ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ

ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ಶಾಸಕ ಬೇಳೂರು ಗೋಪಾಲಕೃಷ್ಣ ದಿಡೀರ್ ಭೇಟಿ | ವಾರ್ಡನ್‌ ವಿರುದ್ಧ ಗರಂ ರಿಪ್ಪನ್‌ಪೇಟೆ : ಸಾಗರ–ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಶನಿವಾರ ಸಂಜೆ ರಿಪ್ಪನ್‌ಪೇಟೆಯ ಬಿಸಿಎಂ ಮಹಿಳಾ ವಸತಿ ನಿಲಯಕ್ಕೆ ದಿಡೀರ್ ಭೇಟಿ ನೀಡಿ, ಹಾಸ್ಟೆಲ್‌ನ ವ್ಯವಸ್ಥೆಯನ್ನು ಪರಿಶೀಲಿಸಿದರು. ಆಹಾರ ಗುಣಮಟ್ಟ ಮತ್ತು ಹಾಜರಾತಿ ದಾಖಲೆ ಕುರಿತು ಬಂದಿದ್ದ ದೂರುಗಳ ಹಿನ್ನೆಲೆಯಲ್ಲಿ ಈ ಪರಿಶೀಲನೆ ನಡೆಸಲಾಯಿತು. ಶಾಸಕರ ಭೇಟಿ ಸಂದರ್ಭದಲ್ಲಿ ಹಾಸ್ಟೆಲ್ ವಾರ್ಡನ್ ಹಾಜರಾತಿ ಸರಿಯಾಗಿ ದಾಖಲು…

Read More

Shivamogga | 76 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ

Shivamogga | 76 ವರ್ಷದ ವ್ಯಕ್ತಿಯಲ್ಲಿ ಕೊರೊನಾ ಸೋಂಕು ದೃಢ ಶಿವಮೊಗ್ಗ: ರಾಜ್ಯದಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಬೆಂಗಳೂರಿನ ಗಾಂಧಿನಗರದ ವ್ಯಕ್ತಿಯೊರ್ವಲ್ಲಿ ಕೋವಿಡ್ ಪತ್ತೆಯಾಗಿದ್ದು, ಇದರ ಬೆನ್ನಲ್ಲೇ ಹಾವೇರಿಯಲ್ಲಿಯೂ ವ್ಯಕ್ತಿಯೋರ್ವರಲ್ಲಿ ಸೋಂಕು ದೃಢಪಟ್ಟಿದೆ. ಹಾವೇರಿಯ 76 ವರ್ಷದ ವೃದ್ಧರೊಬ್ಬರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ಸೋಂಕಿತ ವ್ಯಕ್ತಿ ಮೇ 19ರಂದು ಹೃದಯಸಂಬಂಧಿ ಕಾಯಿಲೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಬಳಿಕ ಗುಣಮುಖರಾಗಿದ್ದ ಅವರು ಮೇ 25ರಂದು ಮನೆಗೆ ಹಿಂತಿರುಗಿದ್ದರು. ಬಳಿಕ ಅವರು ತೀವ್ರ…

Read More

ಶ್ರೀಗಂಧ ಕಳ್ಳರ ಬಂಧನ – ಪೊಲೀಸ್ ನಾಯಿಯ ಸಹಾಯದಿಂದ ಕಳ್ಳನ ಬಂಧನ

ಶ್ರೀಗಂಧ ಕಳ್ಳರ ಬಂಧನ – ಪೊಲೀಸ್ ನಾಯಿಯ ಸಹಾಯದಿಂದ ಕಳ್ಳನ ಬಂಧನ ಶಿಕಾರಿಪುರ, ಆ. 12 – ತಾಲ್ಲೂಕಿನ ಕೆಂಗಟ್ಟೆ ಶ್ರೀಗಂಧ ಮೀಸಲಿನಲ್ಲಿ ಶ್ರೀಗಂಧ ಮರ ಕಳ್ಳತನಕ್ಕೆ ಯತ್ನಿಸಿದವರ ವಿರುದ್ಧ ವಲಯ ಅರಣ್ಯಾಧಿಕಾರಿ ರೇವಣಸಿದ್ಧಯ್ಯ ಬಿ. ಹಿರೇಮಠ್ ಹಾಗೂ ತಂಡ ಶೀಘ್ರ ಕಾರ್ಯಾಚರಣೆ ನಡೆಸಿ ಒಬ್ಬ ಕಳ್ಳನನ್ನು ಬಂಧಿಸುವಲ್ಲಿ ಯಶಸ್ವಿಯಾದರು. ಶಿವಮೊಗ್ಗದ ಇಂದಿರಾನಗರ ಮೂಲದ ಆರು ಮಂದಿ ಆರೋಪಿಗಳು ರಾತ್ರಿ ವೇಳೆ, ವಿಶೇಷವಾಗಿ ಮಳೆಯ ಸಮಯವನ್ನು ಸದುಪಯೋಗಪಡಿಸಿಕೊಂಡು, ಬೇಲಿ ಕತ್ತರಿಸಿ ಅರಣ್ಯ ಪ್ರದೇಶಕ್ಕೆ ಪ್ರವೇಶಿಸಿದ್ದರು. ಅವರು ಶ್ರೀಗಂಧ…

Read More

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ರಸಮಂಜರಿ, ಕಾಗೋಡು ತಿಮ್ಮಪ್ಪಗೆ ಸನ್ಮಾನ

HOSANAGARA | ಶಾಸಕ ಬೇಳೂರು ಗೋಪಾಲಕೃಷ್ಣ ಹುಟ್ಟುಹಬ್ಬದ ಪ್ರಯುಕ್ತ ರಸಮಂಜರಿ, ಕಾಗೋಡು ತಿಮ್ಮಪ್ಪಗೆ ಸನ್ಮಾನ ಹೊಸನಗರ ; ಜನಪ್ರಿಯ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಹುಟ್ಟು ಹಬ್ಬವನ್ನು ವೈಶಿಷ್ಠ ಪೂರ್ಣವಾಗಿ ಆಚರಿಸಲು ತೀರ್ಮಾನಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಮಾಜಿ ಅಧ್ಯಕ್ಷ ಕಲಗೋಡು ರತ್ನಾಕರ ಹೇಳಿದರು. ಅವರು ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿ, ಹುಟ್ಟುಹಬ್ಬದ ಪ್ರಯುಕ್ತ ಫೆ. 22 ರಂದು ಇದೇ ಮೊದಲ ಬಾರಿ ಹೊಸನಗರ ಪಟ್ಟಣದಲ್ಲಿ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಜನರೊಂದಿಗೆ ಬೆರೆಯುವ ಶಾಸಕ ಬೇಳೂರು ಗೋಪಾಲಕೃಷ್ಣ…

Read More

ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರ ಸ್ವೀಕಾರ | GKB

ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಅಧಿಕಾರ ಸ್ವೀಕಾರ – ಆರ್ ಎಂಎಂ, ಕಿಮ್ಮನೆ, ಶ್ರೀಕಾಂತ್ ಸೇರಿ ಗಣ್ಯರ ಭೇಟಿ : ಶುಭಾಶಯ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ನೂತನ ಅಧ್ಯಕ್ಷರಾಗಿ ಸಾಗರ ಕ್ಷೇತ್ರದ ಜನಪ್ರಿಯ ಶಾಸಕರಾದ ಬೇಳೂರು ಗೋಪಾಲಕೃಷ್ಣ ಅವರು ಶುಕ್ರವಾರ ಬೆಂಗಳೂರಿನ ಮಲ್ಲೇಶ್ವರಂ ವನವಿಕಾಸ ಕಛೇರಿಯಲ್ಲಿ ಅಧಿಕಾರ ಸ್ವೀಕರಿಸಿದರು. ಕಾಂಗ್ರೆಸ್ ಮುಖಂಡರಾದ ಬಿ.ಕೆ ಹರಿಪ್ರಸಾದ್, ಆಯನೂರು ಮಂಜುನಾಥ್, ಆರ್.ಎಂ.ಮಂಜುನಾಥ್ ಗೌಡರು, ನಟ ಶ್ರೀನಗರ ಕಿಟ್ಟಿ,…

Read More

ರಿಪ್ಪನ್‌ಪೇಟೆ: ಹೃದಯಾಘಾತದಿಂದ ಯುವಕ ನಿಧನ

ರಿಪ್ಪನ್‌ಪೇಟೆ: ಹೃದಯಾಘಾತದಿಂದ ವ್ಯಕ್ತಿ ನಿಧನ Ripponpet tire merchant Naseeruddin (Maulana), 46, passed away due to a heart attack after being admitted to a Shivamogga hospital. Get the complete news details here. ​ರಿಪ್ಪನ್‌ಪೇಟೆ: ಪಟ್ಟಣದ ಮದೀನಾ ಕಾಲೋನಿಯ ನಿವಾಸಿ ಹಾಗೂ ಚಿರಪರಿಚಿತ ಟಯರ್ ವ್ಯಾಪಾರಿ ನಾಸೀರುದ್ದೀನ್ (ಮೌಲಾನಾ) (46) ಅವರು ಹೃದಯಾಘಾತದಿಂದ ಬುಧವಾರ ಸಂಜೆ ನಿಧನರಾಗಿದ್ದಾರೆ. ​ಎರಡು ದಿನಗಳ ಹಿಂದೆ ಅವರಿಗೆ ತೀವ್ರ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ,…

Read More

ತೀರ್ಥಹಳ್ಳಿಯಲ್ಲಿ ನೂತನ ಜೆಡಿಎಸ್ ಕಚೇರಿ ಉದ್ಘಾಟನೆ :

ತೀರ್ಥಹಳ್ಳಿ : ಪಟ್ಟಣದ ಕೊಪ್ಪ ಸರ್ಕಲ್ ನಲ್ಲಿ ಸೋಮವಾರ ಜೆಡಿಎಸ್ ನ ನೂತನ ಶಾಖೆಯನ್ನು ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕಿ ಶಾರದಾ ಪೂರ್ಯ ನಾಯಕ್ ಉದ್ಘಾಟನೆ ಮಾಡಿದರು. ಪಕ್ಷದ ನೂತನ ಕಚೇರಿಯನ್ನು ಉದ್ಘಾಟಿಸಿ ನಂತರ ಮಾತನಾಡಿದ ಶಿವಮೊಗ್ಗ ಗ್ರಾಮಾಂತರ ಮಾಜಿ ಶಾಸಕಿ ಶಾರದಾ ಪೂರ್ಯನಾಯ್ಕ್ ತೀರ್ಥಹಳ್ಳಿ ಕ್ಷೇತ್ರದಲ್ಲಿ ಮುಂದಿನ ದಿನಗಳಲ್ಲಿ ಪಕ್ಷವನ್ನು ಸೂಕ್ತ ರೀತಿಯಲ್ಲಿ ಸಂಘಟಿಸುವ ಮೂಲಕ 2023 ವಿಧಾನಸಭಾ ಸಾರ್ವರ್ತಿಕ ಚುನಾವಣೆಯಲ್ಲಿ ಜೆಡಿಎಸ್ ಪಕ್ಷವನ್ನು  ಅಧಿಕಾರಕ್ಕೆ ತರುವಲ್ಲಿ ಕಾರ್ಯಕರ್ತರು ಸೇರಿದಂತೆ ಎಲ್ಲರು ಶ್ರಮಿಸಬೇಕು ಎಂದರು.   ನಂತರ…

Read More

ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ – ಲೈಸೆನ್ಸ್ ರದ್ದುಗೊಳಿಸಿದ ಜಿಲ್ಲಾಧಿಕಾರಿ | ನಾಮಫಲಕಗಳ ತೆರವು

ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ – ಲೈಸೆನ್ಸ್ ರದ್ದುಗೊಳಿಸಿದ ಜಿಲ್ಲಾಧಿಕಾರಿ | ನಾಮಫಲಕಗಳ ತೆರವು ರಿಪ್ಪನ್ ಪೇಟೆ : ಪಟ್ಟಣದ ಸಾಗರ ರಸ್ತೆಯ ಗ್ರಾಮ-ಓನ್ ಕೇಂದ್ರದಲ್ಲಿ ಹೆಚ್ಚುವರಿ ಹಣ ವಸೂಲಿ ಮಾಡುತಿದ್ದ ಹಿನ್ನೆಲೆಯಲ್ಲಿ ಸಾರ್ವಜನಿಕರು ನೀಡಿದ ದೂರಿನ ಮೇರೆಗೆ ತಹಶೀಲ್ದಾರ್ ರಶ್ಮಿ ಹಾಲೇಶ್ ವರದಿಯನ್ನಾಧರಿಸಿ ಗ್ರಾಮ-ಓನ್ ಕೇಂದ್ರದ ಲೈಸೆನ್ಸ್(ಐಡಿ)ನ್ನು ರದ್ದುಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶ ಹೊರಡಿಸಿದ್ದಾರೆ. ಸಮಾಜದ ದುರ್ಬಲ ವರ್ಗದವರಿಗೆ ಸರ್ಕಾರಿ ಸೇವೆಗಳನ್ನು ಸುಲಭವಾಗಿ ತಲುಪಿಸುವ ಉದ್ದೇಶದಿಂದ ಸ್ಥಾಪಿಸಲಾಗಿರುವ ಗ್ರಾಮ ಒನ್ ಕೇಂದ್ರಗಳು ಕೆಲವೆಡೆ…

Read More

ಸಚಿವ ಈಶ್ವರಪ್ಪಗೆ ಬಿಜೆಪಿಯಿಂದ ಮಹತ್ವದ ಜವಾಬ್ದಾರಿ

ಶಿವಮೊಗ್ಗ : ಬಿಜೆಪಿ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ನೇತೃತ್ವವನ್ನು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌.ಈಶ್ವರಪ್ಪ ಅವರಿಗೆ ವಹಿಸಲಾಗಿದೆ.  ದಾವಣಗೆರೆಯ ತ್ರಿಶೂಲ ಕಲಾ ಭವನದಲ್ಲಿ ಭಾನುವಾರ ರಾಜ್ಯಾಧ್ಯಕ್ಷ ನಳಿನ್‌ ಕುಮಾರ ಕಟೀಲ್‌ ಅಧ್ಯಕ್ಷತೆಯ ಸಭೆಯಲ್ಲಿ ಪಕ್ಷದ ರಾಜ್ಯ ಹಿಂದುಳಿದ ವರ್ಗಗಳ ಮೋರ್ಚಾದ ಜವಾಬ್ದಾರಿಯನ್ನು ಸಚಿವ ಈಶ್ವರಪ್ಪನವರಿಗೆ ನೀಡಿ ಅಭಿನಂದಿಸಲಾಯಿತು.  ಪಕ್ಷ ತನಗೆ ವಹಿಸಿರುವ ಜವಾಬ್ದಾರಿಗೆ ಈಶ್ವರಪ್ಪ ಅವರು ವರಿಷ್ಠರಿಗೆ ಧನ್ಯವಾದ ತಿಳಿಸಿದ್ದಾರೆ. ಒಬಿಸಿ ಮೋರ್ಚಾದ ನೇತೃತ್ವ ವಹಿಸುವ ಗುರುತರ ಜವಾಬ್ದಾರಿಯನ್ನು ತಮಗೆ ವಹಿಸಿದ ಪಕ್ಷದ ವರಿಷ್ಠರಿಗೆ ಆಭಾರಿಯಾಗಿರುತ್ತೇನೆ. ಪಕ್ಷ…

Read More

12 ದೇವಸ್ಥಾನದಲ್ಲಿ ಹುಂಡಿ ಕಳುವು ಮಾಡಿದ್ದ ಅಂತರ್ ಜಿಲ್ಲಾ ಹುಂಡಿ‌ ಕಳ್ಳರ ಬಂಧನ :

ಶಿವಮೊಗ್ಗ: ಅಂತರ ಜಿಲ್ಲಾ ದೇವಾಲಯಗಳಲ್ಲಿ ಕಳವು ಮಾಡಿದ್ದ ಇಬ್ಬರು ಹುಂಡಿ ಕಳ್ಳರನ್ನು ಹೊಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಶಿವಮೊಗ್ಗ, ಹಾವೇರಿ ದಾವಣಗೆರೆ ಜಿಲ್ಲೆಯ ಒಟ್ಟು 12 ದೇವಾಲಯಗಳಲ್ಲಿ ಹುಂಡಿಗಳ ಕಳ್ಳತನ ಮಾಡಿರುವುದು ಬಯಲಿಗೆ ಬಂದಿದೆ. ದಾವಣಗೆರೆ ಜಿಲ್ಲೆ ಹೂನ್ನಾಳಿ ತಾಲೂಕು ಬುಳ್ಳಾಪುರ ಗ್ರಾಮದ ಚಿನ್ನು ಅಲಿಯಾಸ್ ಡಿ.ಜೆ (26) ಹಾಗೂ ಶಿವಮೊಗ್ಗ ತಾಲೂಕು ತರಗನಹಳ್ಳಿ ಗ್ರಾಮದ ಮಣಿಕಂಠ ಅಲಿಯಾಸ್ ಮಣಿ(26) ಬಂಧಿತ ಕಳ್ಳರು. ಕಳೆದ ತಿಂಗಳು ಹೊಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯ ಜಂಬರಗಟ್ಟೆ ಗ್ರಾಮದ ಆಂಜನೇಯ ದೇವಾಲಯದ ಹುಂಡಿ…

Read More