Headlines

Accident | ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಳಗೆ ನುಗ್ಗಿದ ಕಾರು

Accident | ಚಾಲಕನ ನಿಯಂತ್ರಣ ತಪ್ಪಿ ಅಂಗಡಿಯೊಳಗೆ ನುಗ್ಗಿದ ಕಾರು ತೀರ್ಥಹಳ್ಳಿ: ಪಟ್ಟಣದಲ್ಲಿ ಕಾರೊಂದು ಏಕಾಏಕಿ ಬಟ್ಟೆ ಅಂಗಡಿ ಒಳಗೆ ನುಗ್ಗಿರುವ ಘಟನೆ ತೀರ್ಥಹಳ್ಳಿ ಪಟ್ಟಣದ ಗಾಂಧಿ ಚೌಕದಲ್ಲಿ ಮಂಗಳವಾರ ತಡ ರಾತ್ರಿ ಸಂಭವಿಸಿದೆ. ಕರ್ನಾಟಕ ಬ್ಯಾಂಕ್ ಕಟ್ಟಡದ ಗಜಾನನ ಟೆಕ್ಸ್ ಟೈಲ್ಸ್  ಅಂಗಡಿಯ ಕೆಳಗೆ ಕಾರು ಬಿದ್ದಿದ್ದು, ಒಂದು ಸ್ಕೂಟಿ ಕೂಡ ಪುಡಿ ಪುಡಿಯಾಗಿದೆ. ಸ್ಥಳದಲ್ಲಿ ಯಾರಾದರೂ ಇದ್ದಿದ್ದರೆ ದೊಡ್ಡ ದುರಂತ ನಡೆಯುತ್ತಿತ್ತು ಎಂದು ಸ್ಥಳೀಯರು ಹೇಳುತಿದ್ದಾರೆ. ಆಗುಂಬೆ ರಸ್ತೆಯಿಂದ ಛತ್ರಕೇರಿ ಕಡೆಗೆ ತಿರುಗಿಸುವ ವೇಳೆ…

Read More

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ

HOSANAGARA | ಬಸ್ಸು ಮತ್ತು ಕಾರಿನ ನಡುವೆ ಡಿಕ್ಕಿ – ಮೂವರಿಗೆ ಗಾಯ ಹೊಸನಗರ: ತಾಲೂಕಿನ ಹಿಲ್ಕುಂಜಿ ತಿರುವಿನ ಬಳಿ ಖಾಸಗಿ ಬಸ್ಸು ಮತ್ತು ಕಾರಿನ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಗಾಯಗೊಂಡ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ. ಶಿವಮೊಗ್ಗದಿಂದ ಉಡುಪಿ‌ ಕಡೆ ಹೋಗುತ್ತಿದ್ದ ಖಾಸಗಿ ಬಸ್ಸು, ಮಾರಣಕಟ್ಟೆ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ ಬರುತ್ತಿದ್ದ ಕಾರಿನ ನಡುವೆ ಅಪಘಾತ ಸಂಭವಿಸಿದೆ. ಕಾರು ಸಂಪೂರ್ಣ ಜಖಂಗೊಂಡಿದೆ ಡಿಕ್ಕಿಯ ಹೊಡೆತಕ್ಕೆ ಕಾರು ಧರೆಯಿಂದ ಕೆಳಗೆ ಬೀಳುವ ಹಂತದಲ್ಲಿತ್ತು ಆದರೆ…

Read More

ಅದ್ದೂರಿಯಾಗಿ ಜರುಗಿದ ಹೊಂಬುಜ ಜಗನ್ಮಾತೆ ಪದ್ಮಾವತಿ ಅಮ್ಮನವರ ರಥೋತ್ಸವ

 ಜೈನರ ಜೈನ ದಕ್ಷಿಣ ಕಾಶಿಯೆಂದೆ ಪ್ರಖ್ಯಾತಿ ಹೊಂದಿರುವ ಇತಿಹಾಸ ಪ್ರಸಿದ್ದ ಹೊಂಬುಜ ಜಗನ್ಮಾತೆ ಪದ್ಮಾವತಿ ಅಮ್ಮನವರ ರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಸಂಪನ್ನವಾಗಿ ಜರುಗಿತು. ದೇವಸ್ಥಾನದಿಂದ ಮಹಾಮಾತೆ ಪದ್ಮಾವತಿ ದೇವಿಯನ್ನು ಹೊತ್ತು ತಂದು ರಥೋತ್ಸವದಲ್ಲಿ ವಿರಾಜಮಾನವಾಗಿ ಕುಳ್ಳಿರಿಸಿ ಅಮ್ಮನವರ ರಥೋತ್ಸವಕ್ಕೂ ಮುನ್ನಾ ಉತ್ಸವ ಮೂರ್ತಿಗೆ ದೇವಸ್ಥಾನದ ಪ್ರಧಾನ ಅರ್ಚಕರಾದ ಜಗತ್ಪಾಲ್‌ಇಂದ್ರರವರು ಮತ್ತು ಇತರ ವೃಂದದವರುಗಳು ವಿಶೇಷ ಪೂಜೆ ಸಲ್ಲಿಸಿದರು. ಅಲಂಕೃತ ರಥದಲ್ಲಿ ದೇವಿಯನ್ನು ಪ್ರತಿಷ್ಠಾಪಿಸಿ ಧಾರ್ಮಿಕ ವಿಧಿವಿಧಾನಗಳು ಬಲಿಪೂಜೆಯ ನಂತರ ಮೂಲನಕ್ಷತ್ರದಲ್ಲಿ ಮಧ್ಯಾಹ್ನ 1.15 ಕ್ಕೆ ಮಠದ…

Read More

Accident | ಜೋಗ ಸಮೀಪದಲ್ಲಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ – ಇಬ್ಬರು ಸಾವು ,30 ಜನರಿಗೆ ಗಂಭೀರ

Accident | ಜೋಗ ಸಮೀಪದಲ್ಲಿ ಬ್ರೇಕ್ ಫೇಲ್ ಆಗಿ ಬಸ್ ಪಲ್ಟಿ – ಇಬ್ಬರು ಸಾವು ,30 ಜನರಿಗೆ ಗಂಭೀರ  ಶಿವಮೊಗ್ಗ ಜಿಲ್ಲೆಯ ಗಡಿಭಾಗ ಗೇರುಸೊಪ್ಪದಲ್ಲಿ ಬ್ರೇಕ್‌ ಫೇಲ್‌ ಆಗಿ ಬಸ್ಸೊಂದು ಪಲ್ಟಿಯಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಈ ಅಪಘಾತದಲ್ಲಿ ಇಬ್ಬರು ಸಾವನ್ನಪ್ಪಿದ್ದರೆ, ಬಸ್ ನಲ್ಲಿದ್ದ  30 ಕ್ಕೂ ಹೆಚ್ಚು ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ.ಜೋಗ ಸಮೀಪದ ಗೇರುಸೊಪ್ಪದ ಸುಳಿಮಕ್ಕಿ ಕ್ರಾಸ್​ನಲ್ಲಿ ಘಟನೆ ಸಂಭವಿಸಿದೆ.  ಪ್ರವಾಸಕ್ಕೆಂದು 2 ಬಸ್​ನಲ್ಲಿ ಬಂದಿದ್ದ ಗೌರಿಬಿದನೂರು ತಾಲೂಕಿನ ಗದರೆ- ಮಲಸಂದ್ರದ ಗ್ರಾಮಸ್ಥರು…

Read More

ಶಿವಮೊಗ್ಗ ಮೂಲದ ಶಂಕಿತ ಐಸಿಸ್‌ ಉಗ್ರ ಅರಾಫತ್‌ ಅಲಿ ದೆಹಲಿಯಲ್ಲಿ ಸೆರೆ|arrested

ಶಿವಮೊಗ್ಗ ಮೂಲದ ಶಂಕಿತ ಐಸಿಸ್‌ ಉಗ್ರ ಅರಾಫತ್‌ ಅಲಿ ದೆಹಲಿಯಲ್ಲಿ ಸೆರೆ ಶಿವಮೊಗ್ಗ ಮೂಲದ ಐಸಿಸ್ ಉಗ್ರ ಆರೋಪಿ ಅರಾಫತ್ ಅಲಿಯನ್ನು ದೆಹಲಿ ವಿಮಾನ ನಿಲ್ದಾಣದಲ್ಲಿ ಎನ್‌ಐಎ ಅಧಿಕಾರಿಗಳ ತಂಡ ಬಂಧಿಸಿದೆ. 2020ರಿಂದ ತಲೆಮರೆಸಿಕೊಂಡಿದ್ದ ಅರಾಫತ್ ಅಲಿಯನ್ನು ಬಂಧಿಸುವಲ್ಲಿ ಎನ್‌ಐಎ ಸಫಲವಾಗಿದೆ. ಅರಾಫತ್ ಅಲಿ ಕೀನ್ಯಾದ ನೈರೋಬಿಯಿಂದ ಬರುತ್ತಿದ್ದಾಗ ದೆಹಲಿಯಲ್ಲಿ ಬಂಧನ ಮಾಡಲಾಗಿದೆ. ಈ ಮೂಲಕ ವಿದೇಶಿ ಮೂಲದ ಮಾಡ್ಯೂಲ್‌ಗಳ ಪಿತೂರಿಯನ್ನು ಎನ್‌ಐಎ ಭೇದಿಸಿದಂತಾಗಿದೆ. ಈ ಬೆಳವಣಿಗೆಯಿಂದ ಎನ್‌ಐಎ ಮಹತ್ವದ ಮೈಲಿಗಲ್ಲು ಸಾಧಿಸಿದಂತಾಗಿದೆ. ಐಸಿಸ್ ಪ್ರಚಾರ ಚಟುವಟಿಕೆಯಲ್ಲಿ…

Read More

Ripponpete | ಗರ್ತಿಕೆರೆಯ ಅವುಕ ಕೆರೆಯಲ್ಲಿ ಮಹಿಳೆಯ ಶವ ಪತ್ತೆ

Ripponpete | ಗರ್ತಿಕೆರೆಯ ಅವುಕ ಕೆರೆಯಲ್ಲಿ ಮಹಿಳೆಯ ಶವ ಪತ್ತೆ ರಿಪ್ಪನ್‌ಪೇಟೆ : ಇಲ್ಲಿನ ಗರ್ತಿಕೆರೆ ಗ್ರಾಪಂ ವ್ಯಾಪ್ತಿಯ ಅವುಕ ಗ್ರಾಮದ ಖಾಸಗಿ ವ್ಯಕ್ತಿಯೊಬ್ಬರ ತೋಟದಲ್ಲಿರುವ ಕೆರೆಯಲ್ಲಿ ಮಹಿಳೆಯ ಶವ ಪತ್ತೆಯಾಗಿರುವ ಘಟನೆ ನಡೆದಿದೆ. ಕಮ್ಮಚ್ಚಿ ನಿವಾಸಿ ರೇಖಾ(36) ಎಂಬುವವರ ಮೃತದೇಹ ಪತ್ತೆಯಾಗಿದೆ. ಕಳೆದ ಮೂರು ದಿನಗಳಿಂದ ನಾಪತ್ತೆಯಾಗಿದ್ದ ರೇಖಾ ಬಗ್ಗೆ ಕುಟುಂಬಸ್ಥರು ಪೊಲೀಸ್ ಠಾಣೆಗೆ ಮಾಹಿತಿ ನೀಡಿ , ಸಂಬಂಧಿಕರು ಹಾಗೂ ಸ್ನೇಹಿತರೆಲ್ಲಾ ವಿಚಾರಿಸಿದ್ದರು ಆದರೆ ಇಂದು ಬೆಳಿಗ್ಗೆಯ ಮಹಿಳೆಯ ಮೃತದೇಹ ಅವುಕ ಗ್ರಾಮದ ಖಾಸಗಿ…

Read More

ಹೊಸನಗರ ತಾಲೂಕ್ ಜೆಡಿಎಸ್ ಅಧ್ಯಕ್ಷರಾಗಿ ಎನ್ ವರ್ತೇಶ್ ನೇಮಕ :

ಹೊಸನಗರ : ಜೆಡಿಎಸ್ ಪಕ್ಷದ ಹೊಸನಗರ ತಾಲೂಕು ಅಧ್ಯಕ್ಷರನ್ನಾಗಿ ರಿಪ್ಪನ್‌ಪೇಟೆಯ ಎನ್ ವರ್ತೇಶ್ ರವರನ್ನು ಇಂದಿನಿಂದಲೇ ಜಾರಿಗೆ ಬರುವಂತೆ  ಜೆಡಿಎಸ್ ಜಿಲ್ಲಾಧ್ಯಕ್ಷ ಎಂ ಶ್ರೀಕಾಂತ್ ನೇಮಕ ಮಾಡಿದ್ದಾರೆ. ರಿಪ್ಪನ್‌ಪೇಟೆಯ  ಎನ್ ವರ್ತೇಶ್ ಜೆಡಿಎಸ್ ನ ಹಿರಿಯ ಮುಖಂಡರಾಗಿದ್ದು ಹಲವಾರು ವರ್ಷಗಳಿಂದ ಪಕ್ಷ ಸಂಘಟನೆಯಲ್ಲಿ ನಿರತರಾಗಿದ್ದಾರೆ. ಜಿಲ್ಲಾ ಸಮಿತಿಯವರು ಸಂಘಟನಾ ಚತುರ ಎನ್ ವರ್ತೇಶ್ ರವರನ್ನು ತಾಲೂಕ್ ಅಧ್ಯಕ್ಷರನ್ನಾಗಿ ನೇಮಕ ಮಾಡಿರುವುದರಿಂದ ತಾಲೂಕಿನ ಜೆಡಿಎಸ್ ಕಾರ್ಯಕರ್ತರಲ್ಲಿ ಹೊಸ ಹುಮ್ಮಸು ಮೂಡಿದೆ. ಎನ್ ವರ್ತೇಶ್ ರವರನ್ನು ಹೊಸನಗರ ತಾಲೂಕ್ ಜೆಡಿಎಸ್…

Read More

ಸರಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

• ಕಳೆದ ಒಂದು ವಾರದಲ್ಲಿ 16 ಜಿಲ್ಲೆಗಳಲ್ಲಿ < 5% ಗಿಂತ ಕಡಿಮೆ ಪಾಸಿಟಿವಿಟಿ ದರ ಇದ್ದು, 13 ಜಿಲ್ಲೆಗಳಲ್ಲಿ ಶೇ.5-10 % ಇದ್ದು, ಮೈಸೂರಿನಲ್ಲಿ ಶೇ 10 ಕ್ಕಿಂತ ಹೆಚ್ಚು ಪಾಸಿಟಿವಿಟಿ ದರ ಇದೆ.  • ಈ ಪಾಜಿಟಿವಿಟಿ ದರದ ಆಧಾರದ ಮೇಲೆ ನಿರ್ಬಂಧಗಳ ಸಡಿಲಿಕೆಗಳನ್ನು ತಾಂತ್ರಿಕ ಸಲಹಾ ಸಮಿತಿಯ ಸಲಹೆಯ ಮೇರೆಗೆ ಸಂಪುಟ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ಈ ಕೆಳಕಂಡಂತೆ ತೀರ್ಮಾನಿಸಲಾಗಿದೆ.     • ಶೇ 5 ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಜಿಲ್ಲೆಗಳಾದ…

Read More

ಹೊಸನಗರ ಬ್ಲಾಕ್ ಕಾಂಗ್ರೆಸ್ ನೂತನ ಪಟ್ಟಿ ಬಿಡುಗಡೆ

ಹೊಸನಗರ ಬ್ಲಾಕ್ ಕಾಂಗ್ರೆಸ್ ನೂತನ ಪಟ್ಟಿ ಬಿಡುಗಡೆ ಹೊಸನಗರ ; ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಶಿಫಾರಸ್ಸಿನಂತೆ ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ಸಮಿತಿಯು, ಹೊಸನಗರ ಬ್ಲಾಕ್ ಕಾಂಗ್ರೆಸ್ ಸಮಿತಿಯ ವಿವಿಧ ಸ್ಥಾನಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ನೂತನ ಅಧ್ಯಕ್ಷರಾಗಿ ಕೋಡೂರು ಬಿ.ಜಿ. ಚಂದ್ರಮೌಳಿ, ಉಪಾಧ್ಯಕ್ಷರಾಗಿ ನಾಗೋಡಿ ವಿಶ್ವನಾಥ್, ಕೆಂಚನಾಲ ಉಬೇದ್ದುಲ್ಲಾ ಷರೀಫ್, ಜಯನಗರ ಚನ್ನಬಸವ, ಬಾಳೂರು ಲೀಲಾವತಿ, ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಹೊಸನಗರ ಪಟ್ಟಣದ ಎಂ.ಪಿ.ಸುರೇಶ್, ಸದಾಶಿವ ಶ್ರೇಷ್ಟಿ, ರಿಪ್ಪನ್‌ಪೇಟೆಯ ಮಧುಸೂಧನ್…

Read More

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ | ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಶಾಮನೂರು ಶಿವಶಂಕರಪ್ಪ ಕ್ರಿಯಾಸಮಾಧಿ | ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆಯ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ  ವಿಧಿವಶರಾಗಿದ್ದು ಅವರನ್ನು ದಾವಣಗೆರೆಯ ಕಲ್ಲೇಶ್ವರ ರೈಸ್ ಮಿಲ್ ಆವರಣದಲ್ಲಿ ವೀರಶೈವ-ಲಿಂಗಾಯತ ಸಂಪ್ರದಾಯದಂತೆ ಸಕಲ ಸರ್ಕಾರಿ ಗೌರವಗಳೊಂದಿಗೆ ಕ್ರಿಯಾಸಮಾಧಿ ಮಾಡಲಾಗಿದೆ. ಪತ್ನಿ ಪಾರ್ವತಮ್ಮ ಸಮಾಧಿ ಪಕ್ಕದಲ್ಲೇ ಕ್ರಿಯಾಸಮಾಧಿ ಮಾಡಲಾಯಿತು. ಮಣ್ಣಿನ ಬದಲಿಗೆ ವಿಭೂತಿ ಗಟ್ಟಿಗಳೊಂದಿಗೆ ಪಂಚಪೀಠದ ಸ್ವಾಮೀಜಿಗಳು ಸಮ್ಮುಖದಲ್ಲಿ…

Read More
Exit mobile version