ಭರ್ಜರಿ 20 ಗಂಟೆಗಳ ಭಾರಿ ಜನಸ್ತೋಮದ ಮೆರವಣಿಗೆ ಬಳಿಕ ರಿಪ್ಪನ್ಪೇಟೆ ಗಣಪತಿ ವಿಸರ್ಜನೆ :
ರಿಪ್ಪನ್ಪೇಟೆ : ಪಟ್ಟಣದ ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ವತಿಯಿಂದ ಪ್ರತಿಷ್ಠಾಪಿಸಿದ್ದ 55 ನೇ ವರ್ಷದ ಗಣೇಶೋತ್ಸವದ ಗಣಪತಿ ವಿಸರ್ಜನೆ 20 ಗಂಟೆಗಳ ಕಾಲ ನಡೆದ ರಾಜಬೀದಿ ಉತ್ಸವದ ಬಳಿಕ ಶಾಂತಿಯುತವಾಗಿ ನೆರವೇರಿದೆ. ಕರ್ನಾಟಕ ಪ್ರಾಂತೀಯ ಹಿಂದೂ ರಾಷ್ಟ್ರ ಸೇನಾ ಪ್ರತಿಷ್ಠಾಪಿಸಿದ್ದ ಗಣಪತಿ ಮೂರ್ತಿಯ ವಿಸರ್ಜನೆಗೂ ಮುನ್ನ ಭರ್ಜರಿ 20 ಗಂಟೆಗಳ ಕಾಲ ರಾಜಬೀದಿ ಉತ್ಸವ ನಡೆಯಿತು.ನಿನ್ನೆ ಸಂಜೆ 4.30 ಕ್ಕೆ ಆರಂಭವಾಗಿದ್ದ ಮೆರವಣಿಗೆ ಇಂದು ಮಧ್ಯಾಹ್ನ12.30 ಕ್ಕೆ ಕೊನೆಗೊಂಡು ವಿಸರ್ಜನೆ ನೆರವೇರಿತು. ರಾಜ್ಯ ಗೃಹ…