ಮನೆಯಂಗಳದಲ್ಲಿದ್ದ ಶ್ರೀಗಂಧದ ಮರಗಳನ್ನು ರಾತ್ರೋರಾತ್ರಿ ಕದ್ದೊಯ್ದ ಕಳ್ಳರು | sandal theft
ಮನೆಯಂಗಳದಲ್ಲಿದ್ದ ಶ್ರೀಗಂದದ ಮರಗಳನ್ನು ರಾತ್ರೋರಾತ್ರಿ ಕದ್ದೊಯ್ದ ಕಳ್ಳರು ಸಾಗರ : ನಗರದ ಶ್ರೀರಾಂಪುರ ಬಡಾವಣೆಯ ಪ್ರಗತಿಪರ ಕೃಷಿಕ ಗೌತಮ್ ಪೈರವರ ಮನೆ ಅಂಗಳದಲ್ಲಿದ್ದ ಎರಡು ಗಂಧದ ಮರದ ಕಾಂಡವನ್ನು ಕತ್ತರಿಸಿಕೊಂಡು ಕಳ್ಳರು ಹೊತ್ತೊಯ್ದಿರುವ ಪ್ರಕರಣ ನಡೆದಿದೆ. ಗೌತಮ್ ಪೈ ಪ್ರಗತಿಪರ ಕೃಷಿಕರಾಗಿದ್ದು, ಮನೆಯ ಅಂಗಳದಲ್ಲಿ ಪಶ್ಚಿಮಘಟ್ಟದ ವಿವಿಧ ಜಾತಿಯ ಹೂ, ಹಣ್ಣಿನ ಗಿಡಗಳನ್ನು ಬೆಳೆದು ಮಾದರಿಯಾಗಿದ್ದಾರೆ. ಎರಡು ಗಂಧದ ಮರಗಳು 18 ಹಾಗೂ 22 ವರ್ಷದ ಅವಧಿಯಲ್ಲಿ ಬೆಳೆದಿದ್ದು, ಕಾಂಡಗಳು ಸದೃಢವಾಗಿ ಬೆಳೆದಿದ್ದವು. ಅವರೇ ತಿಳಿಸಿದಂತೆ ಸುಮಾರು…