನ್ ಮಾಡಲಾಗಿದೆ….

Read More

ಸಹೋದರಿಯರ ಮಕ್ಕಳ ಜೊತೆ ಯುವಕ ನೀರುಪಾಲು|Water disaster

ಈಜಲು ನೀರಿಗಿಳಿದಿದ್ದ ವೇಳೆ ಭದ್ರಾ ಚಾನಲ್​ನಲ್ಲಿ ಕೊಚ್ಚಿಕೊಂಡು ಹೋಗಿದ್ದ ಮೂವರ ಪೈಕಿ ಇಬ್ಬರ ಶವ ಪತ್ತೆಯಾಗಿದೆ. ಬೆಳಗ್ಗೆ ಅನನ್ಯ ಎಂಬಾಕೆಯ ಶವ ಪತ್ತೆಯಾಗಿತ್ತು.ಬಳಿಕ ರವಿ ಎಂಬವರ ಶವ ಪತ್ತೆಯಾಗಿದೆ.  ನೀರಿನಲ್ಲಿ ಆಟವಾಡುವಾಗ ಕಾಲು ಜಾರಿ ಲಕ್ಕವಳ್ಳಿ ಡ್ಯಾಮ್ ಸಮೀಪದ ಭದ್ರಾ ಕಾಲುವೆಯಲ್ಲಿ ಮೂವರು ಕೊಚ್ಚಿಕೊಂಡು ಹೋಗಿದ್ಧರು.  ಮೃತರನ್ನು ಲಕ್ಕವಳ್ಳಿ ಮೂಲದ ರವಿ (31), ಶಿವಮೊಗ್ಗ ಮೂಲದ ಹದಿನಾರು ವರ್ಷದ ಅನನ್ಯ ಹಾಗೂ ಚಾಮರಾಜನಗರ ಜಿಲ್ಲೆ, ನಂಜನಗೂಡು ಮೂಲದ 19 ವರ್ಷದ ಶಾಮವೇಣಿ ಎಂದು ಗುರುತಿಸಲಾಗಿದೆ.  ಮೃತ ಶಾಮವೇಣಿ…

Read More

Ripponpete | ಹಿಟ್ ಅಂಡ್ ರನ್ – ಬೈಕ್ ಸವಾರ ಗಂಭೀರ

Ripponpete | ಹಿಟ್ ಅಂಡ್ ರನ್ – ಬೈಕ್ ಸವಾರ ಗಂಭೀರ ರಿಪ್ಪನ್‌ಪೇಟೆ : ಬೈಕ್ ಗೆ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ ಬೈಕ್ ಸವಾರ ಗಂಭೀರ ಗಾಯಗೊಂಡಿರುವ ಘಟನೆ ಕೋಡೂರು ಸಮೀಪದ ಕುಸುಗುಂಡಿಯಲ್ಲಿ ನಡೆದಿದೆ. ಕಡಸೂರು ಗ್ರಾಪಂ ವ್ಯಾಪ್ತಿಯ ಮಳೂರು ಗ್ರಾಮದ ಸೋಮಶೇಖರ್ ಗಾಯಗೊಂಡ ವ್ಯಕ್ತಿಯಾಗಿದ್ದಾರೆ. ಕೋಡೂರು ಸಮೀಪದ ಕುಸುಗುಂಡಿ ಬಳಿಯಲ್ಲಿ ಅಪರಿಚಿತ ಕಾರು ಟಿವಿಎಸ್ ಸ್ಟಾರ್ ಸಿಟಿ KA -15 ED 1725 ಬೈಕ್ ಗೆ ಡಿಕ್ಕಿಯಾಗಿ ಪರಾರಿಯಾಗಿದ್ದಾರೆ. ಸ್ಥಳದಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಬೈಕ್…

Read More

RIPPONPETE | ತಳಲೆಯಲ್ಲಿ ನಾಳೆ ಟ್ರಾಕ್ಟರ್ ಮತ್ತು ಟ್ರೈಲರ್ ರಿವರ್ಸ್ ಸ್ಪರ್ಧೆ – ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ವಿಭಿನ್ನ ಕಾರ್ಯಕ್ರಮ

RIPPONPETE | ತಳಲೆಯಲ್ಲಿ ನಾಳೆ ಟ್ರಾಕ್ಟರ್ ಮತ್ತು ಟ್ರೈಲರ್ ರಿವರ್ಸ್ ಸ್ಪರ್ಧೆ – ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿ ವಿಭಿನ್ನ ಕಾರ್ಯಕ್ರಮ ರಿಪ್ಪನ್ ಪೇಟೆ : ಕುಮದ್ವತಿ ಟ್ರಾಕ್ಟರ್ ಮಾಲೀಕರು, ಚಾಲಕರು ಹಾಗೂ ಗೆಳೆಯರ ಬಳಗ ಮೂಗೂಡ್ತಿ-ತಳಲೆ ಇವರ ವತಿಯಿಂದ ಕನ್ನಡ ರಾಜ್ಯೋತ್ಸವದ ಪ್ರಯುಕ್ತ ಪ್ರಥಮ ವರ್ಷದ ಟ್ರಾಕ್ಟರ್ ಮತ್ತು ಟ್ರೈಲರ್ ರಿವರ್ಸ್ ಸ್ಪರ್ಧೆ ಆಯೋಜಿಸಲಾಗಿದೆ. ಈ ಸ್ಪರ್ಧೆ ನವೆಂಬರ್ 9, 2025, ಭಾನುವಾರ ಬೆಳಗ್ಗೆ 9 ಗಂಟೆಗೆ ನಡೆಯಲಿದ್ದು, ಶಿವಮೊಗ್ಗ ಜಿಲ್ಲೆಯೊಳಗಿನ ಸ್ಪರ್ಧಿಗಳಿಗೆ ಮಾತ್ರ ಭಾಗವಹಿಸಲು ಅವಕಾಶ…

Read More

ಸ್ವಯಂಘೋಷಿತ ಆಸ್ತಿ ತೆರಿಗೆ ಹೆಚ್ಚಳ ಅವೈಜ್ಞಾನಿಕ: ಶಿವಮೊಗ್ಗದಲ್ಲಿ ಪ್ರತಿಭಟನೆ

ಶಿವಮೊಗ್ಗ: ಇಲ್ಲಿನ ಗೋಪಿ ಸರ್ಕಲ್ ನಲ್ಲಿ ನಾಗರಿಕ ಹಿತಾಸಕ್ತಿಯ ರಕ್ಷಣಾ ಒಕ್ಕೂಟ ಸ್ವಯಂಘೋಷಿತ ಆಸ್ತಿ ತೆರಿಗೆ ಹೆಚ್ಚಳ ಖಂಡಿಸಿ ಪೋಸ್ಟ್ ಕಾರ್ಡ್ ಚಳುವಳಿಯನ್ನು ನಡೆಸಿತು.  ಕೋವಿಡ್ ಸಂಕಷ್ಟ ಕಾಲದಲ್ಲಿ ಲಾಕ್ಡೌನ್ ನಿಂದ ಆರ್ಥಿಕ ಪರಿಸ್ಥಿತಿ ಹದಗೆಟ್ಟು ಇರುವಂತಹ ಇಂತಹ ಸಂದರ್ಭದಲ್ಲಿ, ಗಾಯದ ಮೇಲೆ ಬರೆ ಎಳೆಯುವಂತೆ 2021- 22 ನೇ ಸಾಲಿನ ಆಸ್ತಿ ತೆರಿಗೆಯನ್ನು ಕಾನೂನು ತಿದ್ದುಪಡಿ ಮಾಡುವ ಮೂಲಕ ಅವೈಜ್ಞಾನಿಕವಾಗಿ ಹೆಚ್ಚಿಸಿದೆ ಎಂದು ಪ್ರತಿಭಟನಾಕಾರರು ದೂರಿದ್ದಾರೆ. ಎಸ್ಸಾರ್ ದರ ಆಧರಿಸಿ ವಾಸದ ಮನೆ, ವಾಣಿಜ್ಯ ಕಟ್ಟಡಗಳು, ಕೈಗಾರಿಕೆಗಳು…

Read More

ರಿಪ್ಪನ್ ಪೇಟೆ : ಮಾಜಿ ಮುಖ್ಯಮಂತ್ರಿ ದಿವಂಗತ ಜೆ ಹೆಚ್ ಪಟೇಲ್ ರ 91 ನೇ ಜನ್ಮ ದಿನಾಚರಣೆ ಪಕ್ಷಾತೀತವಾಗಿ ಆಚರಣೆ

ರಿಪ್ಪನ್ ಪೇಟೆ : ಸಮಾಜವಾದಿ ಚಿಂತನೆಯಲ್ಲಿ ಸಮಾಜದ ಸರ್ವ ಜನಾಂಗಕ್ಕೂ ಸಹಬಾಳ್ವೆ, ಸಾಮರಸ್ಯವನ್ನು ಸಾರಿ ಕರ್ನಾಟಕವನ್ನು ಉತ್ತುಂಗಕ್ಕೆ ಏರಿಸಿದ ಮಾಜಿ ಮುಖ್ಯಮಂತ್ರಿ ಜೆ ಹೆಚ್ ಪಟೇಲ್ ರವರ ಕೊಡುಗೆ ಕರ್ನಾಟಕ ರಾಜ್ಯಕ್ಕೆ ಅನನ್ಯ ಹಾಗು ಅಪಾರ ಎಂದು ರಾಜ್ಯ ಜೆಡಿಎಸ್ ಮಾಜಿ ಪ್ರಧಾನ ಕಾರ್ಯದರ್ಶಿಗಳಾದ ಅರ್ ಎ ಚಾಬುಸಾಬ್ ಹೇಳಿದರು.          ಇಂದು ರಿಪ್ಪನ್ ಪೇಟೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಮಾಜಿ ಮುಖ್ಯಮಂತ್ರಿ ಜೆ ಹೆಚ್ ಪಟೇಲ್ ರವರ 91 ನೇ…

Read More

ಪ್ರಜಾಪ್ರಭುತ್ವ ದಿನಾಚರಣೆ – ಬೃಹತ್ ಮಾನವ ಸರಪಳಿ ರಚನೆ ಯಶಸ್ವಿ

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಇಂದು ಬೆಳಿಗ್ಗೆ 9ರಿಂದ 10 ಗಂಟೆಯವರೆಗೆ ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲ್ಲೂಕಿನ ಬಾರಂದೂರಿನಿಂದ ಶಿವಮೊಗ್ಗ ತಾಲ್ಲೂಕಿನ ಗಡಿ ಗ್ರಾಮ ಮಡಿಕೆಚಿಲೂರುವರೆಗೆ ಮಾನವ ಸರಪಳಿ ರಚನೆ ಕಾರ್ಯಕ್ರಮ ಯಶಸ್ವಿಯಾಗಿ ಜರುಗಿತು. ಈ ಬೃಹತ್ ಮಾನವ ಸರಪಳಿ ನಿರ್ಮಾಣದಲ್ಲಿ ಜಿಲ್ಲೆಯ ಶಾಲಾ ಕಾಲೇಜು ವಿದ್ಯಾರ್ಥಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪ್ರತಿನಿಧಿಗಳು, ಸ್ವಸಹಾಯ ಗುಂಪುಗಳ ಮಹಿಳಾ ಸದಸ್ಯರು, ನೌಕರರು ಹಾಗೂ ಸಾರ್ವಜನಿಕರು ಸಕ್ರಿಯವಾಗಿ ಭಾಗವಹಿಸಿದರು.ಜಿಲ್ಲಾಧಿಕಾರಿ ಗಳ ಕಚೇರಿ ಅವರಣದಲ್ಲಿ ಆಯೋಜಿಸಲಾಗಿದ್ದ ವೇದಿಕೆ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ಗಣ್ಯರು…

Read More

Ripponpete | ನಾಗರಹಳ್ಳಿಯಲ್ಲಿ ಕಾಡುಕೋಣಗಳ ಮಾರಣಹೋಮ – ಮಲೆನಾಡಿನಲ್ಲಿ ಶಬ್ದ ಮಾಡುತ್ತಿರುವ ಕಳ್ಳ ಬಂದೂಕುಗಳು

Ripponpete | ನಾಗರಹಳ್ಳಿಯಲ್ಲಿ ಕಾಡುಕೋಣಗಳ ಮಾರಣಹೋಮ – ಮಲೆನಾಡಿನಲ್ಲಿ ಶಬ್ದ ಮಾಡುತ್ತಿರುವ ಕಳ್ಳ ಬಂದೂಕುಗಳು  ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹುಂಚ ವ್ಯಾಪ್ತಿಯ ನಾಗರಹಳ್ಳಿ ಗ್ರಾಮದಲ್ಲಿ ಕಾಡು ಕೋಣಗಳ ಮಾರಣಹೋಮ ನಡೆದಿರುವ ಬಗ್ಗೆ ವರದಿಯಾಗಿದೆ. ಹುಂ‍ಅ ವ್ಯಾಪ್ತಿಯ ನಾಗರಹಳ್ಳಿ ವ್ಯಾಪ್ತಿಯಲ್ಲಿ ಕೆಲವು ಕಿಡಿಗೇಡಿಗಳು ನಾಲ್ಕಕ್ಕೂ ಹೆಚ್ಚು ಕಾಡುಕೋಣಗಳನ್ನು ಅಕ್ರಮ ಬಂದೂಕು ಬಳಸಿ ಹತ್ಯೆಗೈದಿದ್ದಾರೆ,ಈ ಭಾಗದಲ್ಲಿ ಹತ್ತಕ್ಕೂ ಹೆಚ್ಚು ಕಾಡುಕೋಣಗಳು ಕೆಲವೊಮ್ಮೆ ಪ್ರತ್ಯಕ್ಷಗೊಳ್ಳುತಿದ್ದವು ಆದರೆ ಈಗ ಗುಂಪಿನಲ್ಲಿ ನಾಲ್ಕೈದು ಮಾತ್ರ ಇದೆ ಕಾಡುಕೋಣಗಳ ಮಾರಣಹೋಮವೇ ನಡೆದಿದೆ ಎಂಬ ಆರೋಪ…

Read More

Ripponpete | ಪರಿಷತ್ ಚುನಾವಣೆ – ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ನಿಶ್ಚಿತ – ಆರ್ ಎಂ ಮಂಜುನಾಥ್ ಗೌಡ

ಪರಿಷತ್ ಚುನಾವಣೆ – ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ – ಆರ್ ಎಂ ಮಂಜುನಾಥ್ ಗೌಡ ರಿಪ್ಪನ್‌ಪೇಟೆ : ವಿಧಾನಪರಿಷತ್ ಚುನಾವಣೆಗಳಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ಎಂಎಡಿಬಿ ಅಧ್ಯಕ್ಷ ಮಂಜುನಾಥ್ ಗೌಡ ಹೇಳಿದರು. ಪಟ್ಟಣದ ಪರಿಷತ್ ಚುನಾವಣೆಯ ಮತಗಟ್ಟೆಗೆ ಭೇಟಿ ನೀಡಿ ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಿ ನಂತರ ಮಾದ್ಯಮದವರೊಂದಿಗೆ ಮಾತನಾಡಿದ ಅವರು, ಪದವೀಧರ ಕ್ಷೇತ್ರದಿಂದ ಆಯನೂರು ಮಂಜುನಾಥ್ ಹಾಗೂ ಶಿಕ್ಷಕರ ಕ್ಷೇತ್ರದಿಂದ ಮಂಜುನಾಥ್ ಕೆ.ಕೆ.ಅವರನ್ನು ಪಕ್ಷ ಕಣಕ್ಕೆ ಇಳಿಸಿದೆ. ಆಯನೂರು ಮಂಜುನಾಥ್ ಅವರು…

Read More