ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು

ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿ – ಶಾಲಾ ಮುಖ್ಯೋಪಾಧ್ಯಾಯ ಸ್ಥಳದಲ್ಲಿಯೇ ಸಾವು ಅಪಘಾತದ ತೀವ್ರತೆಗೆ ಸ್ಥಳದಲ್ಲಿಯೇ ಕೆಳಗೆ ಬಿದ್ದ ಮಂಜಯ್ಯ ನವರಿಗೆ ತೀವ್ರ ರಕ್ತಸ್ರಾವವಾಗಿತ್ತು ಕೂಡಲೇ ಸ್ಥಳೀಯರು ಆಟೋ ಮೂಲಕ ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದಿದ್ದಾರೆ ಆದರೆ ಅಷ್ಟರಲ್ಲಾಗಲೇ ಮಂಜಯ್ಯ ನವರ ಪ್ರಾಣಪಕ್ಷಿ ಹಾರಿಹೋಗಿತ್ತು.ಘಟನೆಯಲ್ಲಿ ಇನ್ನೊಂದು ಬೈಕ್ ನ ವ್ಯಕ್ತಿಗೆ ಸಣ್ಣಪುಟ್ಟ ಗಾಯಗಳಾಗಿವೆ ರಿಪ್ಪನ್ ಪೇಟೆ : ಇಲ್ಲಿನ ಶಿವಮೊಗ್ಗ ರಸ್ತೆಯ ಶಿವಮಂದಿರ ಸಮೀಪದಲ್ಲಿ ಎರಡು ಬೈಕ್ ಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ  ಸರ್ಕಾರಿ…

Read More

ಪಿಯು ಕಾಲೇಜಿನ 9 ವಿದ್ಯಾರ್ಥಿಗಳಿಗೆ ಕೊವೀಡ್ ಸೋಂಕು ಧೃಡ : ಸೋಮವಾರ ಶಾಲೆಗೆ ರಜೆ ಘೋಷಣೆ

ರಿಪ್ಪನ್‌ಪೇಟೆ: ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನ 9 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ತಗಲಿದ್ದು ಸೋಮವಾರ ತರಗತಿಗಳಿಗೆ ರಜೆ ಘೋಷಿಸಲಾಗಿದೆ. ರಿಪ್ಪನ್‌ಪೇಟೆಯ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ 600ಕ್ಕೂ ಅಧಿಕ ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು ವಾಣಿಜ್ಯ ವಿಭಾಗದ ವಿದ್ಯಾರ್ಥಿಯೊಬ್ಬನಿಗೆ ಗುರುವಾರ ಕೊರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಶುಕ್ರವಾರ ವಿದ್ಯಾರ್ಥಿಗಳಿಗೆ ತಪಾಸಣೆ ನಡೆಸಲಾಗಿತ್ತು. ಗುರುವಾರ ರಿಪ್ಪನ್ ಪೇಟೆಯ ಪಿಹೆಚ್ ಸಿ ಯಲ್ಲಿ ಕೊವೀಡ್ ಟೆಸ್ಟಿಂಗ್ ಕಿಟ್ ಕೊರತೆಯ ಹಿನ್ನಲೆಯಲ್ಲಿ ಶುಕ್ರವಾರ ಕೊವೀಡ್ ಪರೀಕ್ಷೆ ನಡೆಸಲಾಗಿತ್ತು. ಆರೋಗ್ಯ ಇಲಾಖೆಯ ಮಾಹಿತಿಯ ಪ್ರಕಾರ…

Read More

ಸಾಗರ : ಕಾಲೇಜು ಆಹಾರ ಮೇಳದಲ್ಲಿ ಮಾಂಸಹಾರ ತಂದಿದ್ದ ವಿದ್ಯಾರ್ಥಿಗಳಿಗೆ ಸ್ಪರ್ಧೆಗೆ ಅವಕಾಶ ನಿರಾಕರಣೆ|sagar news

ಸಾಗರ : ಇಂದಿರಾಗಾಂಧಿ ಸರ್ಕಾರಿ ಪದವಿ ಕಾಲೇಜಿನಲ್ಲಿ ಸೋಮವಾರ ಏರ್ಪಡಿಸಿದ್ದ ಆಹಾರಮೇಳದಲ್ಲಿ ಮಾಂಸಾಹಾರ ಸಿದ್ಧಪಡಿಸಿಕೊಂಡು ಬಂದಿದ್ದ ವಿದ್ಯಾರ್ಥಿನಿಯರಿಗೆ ಮೇಳದಲ್ಲಿ ಭಾಗವಹಿಸಲು ಅವಕಾಶ ನೀಡದಿರುವುದು ವಾಗ್ವಾದಕ್ಕೆ ಕಾರಣವಾಗಿದೆ. ಇಲ್ಲಿನ ಇಂದಿರಾಗಾಂಧಿ ಸರ್ಕಾರಿ ಪ್ರಥಮದರ್ಜೆ ಮಹಿಳಾ ಕಾಲೇಜಿನ ಕಲಾ ವಿಭಾಗದಲ್ಲಿ ಆಹಾರ ಮೇಳ ಆಯೋಜಿಸಲಾಗಿತ್ತು. ಇಬ್ಬರು ವಿದ್ಯಾರ್ಥಿನಿಯರು ಮಲೆನಾಡಿನ ಸಾಂಪ್ರದಾಯಿಕ ಮಾಂಸಾಹಾರವಾದ ಕೋಳಿ ಕಜ್ಜಾಯ, ರೊಟ್ಟಿ ಸೇರಿದಂತೆ ಕೆಲವು ತಿನಿಸುಗಳನ್ನು ತಂದಿದ್ದರು. ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಕೆಲವು ಉಪನ್ಯಾಸಕರು, ‘ಮೇಳದಲ್ಲಿ ಮಾಂಸಾಹಾರಕ್ಕೆ ಅವಕಾಶವಿಲ್ಲ’ ಎಂದು ಹೇಳಿ ತಿನಿಸುಗಳ ಪ್ರದರ್ಶನಕ್ಕೆ ನಿರ್ಬಂಧ…

Read More

ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ

ಶಾಲಾ  ಪ್ರವಾಸದ ಬಸ್ ಮಗುಚಿ 45 ಮಕ್ಕಳಿಗೆ ಗಾಯ ದಾಂಡೇಲಿ: ದಾಂಡೇಲಿಗೆ ಪ್ರವಾಸಕ್ಕೆಂದು ಬಂದಿದ್ದ ಶಾಲಾ ಮಕ್ಕಳಲ್ಲಿದ್ದ ಖಾಸಗಿ ಬಸ್ ಮಾರ್ಗದ ಮಧ್ಯೆ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಘಟನೆ ರವಿವಾರ ನಡೆದಿದೆ. ಗಣೇಶಗುಡಿಯಲ್ಲಿ ಪ್ರವಾಸ ಮುಗಿಸಿಕೊಂಡು ದಾಂಡೇಲಿಗೆ ವಾಪಸ ಬರುತ್ತಿದ್ದಾಗ ಎದುರಿನಿಂದ ಬಂದ ಕಾರನ್ನು ತಪ್ಪಿಸಲು ಹೋದ ಪರಿಣಾಮ ಬಸ್ ಚಾಲಕನ ನಿಯಂತ್ರಣ ತಪ್ಪಿ ಪಕ್ಕದ ಗಟಾರಿಗೆ ಉರುಳಿ ಬಿದ್ದ ಪರಿಣಾಮವಾಗಿ ಬಸ್ ನಲ್ಲಿ ಇದ್ದ 45 ಮಕ್ಕಳಿಗೆ ಗಾಯಗಳಾಗಿವೆ. ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ…

Read More

ಮೈಕೈ  ನೋವು ಎಂದ ತಂದೆ-ತಾಯಿಗೆ ಅನಸ್ತೇಶಿಯಾ ಕೊಟ್ಟು ಕೊಲೆಗೈದ ‘ನರ್ಸ್’ ಮಗಳು!

A shocking crime from Telangana where a nurse allegedly murdered her parents by administering an overdose of anesthesia after they opposed her inter-caste love marriage. ತೆಲಂಗಾಣದಲ್ಲಿ ಮಗಳೇ ತನ್ನ ತಂದೆ–ತಾಯಿಗೆ ನಿದ್ರಾಜನಕ ಇಂಜೆಕ್ಷನ್ ನೀಡಿ ಕೊಲೆಗೈದ ಹೃದಯವಿದ್ರಾವಕ ಘಟನೆ ಬೆಳಕಿಗೆ ಬಂದಿದೆ. ಬಾಯ್‌ಫ್ರೆಂಡ್ ಜೊತೆ ಮದುವೆಗೆ ಪೋಷಕರು ಒಪ್ಪಲಿಲ್ಲ ಎಂಬ ಒಂದೇ ಕಾರಣಕ್ಕೆ, ನರ್ಸ್ ಆಗಿ ಕೆಲಸ ಮಾಡುತ್ತಿದ್ದ ಮಗಳು ತನ್ನ ವೃತ್ತಿಪರ ಜ್ಞಾನವನ್ನು ದುರುಪಯೋಗಪಡಿಸಿಕೊಂಡು ಈ…

Read More

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!?

ತಲೆಗೆ ಗುಂಡು ಹಾರಿಸಿಕೊಂಡು ವ್ಯಕ್ತಿ ಆತ್ಮಹತ್ಯೆ; ಹೊಸನಗರದಲ್ಲಿ ಸಂಚಲನ,  ಸಾವಿನ ಸುತ್ತ ಅನುಮಾನಗಳ ಹುತ್ತ!? An 85-year-old man was found dead after allegedly shooting himself with a single-barrel gun in Tattekodlu village near Nittur, Hosanagara taluk. Police have launched an investigation into the incident and the circumstances surrounding the death. ಹೊಸನಗರ: ತಾಲೂಕಿನ ನಿಟ್ಟೂರು ಸಮೀಪದ ತಟ್ಟೆಕೊಡ್ಲು ಗ್ರಾಮದಲ್ಲಿ ವೃದ್ಧರೊಬ್ಬರು ಗನ್‌ನಿಂದ ತಲೆಗೆ…

Read More

ಬಗರ್ ಹುಕುಂ ಜಮೀನಿನ ಅರ್ಧ ಎಕರೆಯಲ್ಲಿ ಕಾಡನ್ನು ಬೆಳೆಸುವ ನಿಯಮ ಜಾರಿಯಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ | GKB

ಬಗರ್ ಹುಕುಂ ಜಮೀನಿನ ಅರ್ಧ ಎಕರೆಯಲ್ಲಿ ಕಾಡನ್ನು ಬೆಳೆಸುವ ನಿಯಮ ಜಾರಿಯಾಗಬೇಕು – ಶಾಸಕ ಬೇಳೂರು ಗೋಪಾಲಕೃಷ್ಣ | GKB ಸರ್ಕಾರಿ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವಂತ ರೈತರಿಗೆ ಸರ್ಕಾರದಿಂದ ಸಾಗುವಳಿ ಪತ್ರವನ್ನು ನೀಡೋ ಕೆಲಸ ಮಾಡುತ್ತಿದೆ. ಇದರ ಜೊತೆ ಜೊತೆಗೆ ಇದೇ ಭೂಮಿಯ ಅರ್ಧ ಎಕರೆಯಲ್ಲಿ ಕಾಡು ಬೆಳೆಸೋದಕ್ಕೆ ಮೀಸಲಿಡುವಂತ ನಿಯಮವನ್ನು ಜಾರಿಗೊಳಿಸಬೇಕು ಅಂತ ಶಾಸಕ ಬೇಳೂರು ಗೋಪಾಲಕೃಷ್ಣ ಅಭಿಪ್ರಾಯ ಪಟ್ಟಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಬಾಳೆಹಳ್ಳಿಯಲ್ಲಿ ಸಾಗರ ಅರಣ್ಯಾಧಿಕಾರಿಗಳ ಸಹಕಾರದಿಂದ ವನ ಮಹೋತ್ಸವದಲ್ಲಿ ಗಿಡ…

Read More

ಪತ್ನಿಯ ಕಿರುಕುಳ ತಾಳಲಾರದೆ ಯುವಕ ಆತ್ಮ*ಹತ್ಯೆ – ಸಾವಿಗೂ ಮುಂಚೆ ವೀಡಿಯೋ ಮೂಲಕ ಪತ್ನಿಯ ಬಗ್ಗೆ ಆರೋಪ

ಪತ್ನಿಯ ಕಿರುಕುಳ ತಾಳಲಾರದೆ ಯುವಕ ಆತ್ಮ*ಹತ್ಯೆ – ಸಾವಿಗೂ ಮುಂಚೆ ವೀಡಿಯೋ ಮೂಲಕ ಪತ್ನಿಯ ಬಗ್ಗೆ ಆರೋಪ ಕೇವಲ ಐದು ತಿಂಗಳ ಹಿಂದೆ ವಿವಾಹವಾಗಿದ್ದ ಯುವಕನೊಬ್ಬ, ಪತ್ನಿಯಿಂದ ತೀವ್ರ ಕಿರುಕುಳ ಮತ್ತು ಮಾನಸಿಕ ಹಿಂಸೆಯನ್ನು ತಾಳಲಾರದೇ ರೈಲಿಗೆ ತಲೆಕೊಟ್ಟು ಆತ್ಮಹ*ತ್ಯೆ ಮಾಡಿಕೊಂಡಿರುವ ದುರ್ಘಟನೆ ಬಿಡದಿ ರೈಲ್ವೆ ನಿಲ್ದಾಣದ ಸಮೀಪ ನಿನ್ನೆ (ಅ.20) ಸಂಜೆ ನಡೆದಿದೆ. ಮೃತ ಯುವಕ ಸಾವಿಗೆ ಮೊದಲು ತಮ್ಮ ನೋವು ಮತ್ತು ಸಾವಿಗೆ ಕಾರಣರಾದವರ ಬಗ್ಗೆ ವಿಡಿಯೋ ಮಾಡಿಟ್ಟಿದ್ದು, ಪ್ರಕರಣಕ್ಕೆ ಮಹತ್ವದ ತಿರುವು ನೀಡಿದೆ….

Read More

ಹಕ್ಕಿ ಜ್ವರದ ಭೀತಿ: ಮುನ್ನೆಚ್ಚರಿಕೆ ಕ್ರಮಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ ಕರೆ

ಹಕ್ಕಿ ಜ್ವರದ ಭೀತಿ: ಮುನ್ನೆಚ್ಚರಿಕೆ ಕ್ರಮಕ್ಕೆ ಶಿವಮೊಗ್ಗ ಜಿಲ್ಲಾಧಿಕಾರಿ ಕರೆ ಶಿವಮೊಗ್ಗ ಜಿಲ್ಲೆಯಲ್ಲಿ ಇದುವರೆಗೂ ಯಾವುದೇ ಹಕ್ಕಿಜ್ವರ ಪ್ರಕರಣ ವರದಿಯಾಗಿಲ್ಲ. ಆದರೂ ಸಾರ್ವಜನಿಕರು ಹಕ್ಕಿಜ್ವರ ಬಾರದಂತೆ ಮುನ್ನಚ್ಚರಿಕೆ ಕ್ರಮಗಳನ್ನು ವಹಿಸಬೇಕು ಹಾಗೂ ಜ್ವರ, ಉಸಿರಾಟದ ತೊಂದರೆ ಇತರೆ ಲಕ್ಷಣಗಳು ಕಂಡು ಬಂದಲ್ಲಿ ಕೂಡಲೇ ಚಿಕಿತ್ಸೆ ಪಡೆಯಬೇಕು” ಎಂದು ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು. ಗುರುವಾರ ಜಿಲ್ಲಾಧಿಕಾರಿಗಳ ಕಛೇರಿಯಲ್ಲಿ ಹಕ್ಕಿ ಜ್ವರ ಹಾಗೂ ಇತರೆ ಸಾಂಕ್ರಾಮಿಕ ರೋಗ ತಡೆಗಟ್ಟಲು ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ…

Read More

ರಿಪ್ಪನ್‌ಪೇಟೆ ಸಮೀಪದ ಗಾಳಿಬೈಲು ಗ್ರಾಮದಲ್ಲಿ ಚಿರತೆ ಪ್ರತ್ಯಕ್ಷ – ಚಿರತೆ ಹಿಡಿಯಲು ಅರಣ್ಯ ಅಧಿಕಾರಿಗಳಿಂದ ಬೋನ್ ಫಿಕ್ಸ್|leopard

ರಿಪ್ಪನ್ ಪೇಟೆ : ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೆಂಚನಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗಾಳಿಬೈಲು ಗ್ರಾಮದಲ್ಲಿ ಕಳೆದ ಎರಡು ದಿನಗಳಿಂದ ಚಿರತೆ ಪ್ರತಿಕ್ಷವಾಗಿದ್ದು ಗ್ರಾಮಸ್ಥರು ಭಯಭೀತರಾಗಿದ್ದರು. ಚಿರತೆ ಪ್ರತ್ಯಕ್ಷ ಸುದ್ದಿ ತಿಳಿದ ಅರಸಾಳು ವಲಯ ಅರಣ್ಯ ಅಧಿಕಾರಿಗಳು ಇಂದು ಸ್ಥಳ ಪರಿಶೀಲನೆ ನಡೆಸಿ ಚಿರತೆ ಹಿಡಿಯಲು ಗಾಳಿಬೈಲಿನಲ್ಲಿ ಬೋನ್ ಫಿಕ್ಸ್ ಮಾಡಿದ್ದಾರೆ.  ರಿಪ್ಪನ್ ಪೇಟೆ ಸುತ್ತಮುತ್ತ ಗ್ರಾಮಗಳಲ್ಲಿ ಚಿರತೆಗಳು ಪ್ರತ್ಯಕ್ಷವಾಗುತ್ತಿವೆ :  ಕಳೆದ ನಾಲ್ಕು ದಿನಗಳ ಹಿಂದೆ ರಿಪ್ಪನ್ ಪೇಟೆ- ತೀರ್ಥಹಳ್ಳಿ ರಾಜಹೆದ್ದಾರಿ ಸಮೀಪದ ಮಳವಳ್ಳಿ…

Read More
Exit mobile version