ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ

ಕೊಟ್ಟಿಗೆಯಲ್ಲಿದ್ದ ಕರು ಮೇಲೆ ಚಿರತೆ ದಾಳಿ ಕೊಟ್ಟಿಗೆಯಲ್ಲಿ ಕಟ್ಟಿದ ಕರು ಮೇಲೆ ಚಿರತೆ ದಾಳಿ ಮಾಡಿ ಗಾಯಗೊಳಿಸಿದ ಘಟನೆ ತಮ್ಮಡಿಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಚಿಲುಮೆಜಡ್ಡಿನ ರುಕ್ಮಿಣಮ್ಮನವರ ಮನೆಯಲ್ಲಿ ನಡೆದಿದೆ. ಭಾನುವಾರ ರಾತ್ರಿ ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಚಿರತೆ ಏಕಾಏಕಿ ದಾಳಿ ನಡೆಸಿದೆ. ಕರುವಿನ ಚೀರಾಟ ಕೇಳಿ, ಎದ್ದು ಬರುವಷ್ಟರಲ್ಲಿ ಚಿರತೆ ಕರುವನ್ನು ಬಿಟ್ಟು ಪರಾರಿಯಾಗಿದೆ. ಕರುವಿನ ಮುಖಕ್ಕೆ ತೀವ್ರ ಗಾಯವಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಎರಡು ವಾರದ ಹಿಂದೆ ಪಕ್ಕದ ಊರು ಗುಬ್ಬಿಗದಲ್ಲಿ ಚಿರತೆಯೊಂದು ನಾಯಿಯನ್ನು…

Read More

ತೀರ್ಥಹಳ್ಳಿ : ದಸರಾ ಹುಲಿವೇಷ ಕಲಾವಿದ ನೇಣಿಗೆ ಶರಣು

ತೀರ್ಥಹಳ್ಳಿ : ದಸರಾ ಹುಲಿವೇಷ ಕಲಾವಿದ ನೇಣಿಗೆ ಶರಣು Tiger dance artist and dance master Rakesh (29) from Seebinakere in Thirthahalli died by. Police have registered a case and are investigating the incident. ಶಿವಮೊಗ್ಗ: ದಸರಾ ಮಹೋತ್ಸವದಲ್ಲಿ ಹುಲಿವೇಷ ಧರಿಸಿ ಕಲಾಭಿಮಾನಿಗಳನ್ನು ರಂಜಿಸುತ್ತಿದ್ದ ಯುವ ಕಲಾವಿದನೊಬ್ಬ ಆತ್ಮ*ಹತ್ಯೆಗೆ ಶರಣಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆಯಲ್ಲಿ ನಡೆದಿದೆ. ತೀರ್ಥಹಳ್ಳಿ ತಾಲೂಕಿನ ಸೀಬಿನಕೆರೆ ನಿವಾಸಿ ರಾಕೇಶ್ (29)…

Read More

ಶಾರೂಕ್ ಖಾನ್ ಕೊಲೆ ಪ್ರಕರಣ – ಆರೋಪಿಗಳಿಗೆ ಆಜೀವ ಕಾರಾಗೃಹ ಶಿಕ್ಷೆ

ಶಾರೂಕ್ ಖಾನ್ ಕೊಲೆ ಪ್ರಕರಣ – ಆರೋಪಿಗಳಿಗೆ ಆಜೀವ ಕಾರಾಗೃಹ ಶಿಕ್ಷೆ ಭದ್ರಾವತಿ: ಶಾರೂಖ್‌ಖಾನ್ ಎಂಬ ಯುವಕನನ್ನು ಕೊಲೆಮಾಡಿದ್ದ ರಮೇಶ ಯಾನೆ ಹಂದಿ ರಮೇಶ, ವೆಂಕಟರಾಮ, ಚಂದ್ರ ಯಾನೆ ಚಾಣ, ಕಾರ್ತಿಕ, ಮಧುಸೂದನ ಯಾನೆ ಗುಂಡ, ರಮೇಶ ಯಾನೆ ಕೆಳವಿ ರಮೇಶ, ನಾಗರಾಜ, ಸಿದ್ಧಪ್ಪ ಎಂಬ 08 ಜನ ಆರೋಪಿಗಳಿಗೆ ನಗರದ ನಾಲ್ಕನೇ ಹೆಚ್ಚುವರಿ ಜಿಲ್ಲಾ ಸತ್ರ ನ್ಯಾಯಾಲಯ ಆಜೀವ ಕಾರಾಗೃಹವಾಸ ಶಿಕ್ಷೆ ವಿಧಿಸಿ ಸೋಮವಾರ ತೀರ್ಪು ನೀಡಿದೆ. ಹೊಸಮನೆ ನಿವಾಸಿಯಾದ ಶಾರೂಖ್ ಖಾನ್ ಎಂಬುವನಿಂದ ೧ನೇ…

Read More

ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ :

ಶಿವಮೊಗ್ಗ : ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ವಿರುದ್ಧ ಯುವ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಶಿವಮೊಗ್ಗ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಮುತ್ತಿಗೆ ಹಿನ್ನೆಲೆ ಬಿಜೆಪಿ ಕಚೇರಿ ಬಳಿ ಪೊಲೀಸರು ಬ್ಯಾರಿಕೇಡ್ ಹಾಕಿ ಬಂದೋಬಸ್ತ್ ಕೈಗೊಂಡಿದ್ದರು. ಯುವ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ಕಚೇರಿ ಬಳಿ ತೆರಳುವುದನ್ನು ತಡೆದ ಪೊಲೀಸರು, ಕಾರ್ಯಕರ್ತರನ್ನು ಬಂಧಿಸಿದರು.   ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ. ವಿಧಾನಸಭೆ ಕಲಾಪದಲ್ಲಿ ನಾಲಗೆ ಹರಿಬಿಟ್ಟಿದ್ದಾರೆ. ಈಶ್ವರಪ್ಪ ಅವರನ್ನು…

Read More

ಮಹಿಳಾ ಮೀಸಲು : ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಸ್ವಾಗತ|kagodu

ಮಹಿಳಾ ಮೀಸಲು : ಮಾಜಿ ಸಚಿವ ಕಾಗೋಡು ಸ್ವಾಗತ  ರಿಪ್ಪನ್ ಪೇಟೆ : ಕೇಂದ್ರ ಸರ್ಕಾರ ಶಾಸನ ಸಭೆಯಲ್ಲಿ ಮಹಿಳೆಯರಿಗೆ ಶೇಕಡ 33ರಷ್ಟು ಮೀಸಲಾತಿ ವಿಧೇಯಕ್ಕೆ  ಮಾಜಿ ಸಚಿವ ದೇವರಾಜ್ ಅರಸು ಪ್ರಶಸ್ತಿ ಪುರಸ್ಕೃತ  ಕಾಗೋಡು ತಿಮ್ಮಪ್ಪ  ಅವರು ಸಂತಸ  ವ್ಯಕ್ತಪಡಿಸಿದ್ದಾರೆ.  ಪಟ್ಟಣದ ಗ್ರಾಮ ಪಂಚಾಯತ್ ಸಭಾಭವನದಲ್ಲಿ ಶುಕ್ರವಾರ ಪಂಚಾಯತ್ ವತಿಯಿಂದ ಸನ್ಮಾನ ಸ್ವೀಕರಿಸಿ, ಅವರು ಮಾತನಾಡಿದರು. ಈ  ಹಿಂದೆಯೇ ಇದು ಜಾರಿ  ಗೊಳಿಸಬೇಕಾಗಿತ್ತು. ರಾಜಕೀಯ ಇಚ್ಚ ಶಕ್ತಿಯ ಕೊರತೆ ಶಾಸನ ಸಭೆಯಲ್ಲಿ ಮಹಿಳಾ ಜನಪ್ರತಿನಿಧಿಗಳು  ಧ್ವನಿ…

Read More

ಹೆದ್ದಾರಿಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ನಡೆಸಿದ ಯುವಕರು – ಇಬ್ಬರ ಬಂಧನ | Firing

ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ನಡೆಸಿದ ಇಬ್ಬರು ಯುವಕರ ಅರೆಸ್ಟ್ ಶಿವಮೊಗ್ಗ ಜಿಲ್ಲೆಯ ಹೆದ್ದಾರಿಯಲ್ಲೇ ಕಾರು ನಿಲ್ಲಿಸಿದಂತ ಇಬ್ಬರು ಯುವಕರು ಗಾಳಿಯಲ್ಲಿ ಏರ್ ಗನ್ ನಿಂದ ಗುಂಡು ಹಾರಿಸಿ ಪುಂಡಾಟ ಮೆರೆದಿರೋದಾಗಿ ತಿಳಿದು ಬಂದಿದೆ. ಈ ಘಟನೆ ಸಂಬಂಧ ಪುಂಡಾಟ ಮೆರೆದಂತ ಇಬ್ಬರನ್ನು ಬಂಧಿಸಿ, ಏರ್ ಗನ್, ಕಾರನ್ನು ಪೊಲೀಸರು ಸೀಜ್ ಮಾಡಿದ್ದಾರೆ. ಶಿವಮೊಗ್ಗ ನಗರದ ಮಲ್ನಾಡ್ ಕ್ಯಾನ್ಸರ್ ಆಸ್ಪತ್ರೆ ಸಮೀಪದ ಶಿವಮೊಗ್ಗ-ಭದ್ರಾವತಿ ಹೆದ್ದಾರಿಯಲ್ಲಿ ಡಿ.26ರಂದು ಇಬ್ಬರು ಯುವಕರು ಹೆದ್ದಾರಿಯಲ್ಲೇ ಕಾರನ್ನು ನಿಲ್ಲಿಸಿ, ಕುಣಿದಾಡಿದ್ದಾರೆ. ಅಲ್ಲದೇ ಕಾರಿನಿಂದ…

Read More

ಹೊಸನಗರ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ

ಹೊಸನಗರ ಪಟ್ಟಣ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ – ಗೆದ್ದು ಬೀಗಿದ ಶಾಸಕ ಬೇಳೂರು ಹೊಸನಗರ ಪಟ್ಟಣ ಪಂಚಾಯಿತಿಗೆ ನೂತನ ಅಧ್ಯಕ್ಷರಾಗಿ ನಾಗಪ್ಪ ಹಾಗೂ ಉಪಾಧ್ಯಕ್ಷರಾಗಿ ಚಂದ್ರಕಲಾ ನಾಗರಾಜ್ ಆಯ್ಕೆಯಾಗಿದ್ದಾರೆ. ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಚುನಾವಣಾ ಪ್ರಕ್ರಿಯೆ ನಡೆಯಿತು. ಪರಿಶಿಷ್ಟ ಜಾತಿ ಮೀಸಲಾತಿ ಹೊಂದಿದ್ದ ಅಧ್ಯಕ್ಷ ಸ್ಥಾನಕ್ಕೆ ಜೆಡಿಎಸ್ ಪಕ್ಷದ ಸದಸ್ಯ ಕಾಂಗ್ರೆಸ್ ಬೆಂಬಲಿತ ನಾಗಪ್ಪ ಒಬ್ಬರೇ ನಾಮಪತ್ರ ಸಲ್ಲಿಸಿದ ಹಿನ್ನೆಲೆಯಲ್ಲಿ ಅವಿರೋಧ ಆಯ್ಕೆ ನಡೆಯಿತು. ಸಾಮಾನ್ಯ ಮಹಿಳೆ ಮೀಸಲಾತಿಯ ಉಪಾಧ್ಯಕ್ಷ ಸ್ಥಾನಕ್ಕೆ ಕಾಂಗ್ರೆಸ್ ಪಕ್ಷದ ಚಂದ್ರಕಲಾ…

Read More

ನಿಟ್ಟೂರು ಶ್ರೀ ನಾರಾಯಣ ಗುರು ಮಹಾಸಂಸ್ಥಾನದ ಶ್ರೀಗಳಿಂದ ಮುಖ್ಯಮಂತ್ರಿಗಳ ಭೇಟಿ – ಆರ್ಯ ಈಡಿಗ ನಿಗಮ ಸ್ಥಾಪನೆಗೆ ಒತ್ತಾಯ|CM

ರಿಪ್ಪನ್ ಪೇಟೆ : ಆರ್ಯ ಈಡಿಗ ನಿಗಮ  ಸ್ಥಾಪಿಸುವಂತೆ ಒತ್ತಾಯಿಸಿ  ರಾಜ್ಯದ ಮುಖ್ಯಮಂತ್ರಿಗಳಾದ ಬಸವರಾಜ್ ಬೊಮ್ಮಾಯಿ ರವರನ್ನು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ  ಶ್ರೀ ನಾರಾಯಣ ಗುರು ಮಹಾಸಂಸ್ಥಾನ ಮಠದ ಶ್ರೀ ರೇಣುಕಾನಂದ ಸ್ವಾಮೀಜಿಗಳು   ಭೇಟಿ ಮಾಡಿ ಮನವಿ  ಸಲ್ಲಿಸಿದರು. ರಾಜ್ಯದಲ್ಲಿರುವ ಆರ್ಯ ಈಡಿಗ ಜನಾಂಗದ ಸರ್ವತೋಮುಖ ಅಭಿವೃದ್ಧಿಗೆ ಆರ್ಯ ಈಡಿಗ ನಿಗಮ ಸ್ಥಾಪಿಸುವಂತೆ ಮನವಿ ಸಲ್ಲಿಸಲಾಯಿತು. ಶ್ರೀ ನಾರಾಯಣ ಗುರು ಮಹಾ ಸಂಸ್ಥಾನದ ಪೀಠಾಧ್ಯಕ್ಷರಾದ ಶ್ರೀ ರೇಣುಕಾನಂದ ಸ್ವಾಮೀಜಿ,  ಸೋಲೂರು ಮಠದ ಪೀಠಾಧ್ಯಕ್ಷರಾದ ವಿಕ್ಯಾತನಂದ ಸ್ವಾಮೀಜಿ …

Read More

ಮೊದಲ ವರ್ಷಧಾರೆಗೆ ಈಜುಕೊಳದಂತಾದ ರಿಪ್ಪನ್ ಪೇಟೆಯ ಆಟೋ ಸ್ಟ್ಯಾಂಡ್ :

ರಿಪ್ಪನ್ ಪೇಟೆ : ಹೊಸನಗರ ತಾಲೂಕಿನಲ್ಲಿ ಅತಿ ದೊಡ್ಡ ಗ್ರಾಮಪಂಚಾಯಿತಿ ಎಂದು ಖ್ಯಾತಿ ಪಡೆದಿರುವ ರಿಪ್ಪನ್ ಪೇಟೆಯ  ವಿನಾಯಕ ವೃತ್ತದಲ್ಲಿನ  ಆಟೋ ನಿಲ್ದಾಣ  ಈ ವರ್ಷದ ಮೊದಲ ವರ್ಷಧಾರೆಗೆ ಈಜುಕೊಳದಂತಾಯಿತು.  ಕಳೆದ ಕೆಲವು ವರ್ಷಗಳ ಹಿಂದೆ ನಿರ್ಮಾಣವಾದ ಸುಸಜ್ಜಿತ ಆಟೋ ನಿಲ್ದಾಣ ಮಳೆ ಬಂದರೆ ಸಾಕು ಈಜುಕೊಳ ದಂತಾಗುತ್ತದೆ. ಈ ಬಗ್ಗೆ ಸಾಕಷ್ಟು ಬಾರಿ  ಗ್ರಾಮಾಡಳಿತಕ್ಕೆ ಮತ್ತು ಚುನಾಯಿತ ಪ್ರತಿನಿಧಿಗಳಿಗೆ ಆಟೋ ಚಾಲಕರುಗಳು ಮಾಲೀಕರು ಹಾಗೂ ಸಾರ್ವಜನಿಕರು ಮನವಿಯನ್ನು ಸಲ್ಲಿಸಿದರು ಸಹ ನೀರು ಸರಾಗವಾಗಿ ಹರಿದಾಡುವುದಕ್ಕೆ  ಯಾವುದೇ…

Read More

ಹೈಕೋರ್ಟ್ ನ್ಯಾಯವಾದಿ ಕೆ ದಿವಾಕರ್ ದೆಹಲಿಯಲ್ಲಿ ಅರವಿಂದ್ ಕೇಜ್ರಿವಾಲ್ ಸಮ್ಮುಖದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆ :

ಹೈಕೋರ್ಟ್ ನ್ಯಾಯವಾದಿ ಸಾಗರದ ಕೆ. ದಿವಾಕರ್ ಅವರು ಇಂದು ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರವಾಲ್ ಅವರ ಸಮ್ಮುಖದಲ್ಲಿ ಆಮ್ ಆದ್ಮಿ ಪಾರ್ಟಿಗೆ ಸೇರಿದ್ದಾರೆ.  ದಿವಾಕರ್ ಅವರು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರ ಕಾನೂನು ಸಲಹೆಗಾರರಾಗಿದ್ದರು ಹಾಗೂ ಪ್ರಸ್ತುತ ಕೆಪಿಸಿಸಿ ವಕ್ತಾರರೂ ಆಗಿದ್ದರು.ಮುಂದಿನ ಚುನಾವಣೆಯಲ್ಲಿ ಸಾಗರ ಕ್ಷೇತ್ರದಿಂದ ಆಮ್ ಆದ್ಮಿ ಪಕ್ಷದಿಂದ ಕೆ ದಿವಾಕರ್ ಸ್ಪರ್ಧಿಸುವ ಹಿನ್ನಲೆಯಲ್ಲಿ ಆಮ್ ಆದ್ಮಿ ಪಕ್ಷ ಸೇರ್ಪಡೆಯಾಗಿದ್ದಾರೆ ಎನ್ನಲಾಗುತ್ತಿದೆ‌. ಈ ಬಗ್ಗೆ ಆಮ್ ಆದ್ಮಿ ಪಕ್ಷದ  ಸಂಚಾಲಕ ಅಮೃತರಾಜ್ ಮಾತನಾಡಿ…

Read More