ಸಾಗರ : ಲಾಡ್ಜ್ನಲ್ಲಿ ನೇಣು ಬಿಗಿದುಕೊಂಡು ಇಬ್ಬರು ಯುವಕರ ಆತ್ಮಹತ್ಯೆ :
ಸಾಗರ: ಇಲ್ಲಿನ ಜೋಗ ಬಸ್ ನಿಲ್ದಾಣದ ಸಮೀಪದ ಖಾಸಗಿ ಲಾಡ್ಜ್ವೊಂದರಲ್ಲಿ ಇಬ್ಬರು ಯುವಕರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬನಹಟ್ಟಿ ಗ್ರಾಮದ ಸಂತೋಷ್ (23) ಮತ್ತು ಹನುಮಂತ (28) ಜೀವತೆತ್ತ ಯುವಕರು. ಸಂತೋಷ್ ಮತ್ತು ಹನುಮಂತ ಅವರು ಸೆ. 24ರ ತಡರಾತ್ರಿ ಲಾಡ್ಜ್ಗೆ ಬಂದು ಡಬ್ಬಲ್ ಬೆಡ್ರೂಂ ಬಾಡಿಗೆಗೆ ಪಡೆದಿದ್ದರು. ಶನಿವಾರ ಮಧ್ಯಾಹ್ನ ಇಬ್ಬರೂ ಹೊರಗೆ ಬಂದು ಊಟ ತೆಗೆದುಕೊಂಡು ರೂಮ್ ಸೇರಿಕೊಂಡಿದ್ದರು ಎನ್ನಲಾಗಿದೆ. ಶನಿವಾರ…